ಯುವ ರೈತರಿಗೆ 5 ರಿಂದ 20 ಲಕ್ಷದವರೆಗೆ ಸಾಲ ಸೌಲಭ್ಯ ಕೂಡಲೇ ಅರ್ಜಿ ಸಲ್ಲಿಸಿ

ಯುವ ರೈತರಿಗೆ 5 ರಿಂದ 20 ಲಕ್ಷದವರೆಗೆ ಉದ್ಯೋಗಕ್ಕೆ ಸಾಲ ಸೌಲಭ್ಯ ಇದೆಯೇ? ಹಾಗಾದರೆ ಬನ್ನಿ ಯಾವ ಯೋಜನೆ ಅಡಿಯಲ್ಲಿ ಹಣ ದೊರೆಯುತ್ತದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ. ಆತ್ಮೀಯ ರೈತ ಬಾಂಧವರಿಗೆ ನಮಸ್ಕಾರಗಳು. ಈ ಲೇಖನದಲ್ಲಿ ಸರ್ಕಾರದಿಂದ ಯುವ ರೈತರಿಗೆ ಕೃಷಿ ಉದ್ಯಮ ಪ್ರಾರಂಭಿಸಲು ದೊರೆಯುವ ಸಹಾಯಧನ ಬಗ್ಗೆ ತಿಳಿಯೋಣ. ರೈತ ಬಾಂಧವರೇ ನಿರುದ್ಯೋಗ ಎಂಬುದು ಭಾರತದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ ಹಾಗಾಗಿ ಸರ್ಕಾರವು ನಿರುದ್ಯೋಗವನ್ನು ಹೋಗಲಾಡಿಸಲು ಹಲವು ರೀತಿಯ ಪ್ರಯತ್ನವನ್ನು ಮಾಡುತ್ತಿದೆ. ಯೋಜನೆ…

Spread positive news
Read More

60 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಸರ್ಕಾರದಿಂದ ಪ್ರತಿ ವರ್ಷ 15000ರೂಪಾಯಿ ಕೂಡಲೇ ಅರ್ಜಿ ಸಲ್ಲಿಸಿ

ಪ್ರೀಯ ಸಾರ್ವಜನಿಕರೇ ಸರ್ಕಾರವು ಮತ್ತೋಂದು ಹೊಸ ಹೆಜ್ಜೆ ಇಟ್ಟಿದೆ. ಜನರ ಹಿತಾಸಕ್ತಿ ಬಯಸಿ ಜನರ ಒಳಿತಿಗಾಗಿ ಮತ್ತೋಂದು ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಕರ್ನಾಟಕದ ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ ರೂಪದಲ್ಲಿ ಆರ್ಥಿಕ ನೆರವು ನೀಡಲು ಕರ್ನಾಟಕ ಸರ್ಕಾರ ಸಂಧ್ಯಾ ಸುರಕ್ಷಾ ಯೋಜನೆ ಪ್ರಾರಂಭಿಸಿದೆ. ಅಂದರೆ, ಇಳಿವಯಸ್ಸಿನಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಹಿರಿಯ ಜೀವಿಗಳಿಗೆ ಭದ್ರತೆ ಒದಗಿಸುವ ಉದ್ದೇಶದಿಂದ 2007-08ರಿಂದ ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ತರಲಾಗಿದೆ. ಈ ರಾಜ್ಯ ಸರ್ಕಾರವು ಎಲ್ಲ ಹಿರಿಯ ನಾಗರಿಕರ ಪರವಾಗಿ ನಿಂತು…

Spread positive news
Read More