ಉತ್ತರ ಕನ್ನಡ: ಸಿಡಿಲು ಬಡಿದು ರೈತ ಸಾವು! ಸಿಡಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ?

ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದಲ್ಲಿ ಸಿಡಿಲು ಬಡಿದು ರೈತನೊಬ್ಬರು ಮೃತಪಟ್ಟಿದ್ದಾರೆ. ಉಳುವರೆ ಗ್ರಾಮದ ರೈತ ತಮ್ಮಣ್ಣಿ ಅನಂತ ಗೌಡ (65) ಮೃತರು. ಸೋಮವಾರ ಸಂಜೆ ಮನೆ ಬಳಿ ಸಿಡಿಲುಬಡಿದು ರೈತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ….

Spread positive news
Read More

ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಹೊಸ ಮನೆ ಅರ್ಜಿ ಜಾರಿ

ರೈತರೇ ಇವತ್ತು ನಾವು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಅಡಿಯಲ್ಲಿ ಮನೆ ಪಡೆಯಲು ಸಹಾಯಧನ ನೀಡುವುದರ ಬಗ್ಗೆ ಮಾಹಿತಿ ತಿಳಿಯೋಣ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಅಡಿಯಲ್ಲಿ 3 ಕೋಟಿ ಹೆಚ್ಚುವರಿ ಮನೆಗಳನ್ನ ನಿರ್ಮಿಸುವ ಗುರಿಯನ್ನ ಸರ್ಕಾರ ಹೊಂದಿದೆ. ಈಗ ತಿಂಗಳಿಗೆ 15,000 ರೂಪಾಯಿ ಆದಾಯ ಹೊಂದಿರುವವರು ಸಹ ಯೋಜನೆಗೆ ಅರ್ಹರು ಮತ್ತು ಅವರಿಗೆ 90 ದಿನಗಳಲ್ಲಿ ಮನೆಗಳನ್ನ ಮಂಜೂರು ಮಾಡಲಾಗುವುದು. ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ…

Spread positive news
Read More

ಈ ರೀತಿ ಮಾಡಿದರೆ ಜೂನ್‍ ನಿಂದ ಹಳೆ ಕಂದಾಯ ದಾಖಲೆಗಳು ಅಂಗೈನಲ್ಲೇ ಲಭ್ಯ

ಜೂನ್ ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಹಾಗೂ ಸರ್ವೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕಂದಾಯ ದಾಖಲೆಗಳು ಅಂಗೈನಲ್ಲಿ; ಕಂದಾಯ ಇಲಾಖೆಯ ಹಳೇ ದಾಖಲೆಗಳನ್ನು ಪಡೆಯಲು ಕಚೇರಿಗೆ ಅರ್ಜಿ ಸಲ್ಲಿಸಿ ಅಲೆದಾಡುವುದನ್ನು ತಪ್ಪಿಸಲು ಆನ್‍ಲೈನ್ ಮೂಲಕವೇ ದಾಖಲೆಗಳನ್ನು ಒದಗಿಸಲು ಇಲಾಖೆ ಮುಂದಾಗಿದ್ದು. ಈಗಾಗಲೇ ಹಳೇ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪ್ರಗತಿಯಲ್ಲಿದೆ. ಬರುವ ಜೂನ್‍ನಿಂದ ಕಂದಾಯ…

Spread positive news
Read More

ಗೃಹಲಕ್ಷ್ಮಿ ಹಣ ಯಾವಾಗ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಏನಂದ್ರು ನೋಡಿ?

ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಜಮೆ ಆಗಿಲ್ಲ. ಯಾವಾಗ ಜಮೆ ಆಗುತ್ತದೆ ಎಂದು ಇಂದು ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಏನು ಹೇಳಿದರು ಗೊತ್ತಾ? ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಕ್ರೆಡಿಟ್ ಆಗಿಲ್ಲ. ಫಲಾನುಭವಿಗಳು ಈಗಾಗಲೇ ತಮ್ಮ ಬ್ಯಾಂಕ್ ಖಾತೆಗಳನ್ನು ಚೆಕ್ ಮಾಡಿ ಸೋತಿದ್ದಾರೆ. ಯೋಜನೆಯ ಪ್ರಕಾರ ಸರ್ಕಾರ ಪ್ರತೀ ತಿಂಗಳೂ ಮಹಿಳೆಯರ ಖಾತೆಗೆ 2,000 ರೂ. ಹಣ ಜಮೆ ಮಾಡಬೇಕಿತ್ತು. ಆದರೆ ಮೂರು ತಿಂಗಳಿನಿಂದ ಹಣ ಬಂದಿಲ್ಲ….

Spread positive news
Read More

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನಾ ಪಟ್ಟಿ ಬಿಡುಗಡೆ

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನಾ ಪಟ್ಟಿ ಬಗ್ಗೆ ಹಾಗೂ ಯಾವ ಯೋಜನೆ ಜಾರಿಗೆ ಬಂದಿವೆ ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ. 1. ಸಂಧ್ಯಾಸುರಕ್ಷ – ತಿಂಗಳಿಗೆ 1,000 / – ( ಪಿಂಚನಿ ಯೋಜನೆ ) ವಯೋಮಿತಿ:- 65 ರಿಂದ 80 ರ ಒಳಗೆ ಬೇಕಾಗುವ ದಾಖಲೆಗಳು : 1 ) ಆಧಾರ್‌ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್ 2 ) ರೇಷನ್ ಕಾರ್ಡ್…

Spread positive news
Read More

ವಾರಸುದಾರರ ಹೆಸರಿಗೆ ಪಹಣಿ ನೋಂದಣಿ ಮಾಡಿಕೊಡಲು ಈ ಮನೆಗೇ ಪೌತಿ ಖಾತೆ ಆಂದೋಲನ

ರೈತರೇ ಕಂದಾಯ ಇಲಾಖೆಯಿಂದ ಒಂದು ಮಹತ್ವದ ಆದೇಶ ಬಂದಿದೆ. ಸರ್ಕಾರದ ಈ ಆದೇಶದಿಂದ ರೈತರಿಗೆ ಬಹಳಷ್ಟು ಉಪಯೋಗ ಸಿಗುತ್ತದೆ. ಅದೇನೆಂದರೆ ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡಲು ಕಂದಾಯ ಇಲಾಖೆ ಮುಂದಾಗಿದ್ದು, ಇ- ಪೌತಿ ಆಂದೋಲನ ಕೈಗೊಂಡಿದೆ. ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ಪೌತಿ ಖಾತೆ ಮಾಡಿಕೊಡಲಿದ್ದಾರೆ. ರೈತರ ಭೂಹಿಡುವಳಿ ಬಗ್ಗೆ ಸ್ವಷ್ಟತೆ ಪಡೆಯಲು ಸರ್ಕಾರ ಆಧಾರ್ ಸೀಡಿಂಗ್ ಕಾರ್ಯಕ್ಕೆ ಪೌತಿ…

Spread positive news
Read More

ಕೃಷಿಯಲ್ಲಿ AI ಬಳಕೆ! ಹೇಗಿರಲಿದೆ ಡಿಜಿಟಲ್‌ ಕೃಷಿ ಸೇವಾ ಕೇಂದ್ರ

ರೈತರೇ ನಮ್ಮ ದೇಶ ಕೃಷಿ ವಲಯ ದೇಶ. ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಡಿಜಿಟಲ್, ಕೃತಕ ಬುದ್ಧಿಮತ್ತೆ(ಎಐ) ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಡಿಜಿಟಲ್ ಕೃಷಿ ಸೇವಾ ಕೇಂದ್ರವು ರೈತರು ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರ ಮಾಹಿತಿ ನೀಡಲಿದೆ. ಆ…

Spread positive news
Read More

ಬಿ-ಖಾತಾ, ಇ- ಆಸ್ತಿಗಳ ಬಗ್ಗೆ ಹೊಸ ಆದೇಶ ಜಾರಿ ಮಾಡಿದ ರಾಜ್ಯ ಸರ್ಕಾರ

ಪ್ರೀಯ ರೈತರೇ ಇವತ್ತು ನಾವು ಒಂದು ಕಂದಾಯ ಇಲಾಖೆಯ ಒಂದು ಹೊಸ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ. ಇವತ್ತು ನಾವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಡೆಯಿಂದ ಒಂದು ಹೊಸ ಅಭಿಯಾನ ಆರಂಭ ಆಗಿದೆ. ಅದೇ ರೀತಿ ಯಾವ ರೀತಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ತಿಳಿಯೋಣ. ಹುಬ್ಬಳ್ಳಿ – ಧಾರವಾಡ ವಲಯ ಕಚೇರಿ ನಂ-01 ರಲ್ಲಿ ಬಿ-ಖಾತಾ, ಇ-ಆಸ್ತಿ (ನಮೂನೆ-2ಎ) ಅಭಿಯಾನ ಘನ ಸರ್ಕಾರದ/ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಇವರ ಸುತ್ತೋಲೆ ದಿನಾಂಕ : 17-02-2025 ರಂತೆ ಮಹಾನಗರ…

Spread positive news
Read More

ಆಧಾರ್ ಕಾರ್ಡ್‌ ನಲ್ಲಿ ಹೆಸರು, ವಿಳಾಸ & ಮೊಬೈಲ್ ಸಂಖ್ಯೆಯನ್ನು ಎಷ್ಟು ಬಾರಿ ಬದಲಿಸಬಹುದು?

ಭಾರತದಲ್ಲಿ, ಆಧಾರ್ ಕಾರ್ಡ್ ಕೇವಲ ಗುರುತಿನ ಚೀಟಿಯಲ್ಲ, ಬದಲಾಗಿ ಅನೇಕ ಸರ್ಕಾರಿ ಮತ್ತು ಖಾಸಗಿ ಸೇವೆಗಳಿಗೆ ಅಗತ್ಯವಾದ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಶಾಲಾ ಮತ್ತು ಕಾಲೇಜು ಪ್ರವೇಶಗಳು ಮತ್ತು ಸರ್ಕಾರಿ ಯೋಜನೆಗಳನ್ನು ಪಡೆಯುವುದು ಮುಂತಾದ ಹಲವು ಸ್ಥಳಗಳಲ್ಲಿ ಆಧಾರ್ ಅಗತ್ಯವಿದೆ. ಅದಕ್ಕಾಗಿಯೇ ಅದರಲ್ಲಿರುವ ಮಾಹಿತಿಯು ನಿಖರವಾಗಿರುವುದು ಬಹಳ ಮುಖ್ಯ. ತಪ್ಪು ಮಾಹಿತಿಯು ವಹಿವಾಟಿಗೆ ಅಡ್ಡಿಯಾಗಬಹುದು. ಇದಕ್ಕಾಗಿ, ಕೆಲವು ಷರತ್ತುಗಳೊಂದಿಗೆ ಮಾಹಿತಿಯನ್ನು ನವೀಕರಿಸುವ ಸೌಲಭ್ಯವನ್ನು ಯುಐಡಿಎಐ ಒದಗಿಸುತ್ತದೆ. ಮೊಬೈಲ್ ಸಂಖ್ಯೆಯನ್ನು ಎಷ್ಟು ಬಾರಿ ಬದಲಾಯಿಸಬಹುದು? ಮೊಬೈಲ್ ಸಂಖ್ಯೆ…

Spread positive news
Read More

SSLC ಆದ ನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಬೇಕಾದ ಕೋರ್ಸ್ ಲಿಸ್ಟ್ ಇಲ್ಲಿದೆ

SSLC ಪಾಸಾದ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಬಹುದು, ಯಾವ ಕೋರ್ಸ್ ಆಯ್ಕೆ ಮಾಡಿದರೆ ಉತ್ತಮ. ಯಾವೆಲ್ಲಾ ಕೋರ್ಸ್ ಗಳು ಲಭ್ಯವಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಪಿಯುಸಿ ಶಿಕ್ಷಣದಲ್ಲಿ ಕಲೆ( ARTS) ಯನ್ನು ಆಯ್ದುಕೊಂಡರೆ ಭವಿಷ್ಯದಲ್ಲಿ ಶಿಕ್ಷಕರು, ಬರಹಗಾರರು, ಪತ್ರಿಕೋದ್ಯಮ ಕ್ಷೇತ್ರ, ಸಾಹಿತ್ಯ, ಲಲಿತಕಲೆ, ರಾಜಕೀಯ ಕ್ಷೇತ್ರ, ಅರ್ಥಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಬಹುದು. ನೀವು ಕಾಮರ್ಸ್ (COMMERCE) , ವಿವಿಧ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಬಹುದು. ವಿಜ್ಞಾನ (SCIENCE) ಕ್ಷೇತ್ರ ಆಯ್ಕೆ ಮಾಡಿಕೊಂಡರೆ ಡಾಕ್ಟರ್,…

Spread positive news
Read More