ಮನೆ ಯಜಮಾನಿ ಮೃತಪಟ್ಟಿದ್ರೆ ಗೃಹಲಕ್ಷ್ಮಿ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಆಹಾರ ಇಲಾಖೆಯಿಂದ ಪಡಿತರ ಚೀಟಿಗಳಲ್ಲಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು, ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು, ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶವನ್ನು ನಿನ್ನೆಯಿಂದ ನೀಡಲಾಗಿದೆ. ರಾಜ್ಯದ ಜನರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ರೇಷನ್ ಕಾರ್ಡ್ ನಲ್ಲಿ ಮೃತ ಕುಟುಂಬದ ಹೆಸರನ್ನು ತೆಗೆಸಿ ಹಾಕಿ, ಹಾಲಿ ಕಾರ್ಡ್ ನಲ್ಲಿ ಇರುವಂತ ಸದಸ್ಯರೊಬ್ಬರನ್ನು ಮುಖ್ಯಸ್ಥರನ್ನಾಗಿ ಬದಲಾವಣೆ ಮಾಡಿಸಬಹುದಾಗಿದೆ. ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ? 1. ರೇಷನ್ ಕಾರ್ಡ್ಗೆ…

Spread positive news
Read More

ಆನ್ಲೈನ್ನಲ್ಲೇ ಸಿಗಲಿದೆ ಪೋಡಿ, ಭೂ ಪರಿವರ್ತನೆ ಸ್ಕೆಚ್.. ನಿಮ್ಮ ಜಮೀನಿನ ಪೋಡಿ ಏಕೆ ಅಗತ್ಯ?

ಬಹು ಮಾಲೀಕತ್ವದಲ್ಲಿ ಇರುವ ಪಹಣಿಗಳನ್ನು ಏಕ ಮಾಲೀಕತ್ವಕ್ಕೆ ವರ್ಗಾಯಿಸುವ ಮಹತ್ವಕಾಂಕ್ಷಿ ಪೋಡಿ ಇಂಡೀಕರಣಕ್ಕೆ ರಾಜ್ಯದ ಭೂ ಮಾಪನ ಇಲಾಖೆ ಹೈಟೆಕ್‌ ಸ್ಪರ್ಶ ನೀಡಿದ್ದು, ಪೋಡಿ ಇಂಡೀಕರಣಕ್ಕೆ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿ ಹೊಸ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದೆ. ಹೀಗಾಗಿ ಇನ್ನು ಮುಂದೆ ಸರ್ಕಾರಿ ಜಮೀನುಗಳಲ್ಲಿ ಮಂಜೂರಾದ ಜಮೀನುಗಳ ಪೋಡಿ ಇಂಡೀಕರಣಕ್ಕೆ ಭೂ ಮಾಪನ ಇಲಾಖೆಗೆ ಅರ್ಜಿ ಸಲ್ಲಿಸಲು ಸುತ್ತಾಡುವುದರ ಬದಲು ಸಾರ್ವಜನಿಕರು ಆನ್‌ ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ ತ್ವರಿತ ಸೇವೆ ಪಡೆಯಬಹುದಾಗಿದೆ. ಜನಸ್ನೇಹಿ:…

Spread positive news
Read More

ಜೂನ್ ತಿಂಗಳಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಣೆ ಇಲ್ಲ!

ಸರ್ಕಾರವು 10 ಕೆಜಿ ಅಕ್ಕಿ ವಿತರಿಸಲು ಹಿಂದೇಟು ಏಕೆ? ಯಾವ ಕಾರಣಕ್ಕೆ ಈ ತಿಂಗಳಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಿಲ್ಲ ಪ್ರೀಯ ಸಾರ್ವಜನಿಕರೇ ಈಗಾಗಲೇ ಸರ್ಕಾರವು ಜಾರಿಗೆ ಬಂದಿದ್ದು, ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಈ ಯೋಜನೆಯನ್ನು ಸರ್ಕಾರವು ಜುಲೈ 1ರಿಂದ ಅನುಷ್ಠಾನಕ್ಕೆ ತರಲು ಆಗುತ್ತಿಲ್ಲ. ಸರ್ಕಾರದ ಘೋಷಣೆ…

Spread positive news
Read More

Karnataka Rains: ಈ ಜಿಲ್ಲೆಗಳಲ್ಲಿ ಜೂನ್ 27ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರುಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ…

Spread positive news
Read More

ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಬರುವುದು ಡೌಟು ಚೆಕ್ ಮಾಡಿ!

ಗೃಹಲಕ್ಷ್ಮಿ ಯೋಜನೆ ಯಾವಾಗ ಪ್ರಾರಂಭ? ಸರ್ಕಾರದ ನಡೆ ಏನು? ಪ್ರೀಯ ರೈತರೇ ರಾಜ್ಯದ ಪ್ರತಿ ಮಹಿಳೆಗೆ 2000 ಪ್ರತಿ ತಿಂಗಳಿಗೆ ನೀಡಲು ಸರ್ಕಾರವು ಗೃಹಲಕ್ಷ್ಮಿ ಯೋಜನೆ ರೂಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಇರುವ ಮನೆಯೊಡತಿ ಮಹಿಳೆಯರಿಗೆ ಉಚಿತ 2000 ರೂ ನೀಡಲು ಸರ್ಕಾರ ನಿರ್ಧರಿಸಿದೆ. ಇದೊಂದು ರಾಜ್ಯದ ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಮನೆ ನಡೆಸಲು ಆರ್ಥಿಕ ಉತ್ತೇಜನ ನೀಡಲು ಅಗತ್ಯ ವಸ್ತುಗಳ ಖರೀದಿಗೆ ಸಹಾಯವಾಗುತ್ತದೆ ಎಂಬ ದೃಷ್ಟಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ….

Spread positive news
Read More

ಮರೆತು ಹೋಗಿದ್ರಾ? ಆಧಾರ್‌ ಪ್ಯಾನ್‌ ಲಿಂಕ್‌ ಮಾಡಿಸಲು ಕೆಲವೇ ದಿನಗಳಷ್ಟೇ ಬಾಕಿ!

ಆಧಾರ್‌ ಪ್ಯಾನ್‌ ಲಿಂಕ್‌ ಕಡ್ಡಾಯದ ಗಡುವಿನ ದಿನಾಂಕ ಇದೀಗ ಹತ್ತಿರವಾಗಿದೆ. ನೀವು ನಾವೆಲ್ಲಾ ಮೊದಲಿಗೆ ಆಧಾರ್‌ ಪ್ಯಾನ್‌ ಲಿಂಕ್‌ ಆಗಿದೆಯಾ ಅಂತಾ ಚೆಕ್‌ ಮಾಡಿಕೊಳ್ಳುವುದು ಇದೀಗ ಕಡ್ಡಾಯವಾಗಿದೆ. ಕೇಂದ್ರ ಸರ್ಕಾರ ಆಧಾರ್‌ ಪ್ಯಾನ್‌ ಲಿಂಕ್‌ ಮಾಡಲು ನೀಡಿದ್ದ ಗಡುವು ಮುಗಿಯಲು ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿದೆ. ಎಲೆಕ್ಷನ್‌ಗೂ ಮುಂಚೆ ಸಾಕಷ್ಟು ಚರ್ಚೆಯಲ್ಲಿದ್ದ ವಿಚಾರವಿದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಒಂದು ವೇಳೆ ನೀವು ನಿಗಧಿತ ಗಡುವು ದಿನಾಂಕದಂದು ಆಧಾರ್‌ ಪ್ಯಾನ್‌ಲಿಂಕ್‌ ಮಾಡದಿದ್ದರೆ ನಿಮ್ಮ ಪ್ಯಾನ್‌ ನಿಷ್ಕ್ರಿಯವಾಗಲಿದೆ. ಆದರಿಂದ ಇರುವ…

Spread positive news
Read More

PM Kisan Scheme: ಈ 3 ಕೆಲಸ ಮಾಡಿದ್ರೆ ಮಾತ್ರ ರೈತರ ಖಾತೆಗೆ ಹಣ ಸೇರುತ್ತೆ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ನೀಡುವಲ್ಲಿ ಮೋದಿ ಸರ್ಕಾರವು ಬಹಳ ಮಹತ್ವಾಕಾಂಕ್ಷೆಯಾಗಿದೆ. ಈ ಯೋಜನೆಯಡಿ ರೈತರಿಗೆ ಸಾಕಷ್ಟು ಲಾಭವಾಗುತ್ತಿದೆ ಎಂದು ಹೇಳಬಹುದು. ಭಾರತ ಸರ್ಕಾರವು ಈಗಾಗಲೇ ರೈತರ ಬ್ಯಾಂಕ್ ಖಾತೆಗಳಿಗೆ ಪಿಎಂ ಕಿಸಾನ್ ಯೋಜನೆಯಡಿ 13 ಕಂತುಗಳ ಹಣವನ್ನು ಜಮಾ ಮಾಡಿದೆ. ಅಂದರೆ ರೈತರ ಬ್ಯಾಂಕ್ ಖಾತೆಗೆ 26 ಸಾವಿರ ಜಮಾ ಮಾಡಲಾಗಿದೆ. ಈಗ ಮತ್ತೊಂದು ಕಂತಿನ ಹಣವೂ ಬಾಕಿ ಇದೆ. ಸಾಮಾನ್ಯವಾಗಿ, ಪಿಎಂ ಕಿಸಾನ್ 14 ನೇ ಕಂತಿನ ಹಣವನ್ನು ಈಗಾಗಲೇ ರೈತರ…

Spread positive news
Read More

ಮಹಿಳೆಯರಿಗೆ ಉಚಿತ ಬಸ್ ಸೇವೆ, ಯಾವುದೇ ಟಿಕೆಟ್ ಪಡೆಯದೆ ಪ್ರಯಾಣ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಇದೆಯೇ? ಹಾಗಾದರೆ ಬನ್ನಿ ಯಾವ ಸರ್ಕಾರವು ಬಂದ ತಕ್ಷಣ ಈ ಯೋಜನೆಯನ್ನು ಜಾರಿಗೆ ತರುತ್ತದೆ ಎಂದು ಕೂಡಲೇ ತಿಳಿಯೋಣ. ಪ್ರೀಯ ರೈತರೇ ನೀವು ನೋಡುತ್ತಿದ್ದಂತೆ ಹಳೆಯ ಸರ್ಕಾರದ ಅವಧಿ ಮುಗಿಯಿತು, ಈಗ ಎಲೆಕ್ಷನ್ ಸಮಯ ಎದುರಾಗಿದ್ದು ಮುಂದೆ ಯಾವ ಸರ್ಕಾರವು ಬರುತ್ತದೆ ಎಂದು ಇಡೀ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ಆದರೆ ಅದೇ ವೇಳೆಗೆ ಈಗ ಒಂದು ರೈತರ ಪರವಾಗಿ ಇರುವ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಒಂದು ಬಡವರ ಪಾಲಿನ ಯೋಜನೆಯನ್ನು…

Spread positive news
Read More

ಸರ್ಕಾರದ ಯೋಜನೆ ಪಡೆಯಲು ರೈತರೇ ಹತ್ತಿರ ಯಾವ ಯಾವ ದಾಖಲೆಗಳು ಇರಬೇಕು?

ರೈತರಿಗೆ ಸರ್ಕಾರದ ಲಾಭ ಪಡೆಯಲು ಯಾವ ದಾಖಲೆಗಳು ಬೇಕು? ಬನ್ನಿ ಯಾವ ಯಾವ ದಾಖಲೆಗಳ ಅಗತ್ಯ ಎಂದು ತಿಳಿಯೋಣ. ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು…

Spread positive news
Read More

ಪಿಎಂ ಕಿಸಾನ್ ಹಳ್ಳಿವಾರು ಪಟ್ಟಿ ಬಿಡುಗಡೆ, ನಿಮ್ಮ ಊರಿನ ಲಿಸ್ಟ್ ಚೆಕ್ ಮಾಡಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಂಗವಾಗಿ ಫೆಬ್ರವರಿ 27 ರಂದು ಎಂಟು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡುವ ಮೂಲಕ 16,000 ಕೋಟಿ ರೂ.ಗಳ 13 ನೇ ಕಂತನ್ನು ಬಿಡುಗಡೆ ಮಾಡಿದರು. ಅನರ್ಹ ರೈತರಿಂದ ಹಣ ವಸೂಲಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿ ಮಾಡಿತ್ತು. ಕೇಂದ್ರ ಸರ್ಕಾರ ಒಬ್ಬ ರೈತರಿಗೆ 6000 ನೀಡುವ ಜೊತೆಗೆ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಈ ಯೋಜನೆಗೆ ಇನ್ನೂ…

Spread positive news
Read More