ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ

ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ. ರಾಜ್ಯದಲ್ಲಿನ ಆರ್ಥಿಕವಾಗಿ ಹಿಂದುಳಿದಂತ ಜನರು ಮುಖ್ಯಮಂತ್ರಿ…

Spread positive news
Read More

ಗಮನಿಸಿ : ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆಯ ಹಣ ಬರಲ್ಲಾ | scheme cancelled

ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು.ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು. ಆಗಸ್ಟ್ 30 ರಿಂದ ಮಹಿಳೆಯರ ಖಾತೆಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗುತ್ತದೆ. ಆದರೆ ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯ 2000 ಹಣ ಪಡೆಯುವ ಭಾಗ್ಯ ಇಲ್ಲ. ಈಗ ಹೌದು. ಸರ್ಕಾರಕ್ಕೆ ಹೊಣೆ ಆಗಬಾರದು ಎಂದು ಕಾರಣಕ್ಕಾಗಿ BPL ಕಾರ್ಡ್ ಹೊಂದಿರುವ…

Spread positive news
Read More

ರೈತರಿಗಾಗಿ ಟ್ರ್ಯಾಕ್ಟರ್ ಟ್ರಾಲಿ ಖರೀದಿಗೆ ಸರ್ಕಾರದಿಂದ ಅರ್ಜಿ ಆಹ್ವಾನ!

ಟ್ರ್ಯಾಕ್ಟರ್ ಟ್ರಾಲಿ ಅನುದಾನ ಯೋಜನೆ ಟ್ರಾಕ್ಟರ್ ಟ್ರಾಲಿ ಖರೀದಿಗೆ 90% ಸಬ್ಸಿಡಿ “ಟ್ರಾಕ್ಟರ್ ಟ್ರಾಲಿ ಅನುದಾನ ಯೋಜನೆ” ಪ್ರಧಾನಿ ನರೇಂದ್ರ ಮೋದಿ ರೈತರಿಗಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಿದ್ದಾರೆ. PM ಮಾಡೆಲ್ ಟ್ರಾಕ್ಟರ್ ಟ್ರಾಲಿ 2023 ಯೋಜನೆಯಡಿಯಲ್ಲಿ, ರೈತರು ಭಾರತದ ರಾಜ್ಯದಲ್ಲಿ ಸಬ್ಸಿಡಿ ಹೊಂದಿರುವ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಅರ್ಜಿ ಸಲ್ಲಿಸಬಹುದು.PM ಕಿಸಾನ್ ಟ್ರ್ಯಾಕ್ಟರ್ ಟ್ರಾಲಿ ಯೋಜನೆಯಡಿ, ರೈತರು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಪ್ರಯೋಜನಗಳನ್ನು ಪಡೆಯುತ್ತಾರೆ. ಪಿಎಂ ಕಿಸಾನ್ ಟ್ರ್ಯಾಕರ್ ಟ್ರಾಲಿ ಸ್ಕೀಮ್ ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ ಕೆಲವು ರಾಜ್ಯಗಳ…

Spread positive news
Read More

WhatsApನಲ್ಲೇ ನಿಮ್ಮ ಆಧಾರ್, ಪ್ಯಾನ್ ಕಾರ್ಡ್ ಡೌನ್ ಲೋಡ್ ಮಾಡಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಕೆಲವು ವರ್ಷಗಳ ಹಿಂದೆ ಡಿಜಿಲಾಕರ್ ಸೇವೆಯನ್ನು ಪ್ರಾರಂಭಿಸಿತು. ಡಿಜಿಲಾಕರ್ ಚಾಲನಾ ಪರವಾನಗಿ, ವಾಹನ ನೋಂದಣಿ (Driving License, Vehicle Registration ) ಮತ್ತು ಅಂಕಪಟ್ಟಿಯಂತಹ ದೃಢೀಕರಿಸಿದ ದಾಖಲೆಗಳು / ಪ್ರಮಾಣಪತ್ರಗಳಿಗೆ ಮೂಲ ವಿತರಕರಿಂದ ಡಿಜಿಟಲ್ ಸ್ವರೂಪದಲ್ಲಿ ಪ್ರವೇಶವನ್ನು ಒದಗಿಸುತ್ತದೆ. ಆಧಾರ್ ಹೊಂದಿರುವವರಿಗಾಗಿ ಮೀಸಲಾದ ಡಿಜಿಲಾಕರ್ ವೆಬ್ಸೈಟ್ ಮತ್ತು ಅಪ್ಲಿಕೇಶನ್ ಇದೆ, ಅದರ ಸೇವೆಗಳು ವಾಟ್ಸಾಪ್ನಲ್ಲಿ ಸಹ ಲಭ್ಯವಿದೆ. ಮೈಗೋವ್ ಹೆಲ್ಪ್ ಡೆಸ್ಕ್ (MyGov Helpdesk WhatsApp ) ವಾಟ್ಸಾಪ್ ಚಾಟ್ಬಾಟ್…

Spread positive news
Read More

ಮನೆ ಯಜಮಾನಿ ಮೃತಪಟ್ಟಿದ್ರೆ ಗೃಹಲಕ್ಷ್ಮಿ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಆಹಾರ ಇಲಾಖೆಯಿಂದ ಪಡಿತರ ಚೀಟಿಗಳಲ್ಲಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು, ಕುಟುಂಬದ ಯಜಮಾನರ ಹೆಸರನ್ನು ಬದಲಾವಣೆ ಮಾಡಲು, ನ್ಯಾಯಬೆಲೆ ಅಂಗಡಿಯಲ್ಲಿ ಅವಕಾಶವನ್ನು ನಿನ್ನೆಯಿಂದ ನೀಡಲಾಗಿದೆ. ರಾಜ್ಯದ ಜನರು ತಮ್ಮ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ರೇಷನ್ ಕಾರ್ಡ್ ನಲ್ಲಿ ಮೃತ ಕುಟುಂಬದ ಹೆಸರನ್ನು ತೆಗೆಸಿ ಹಾಕಿ, ಹಾಲಿ ಕಾರ್ಡ್ ನಲ್ಲಿ ಇರುವಂತ ಸದಸ್ಯರೊಬ್ಬರನ್ನು ಮುಖ್ಯಸ್ಥರನ್ನಾಗಿ ಬದಲಾವಣೆ ಮಾಡಿಸಬಹುದಾಗಿದೆ. ರೇಷನ್ ಕಾರ್ಡ್ ಗೆ ಹೊಸ ಕುಟುಂಬ ಸದಸ್ಯರ ಸೇರ್ಪಡೆಗೆ ಬೇಕಾಗುವ ದಾಖಲೆಗಳೇನು ? 1. ರೇಷನ್ ಕಾರ್ಡ್ಗೆ…

Spread positive news
Read More

ಆನ್ಲೈನ್ನಲ್ಲೇ ಸಿಗಲಿದೆ ಪೋಡಿ, ಭೂ ಪರಿವರ್ತನೆ ಸ್ಕೆಚ್.. ನಿಮ್ಮ ಜಮೀನಿನ ಪೋಡಿ ಏಕೆ ಅಗತ್ಯ?

ಬಹು ಮಾಲೀಕತ್ವದಲ್ಲಿ ಇರುವ ಪಹಣಿಗಳನ್ನು ಏಕ ಮಾಲೀಕತ್ವಕ್ಕೆ ವರ್ಗಾಯಿಸುವ ಮಹತ್ವಕಾಂಕ್ಷಿ ಪೋಡಿ ಇಂಡೀಕರಣಕ್ಕೆ ರಾಜ್ಯದ ಭೂ ಮಾಪನ ಇಲಾಖೆ ಹೈಟೆಕ್‌ ಸ್ಪರ್ಶ ನೀಡಿದ್ದು, ಪೋಡಿ ಇಂಡೀಕರಣಕ್ಕೆ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿ ಹೊಸ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದೆ. ಹೀಗಾಗಿ ಇನ್ನು ಮುಂದೆ ಸರ್ಕಾರಿ ಜಮೀನುಗಳಲ್ಲಿ ಮಂಜೂರಾದ ಜಮೀನುಗಳ ಪೋಡಿ ಇಂಡೀಕರಣಕ್ಕೆ ಭೂ ಮಾಪನ ಇಲಾಖೆಗೆ ಅರ್ಜಿ ಸಲ್ಲಿಸಲು ಸುತ್ತಾಡುವುದರ ಬದಲು ಸಾರ್ವಜನಿಕರು ಆನ್‌ ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ ತ್ವರಿತ ಸೇವೆ ಪಡೆಯಬಹುದಾಗಿದೆ. ಜನಸ್ನೇಹಿ:…

Spread positive news
Read More

ಜೂನ್ ತಿಂಗಳಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಣೆ ಇಲ್ಲ!

ಸರ್ಕಾರವು 10 ಕೆಜಿ ಅಕ್ಕಿ ವಿತರಿಸಲು ಹಿಂದೇಟು ಏಕೆ? ಯಾವ ಕಾರಣಕ್ಕೆ ಈ ತಿಂಗಳಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಿಲ್ಲ ಪ್ರೀಯ ಸಾರ್ವಜನಿಕರೇ ಈಗಾಗಲೇ ಸರ್ಕಾರವು ಜಾರಿಗೆ ಬಂದಿದ್ದು, ಜನರು ಸರ್ಕಾರದ ಚಟುವಟಿಕೆಗಳತ್ತ ಕಾದು ನೋಡುತ್ತಿದ್ದಾರೆ. ಅದೇ ರೀತಿ ಈಗ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಈ ಯೋಜನೆಯನ್ನು ಸರ್ಕಾರವು ಜುಲೈ 1ರಿಂದ ಅನುಷ್ಠಾನಕ್ಕೆ ತರಲು ಆಗುತ್ತಿಲ್ಲ. ಸರ್ಕಾರದ ಘೋಷಣೆ…

Spread positive news
Read More

Karnataka Rains: ಈ ಜಿಲ್ಲೆಗಳಲ್ಲಿ ಜೂನ್ 27ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರುಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ…

Spread positive news
Read More

ಗೃಹ ಲಕ್ಷ್ಮಿ ಯೋಜನೆಯ 2000 ರೂಪಾಯಿ ಬರುವುದು ಡೌಟು ಚೆಕ್ ಮಾಡಿ!

ಗೃಹಲಕ್ಷ್ಮಿ ಯೋಜನೆ ಯಾವಾಗ ಪ್ರಾರಂಭ? ಸರ್ಕಾರದ ನಡೆ ಏನು? ಪ್ರೀಯ ರೈತರೇ ರಾಜ್ಯದ ಪ್ರತಿ ಮಹಿಳೆಗೆ 2000 ಪ್ರತಿ ತಿಂಗಳಿಗೆ ನೀಡಲು ಸರ್ಕಾರವು ಗೃಹಲಕ್ಷ್ಮಿ ಯೋಜನೆ ರೂಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಇರುವ ಮನೆಯೊಡತಿ ಮಹಿಳೆಯರಿಗೆ ಉಚಿತ 2000 ರೂ ನೀಡಲು ಸರ್ಕಾರ ನಿರ್ಧರಿಸಿದೆ. ಇದೊಂದು ರಾಜ್ಯದ ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಮನೆ ನಡೆಸಲು ಆರ್ಥಿಕ ಉತ್ತೇಜನ ನೀಡಲು ಅಗತ್ಯ ವಸ್ತುಗಳ ಖರೀದಿಗೆ ಸಹಾಯವಾಗುತ್ತದೆ ಎಂಬ ದೃಷ್ಟಿಯಿಂದ ಈ ಯೋಜನೆ ಪ್ರಾರಂಭಿಸಲಾಗಿದೆ….

Spread positive news
Read More

ಮರೆತು ಹೋಗಿದ್ರಾ? ಆಧಾರ್‌ ಪ್ಯಾನ್‌ ಲಿಂಕ್‌ ಮಾಡಿಸಲು ಕೆಲವೇ ದಿನಗಳಷ್ಟೇ ಬಾಕಿ!

ಆಧಾರ್‌ ಪ್ಯಾನ್‌ ಲಿಂಕ್‌ ಕಡ್ಡಾಯದ ಗಡುವಿನ ದಿನಾಂಕ ಇದೀಗ ಹತ್ತಿರವಾಗಿದೆ. ನೀವು ನಾವೆಲ್ಲಾ ಮೊದಲಿಗೆ ಆಧಾರ್‌ ಪ್ಯಾನ್‌ ಲಿಂಕ್‌ ಆಗಿದೆಯಾ ಅಂತಾ ಚೆಕ್‌ ಮಾಡಿಕೊಳ್ಳುವುದು ಇದೀಗ ಕಡ್ಡಾಯವಾಗಿದೆ. ಕೇಂದ್ರ ಸರ್ಕಾರ ಆಧಾರ್‌ ಪ್ಯಾನ್‌ ಲಿಂಕ್‌ ಮಾಡಲು ನೀಡಿದ್ದ ಗಡುವು ಮುಗಿಯಲು ಇನ್ನೇನು ಕೆಲವು ದಿನಗಳಷ್ಟೇ ಬಾಕಿಯಿದೆ. ಎಲೆಕ್ಷನ್‌ಗೂ ಮುಂಚೆ ಸಾಕಷ್ಟು ಚರ್ಚೆಯಲ್ಲಿದ್ದ ವಿಚಾರವಿದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಒಂದು ವೇಳೆ ನೀವು ನಿಗಧಿತ ಗಡುವು ದಿನಾಂಕದಂದು ಆಧಾರ್‌ ಪ್ಯಾನ್‌ಲಿಂಕ್‌ ಮಾಡದಿದ್ದರೆ ನಿಮ್ಮ ಪ್ಯಾನ್‌ ನಿಷ್ಕ್ರಿಯವಾಗಲಿದೆ. ಆದರಿಂದ ಇರುವ…

Spread positive news
Read More