30 ಲಕ್ಷ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ ಪೋಡಿ ಗುರಿ

ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್‌ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ರೈತರಿಗೆ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ನನ್ನ ಭೂಮಿ ಗ್ಯಾರಂಟಿ ಅಭಿಯಾನದಡಿ ಡಿಸೆಂಬರ್ ಒಳಗೆ ಎರಡು ಲಕ್ಷ ಜಮೀನುಗಳಿಗೆ…

Spread positive news
Read More

ಜಮೀನು ‘ಇ-ಪೌತಿ ಖಾತೆ’ ಮಾಡಿಸದಿದ್ದರೇ ಸಿಗಲ್ಲ ಈ ಸರ್ಕಾರಿ ಸೌಲಭ್ಯಗಳು.!

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಇನ್ನೂ ಯಾರೂ ಪೌತಿ ಖಾತೆ ಮಾಡಿಸಿಲ್ಲ ಬೇಗನೆ ಪೌತಿ ಖಾತೆ ಮಾಡಿಸಬೇಕೆಂದು ಸರ್ಕಾರವು ಆದೇಶಿಸಿದೆ. ಪೌತಿ ಖಾತೆ ಮಾಡದಿದ್ದರೆ ಜಮೀನಿನ ವಾರಸುದಾರರಿಗೆ ಬಹಳ ತೊಂದರೆ ಆಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಜಮೀನಿನ ವರ್ಗಾವಣೆ: ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಜಮೀನಿನ ಹಕ್ಕನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ಅಥವಾ ಕುಟುಂಬದ ಸದಸ್ಯರಿಗೆ ವರ್ಗಾಯಿಸಲಾಗುತ್ತದೆ. ಖಾತೆ ವರ್ಗಾವಣೆ: ಜಮೀನಿನ ಮಾಲೀಕತ್ವದ ದಾಖಲೆಯಲ್ಲಿ (ಖಾತೆಯಲ್ಲಿ) ವ್ಯಕ್ತಿಯ ಹೆಸರು…

Spread positive news
Read More

ಕುರಿ, ಕೋಳಿ ಸಾಕಾಣಿಕೆ ಮಾಡಲು 25 ಲಕ್ಷದವರೆಗೆ ಸಾಲಕ್ಕೆ ಅರ್ಜಿ ಆಹ್ವಾನ

ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಪಶುಸಂಗೋಪನಾ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಸ್ವಯಂ ಉದ್ಯೋಗವನ್ನು ಸೃಷ್ಟಿಸಲು ಸರ್ಕಾರವು ಈ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡುತ್ತಿದೆ. ಅದರ ಭಾಗವಾಗಿ, ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಅಥವಾ ವಿಸ್ತರಿಸಲು ಬರೋಬ್ಬರಿ 25 ಲಕ್ಷ ರೂಪಾಯಿಗಳವರೆಗೆ ಸಹಾಯಧನ (ಸಬ್ಸಿಡಿ) ಲಭ್ಯವಿದೆ. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು…

Spread positive news
Read More

ಹೃದಯ ಆರೋಗ್ಯ ಕಾಪಾಡಿಕೊಳ್ಳಬೇಕೆ? ಇಲ್ಲಿವೆ 15 ಸುಲಭ ಯೋಗಾಸನಗಳು

ಸಾರ್ವಜನಿಕರೇ ಇವತ್ತು ನಾವು ಯೋಗಾಸನದ ಮಹತ್ವದ ಬಗ್ಗೆ ತಿಳಿಯೋಣ. ಕಳೆದ ಕೆಲವು ದಶಕಗಳಲ್ಲಿ, ಯೋಗದ ಹರಡುವಿಕೆಯಲ್ಲಿ ಏರಿಕೆ ಕಂಡುಬಂದಿದೆ . ವೈದ್ಯಕೀಯ ವೃತ್ತಿಪರರು ಮತ್ತು ಸೆಲೆಬ್ರಿಟಿಗಳು ಸಹ ಯೋಗದ ನಿಯಮಿತ ಅಭ್ಯಾಸವನ್ನು ಅಳವಡಿಸಿಕೊಂಡು ಅದರ ವಿವಿಧ ಪ್ರಯೋಜನಗಳಿಂದಾಗಿ ಶಿಫಾರಸು ಮಾಡುತ್ತಿದ್ದಾರೆ. ಕೆಲವರು ಯೋಗವನ್ನು ಕೇವಲ ಒಂದು ಪ್ರಚಲಿತ ಫ್ಯಾಷನ್ ಎಂದು ಪರಿಗಣಿಸುತ್ತಾರೆ ಮತ್ತು ಅದನ್ನು ಹೊಸ ಯುಗದ ಆಧ್ಯಾತ್ಮದೊಂದಿಗೆ ಸಂಯೋಜಿಸುತ್ತಾರೆ. ಇತರರು ಈ ರೀತಿಯ ವ್ಯಾಯಾಮ ಎಷ್ಟು ಅದ್ಭುತವಾಗಿದೆ ಎಂದು ದೃಢಪಡಿಸುತ್ತಾರೆ. ಅವರು ಅರ್ಥಮಾಡಿಕೊಳ್ಳದ ಸಂಗತಿಯೆಂದರೆ, ಅವರು…

Spread positive news
Read More

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಿಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ…

Spread positive news
Read More

ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ…

Spread positive news
Read More

ಕೋವಿಡ್ ಹೆಚ್ಚಳ : CM ಸಿದ್ದರಾಮಯ್ಯ ನೀಡಿದ ಸೂಚನೆಗಳು ಹೀಗಿವೆ.!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು. ವೆಂಟಿಲೇಟರ್‌, ಆಕ್ಸಿಜನ್‌, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ….

Spread positive news
Read More

Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್

ರಾಜ್ಯದಲ್ಲಿ ಕೋವಿಡ್ – 19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಶಾಲೆ ಕಾಲೇಜುಗಳು ಆರಂಭವಾಗಲಿದ್ದು, ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನಲೆ ಪರಿಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಆದೇಶ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೋನಾ ಮಹಾಮಾರಿ ಮತ್ತೆ ವಕ್ಕರಿಸಿದ್ದು, ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್ ಬಂದಿದೆ. ಶಾಲೆ ತೆರೆಯುವ ಬಗ್ಗೆ ಆರೋಗ್ಯ ಸಚಿವರು ನೀಡಿರುವ ಹೇಳಿಕೆ ಏನು ಇಲ್ಲಿದೆ ವಿವರ. ರಾಜ್ಯ ರಾಜಧಾನಿ…

Spread positive news
Read More

2 ಹೊಸ ಕೋವಿಡ್ ರೂಪಾಂತರಿ ಪತ್ತೆ; ಇದು ಹೆಚ್ಚು ಅಪಾಯಕಾರಿಯೇ, ಮುಂದೇನು ಮಾಡ್ಬೇಕು?

ಭಾರತದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಕಂಡುಬರುತ್ತಿದ್ದು, ದೇಶದಲ್ಲಿ ಪ್ರಸ್ತುತ ಸುಮಾರು 257 ಸಕ್ರಿಯ ಪ್ರಕರಣಗಳಿವೆ. ಪ್ರಕರಣಗಳ ಸಂಖ್ಯೆಯಲ್ಲಿ ಕೇರಳ ಇನ್ನೂ ಮುಂಚೂಣಿಯಲ್ಲಿದೆ, ನಂತರ ತಮಿಳುನಾಡು, ಮಹಾರಾಷ್ಟ್ರ ಮತ್ತು ದೆಹಲಿ ಇವೆ. ಹೆಚ್ಚಿನ ಸೋಂಕುಗಳು ಸೌಮ್ಯವಾಗಿರುತ್ತವೆ ಮತ್ತು ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡುವ ಮೂಲಕ ಮತ್ತು ಪ್ರತ್ಯೇಕತೆಯ ಮೂಲಕ ಮನೆಯಲ್ಲಿಯೇ ನಿರ್ವಹಿಸಬಹುದು. ಕೋವಿಡ್ 19 ಪ್ರಕರಣಗಳು ಕ್ರಮೇಣ ಮತ್ತೆ ಹೊರಹೊಮ್ಮುತ್ತಿವೆ. ಹಲವು ರಾಜ್ಯಗಳು ಕೋವಿಡ್ 19 ರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿವೆ. ಈ ಬಾರಿ ಕೋವಿಡ್…

Spread positive news
Read More

ಕೃಷಿಯಲ್ಲಿ AI ಅಳವಡಿಕೆ, 3 ಕೋಟಿ ರೂ. ಬಿಡುಗಡೆ

ರೈತರೇ ಸರ್ಕಾರವು ಕೃಷಿಯಲ್ಲಿ ಹೊಸ ತಂತ್ರಜ್ಞಾನ ಹೂಡಲು ನಿರ್ಧರಿಸಿದ್ದಾರೆ. ಪ್ರಸಕ್ತ ಸಾಲಿಗೆ 3 ಕೋಟಿ ರೂ. ವೆಚ್ಚ ಕೃಷಿಗೆ ಎಐ ತಂತ್ರಜ್ಞಾನ ಸ್ಪರ್ಶಜಾಗತಿಕ ಮಟ್ಟದಲ್ಲಿ ಡಿಬೆಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಟೇಷಿಯಲ್ ಕ್ಷೇತ್ರದಲ್ಲಿನ ಕ್ರಾಂತಿಕಾರಕ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರಕ್ಕೆ ಪರಿಚಯಿಸುವ ಮಹತ್ವಾಕಾಂಕ್ಷಿ ಪ್ರಯತ್ನಕ್ಕೆ ರಾಜ್ಯ ಸರಕಾರ ಕೈಹಾಕಿದೆ. ರೈತರು ಹಾಗೂ ನೀತಿ ನಿರೂಪಕರಿಗೆ ಅನುಕೂಲವಾಗುವಂತೆ ಬೆಳೆ ಮಾಹಿತಿ ವ್ಯವಸ್ಥೆ ಬಲಪಡಿಸಲು ಹಾಗೂ ಬೆಳೆಗಳಲ್ಲಿ ಉತ್ಪಾದಕತೆ ಹೆಚ್ಚಿಸುವ ಉದ್ದೇಶದಿಂದ ‘ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ’ ಸ್ಥಾಪನೆಗೆ ಸರಕಾರ…

Spread positive news
Read More