60 ವರ್ಷ ಮೇಲ್ಪಟ್ಟವರಿಗೆ ಹೊಸ ಯೋಜನೆ ಆರಂಭ.

ಪ್ರೀಯ ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ. ಕೇಂದ್ರ ಸರ್ಕಾರದ ಜನರ ಪರಿಚಿತ ಮತ್ತೊಂದು ಹೊಸ ಯೋಜನೆ. ಹಿರಿಯ ನಾಗರಿಕರಿಗೆ ಉಚಿತ ಮೆಡಿಕಲ್ ಸಹಾಯಧನ ಸಿಗಲಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಮಹತ್ವ ಪಾತ್ರ ವಹಿಸುತ್ತದೆ. ಏನಿದು ಆಯುಷ್ಮಾನ್ ಭಾರತ್? ಏನಿದು ವಯೋ ವಯ ವಂದನಾ ಯೋಜನೆ? ಪ್ರಧಾನ ಮಂತ್ರಿ ವಯ ವಂದನಾ ಯೋಜನೆ (PMVVY) 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ LIC ಆಫ್ ಇಂಡಿಯಾ ಮೂಲಕ ಸರ್ಕಾರ ಒದಗಿಸುವ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಾಗಿದೆ. ಇದು…

Spread positive news
Read More

ಪಂಚಾಯಿತಿ ವತಿಯಿಂದ ಶೌಚಾಲಯ ನಿರ್ಮಾಣಕ್ಕೆ 12000/- ಅರ್ಜಿ ಆಹ್ವಾನ.

ಪ್ರೀಯ ಸಾರ್ವಜನಿಕರೇ ಭಾರತ ಗ್ರಾಮೀಣ ಪ್ರಧಾನ ದೇಶ. ಆದರೆ, ಗ್ರಾಮೀಣ ಪ್ರದೇಶದ ಅದೆಷ್ಟೋ ಮನೆಗಳಲ್ಲಿ ಶೌಚಾಲಯಗಳು ಇಲ್ಲ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ-II ಅನ್ನು ಅನುಷ್ಠಾನಗೊಳಿಸುತ್ತಿದೆ. ಯೋಜನೆಯಡಿ ಮನೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ಲಭ್ಯವಾಗಲಿದೆ. ಈ ಹಿನ್ನೆಯೆಯಲ್ಲಿ ಏನಿದು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆ? ಶೌಚಾಲಯ ನಿರ್ಮಾಣ ಸಹಾಯಧನ ಪಡೆಯುವುದು ಹೇಗೆ? ಯಾರೆಲ್ಲ ಅರ್ಹರು ಎಂಬುದನ್ನು…

Spread positive news
Read More

ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ 3 ಲಕ್ಷ ರೂ. ಸಹಾಯಧನ

ಪ್ರೀಯ ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ. ಡಿ .ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ,…

Spread positive news
Read More

ತಿಂಗಳಿಗೆ 5000, ವರ್ಷಕ್ಕೆ 2 ಲಕ್ಷ ಏನಿದು ಯೋಜನೆ?

Post Office: ಅಂಚೆ ಕಚೇರಿಯ ಆರ್‌ಡಿ ಯೋಜನೆಯಲ್ಲಿ ಪ್ರತಿ ತಿಂಗಳು ₹5000 ಇಟ್ರೆ, 5 ವರ್ಷಗಳಲ್ಲಿ ಎಷ್ಟು ಹಣ ಸಿಗುತ್ತೆ? ಈಗಿನ ಕಾಲದಲ್ಲಿ ಬೆಲೆ ಏರಿಕೆ ಅಥವಾ ಹಣದುಬ್ಬರ (Inflation) ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕ್ತಿದೆ. ಇಂತಹ ಟೈಮ್‌ನಲ್ಲಿ ಯಾವುದೇ ರಿಸ್ಕ್ ಇಲ್ಲದೆ, ಸುರಕ್ಷಿತವಾಗಿ ಹೂಡಿಕೆ (Investment) ಮಾಡೋದು ಅಂದ್ರೆ ಸುಮ್ನೆ ಮಾತಲ್ಲ. ನೀವು ಶೇರ್ ಮಾರ್ಕೆಟ್ ಅಥವಾ ಮ್ಯೂಚುವಲ್ ಫಂಡ್ ಸಹವಾಸನೇ ಬೇಡಪ್ಪ ಅಂತಿರೋರಾದ್ರೆ, ನಿಮಗೆ ಬೆಸ್ಟ್ ಆಪ್ಷನ್ ಅಂದ್ರೆ ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ…

Spread positive news
Read More

ಕೇಂದ್ರ ಬಜೆಟ್ ಅಲ್ಲಿ ಕೃಷಿ ಕ್ಷೇತ್ರಕ್ಕೆ ಹೊಸ ಕ್ರಾಂತಿ.

ಕೇಂದ್ರ ಬಜೆಟ್ 2026–27 ಕೃಷಿ ವಲಯಕ್ಕೆ ಸಿಕ್ಕ ಕೇಂದ್ರ ಸರ್ಕಾರದ ಬಜೆಟ್ ಅಲ್ಲಿ ಏನೇನು ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಂಡಿದೆ, ಹಾಗೂ ಯಾವ ಕೆಲಸಕ್ಕೆ ಎಷ್ಟು ಹಣ ಮೀಸಲಿಡಲಾಗಿದೆ ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ಕೃಷಿಯ ಪ್ರಮುಖ ಮುಖ್ಯಾಂಶಗಳು – 2026–27ರ ಕೇಂದ್ರ ಬಜೆಟ್, ಆದಾಯದ ಬೆಳವಣಿಗೆ, ವೈವಿಧ್ಯೀಕರಣ ಮತ್ತು ತಂತ್ರಜ್ಞಾನ ಆಧಾರಿತ ಕೃಷಿಯ ಮೇಲೆ ಬಲವಾದ ಗಮನವನ್ನು ಹೊಂದಿರುವ ಕೃಷಿಯನ್ನು ಭಾರತದ ಆರ್ಥಿಕತೆಯ ಬೆನ್ನೆಲುಬಾಗಿ ಬಲಪಡಿಸುತ್ತದೆ.   ಕೃಷಿ ಮತ್ತು ಸಂಬಂಧಿತ ವಲಯಗಳಿಗೆ ₹1.62 ಲಕ್ಷ ಕೋಟಿ…

Spread positive news
Read More

ಕೇಂದ್ರ ಬಜೆಟ್ ಮಂಡನೆ 2026 : ಪ್ರಮುಖ ಅಂಶಗಳು

ಪ್ರೀಯ ಸಾರ್ವಜನಿಕರೇ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಿದ್ದಾರೆ.ಕಳೆದ ನಾಲ್ಕು ವರ್ಷಗಳಂತೆ, ಈ ವರ್ಷದ ಬಜೆಟ್ ಅನ್ನು ಕಾಗದರಹಿತ ಸ್ವರೂಪದಲ್ಲಿ ಮಂಡಿಸಿದ್ದಾರೆ. ಗಮನಾರ್ಹವಾಗಿ, 2019 ರಲ್ಲಿ ಸೀತಾರಾಮನ್ ತಮ್ಮ ಮೊದಲ ಬಜೆಟ್ ಮಂಡಿಸಿದಾಗ, ಅವರು ಚರ್ಮದ ಬ್ರೀಫ್‌ಕೇಸ್ ಬದಲಿಗೆ ಕೆಂಪು ಬಟ್ಟೆಯಲ್ಲಿ ಸುತ್ತಿದ ಸಾಂಪ್ರದಾಯಿಕ ಲೆಡ್ಜರ್ ಅನ್ನು ಹೊತ್ತೊಯ್ದಿದ್ದರು. 2017 ರಿಂದ, ಫೆಬ್ರವರಿ…

Spread positive news
Read More

ಸಾಲ ತೀರಿಸಿದರೂ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?

ಹಿಂದೆಲ್ಲಾ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಲು ಬ್ಯಾಂಕ್‌ಗಳಿಗೂ ಅಥವಾ ಕಂದಾಯ ಕಚೇರಿಗಳಿಗೂ ಅಲೆಯಬೇಕಿತ್ತು. ಆದರೆ ಈಗ ನಿಮ್ಮ ಕೈಯಲ್ಲಿರುವ ಮೊಬೈಲ್ ಮತ್ತು ಇಂಟರ್ನೆಟ್ ಸೌಲಭ್ಯ ಇದ್ದರೆ ಸಾಕು, ಕೇವಲ 2 ನಿಮಿಷದಲ್ಲಿ ನಿಮ್ಮ ಜಮೀನಿನ ವಿವರವನ್ನು ನೀವೇ ನೋಡಬಹುದು. ನಿಮ್ಮ ಆಸ್ತಿಯ ದಾಖಲೆಗಳು ‘ಕ್ಲೀನ್’ ಆಗಿದ್ದಾಗ ಮಾತ್ರ ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ತಾಂತ್ರಿಕ ದೋಷ ಅಥವಾ ಮಾಹಿತಿ ಕೊರತೆಯಿಂದಾಗಿ ಪಹಣಿ (RTC) ಪತ್ರದಲ್ಲಿ ಸಾಲದ ವಿವರಗಳು ತಪ್ಪಾಗಿ ನಮೂದಾಗಿರುವ ಸಾಧ್ಯತೆಗಳಿರುತ್ತವೆ. ಇಂತಹ…

Spread positive news
Read More

ಅತಿ ಕಡಿಮೆ ಪ್ರೀಮಿಯಂನಲ್ಲಿ ಪತಿ-ಪತ್ನಿ ಇಬ್ಬರಿಗೂ ಸಿಗಲಿದೆ 50 ಲಕ್ಷ ರೂ. ಜೀವ ವಿಮೆ

ವಿಮೆ ಎಂದರೆ ಕೇವಲ ಖಾಸಗಿ ಕಂಪನಿಗಳ ಮೊರೆ ಹೋಗುವ ಕಾಲ ಈಗ ಬದಲಾಗಿದೆ. ಖಾಸಗಿ ಸಂಸ್ಥೆಗಳು ಹೆಚ್ಚಿನ ಪ್ರೀಮಿಯಂ ವಿಧಿಸುತ್ತಿರುವ ಈ ಕಾಲದಲ್ಲಿ, 100 ವರ್ಷಗಳ ಇತಿಹಾಸವಿರುವ ಪೋಸ್ಟಲ್ ಲೈಫ್ ಇನ್ಶುರೆನ್ಸ್ (PLI) ಸಾಮಾನ್ಯ ಜನರಿಗೆ ವರದಾನವಾಗಿ ಪರಿಣಮಿಸಿದೆ. ಅತ್ಯಲ್ಪ ಹೂಡಿಕೆಯಲ್ಲಿ ಗರಿಷ್ಠ ಭದ್ರತೆ ನೀಡುವ ಈ ಯೋಜನೆ ಈಗ ರೈತರು ಮತ್ತು ಕಾರ್ಮಿಕರಿಗೂ ಲಭ್ಯವಿದೆ. ಫೆಬ್ರವರಿ 1, 1884 ರಂದು ಅಂಚೆ ನೌಕರರಿಗಾಗಿ ಆರಂಭವಾದ ಈ ಸೇವೆ, ಇಂದು ದೇಶದ ಅತ್ಯಂತ ವಿಶ್ವಾಸಾರ್ಹ ವಿಮಾ ಯೋಜನೆಯಾಗಿ…

Spread positive news
Read More

ಭೂಮಿಯಲ್ಲಿ ಸಿಗುವುದು ಯಾರ ಆಸ್ತಿ: ಪುರಾತತ್ವ ಇಲಾಖೆ ಮಹತ್ವದ ಮಾಹಿತಿ

ಭೂಮಿಯಲ್ಲಿ ಸಿಕ್ಕ ನಿಧಿ ಯಾರ ಆಸ್ತಿ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ನಿಧಿ ಪ್ರಕರಣವು ದೇಶದ ಗಮನ ಸೆಳೆದಿದೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 470 ಗ್ರಾಂ ನಿಧಿ ಸಿಕ್ಕಿದೆ. ಪುರತತ್ವ ಇಲಾಖೆಯು ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆಯು ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ಮುತ್ತಜ್ಜರ ಆಭರಣ ಇರಬಹುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ರಮೇಶ್ ಮೂಲಿಮನಿ ಹೇಳಿದ್ದರು. ಇದು ಯಾವುದಾದರೂ ಜಾಗದಲ್ಲಿ ನಿಧಿ / ಚಿನ್ನಾಭರಣ ಸಿಕ್ಕರೆ ಯಾರಿಗೆ ಸೇರಬೇಕು, ನಿಧಿ ಅಲ್ಲದಿದ್ದರೆ ಕುಟುಂಬಸ್ಥರಿಗೇ ಸೇರಬೇಕಲ್ಲವೇ ಎನ್ನುವ ಗೊಂದಲಗಳು…

Spread positive news
Read More

Bele hani : 116 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಿದೆ ಸರ್ಕಾರ

Bele hani : ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಹಾನಿಗೀಡಾದ ಕೃಷಿ ಬೆಳೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಒಟ್ಟು 116 ಕೋಟಿ ರೂ. ನೆರೆ ಪರಿಹಾರ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 59,817 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಎಷ್ಟು ಕೋಟಿ ಹಣ ಬಿಡುಗಡೆ ಆಗಿದೆ? 43,767 ಹೆ. ಮಳೆಯಾಧಾರಿತ ಮತ್ತು…

Spread positive news
Read More