SSLC RESULT LIVE! ತಕ್ಷಣ ನೋಡಲು ಇಲ್ಲಿ ಕ್ಲಿಕ್ ಮಾಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ (SSLC result 2025) ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ಮೇ 2) ಫಲಿತಾಂಶ ಪ್ರಕಟಿಸಿದೆ. SSLC ಫಲಿತಾಂಶ ಚೆಕ್ ಮಾಡುವ ಲಿಂಕ್ ಕೆಳಗಡೆ ಇದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್‌ ಲಭ್ಯವಾಗಲಿದೆ. ಮಾರ್ಚ್ 21ರಿಂದ ಏಪ್ರಿಲ್…

Spread positive news
Read More

ಕೆವಿಜಿಬಿ & ಕೆಜಿಬಿ ಬ್ಯಾಂಕು ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ಬೀರುತ್ತದೆ?

ಮೇ ತಿಂಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಬದಲಾವಣೆಗಳು ಸಂಭವಿಸಲಿವೆ. ಬ್ಯಾಂಕ್ ರಜಾದಿನಗಳಾಗಲಿ ಅಥವಾ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು ಶುಲ್ಕಗಳಾಗಲಿ, ಬ್ಯಾಂಕಿಂಗ್‌ಗೆ ಸಂಬಂಧಿಸಿದ ಹಲವು ನಿಯಮಗಳು ಮೇ 1 ರಿಂದ ಬದಲಾಗುತ್ತವೆ.ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ಇದರ ಅಡಿಯಲ್ಲಿ, ಈಗ ಮೇ 1 ರಿಂದ 15 ಗ್ರಾಮೀಣ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಮೇ 1 ರಿಂದ 43 ಆರ್‌ಆರ್‌ಬಿ ಬ್ಯಾಂಕುಗಳಲ್ಲಿ 15 ವಿಲೀನಗೊಳ್ಳಲಿವೆ. ದೇಶದ 2ನೇ ದೊಡ್ಡ ಗ್ರಾಮೀಣ ಬ್ಯಾಂಕ್…

Spread positive news
Read More

ಗೃಹ ಲಕ್ಷ್ಮೀ ಎಷ್ಟು ಕಂತು ಹಣ ಜಮೆ! ಹೆಬ್ಬಾಳಕರ ಸ್ಪಷ್ಟಣೆ

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ ನೇರವಾಗಿ 3 ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ ಒಮ್ಮೆ 3 ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯು ಮಧ್ಯೆದಲ್ಲಿ 3 ತಿಂಗಳ ಹಣ ಹಾಕಿದ್ದಿಲ್ಲ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…

Spread positive news
Read More

ಗೃಹಲಕ್ಷ್ಮಿಯ 19,20 ನೇ ಕಂತಿನ ಹಣ ಬಿಡುಗಡೆ: ಗುಡ್‌ ನ್ಯೂಸ್‌ ಇಲ್ಲಿದೆ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯು. ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ಸಹಾಯಧನವನ್ನು ಒದಗಿಸುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ಗೃಹ ಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಸ್ವಾವಲಂಬನೆಯ ಹಾದಿಯನ್ನು ತೋರಿಸುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಮಹಿಳೆಯ ಖಾತೆಗೆ ಜಮಾ ಮಾಡಿದ್ದು. ಬಾಕಿ ಉಳಿದಿರುವ ಎರಡು ತಿಂಗಳ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ…

Spread positive news
Read More

ರೈತರಿಗೆ ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ

ರಾಜ್ಯದ ರೈತರಿಗೆ ಸಿಹಿಸುದ್ದಿ ಎನ್ನುವಂತೆ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣವನ್ನು ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ…

Spread positive news
Read More

ಈ ಜಿಲ್ಲೆಗಳಲ್ಲಿ ಏ.18 ರವರೆಗೆ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ

ಏಪ್ರಿಲ್ 18 ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರದಲ್ಲಿ ಭರ್ಜರಿ ಮಳೆಯಾಗಲಿದೆ.ಈ ಬಾರಿ 2025ರ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಸರಾಸರಿ 19.1 ಮಿ.ಮೀ ಮಳೆಯಾಗಿದೆ. ಚಿಕ್ಕಮಗಳೂರಲ್ಲಿ ವರುಣನ…

Spread positive news
Read More

10ರಿಂದ15 ಲಕ್ಷ ರೂ ದೀರ್ಘಾವಧಿ ಸಾಲ ಏರಿಕೆ ನಿಜಾ? ಸಂಪೂರ್ಣ ಮಾಹಿತಿ ಇಲ್ಲಿದೆ!

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

Rain alert: ರಾಜ್ಯದ ವಿವಿಧೆಡೆ ಮಿಂಚು ಸಹಿತ ಮಳೆ ಅಬ್ಬರ! ನಿಮ್ಮ ಜಿಲ್ಲೆಗೆ ಮಳೆ ಇದೆಯೇ?

ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Weather forecast) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ. ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ:…

Spread positive news
Read More

ಯಶಸ್ವಿನಿ ಯೋಜನೆ ಹಾಗೂ ನೋಂದಣಿ, ನವೀಕರಣಕ್ಕೆ ಮಾರ್ಚ್ 31 ಕೊನೆ ದಿನ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸಲು ಮಾರ್ಚ್ 31 ಕೊನೆಯ ದಿನವಾಗಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ…

Spread positive news
Read More

ಕೆವೈಸಿ ಎಂದರೇನು? ಕೆವೈಸಿ ಇಂದ ರೈತರಿಗೆ ಲಾಭವೇನು?

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಎಲ್ಲಾ ರೈತರು ಈ ಮಾಹಿತಿ ತಿಳಿಯಬೇಕು. ಇದರಿಂದ ರೈತರು ತಮ್ಮ ಆನ್ಲೈನ್ ಸೇವೆಗಳನ್ನು ಪಡೆಯಲು ಸುಲಭ ಆಗುತ್ತದೆ. ಬನ್ನಿ ಆ ಹೊಸ ವಿಷಯವನ್ನು ಚರ್ಚಿಸೋಣ. ಹೌದು ರೈತರೇ ನಾವು ಕೆವೈಸಿ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಏನಿದು ಕೆವೈಸಿ? ಕೆವೈಸಿ ಉಪಯೋಗ ಏನು? ರೈತರಿಗೆ ಕೆವೈಸಿ ಇಂದು ಆಗುವ ಲಾಭವೇನು? ಎಲ್ಲವನ್ನೂ ತಿಳಿಯೋಣ. KYC ಎಂದರೆ ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳುವುದು ಇದು ಸಂಸ್ಥೆಯೊಂದು ಗ್ರಾಹಕರ ದೃಢೀಕರಣವನ್ನು…

Spread positive news
Read More