ಫಸಲ್ ಭೀಮಾ ಯೋಜನೆಯಡಿ ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಅರ್ಜಿ ಆಹ್ವಾನ! ಯಾವುದಕ್ಕೆ ಸಹಾಯಧನ ಇದೆ ಎಂದು ಇಲ್ಲಿದೆ ನೋಡಿ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ…

Spread positive news
Read More

18 ಲಕ್ಷ ರೈತರಿಗೆ 500 ಕೋಟಿ ರೂ.ಪರಿಹಾರ ವಿತರಣೆ : ಸಚಿವ ಕೃಷ್ಣ ಬೈರೇಗೌಡ

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬರದ ಛಾಯೆಯಿಂದ ರೈತರ ಬೆಳೆ ಹಾನಿಗೊಳಗಾಗಿದ್ದು ಹಾನಿಗೊಳಗಾದ 18 ಲಕ್ಷ ರೈತರಿಗೆ ಒಟ್ಟು 500 ಕೋಟಿ ರೂ.ಗಳ ಬರ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಬರಗಾಲ ಬಾಧಿತ ಪ್ರದೇಶದ ರೈತರಿಗೆ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರ ರೂ. ಪರಿಹಾರ ವಿತರಣೆಗೆ ತಾಂತ್ರಿಕ ವಿಘ್ನ ಎದುರಾಗಿದ್ದು, ರಾಜ್ಯ ಸರ್ಕಾರ ಸಂದಿಗ್ಧಕ್ಕೆ ಸಿಲುಕಿದೆ. ರೈತರಿಗೆ ಪರಿಹಾರ…

Spread positive news
Read More

ಪಂಚಾಯಿತಿ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಪಟ್ಟಿ ಇಲ್ಲಿದೆ

ರೈತ ಬಾಂಧವರೇ ಮುಖ್ಯವಾಗಿ ನಿಮಗೆ ಒಂದು ಉಪಯುಕ್ತ ಮಾಹಿತಿ ಬಗ್ಗೆ ಸಂಪೂರ್ಣ ತಿಳಿಯೋಣ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರೈತರಿಗೆ ಎಷ್ಟು ಸಿಗುತ್ತೀವೆ, ಸರ್ಕಾರದ ಅನುದಾನ ಎಷ್ಟು, ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ ಎಷ್ಟು ಎಂಬುದರ ಬಗ್ಗೆ ಹಾಗೂ ರೈತರಿಗೆ ಇದರಿಂದ ಏನೂ ಲಾಭ? ಯಾವ ರೈತರು ಇದರ ಲಾಭ ಪಡೆಯಬಹುದು ಎಂದು ತಿಳಿಯೋಣ ಬನ್ನಿ. ಪಂಚಾಯಿತಿ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಪಟ್ಟಿ – 1. ರಸ್ತೆಗಳು-80ಲಕ್ಷ, 2. ಮನೆಗಳು-1ಕೋಟಿ, 3. ಚರಂಡಿ- 20ಲಕ್ಷ, 4….

Spread positive news
Read More

ಪಿಎಂ ಕಿಸಾನ್ 17ನೇ ಕಂತು ಜೂನ್ 18ಕ್ಕೆ ಪಕ್ಕಾ | ಫಲಾನುಭವಿಗಳ ಪಟ್ಟಿ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಮಾಹಿತಿ ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ.ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ….

Spread positive news
Read More

ಪಂಚ್ ಮಿತ್ರ ಚಾಟ್! ನೀವು ಲಾಭ ಪಡೆಯಿರಿ

ಮಿತ್ರರೇ ಈಗಾಗಲೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದೆ. ಅದೇ ರೀತಿ ಈಗ ಸರ್ಕಾರವು ಸಹ ರೈತರು ಹಾಗೂ ಸಾರ್ವಜನಿಕರ ಮನೆ ಬಾಗಿಲಿಗೆ ಬರಲು ತಯಾರಿ ನಡೆಸಿದೆ. ಹೌದು ಏನು ಇವತ್ತಿನ ಈ ಲೇಖನದ ಉದ್ದೇಶ ಎಂದರೆ ಸರ್ಕಾರವು ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡುವ ಪ್ರತಿಯೊಂದು ಸೇವೆಗಳು ರೈತರ ಮನೆ ಬಾಗಿಲಿಗೆ ತಲುಪಬೇಕು ಎಂಬ ಹಿತದೃಷ್ಟಿಯಿಂದ ಸರ್ಕಾರವು ಒಂದು ಹೊಸ ಯೋಜನೆಗೆ ಕೈ ಹಾಕುತ್ತಿದೆ. ಅದುವೇ ಪಂಚತಂತ್ರ ಯೋಜನೆ. ಏನಿದು ಪಂಚತಂತ್ರ ಯೋಜನೆ? ಜನರಿಗೆ ಇದರ ಲಾಭ ಏನು?…

Spread positive news
Read More

ರೆಡ್ ಅಲರ್ಟ್ ಘೋಷಣೆ! ಈ ವಿಭಿನ್ನ ಬಿಸಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿ ನೋಡಿ!

ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. 2023 ಅನ್ನು ಬರಗಾಲ ಪೀಡಿತ ವರ್ಷ ಎಂದು ಘೋಷಣೆ ಹಿನ್ನೇಲೆ ದೇಶಾದ್ಯಂತ ಬಿಸಿಗಾಳಿ ಹಾಗೂ ‌ಬರಗಾಲ ಪೀಡಿತ ಪ್ರದೇಶಗಳಿಗೆ ಸೂರ್ಯನ ಶಾಖ ಹೆಚ್ಚಿಗೆ ಬಡಿಯುತ್ತಿದೆ. ಮುಂದಿನ ವಾರದಲ್ಲಿ ಪೂರ್ತಿ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ನಾವು ಸಿದ್ಧರಾಗಬೇಕಿದೆ. ಅದಕ್ಕೆ ಕೂಡಲೇ ಈ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳ ಕಡೆಗೆ ಗಮನ ವಹಿಸಬೇಕು. ಈಗಾಗಲೇ ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ…

Spread positive news
Read More

3454 ಕೋಟಿ ರೂಪಾಯಿ ಬೆಲೆ ಪರಿಹಾರ ಯಾವ ರೈತರಿಗೆ ಜಮಾ ಆಗಲಿದೆ?

3454 ಕೋಟಿ ಬರ ಪರಿಹಾರ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ. ಯಾವ ಯಾವ ರೈತರಿಗೆ ಈ ಬಾರಿ ಪರಿಹಾರ ಹಣ ಬರುತ್ತೆ. ಹಾಗೂ ಯಾವ ರೈತರು ಇನ್ನೂ ಈ ಕೆಲಸ ಮಾಡಿಲ್ಲ. ಬರ ಪರಿಹಾರ ಹಣ ಬರಬೇಕಾದರೆ ಕೂಡಲೇ ಏನು ಮಾಡಬೇಕು?‌ ಮತ್ತು ಬರ ಪರಿಹಾರ ಹಣ ಸ್ಟೇಟಸ್ ಚೆಕ್ ಹೇಗೆ ಮಾಡುವುದು ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯ ಸರ್ಕಾರದ ಕಡೆಯಿಂದ 2000 ಸಾವಿರ ಬರ ಪರಿಹಾರ ಹಣ ಬಿಡುಗಡೆ ಆಗಿದ್ದು,…

Spread positive news
Read More

ಈ 8 ಲಕ್ಷ ರೈತರಿಗೆ ಬರ ಪರಿಹಾರ ಸಿಕ್ಕಿಲ್ಲ! ನಿಮ್ಮ ಬರ ಪರಿಹಾರ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ರೈತರೇ ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ತರಲು ಸರ್ಕಾರವು ಮುಂದಾಗಿದೆ ಆದರೆ ರೈತರು ಸಹ ಇದಕ್ಕೆ ಸ್ಪಂದನೆ ನೀಡಬೇಕಿದೆ. ಮುಖ್ಯವಾಗಿ ಹೇಳಬೇಕೆಂದರೆ ರೈತರಿಗೆ ಸರ್ಕಾರವು ಬರ ಪರಿಹಾರ(drought fund)ಹಣ ಪಡೆಯಲು ಎಫ್ ಐಡಿ (FID) ಕಡ್ಡಾಯವಾಗಿದೆ ಎಂದು ಹೇಳಲಾಗಿದೆ. ಆದರೆ ರೈತರು ಇನ್ನೂ ಹಲವಾರು ಯೋಜನೆಗಳಿಗೆ ಸದುಪಯೋಗ ಪಡೆದುಕೊಳ್ಳದೆ ಇರುವುದಕ್ಕೆ ಈ ಐಡಿ ಮುಖ್ಯ ಕಾರಣವಾಗಿದೆ. ಅದಕ್ಕೆ ರೈತರು ಕೂಡಲೇ ಅರ್ಜಿ ಸಲ್ಲಿಸಿ ಎಫ್ ಐಡಿ (FID) ಪಡೆಯಿರಿ. 8 ಲಕ್ಷ ರೈತರಿಗೆ ಬರ ಪರಿಹಾರ ಸಿಗದೇ ಇರುವುದು…

Spread positive news
Read More

ಕೇಂದ್ರದಿಂದ ಬರಲಿದೆ ಬರ ಪರಿಹಾರ ದುಡ್ಡು! ನಿಮಗೂ ಬರುತ್ತಾ ಚೆಕ್ ಮಾಡಿ

ರೈತರಿಗೆ ಸಂತಸದ ಸುದ್ದಿ ನೀಡುತ್ತಿದ್ದೇವೆ. ರೈತರ ತೊಂದರೆಗೆ ಇವತ್ತು ಪರಿಹಾರ ಸಿಕ್ಕಂತಾಗಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಸಮ್ಮತಿ ಸೂಚಿಸಿದೆ. ಕರ್ನಾಟಕ ರಾಜ್ಯಕ್ಕೆ ಶೀಘ್ರ ಬರ ಪರಿ ಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಹೇಳಿರುವುದು ರೈತರು ಸಂತಸಪಡುವ ವಿಷಯವಾಗಿದೆ. ಕರ್ನಾಟಕದಲ್ಲಿ ಬರ ಪರಿಹಾರ ಕಾಮಗಾರಿಗಳಿಗಾಗಿ ಏ.29ರೊಳಗೆ ಹಣ ಬಿಡುಗಡೆ ಮಾಡು ವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸೋಮ ವಾರ ಮಾಹಿತಿ ನೀಡಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ…

Spread positive news
Read More

ಪಹಣಿಗೆ ಆಧಾರ್ ಜೊತೆ ಮಾಲೀಕನ ಫೋಟೋ ಕಡ್ಡಾಯ! ಡೈರೆಕ್ಟ ಲಿಂಕ್ ಇಲ್ಲಿದೆ

ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ರೈತರ ಮಾಹಿತಿ ದಾಖಲೆ ಜೊತೆಗೆ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಈ ನಿಯಮವನ್ನು ಜಾರಿಗೆ ತಂದಿದ್ದಾರೆ. ಕಂದಾಯ ಇಲಾಖೆಯು ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ ಆರಂಭಿಸಿದೆ. ಈ ಯೋಜನೆಯ ನಿಯಮಗಳು ಹಾಗೂ ಮಾಹಿತಿಗಾಗಿ ಸಂಪೂರ್ಣವಾಗಿ ಓದಿ. ಇದುವರೆಗೆ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಡಿಯಲ್ಲಿ 15 ಲಕ್ಷ ಆಧಾರ್ ಜೋಡಣೆ ಪೂರ್ಣಗೊಳಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು…

Spread positive news
Read More