ಸೆಣಬಿನ ಕೃಷಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್! ಈ ಕೃಷಿ ಮಾಡಿದ್ರೆ ಲಕ್ಷ ಲಕ್ಷ ಆದಾಯ

ಸೆಣಬಿನಿಂದ ಹೆಚ್ಚಿನ ಲಾಭ ಗ್ಯಾರಂಟಿ? ಸಾಮಾನ್ಯವಾಗಿ, ಹೆಚ್ಚಿನ ವ್ಯವಹಾರಗಳಲ್ಲಿ ಲಾಭವು ಶೇಕಡಾ 10-20 ರಷ್ಟಿರುತ್ತದೆ. ಹೆಚ್ಚಿನ ಲಾಭ ಗಳಿಸಲು ಬಯಸುವವರಿಗೆ ಕೃಷಿ ವ್ಯವಹಾರಗಳು ಅತ್ಯುತ್ತಮ ಆಯ್ಕೆಯಾಗಿದೆ. ವಿಶೇಷವಾಗಿ ನೀವು ಒಂದೇ ಬೆಳೆ ಬೆಳೆದರೆ, ನೀವು ಸುಲಭವಾಗಿ ಶೇಕಡಾ 60 ಕ್ಕಿಂತ ಹೆಚ್ಚು ಲಾಭ ಗಳಿಸಬಹುದು. ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಪರಿಸರಕ್ಕೆ ಹಲವು ಪ್ರಯೋಜನಗಳನ್ನು ಒದಗಿಸುವ ಆ ಬೆಳೆಯ ಹೆಸರು ಸೆಣಬಿನ. ಇದರ ಕೃಷಿಯಿಂದ ಉತ್ತಮ ಲಾಭ ಗಳಿಸಬಹುದು ಎಂದು ತಜ್ಞರು ಹೇಳುತ್ತಾರೆ. ಸೆಣಬು ಬೆಳೆಯುವ ಪ್ರಮುಖ…

Spread positive news
Read More

ರಾಜ್ಯದೆಲ್ಲೆಡೆ ಹರಡಿದ ಹಕ್ಕಿಜ್ವರ ಇಲ್ಲಿದೆ ಮುಂಜಾಗ್ರತಾ ಕ್ರಮಗಳು.

ಪ್ರೀಯ ರೈತರೇ ಇವತ್ತು ನಾವು ರಾಜ್ಯದಲ್ಲಿ ಸುದ್ದಿಯಾಗಿರುವ ಹಕ್ಕಿ ಜ್ವರ ಬಗ್ಗೆ ಮಾಹಿತಿ ತಿಳಿಯೋಣ.ಹಕ್ಕಿ ಜ್ವರ’ದಿಂದಲೇ ಕಪ್ಪಗಲ್ಲು ಕೋಳಿ ಫಾರಂನಲ್ಲಿ ಈ ಪ್ರಮಾಣದ ಕೋಳಿಗಳು ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬೆನ್ನಲ್ಲೆ ಜನರಲ್ಲಿ ಆತಂಕ ಎದುರಾಗಿದೆ. ಕೋಳಿ ಮಾಂಸ, ಮೊಟ್ಟೆ ತಿಂದ್ರೆ ಸೋಂಕು ಬರುತ್ತಾ ಎಂಬ ಪ್ರಶ್ನೆ ಕಾಡುತ್ತಿದೆ. ಕೆಲವರು ಭಯದಲ್ಲಿ ಕೋಳಿ ಮಾಂಸ, ಮೊಟ್ಟೆಯಿಂದ ದೂರ ಉಳಿದಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ವರದಿಯಾಗಿದೆ….

Spread positive news
Read More

2024ರ ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳ ಡೈರೆಕ್ಟ್ ಲಿಂಕ್!

2023-24 ನೇ ಸಾಲಿನ ಬೆಳೆ ಹಾನಿಯಾದ ರೈತರಿಗೆ ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು ಮಳೆಯ‌ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಭರವಸೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,”ರಾಜ್ಯದಾದ್ಯಂತ ಕೃಷಿ ಬೆಳೆ 78676ಹೆಕ್ಟೇರ್ ಹಾನಿಯಾಗಿದೆ, ತೋಟಗಾರಿಕೆ ಬೆಳೆ 2294 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆ ನಷ್ಟ ಪರಿಹಾರವನ್ನು ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ…

Spread positive news
Read More

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ವಿಮಾ) ನೋಂದಣಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ…

Spread positive news
Read More

ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಚಾಲನೆ: ಯಾರಿಗೆಲ್ಲ ಪ್ರಯೋಜನ?

21ರಿಂದ 24ರ ವಯಸ್ಸಿನ ಯುವಕ-ಯುವತಿಯರಿಗೆ ಕೇಂದ್ರದಿಂದ ಗುಡ್ ನ್ಯೂಸ್! ಪ್ರತೀ ತಿಂಗಳು 5 ಸಾವಿರ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ? ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ಸುಮಾರು 1 ಕೋಟಿ ಯುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಎಂ ಇಂಟರ್ನ್‌ಶಿಪ್ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆ ಮೂಲಕ ಯುವ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಲು ಸಿದ್ದತೆ ಮಾಡಿಕೊಂಡಿದೆ.: ನವೆಂಬರ್ 27ರೊಳಗೆ ಅಂತಿಮ ಆಯ್ಕೆಯನ್ನು ಮಾಡಿದ ಬಳಿಕ ಡಿಸೆಂಬರ್ನಿಂದ 12 ತಿಂಗಳವರೆಗೆ ಇಂಟರ್ನ್‌ಶಿಪ್ ನಡೆಯಲಿದೆ. ಪ್ರಧಾನ ಮಂತ್ರಿ…

Spread positive news
Read More

ತಂದೆ ಇಲ್ಲದ ಮಕ್ಕಳಿಗೆ 24 ಸಾವಿರ ರೂಪಾಯಿ ಯೋಜನೆ ಸುಳ್ಳು.

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಈಗಾಗಲೇ ಬಹಳಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಈಗ ಒಂದು ಮುಖ್ಯವಾದ ವಿಷಯ ಎಂದರೆ ತಂದೆಯಿಲ್ಲದ ಮಗುವಿಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್ ಶಿಪ್ ನೀಡಲಾಗುತ್ತದೆ ಎಂಬ ಸುದ್ದಿಯೊಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಗೊಂದಲದ ಜತೆ ಅರ್ಜಿ ಹಿಡಿದು ಅಲೆಯುತ್ತಿದ್ದಾರೆ. ಈ ಸಂದೇಶ ಕಿಡಿಗೇಡಿ ಮಧ್ಯವರ್ತಿಗಳಿಗೆ ಸುಗ್ಗಿಯಂತಾಗಿದ್ದು, ಕೆಲಸ ಮಾಡಿಕೊಡುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡುವ ಪ್ರಕರಣ ಕೂಡ…

Spread positive news
Read More

ಉಚಿತ ಹೋಲಿಗೆ ಯಂತ್ರ ಯೋಜನೆ ಅರ್ಜಿ ಆಹ್ವಾನ ಲಿಂಕ್.

ಸಾರ್ವಜನಿಕರಿಗೆ ಗುಡ್ ನ್ಯೂಸ್! ಸರ್ಕಾರವು ರೈತ ಮಹಿಳೆಯರಿಗೆ ಮತ್ತೋಂದು ಹೊಸ ಯೋಜನೆ ಶುರು ಮಾಡಿದೆ ಅದೇ ರೀತಿ ರೈತರು ಸಹ ಇಂತಹ ‌ಹಲವಾರು ಯೋಜನೆ ಲಾಭ ಪಡೆಯುವುದು ಬಹಳ ಮುಖ್ಯ ಆಗಿದೆ. ನಂತರ ಮಹಿಳೆಯರು ಇಂತಹ ಯೋಜನೆಗಳಿಂದ ವಂಚಿತ ಆಗದಂತೆ ರೈತರು ತಮ್ಮ ಹತ್ತಿರದ ಪಂಚಾಯಿತಿ, ಕೃಷಿ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಈ ತರಹದ ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಯೋಜನೆ ಅರ್ಜಿ ಸಲ್ಲಿಸಿ ಲಾಭ ಪಡೆಯಬೇಕು. ಅದೇ ರೀತಿ ಕೂಡಲೇ ಎಲ್ಲ…

Spread positive news
Read More

ಯಜಮಾನಿಯರೇ ಇನ್ಮುಂದೆ ಪ್ರತಿ ತಿಂಗಳು ಈ ದಿನಾಂಕದೊಳಗೆ ಗೃಹಲಕ್ಷ್ಮಿ ಹಣ ಜಮಾ.

ಪ್ರೀಯ ಸಾರ್ವಜನಿಕರಿಗೆ ಗುಡ್ ನ್ಯೂಸ್ ತಂದಿದ್ದೇವೆ ಏನೆಂದರೆ 2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್…

Spread positive news
Read More

BPL Card ನಿರೀಕ್ಷೆಯಲ್ಲಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಹೊಸ ಕಾರ್ಡ್

ಇಂದು ವಿಧಾನಸೌಧದ (vidhana soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (cm siddaramaiah) ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ (poor people) ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಸೂಚನೆ ನೀಡಿದ್ದಾರೆ. ಇದೇ ವೇಳೆ ಬಿಪಿಎಲ್ ಕಾರ್ಡ್ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ….

Spread positive news
Read More

ಜನನ ಮರಣ ಪ್ರಮಾಣ ಪತ್ರ ಈಗ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಲಭ್ಯ

ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಜನನ,…

Spread positive news
Read More