ಭೂಮಿಯಲ್ಲಿ ಸಿಗುವುದು ಯಾರ ಆಸ್ತಿ: ಪುರಾತತ್ವ ಇಲಾಖೆ ಮಹತ್ವದ ಮಾಹಿತಿ

ಭೂಮಿಯಲ್ಲಿ ಸಿಕ್ಕ ನಿಧಿ ಯಾರ ಆಸ್ತಿ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ನಿಧಿ ಪ್ರಕರಣವು ದೇಶದ ಗಮನ ಸೆಳೆದಿದೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 470 ಗ್ರಾಂ ನಿಧಿ ಸಿಕ್ಕಿದೆ. ಪುರತತ್ವ ಇಲಾಖೆಯು ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆಯು ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ಮುತ್ತಜ್ಜರ ಆಭರಣ ಇರಬಹುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ರಮೇಶ್ ಮೂಲಿಮನಿ ಹೇಳಿದ್ದರು. ಇದು ಯಾವುದಾದರೂ ಜಾಗದಲ್ಲಿ ನಿಧಿ / ಚಿನ್ನಾಭರಣ ಸಿಕ್ಕರೆ ಯಾರಿಗೆ ಸೇರಬೇಕು, ನಿಧಿ ಅಲ್ಲದಿದ್ದರೆ ಕುಟುಂಬಸ್ಥರಿಗೇ ಸೇರಬೇಕಲ್ಲವೇ ಎನ್ನುವ ಗೊಂದಲಗಳು…

Spread positive news
Read More

Bele hani : 116 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಿದೆ ಸರ್ಕಾರ

Bele hani : ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಹಾನಿಗೀಡಾದ ಕೃಷಿ ಬೆಳೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಒಟ್ಟು 116 ಕೋಟಿ ರೂ. ನೆರೆ ಪರಿಹಾರ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 59,817 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಎಷ್ಟು ಕೋಟಿ ಹಣ ಬಿಡುಗಡೆ ಆಗಿದೆ? 43,767 ಹೆ. ಮಳೆಯಾಧಾರಿತ ಮತ್ತು…

Spread positive news
Read More

ಪಿಎಂ ಯಶಸ್ವಿ ಯೋಜನೆ : ಶಿಕ್ಷಣಕ್ಕೆ 75 ಸಾವಿರದಿಂದ – 2ಲಕ್ಷದವರೆಗೆ ಸ್ಕಾಲರ್ಶಿಪ್

ಪಿಎಂ ಯಶಸ್ವಿ ಯೋಜನೆ : ಪ್ರೀಯ ಸಾರ್ವಜನಿಕರೇ ಮತ್ತೊಂದು ಹೊಸ ಶೈಕ್ಷಣಿಕ ಯೋಜನೆಯನ್ನು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಜಾರಿಗೊಳಿಸಿರುವ ಪಿಎಂ ಯಶಸ್ವಿ (PM Young Achievers Scholarship Award Scheme for Vibrant India – PM YASASVI) ಯೋಜನೆಯು OBC, EBC ಮತ್ತು DNT ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಬಾಗಿಲನ್ನು ತೆರೆಯುತ್ತಿದೆ. ಏನಿದು ಪಿಎಂ ಯಶಸ್ವಿ ಯೋಜನೆ? ಹೇಗೆ ಅಪ್ಲಿಕೇಶನ್ಗಳನ್ನು ಹಾಕಬೇಕು? ಯಾರೆಲ್ಲಾ ಅರ್ಹರು? ಎಂದು ತಿಳಿಯೋಣ ಬನ್ನಿ. ಹೌದು…

Spread positive news
Read More

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ. ಪ್ರತಿ ಕ್ವಿಂಟಾಲ್ 2400/ ರೂಪಾಯಿ.

ಮೆಕ್ಕೆಜೋಳ ಖರೀದಿ : ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ನಡೆಸಿದ ಸಭೆಯಲ್ಲಿ ಮಹತ್ವ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ…

Spread positive news
Read More

ನಿಮ್ಮ ಜಮೀನಿಗೆ ದಾರಿ ಮಾಡಲು ಇರುವ ಹೊಸ ನಿಯಮಗಳ ಪಟ್ಟಿ

ಜಮೀನಿಗೆ ದಾರಿ : ರೈತರೇ ಈಗಾಗಲೇ ನಿಮಗೂ ತಿಳಿದಿರುವಂತೆ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲಿಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಕಂದಾಯ ಇಲಾಖೆ ಸೂಚಿಸಿದೆ. ಇಂಡಿಯನ್ ಈಸ್ ಮೆಂಟ್ ಆ್ಯಕ್ಟ್ 1882ರ ಪ್ರಕಾರ ಪ್ರತಿ ಜಮೀನಿನ ಮಾಲಿಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು…

Spread positive news
Read More

ಬಿಪಿಎಲ್ ಕಾರ್ಡ್ ದಾರರಿಗೆ ವಿದ್ಯುತ್ ಕಂಪನಿಯಿಂದ ಶಾಕ್

ರೇಷನ್ ಕಾರ್ಡ:ಪ್ರೀಯ ರೈತರೇ ಸರ್ಕಾರವು ದಿನೇ ದಿನೇ ರೈತರಿಗೆ ಸಂಕಷ್ಟ ಎದುರು ಮಾಡುತ್ತಿದೆ. ಸರ್ಕಾರವು ತಂದಿರುವ ಕೆಲವು ಯೋಜನೆಗಳು ಒಬ್ಬರಿಗೆ ಲಾಭ ಒಬ್ಬರಿಗೆ ನಷ್ಟ ಎನ್ನುವಂತೆ ಇದೆ. ಏಕೆಂದರೆ ಗ್ಯಾರಂಟಿ ಯೋಜನೆಗಳ ಭರವಸೆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಇದೀಗ ಈ ಯೋಜನೆಗಳ ಅನುಷ್ಠಾನಕ್ಕಾಗಿ ಲಭ್ಯವಿರುವ ಸಂಪನ್ಮೂಲ ಕ್ರೋಢೀಕರಿಸಲು ಪರದಾಡುತ್ತಿದೆ. ರಾಜ್ಯ ಸರ್ಕಾರ ಇದೀಗ ಹೊಸ, ಹೊಸ ಫಲಾನುಭವಿಗಳ ಮಾರ್ಗಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರವು ಈಗ ಜಾರಿಗೆ ತಂದಿರುವ…

Spread positive news
Read More

ಸ್ವಾತಂತ್ರ್ಯ ದಿನಾಚರಣೆ: ಬ್ರಿಟಿಷರನ್ನು ನಡುಗಿಸಿದ ಕರ್ನಾಟಕದ ಹೋರಾಟಗಳು ಇಲ್ಲಿವೆ ನೋಡಿ

ಪ್ರೀಯ ಸಾರ್ವಜನಿಕರೇ ಇವತ್ತು ನಾವು ದೇಶಭಕ್ತರನ್ನು ಸ್ಮರಿಸುವ ಒಂದು ಮಹತ್ವದ ದಿನ ದೇಶಕ್ಕಾಗಿ ಹಲವಾರು ಹೋರಾಟ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಹಲವಾರು ಮಹನೀಯರು ತಮ್ಮ ಹೋರಾಡಿದರು. ದೇಶಾದ್ಯಂತ ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಕಹಳೆ ಮೊಳಗಿದ್ದ ಸಂದರ್ಭದಲ್ಲಿಯೇ ಕರ್ನಾಟಕದಲ್ಲೂಅದರ ಕೂಗು ಪ್ರತಿಧ್ವನಿಸಿತ್ತು. ಕರುನಾಡಿನ ಉದ್ದಗಲಕ್ಕೂ ಜನನಾಯಕರು, ವಿದ್ಯಾರ್ಥಿಗಳು, ಮಹಿಳೆಯರು ಒಟ್ಟಿನಲ್ಲಿ ಜನಸಾಮಾನ್ಯರ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಳು ಬ್ರಿಟಿಷರನ್ನು ಕಂಗೆಡಿಸಿದವು. ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಕೆಲವರು: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಮತ್ತು ಕಾರ್ನಾಡ್…

Spread positive news
Read More

30 ಲಕ್ಷ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ ಪೋಡಿ ಗುರಿ

ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್‌ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ರೈತರಿಗೆ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ನನ್ನ ಭೂಮಿ ಗ್ಯಾರಂಟಿ ಅಭಿಯಾನದಡಿ ಡಿಸೆಂಬರ್ ಒಳಗೆ ಎರಡು ಲಕ್ಷ ಜಮೀನುಗಳಿಗೆ…

Spread positive news
Read More

ಜಮೀನು ‘ಇ-ಪೌತಿ ಖಾತೆ’ ಮಾಡಿಸದಿದ್ದರೇ ಸಿಗಲ್ಲ ಈ ಸರ್ಕಾರಿ ಸೌಲಭ್ಯಗಳು.!

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಇನ್ನೂ ಯಾರೂ ಪೌತಿ ಖಾತೆ ಮಾಡಿಸಿಲ್ಲ ಬೇಗನೆ ಪೌತಿ ಖಾತೆ ಮಾಡಿಸಬೇಕೆಂದು ಸರ್ಕಾರವು ಆದೇಶಿಸಿದೆ. ಪೌತಿ ಖಾತೆ ಮಾಡದಿದ್ದರೆ ಜಮೀನಿನ ವಾರಸುದಾರರಿಗೆ ಬಹಳ ತೊಂದರೆ ಆಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಜಮೀನಿನ ವರ್ಗಾವಣೆ: ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಜಮೀನಿನ ಹಕ್ಕನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ಅಥವಾ ಕುಟುಂಬದ ಸದಸ್ಯರಿಗೆ ವರ್ಗಾಯಿಸಲಾಗುತ್ತದೆ. ಖಾತೆ ವರ್ಗಾವಣೆ: ಜಮೀನಿನ ಮಾಲೀಕತ್ವದ ದಾಖಲೆಯಲ್ಲಿ (ಖಾತೆಯಲ್ಲಿ) ವ್ಯಕ್ತಿಯ ಹೆಸರು…

Spread positive news
Read More

ಕುರಿ, ಕೋಳಿ ಸಾಕಾಣಿಕೆ ಮಾಡಲು 25 ಲಕ್ಷದವರೆಗೆ ಸಾಲಕ್ಕೆ ಅರ್ಜಿ ಆಹ್ವಾನ

ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಪಶುಸಂಗೋಪನಾ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಸ್ವಯಂ ಉದ್ಯೋಗವನ್ನು ಸೃಷ್ಟಿಸಲು ಸರ್ಕಾರವು ಈ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡುತ್ತಿದೆ. ಅದರ ಭಾಗವಾಗಿ, ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಅಥವಾ ವಿಸ್ತರಿಸಲು ಬರೋಬ್ಬರಿ 25 ಲಕ್ಷ ರೂಪಾಯಿಗಳವರೆಗೆ ಸಹಾಯಧನ (ಸಬ್ಸಿಡಿ) ಲಭ್ಯವಿದೆ. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು…

Spread positive news
Read More