ಆಧಾರ್ ಅಪ್ಡೇಟ್ ಗೆ ಇಂದೇ ಕೊನೆಯ ದಿನ: ಅಪ್ಡೇಟ್ ಮಾಡಿಕೊಳ್ಳುವ ಲಿಂಕ್ ಇಲ್ಲಿದೆ

ಆಧಾರ್ ಜಗತ್ತಿನಾದ್ಯಂತ ಅತಿ ದೊಡ್ಡ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಪ್ರತಿಯೊಬ್ಬ ಭಾರತೀಯ ನಿವಾಸಿಗೆ 12-ಅಂಕಿಯ ಸಂಖ್ಯೆಯನ್ನು ನೀಡಿದೆ, ಅದು ಮೂಲತಃ ಅವರ ಬಯೋಮೆಟ್ರಿಕ್‌ಗಳಿಗೆ ಲಿಂಕ್ ಆಗಿರುತ್ತದೆ. ಹಲವಾರು ಯೋಜನೆಗಳು ಮತ್ತು ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಒಂದು ಕಡ್ಡಾಯ ಸಂಖ್ಯೆ. ಅದರೊಂದಿಗೆ, ಇದು ದೇಶಾದ್ಯಂತ ಗುರುತು ಮತ್ತು ವಿಳಾಸ ಪುರಾವೆಯಾಗಿಯೂ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ನೀವು ಆಧಾರ್ ಕಾರ್ಡ್ ನವೀಕರಿಸಿ ಅಥವಾ ಈಗಲೇ ತಿದ್ದುಪಡಿ ಮಾಡಿಕೊಳ್ಳಿ, ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು…

Spread positive news
Read More

ಮತ್ತೊಮ್ಮೆ ಬೆಳೆ ವಿಮೆ ಹಣ DBT ಮೂಲಕ ಜಮಾ: ಈಗಲೇ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ಸರ್ಕಾರದಿಂದ ಇದೀಗ ಮತ್ತೊಮ್ಮೆ ಬೆಳೆ ವಿಮೆ ಪರಿಹಾರವನ್ನು ರೈತರ ಖಾತೆಗೆ ಡಿಪಿಟಿ ಮುಖಾಂತರ ಹಣ ಜಮಾ ಮಾಡಲಾಗಿದೆ. ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದಂತೆ ಈ ವರ್ಷ 25 ಲಕ್ಷಕ್ಕಿಂತ ಹೆಚ್ಚು ರೈತರು ಈ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಬೆಳೆವಿಮೆಯನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಸರ್ಕಾರವು ಖಾತ್ರಿಪಡಿಸಿದೆ ಎಲ್ಲ ರೈತರು ಹೋದ ವರ್ಷ ತಮ್ಮ ಬೆಳೆಗಳ ಬೆಳೆ ವಿಮೆಯನ್ನು ಮಾಡಿಸಿದ್ದರಿಂದ ಈ ವರ್ಷ ಫಲ ಅನುಭವಿಗಳಾಗಿ ವಿಮೆಯನ್ನು ಪಡೆದುಕೊಳ್ಳಲಿದ್ದಾರೆ. ಬೆಳೆ ವಿಮೆಯಲ್ಲಿ ನೋಂದಾಯಿಸಿಕೊಂಡ 13…

Spread positive news
Read More

ಪಹಣಿಗೆ ಆಧಾರ್ ಲಿಂಕ್ ಮಾಡುವ ಸರಳ ವಿಧಾನ | RTC link to adhar

ರಾಜ್ಯ ಸರ್ಕಾರವು ಈಗಾಗಲೇ ಆದೇಶ ಹೊರಡಿಸಿದಂತೆ ಜಮೀನಿನ ಪಹಣಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು ರೈತರು ಈಗ ಕೂಡಲೇ ನಿಮ್ಮ ಪಹಣಿ ಹಾಗೂ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸತಕ್ಕದ್ದು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಸರ್ಕಾರದಿಂದ ಸಿಗುತ್ತಿರುವ ಎಲ್ಲ ಸೌಲಭ್ಯಗಳನ್ನು ಹಾಗೂ ಯೋಜನೆಗಳ ಆದಾಯಗಳ ಮೂಲವನ್ನು ಸರ್ಕಾರವು ಮಾಡಲಾಗುವುದು. ಆಧಾರ್ ಕಾರ್ಡ್ ಈಗ ಎಲ್ಲಾ ಕ್ಷೇತ್ರದಲ್ಲೂ ಕಡ್ಡಾಯವಾಗಿತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್ ಖಾತೆ ತೆರೆಯಲು ಇನ್ನಿತರ ಯಾವುದಾದರೂ ಬೇರೆ ಬೇರೆ…

Spread positive news
Read More

ರೈತರೇ ಸ್ವತಃ ಆಧಾರ್- ಪಹಣಿ ಜೋಡಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆ!

ಈಗಾಗಲೇ ಹಲವು ಯೋಜನೆಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ (Aadhaar card linkage) ಮಾಡಿ ಸುಸ್ತಾಗಿರುವ ರೈತರು ಈಗ ಪಹಣಿಗೆ ಆಧಾರ್ ಸೀಡಿಂಗ್ (Aadhaar seeding) ಮಾಡಬೇಕಿದೆ. ಇದು ಕಡ್ಡಾಯವೂ ಆಗಿದೆ. ಆಧಾರ್‌ ಲಿಂಕ್ ಬಗ್ಗೆ ರೈತರಿಗೆ ಆಗುತ್ತಿರುವ ತೊಂದರೆಗಳೇನು? ಇಂದು ಆಧಾರ್‌ ಸಂಖ್ಯೆ ಎಂಬುದು ಅತಿ ಮುಖ್ಯವಾಗಿದೆ. ಇದು ಒಂದು ರೀತಿಯ “ಡಿಜಿಟಲ್ ಬೇಸಾಯ” ಎಂದು ಹೇಳಬಹುದಾಗಿದೆ. ಹೇಗೆ ಬೇಸಾಯದಲ್ಲಿ ಪ್ರತಿ ತಿಂಗಳು ಏನಾದರೂ ಒಂದು ಕೆಲಸವನ್ನು ಮಾಡುತ್ತಾ ಇರಬೇಕೋ ಹಾಗೇ ಇಲ್ಲಿ ಆಧಾರ್‌ ಸಂಖ್ಯೆಯನ್ನು ಒಂದಲ್ಲಾ…

Spread positive news
Read More

ನಿರಂತರ ಉಚಿತ ವಿದ್ಯುತ್ ಪಡೆಯುವುದು ಹೇಗೆ? ಇಲ್ಲಿದೆ ನೋಡಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಹೊಸ ಯೋಜನೆಯ ಕುರಿತು…

Spread positive news
Read More

ಈ ಜಿಲ್ಲೆಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ ನೀಡುತ್ತಿದೆ. ಹೊಸ ಸದಸ್ಯರ ಹೆಸರು ಸೇರಿಸುವುದು ಹೇಗೆ? ತಿದ್ದುಪಡಿ ಮಾಡುವುದು ಹೇಗೆ? ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ…

Spread positive news
Read More

ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಕೆವೈಸಿ ಕೊನೆಯ ಅವಕಾಶ ಕೂಡಲೇ ಮಾಡಿಸಿ.

ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ದಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ…

Spread positive news
Read More

ಗೃಹಲಕ್ಷ್ಮಿ ಹಣ ಪಡೆಯಲು ಇನ್ನೂ ಮುಂದೆ ಈ ಕೆಲಸ ಕಡ್ಡಾಯ. ಕೂಡಲೇ ಮಾಡಿ

ರಾಜ್ಯದ ಮಹಿಳೆಯರಿಗೆ ಇದೊಂದು ಮಹತ್ವದ ವಿಷಯವಾಗಿದೆ. ಮಹಿಳೆಯರು ನೋಡಲೇಬೇಕಾದ ಮಹತ್ವದ ಸುದ್ದಿಯಾಗಿದೆ. ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ…

Spread positive news
Read More

ಉಚಿತ ವಿದ್ಯುತ್ ಪಡೆಯುವ ಯೋಜನೆಯಲ್ಲಿ ನಿಯಮಗಳು ಬದಲಾವಣೆ ಕೂಡಲೇ ನೋಡಿ.

ಪ್ರೀಯ ರೈತರೇ ನಾವು ಇವತ್ತು ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಪಡೆಯುವ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಅದೇ ರೀತಿ ಈ ಯೋಜನೆಯ ಅಡಿಯಲ್ಲಿ ಮೊದಲಿನ ನಿಯಮಗಳು ಹಾಗೂ ಈಗಿನ ನಿಯಮಗಳಿಗೆ ಏನು ಬದಲಾವಣೆ ಇದೆ ಎಂದು ಕೂಡಲೇ ತಿಳಿಯೋಣ. ಬನ್ನಿ ರೈತರೇ ದಿನಾಂಕ:02.06.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ” ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿರುತ್ತದೆ.. ‘ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ…

Spread positive news
Read More

ಇಂದಿನ ಮಾರುಕಟ್ಟೆ ದರಗಳು ಹೀಗೆ ಇದೆ ನೋಡಿ. ಯಾವುದಕ್ಕೆ ಎಷ್ಟು ದರ ಕೂಡಲೇ ನೋಡಿ.

ಪ್ರೀಯ ರೈತರೇ ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2024-25 ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಬೇಳೆಕಾಳು (ಮಸೂರ್) ಗೆ ಪ್ರತಿ ಕ್ವಿಂಟಾಲ್ಗೆ ರೂ.425 ಮತ್ತು ರಾಪ್ಸೀಡ್ ಮತ್ತು ಸಾಸಿವೆಗೆ ಪ್ರತಿ ಕ್ವಿಂಟಾಲ್ಗೆ ರೂ.200 ರಷ್ಟು ಎಂಎಸ್ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ. ಗೋಧಿ ಮತ್ತು ಕುಸುಬೆಗೆ ಪ್ರತಿ ಕ್ವಿಂಟಾಲ್ ಗೆ 150 ರೂ.ಗಳ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಬಾರ್ಲಿ ಮತ್ತು ಕಡಲೆ ಪ್ರತಿ ಕ್ವಿಂಟಾಲ್ ಗೆ…

Spread positive news
Read More