ನಿಮ್ಮ ಮೊಬೈಲಿನಲ್ಲಿ ಕೇವಲ ಒಂದು ನಿಮಿಷದಲ್ಲಿ ಪಿಎಂ ಕಿಸಾನ್ ಕೆವೈಸಿ ಮಾಡುವ ವಿಧಾನ.

ಪ್ರೀಯ ರೈತರೇ ಈಗಾಗಲೇ 15 ಕಂತು ಮುಗಿದಿದ್ದು ಈಗ 16 ನೇ ಕಾಂತಿಗೆ ರೈತರು ಕಾಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರಕಾರವು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕಿಸಾನ್ ನಿಧಿ’ ಯೋಜನೆಯಡಿ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು ಈಗಿನ 6,000 ರಿಂದ 8,000 ರೂಪಾಯಿ ಹೆಚ್ಚಿಸುವ ಸಾಧ್ಯತೆಯಿದೆ. ಏಪ್ರಿಲ್-ಮೇ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಏನಿದು ಇ-ಕೆವೈಸಿ? ಇದನ್ನು ಎಲ್ಲಿ ಮಾಡಿಸಬೇಕು? ಹಾಗೂ ಇದರ ಮಹತ್ವವೇನು? ರೈತ ಬಾಂಧವರಿಗೆ…

Spread positive news
Read More

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಇವತ್ತು ನಾವು ಒಂದು ಪ್ರಯೋಜನಕಾರಿ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಹೌದು ಸರ್ಕಾರದ ಹೊಸ ಯೋಜನೆ ಬಗ್ಗೆ ಇಲ್ಲಿದೆ ನೋಡಿ. 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ/ ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಂಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೌಲಭ್ಯವನ್ನು ಪಡೆಯಲು ಇಚ್ಛಿಸುವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ…

Spread positive news
Read More

ರೈತರೇ ಸಿರಿಧಾನ್ಯ ಬೆಳೆದರೆ ಸರ್ಕಾರದಿಂದ 10 ಸಾವಿರ ಪ್ರೋತ್ಸಾಹ ಹಣ ದೊರೆಯಲಿದೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ನೆರವಾಗುವ ಹಾಗೂ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆ,‌ ಬಳಕೆ ಹೆಚ್ಚಾಗಬೇಕು ಎಂಬ ದೃಷ್ಟಿಯಿಂದ ರೈತರಿಗೆ ಸರ್ಕಾರವು ಒಂದು ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ರೈತರು ಸಿರಿ ಧಾನ್ಯ ಬೆಳೆದು ಅಂದರೆ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂಬ ಹೆಸರಿನಲ್ಲಿ ಮುನ್ನಡೆದಿದೆ. ಅದೇ ರೀತಿ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಎಷ್ಟು ಪ್ರೋತ್ಸಾಹ ಹಣ ನೀಡುತ್ತಿದೆ ಹಾಗೂ ಈ ಪ್ರೋತ್ಸಾಹ ಹಣ ಪಡೆಯಲು ನಿಯಮಗಳು…

Spread positive news
Read More

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ತಕ್ಷಣ ಅರ್ಜಿ ಸಲ್ಲಿಸಿ.

ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ರೈತರೇ ಭಾರತ ಸರ್ಕಾರವು ಎಲ್ಲಾ ಪಶುಸಂಗೋಪನೆ ರೈತರ ಅನುಕೂಲಕ್ಕಾಗಿ ‘ಪಶು ಕಿಸಾನ್ ಕ್ರೆಡಿಟ್ ಕಾರ್ಡ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಡ್ ದೇಶದಲ್ಲಿ ಪಶುಸಂಗೋಪನೆ ವ್ಯಾಪಾರವನ್ನು ಹೆಚ್ಚಿಸುತ್ತದೆ ಮತ್ತು ರೈತರಿಗೆ ಹೆಚ್ಚಿನ ಆದಾಯವನ್ನು ನೀಡುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ( RBI) ಪಶು ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸೇವೆಗಳನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಬಹಳಷ್ಟು…

Spread positive news
Read More

ಮಾಸಿಕ ಪಿಂಚಣಿ ಯೋಜನೆಯ ಹಣದಲ್ಲಿ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ.

ಪ್ರೀಯ ಕಾರ್ಮಿಕರೇ ಸರ್ಕಾರವು ರೈತ ಕಾರ್ಮಿಕರಿಗೆ ಮತ್ತೋಂದು ಸಹಾಯ ಮಾಡಲು ಮುಂದಾಗಿದ್ದು ಕಾರ್ಮಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ. ಈಗಾಗಲೇ ಹಲವಾರು ಕಾರ್ಮಿಕರು ಪಿಂಚಣಿ ಯೋಜನೆ ಪಡೆಯಲು ಅರ್ಹರಾಗಿದ್ದು, ಅದರಲ್ಲಿ ಸ್ವಲ್ಪ ಬದಲಾವಣೆ ಮಾಡಲು ಸರ್ಕಾರವು ನಿರ್ಧರಿಸಿದೆ. ಮುಖ್ಯವಾಗಿ ಹೇಳಬೇಕೆಂದರೆ ಪಿಂಚಣಿ (ತಿದ್ದುಪಡಿ) ಯೋಜನೆ -2014 ಅನ್ನು ಶುಕ್ರವಾರ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅದರಲ್ಲಿ ವಿಶೇಷವಾಗಿ ಈ ಯೋಜನೆಗೆ ಸೇರಲು ಗರಿಷ್ಠ 15,000 ರೂ. ಮಾಸಿಕ ವೇತನದ ಮಿತಿಯನ್ನು ರದ್ದು ಮಾಡಿದೆ. ಮಾಸಿಕ ಪಿಂಚಣಿ ಯೋಜನೆ ಪಡೆಯಲು ಮಾಸಿಕ…

Spread positive news
Read More

ಉಚಿತ ಗ್ಯಾಸ್ ಪಡೆಯಲು ಕೆವೈಸಿ ಮಾಡಿಸಲು ಡಿಸೆಂಬರ್ 31 ಕೊನೆಯ ದಿನಾಂಕ ಕೂಡಲೇ ಕೆವೈಸಿ ಮಾಡಿಸಿಕೊಳ್ಳಿ.

ಪ್ರೀಯ ಸಾರ್ವಜನಿಕರೇ ನಿಮಗೊಂದು ಉಪಯೋಗದ ಮಾಹಿತಿ. ಕೂಡಲೇ ಇಲ್ಲಿರುವ ಮಾಹಿತಿ ಓದಿ ಸೌಲಭ್ಯ ಪಡೆಯಿರಿ. ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕ ಅಥವಾ ಕಾರ್ಡ್ ಮೂರನ್ನು ತೆಗೆದುಕೊಂಡು ತಮ್ಮ ಗ್ಯಾಸ್ ನೀಡಿರುವ ಏಜೆನ್ಸಿ ಬಳಿ ಹೋಗಿ KYC ಮಾಡಿಸಬೇಕು. ಡಿಸೆಂಬರ್ 31ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಕಡ್ಡಾಯ. ಇಲ್ಲವಾದಲ್ಲಿ ಸಿಲಿಂಡರ್ ದರ ಕಮರ್ಷಿಯಲ್ ಆಗಿ ಬದಲಾಗಿ 1400 ರೂ ಆಗಲಿದೆ ಎಂಬ ಸುದ್ದಿ…

Spread positive news
Read More

ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ 7 ದಿನ ಬಾಕಿ.

ಸಾರ್ವಜನಿಕರೇ ಈಗಾಗಲೇ ಹಲವಾರು ಸರ್ಕಾರಿ ಯೋಜನೆ ಹಾಗೂ ಬ್ಯಾಂಕ್ ವ್ಯವಹಾರ ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು, ಮತ್ತು ಜನರಿಗೆ ಬೇಕಾಗುವ ಪ್ರತಿಯೊಂದು ಸೌಲಭ್ಯಗಳ ಸವಲತ್ತು ಹಾಗೂ ದೇಶದಲ್ಲಿ ಗುರುತಿಸಿಕೊಳ್ಳುವ ಸಲುವಾಗಿ ಸರ್ಕಾರವು ಆಧಾರ್ ಕಾರ್ಡ್ ನಂಬರ್ ಎಂಬುದನ್ನು ಪ್ರತಿಯೊಂದು ಸಾರ್ವಜನಿಕರ ಗುರುತಿನ ಸಂಖ್ಯೆ ಆಗಿದೆ. ಕೃಷಿ ಸೌಲಭ್ಯ ಹಾಗೂ ಕೃಷಿಗೆ ಸಂಬಂಧಿಸಿದ ಕೆಲಸಗಳು, ಯೋಜನೆ ಪಡೆಯಲು ಆಧಾರ್ ಕಾರ್ಡ್ ಬಹು ಮುಖ್ಯ ಪಾತ್ರ ವಹಿಸುತ್ತದೆ. ಅದೇ ರೀತಿ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಲಿಂಕ್ ಇದ್ದರೆ ಮಾತ್ರ…

Spread positive news
Read More

ಹೊಸ ರೇಷನ್ ಕಾರ್ಡ್ ಹಾಗೂ ಹೆಸರು ಸೇರ್ಪಡೆಗೆ ಮತ್ತೊಮ್ಮೆ ಅವಕಾಶ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾದ ಸರ್ಕಾರ. ಇನ್ನೂ ಮುಂದೆ ಹೊಸ ಬಿಪಿಎಲ್ ಕಾರ್ಡ್.

ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು ಹಣ ನೀಡಲು ಮುಂದಾಗಿದೆ. ಅದೇ ರೀತಿ ನಿರಂತರವಾಗಿ ರೇಷನ್ ಪಡೆಯದೇ ಇದ್ದರೆ ಅಂತಹವರಿಗೆ ರೇಷನ್ ಬಂದ್ ಮಾಡುವ…

Spread positive news
Read More

ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ? ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ….

Spread positive news
Read More