ಮಾಸಿಕ ಪಿಂಚಣಿ ಯೋಜನೆಯ ಹಣದಲ್ಲಿ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ.

ಪ್ರೀಯ ಕಾರ್ಮಿಕರೇ ಸರ್ಕಾರವು ರೈತ ಕಾರ್ಮಿಕರಿಗೆ ಮತ್ತೋಂದು ಸಹಾಯ ಮಾಡಲು ಮುಂದಾಗಿದ್ದು ಕಾರ್ಮಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ. ಈಗಾಗಲೇ ಹಲವಾರು ಕಾರ್ಮಿಕರು ಪಿಂಚಣಿ ಯೋಜನೆ ಪಡೆಯಲು ಅರ್ಹರಾಗಿದ್ದು, ಅದರಲ್ಲಿ ಸ್ವಲ್ಪ ಬದಲಾವಣೆ ಮಾಡಲು ಸರ್ಕಾರವು ನಿರ್ಧರಿಸಿದೆ. ಮುಖ್ಯವಾಗಿ ಹೇಳಬೇಕೆಂದರೆ ಪಿಂಚಣಿ (ತಿದ್ದುಪಡಿ) ಯೋಜನೆ -2014 ಅನ್ನು ಶುಕ್ರವಾರ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅದರಲ್ಲಿ ವಿಶೇಷವಾಗಿ ಈ ಯೋಜನೆಗೆ ಸೇರಲು ಗರಿಷ್ಠ 15,000 ರೂ. ಮಾಸಿಕ ವೇತನದ ಮಿತಿಯನ್ನು ರದ್ದು ಮಾಡಿದೆ. ಮಾಸಿಕ ಪಿಂಚಣಿ ಯೋಜನೆ ಪಡೆಯಲು ಮಾಸಿಕ…

Spread positive news
Read More

ಉಚಿತ ಗ್ಯಾಸ್ ಪಡೆಯಲು ಕೆವೈಸಿ ಮಾಡಿಸಲು ಡಿಸೆಂಬರ್ 31 ಕೊನೆಯ ದಿನಾಂಕ ಕೂಡಲೇ ಕೆವೈಸಿ ಮಾಡಿಸಿಕೊಳ್ಳಿ.

ಪ್ರೀಯ ಸಾರ್ವಜನಿಕರೇ ನಿಮಗೊಂದು ಉಪಯೋಗದ ಮಾಹಿತಿ. ಕೂಡಲೇ ಇಲ್ಲಿರುವ ಮಾಹಿತಿ ಓದಿ ಸೌಲಭ್ಯ ಪಡೆಯಿರಿ. ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕ ಅಥವಾ ಕಾರ್ಡ್ ಮೂರನ್ನು ತೆಗೆದುಕೊಂಡು ತಮ್ಮ ಗ್ಯಾಸ್ ನೀಡಿರುವ ಏಜೆನ್ಸಿ ಬಳಿ ಹೋಗಿ KYC ಮಾಡಿಸಬೇಕು. ಡಿಸೆಂಬರ್ 31ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಕಡ್ಡಾಯ. ಇಲ್ಲವಾದಲ್ಲಿ ಸಿಲಿಂಡರ್ ದರ ಕಮರ್ಷಿಯಲ್ ಆಗಿ ಬದಲಾಗಿ 1400 ರೂ ಆಗಲಿದೆ ಎಂಬ ಸುದ್ದಿ…

Spread positive news
Read More

ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ 7 ದಿನ ಬಾಕಿ.

ಸಾರ್ವಜನಿಕರೇ ಈಗಾಗಲೇ ಹಲವಾರು ಸರ್ಕಾರಿ ಯೋಜನೆ ಹಾಗೂ ಬ್ಯಾಂಕ್ ವ್ಯವಹಾರ ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು, ಮತ್ತು ಜನರಿಗೆ ಬೇಕಾಗುವ ಪ್ರತಿಯೊಂದು ಸೌಲಭ್ಯಗಳ ಸವಲತ್ತು ಹಾಗೂ ದೇಶದಲ್ಲಿ ಗುರುತಿಸಿಕೊಳ್ಳುವ ಸಲುವಾಗಿ ಸರ್ಕಾರವು ಆಧಾರ್ ಕಾರ್ಡ್ ನಂಬರ್ ಎಂಬುದನ್ನು ಪ್ರತಿಯೊಂದು ಸಾರ್ವಜನಿಕರ ಗುರುತಿನ ಸಂಖ್ಯೆ ಆಗಿದೆ. ಕೃಷಿ ಸೌಲಭ್ಯ ಹಾಗೂ ಕೃಷಿಗೆ ಸಂಬಂಧಿಸಿದ ಕೆಲಸಗಳು, ಯೋಜನೆ ಪಡೆಯಲು ಆಧಾರ್ ಕಾರ್ಡ್ ಬಹು ಮುಖ್ಯ ಪಾತ್ರ ವಹಿಸುತ್ತದೆ. ಅದೇ ರೀತಿ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಲಿಂಕ್ ಇದ್ದರೆ ಮಾತ್ರ…

Spread positive news
Read More

ಹೊಸ ರೇಷನ್ ಕಾರ್ಡ್ ಹಾಗೂ ಹೆಸರು ಸೇರ್ಪಡೆಗೆ ಮತ್ತೊಮ್ಮೆ ಅವಕಾಶ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾದ ಸರ್ಕಾರ. ಇನ್ನೂ ಮುಂದೆ ಹೊಸ ಬಿಪಿಎಲ್ ಕಾರ್ಡ್.

ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು ಹಣ ನೀಡಲು ಮುಂದಾಗಿದೆ. ಅದೇ ರೀತಿ ನಿರಂತರವಾಗಿ ರೇಷನ್ ಪಡೆಯದೇ ಇದ್ದರೆ ಅಂತಹವರಿಗೆ ರೇಷನ್ ಬಂದ್ ಮಾಡುವ…

Spread positive news
Read More

ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ? ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ….

Spread positive news
Read More

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ

ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ. ರಾಜ್ಯದಲ್ಲಿನ ಆರ್ಥಿಕವಾಗಿ ಹಿಂದುಳಿದಂತ ಜನರು ಮುಖ್ಯಮಂತ್ರಿ…

Spread positive news
Read More

ಗಮನಿಸಿ : ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆಯ ಹಣ ಬರಲ್ಲಾ | scheme cancelled

ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು.ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು. ಆಗಸ್ಟ್ 30 ರಿಂದ ಮಹಿಳೆಯರ ಖಾತೆಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗುತ್ತದೆ. ಆದರೆ ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯ 2000 ಹಣ ಪಡೆಯುವ ಭಾಗ್ಯ ಇಲ್ಲ. ಈಗ ಹೌದು. ಸರ್ಕಾರಕ್ಕೆ ಹೊಣೆ ಆಗಬಾರದು ಎಂದು ಕಾರಣಕ್ಕಾಗಿ BPL ಕಾರ್ಡ್ ಹೊಂದಿರುವ…

Spread positive news
Read More

ರೈತರಿಗಾಗಿ ಟ್ರ್ಯಾಕ್ಟರ್ ಟ್ರಾಲಿ ಖರೀದಿಗೆ ಸರ್ಕಾರದಿಂದ ಅರ್ಜಿ ಆಹ್ವಾನ!

ಟ್ರ್ಯಾಕ್ಟರ್ ಟ್ರಾಲಿ ಅನುದಾನ ಯೋಜನೆ ಟ್ರಾಕ್ಟರ್ ಟ್ರಾಲಿ ಖರೀದಿಗೆ 90% ಸಬ್ಸಿಡಿ “ಟ್ರಾಕ್ಟರ್ ಟ್ರಾಲಿ ಅನುದಾನ ಯೋಜನೆ” ಪ್ರಧಾನಿ ನರೇಂದ್ರ ಮೋದಿ ರೈತರಿಗಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಿದ್ದಾರೆ. PM ಮಾಡೆಲ್ ಟ್ರಾಕ್ಟರ್ ಟ್ರಾಲಿ 2023 ಯೋಜನೆಯಡಿಯಲ್ಲಿ, ರೈತರು ಭಾರತದ ರಾಜ್ಯದಲ್ಲಿ ಸಬ್ಸಿಡಿ ಹೊಂದಿರುವ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಅರ್ಜಿ ಸಲ್ಲಿಸಬಹುದು.PM ಕಿಸಾನ್ ಟ್ರ್ಯಾಕ್ಟರ್ ಟ್ರಾಲಿ ಯೋಜನೆಯಡಿ, ರೈತರು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಪ್ರಯೋಜನಗಳನ್ನು ಪಡೆಯುತ್ತಾರೆ. ಪಿಎಂ ಕಿಸಾನ್ ಟ್ರ್ಯಾಕರ್ ಟ್ರಾಲಿ ಸ್ಕೀಮ್ ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ ಕೆಲವು ರಾಜ್ಯಗಳ…

Spread positive news
Read More

WhatsApನಲ್ಲೇ ನಿಮ್ಮ ಆಧಾರ್, ಪ್ಯಾನ್ ಕಾರ್ಡ್ ಡೌನ್ ಲೋಡ್ ಮಾಡಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಕೆಲವು ವರ್ಷಗಳ ಹಿಂದೆ ಡಿಜಿಲಾಕರ್ ಸೇವೆಯನ್ನು ಪ್ರಾರಂಭಿಸಿತು. ಡಿಜಿಲಾಕರ್ ಚಾಲನಾ ಪರವಾನಗಿ, ವಾಹನ ನೋಂದಣಿ (Driving License, Vehicle Registration ) ಮತ್ತು ಅಂಕಪಟ್ಟಿಯಂತಹ ದೃಢೀಕರಿಸಿದ ದಾಖಲೆಗಳು / ಪ್ರಮಾಣಪತ್ರಗಳಿಗೆ ಮೂಲ ವಿತರಕರಿಂದ ಡಿಜಿಟಲ್ ಸ್ವರೂಪದಲ್ಲಿ ಪ್ರವೇಶವನ್ನು ಒದಗಿಸುತ್ತದೆ. ಆಧಾರ್ ಹೊಂದಿರುವವರಿಗಾಗಿ ಮೀಸಲಾದ ಡಿಜಿಲಾಕರ್ ವೆಬ್ಸೈಟ್ ಮತ್ತು ಅಪ್ಲಿಕೇಶನ್ ಇದೆ, ಅದರ ಸೇವೆಗಳು ವಾಟ್ಸಾಪ್ನಲ್ಲಿ ಸಹ ಲಭ್ಯವಿದೆ. ಮೈಗೋವ್ ಹೆಲ್ಪ್ ಡೆಸ್ಕ್ (MyGov Helpdesk WhatsApp ) ವಾಟ್ಸಾಪ್ ಚಾಟ್ಬಾಟ್…

Spread positive news
Read More