ವಿದ್ಯಾರ್ಥಿಗಳಿಗೆ 50 ಸಾವಿರ ವಿದ್ಯಾರ್ಥಿವೇತನ ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ಪ್ರೀಯ ರೈತರೇ ನಿಮ್ಮ ಮಕ್ಕಳಿಗೆ ಗುಡ್ ನ್ಯೂಸ್! ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ, ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು…

Spread positive news
Read More

ಈ ಬಾರಿ ಗೃಹ ಲಕ್ಷ್ಮಿ ಹಣ 6000 ಜಮೆ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ ನೇರವಾಗಿ 3 ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ ಒಮ್ಮೆ 3 ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯು ಮಧ್ಯೆದಲ್ಲಿ 3 ತಿಂಗಳ ಹಣ ಹಾಕಿದ್ದಿಲ್ಲ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…

Spread positive news
Read More

ಈ ಶ್ರಮ ಕಾರ್ಡ್ ನಿಂದ ರೈತರಿಗೆ ದೊರೆಯುವ ಯೋಜನೆಗಳ ಪಟ್ಟಿ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಕಡೆಯಿಂದ ಈ ಶ್ರಮ ಕಾರ್ಡ್ ಬಗ್ಗೆ ಹಾಗೂ ಈ ಶ್ರಮ ಕಾರ್ಡ್ ಇರುವುದರಿಂದ ರೈತರಿಗೆ ದೊರೆಯುವ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಯಾವ ಯಾವ ರೈತರಿಗೆ ಯಾವ ಯೋಜನೆ ಲಭ್ಯವಾಗುತ್ತದೆ ಹಾಗೂ ರೈತರಿಗೆ ಸಿಗುವ ಸಂಪೂರ್ಣ ಸಬ್ಸಿಡಿ ಯೋಜನೆಗಳ ಪಟ್ಟಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೇ? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂದು ತಿಳಿಯೋಣ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆ(PM shram yojana) –…

Spread positive news
Read More

ಕೇಂದ್ರ ಬಜೆಟ್ ಕೃಷಿಗೆ ಮತ್ತು ರೈತರಿಗೆ ಏನು ಲಾಭ?

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ಕೃಷಿ ಬೆಳವಣಿಗೆಯನ್ನು ಉತ್ತೇಜಿಸುವುದು ಮತ್ತು ಗ್ರಾಮೀಣ ಸಮೃದ್ಧಿಯನ್ನು ನಿರ್ಮಿಸುವುದು. ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ – 100…

Spread positive news
Read More

ಅಣಬೆ ಕೃಷಿ ಮಾಡಿ ತಿಂಗಳಿಗೆ 50 ರಿಂದ 60 ಸಾವಿರ ಸಂಪಾದನೆ ಮಾಡುತ್ತಿರುವ ಮಹಿಳೆ.

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಉದ್ಯೋಗದ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಹೌದು ನಾವು ಒಬ್ಬ ರೈತ ಮಹಿಳೆಯ ಸಾಧನೆಯ ಬಗ್ಗೆ ಚರ್ಚೆ ಮಾಡೋಣ. ತೂಮಕುರು ಜಿಲ್ಲೆಯ ಮಹಿಳೆ ಅಣಬೆ ಬೇಸಾಯ ಮಾಡಿ ತಿಂಗಳಿಗೆ 50 ರಿಂದ 60 ಸಾವಿರ ಹಣ ಸಂಪಾದನೆ ಮಾಡುತ್ತಿರುವ ಬಗ್ಗೆ ಕೂತೂಹಲ ಮೂಡಿದೆ. ತುಮಕೂರು ಗಂಗಮ್ಮ ಅವರು ಯಾವ ಯಾವ ಪದ್ದತಿ ಬಳಸಿ ಹಾಗೂ ಈ ಬೇಸಾಯ ಮಾಡಲು ಬಳಸುವ ತಂತ್ರಜ್ಞಾನ ಹಾಗೂ ಕೆಲಸದ ಬಗ್ಗೆ ಚರ್ಚೆ ಮಾಡೋಣ….

Spread positive news
Read More

ಯೂರಿಯಾ ಗೊಬ್ಬರದಲ್ಲಿ ರೈತರಿಗೆ ಮೋಸ.

ಪ್ರೀಯ ರೈತರೇ ಇವತ್ತು ಇಲ್ಲಿ ನಾವು ಒಂದು ರೈತರಿಗೆ ಅನ್ಯಾಯವಾಗುತ್ತಿರುವ ಅಂಶದ ಬಗ್ಗೆ ಚರ್ಚೆ ಮಾಡೋಣ. ಏನೆಂದರೆ ಈಗಾಗಲೇ ಕೇಂದ್ರ ಸರ್ಕಾರದ ಕಡೆಯಿಂದ ರೈತರಿಗೆ ಯೂರಿಯಾ ಗೊಬ್ಬರ ಸಬ್ಸಿಡಿ ರೂಪದಲ್ಲಿ ಕಡಿಮೆ ಹಣದಲ್ಲಿ ರೈತರಿಗೆ ದೊರೆಯುತ್ತಿದೆ. ಆದರೆ ಅದೇ ಯೂರಿಯಾ ಗೊಬ್ಬರ ರೈತರಿಗೆ ದೊರೆಯದೆ ಬೇರೆ ಕಡೆ ಕಳ್ಳ ಸಾಗಣೆ ನಡೆಯುತ್ತಿದೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯೋಣ ಬನ್ನಿ. ಹೌದು ರಾಜ್ಯದಲ್ಲಿ ‘ಯೂರಿಯಾ ಮಾಫಿಯಾ’ ಎಗ್ಗಿಲ್ಲದೆ ಸಾಗಿದ್ದು, ರೈತರ ಪಾಲಿನ ಸಬ್ಸಿಡಿ ದರದ ಯೂರಿಯಾ ಗೊಬ್ಬರವು…

Spread positive news
Read More

ರೈತರ FID ಪಡೆಯುವ ಡೈರೆಕ್ಟ್ ಲಿಂಕ್.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರದ ಕಡೆಯಿಂದ ಮಹತ್ವದ ಆದೇಶ ಹೊರ ಬರುತ್ತಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ. ಮಂಜೂರಾದ ಜಮೀನುಗಳ…

Spread positive news
Read More

ಕುರಿ/ಮೇಕೆಗಳ ರೋಗಗಳು ಮತ್ತು ಅವುಗಳ ನಿಯಂತ್ರಣ.

ಕುರಿ / ಮೇಕೆಗಳಲ್ಲಿ ಕಂಡು ಬರುವ ರೋಗಗಳು ಮತ್ತು ನಿಯಂತ್ರಣ 1. ನೀಲಿ ನಾಲಗೆ ರೋಗ ಕುರಿಗಳಲ್ಲಿ ನೀಲಿ ನಾಲಗೆ ರೋಗವು ರಿಯೋವೈರಸ್ ಎಂಬ ವಿಷಾಣುವಿನಿಂದ ಬರುತ್ತದೆ ನೂಣಗಳ ಮೂಲಕ ರೋಗಾಣು ಪ್ರಾಣಿಗಳ ದೇಹವನ್ನು ಸೇರುತ್ತದೆ. ನಮ್ಮ ದೇಶದಲ್ಲಿ 18 ವಿವಿಧ ಬಗೆಯ ರೋಗಾಣು ಪ್ರಭೇಧಗಳು ಇದ್ದು, ಕರ್ನಾಟಕದಲ್ಲಿ ನಾಲ್ಕು ಬಗೆಯ ಪ್ರಭೇಧಗಳು ಇವೆ. ಈ ಕಾಯಿಲೆಯು ಅಂಟುಜಾಡ್ಯವಾಗಿದ್ದು ಕುರಿಗಳಲ್ಲಿ ಕಂಡುಬರುತ್ತದೆ. ಈ ರೋಗದ ಲಕ್ಷಣಗಳು – • ಈ ರೋಗ ತಗುಲಿದ ಕುರಿಗಳು/ಮೇಕೆಗಳು ಮೇಯುವುದಿಲ್ಲ. •…

Spread positive news
Read More

ಪಿಎಂ ಕಿಸಾನ್ ರೈತರ ಐಡಿ ಕಡ್ಡಾಯ. ಕೂಡಲೇ ಐಡಿ ನಂಬರ್ ಪಡೆದುಕೊಳ್ಳಿ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಗೆ ಹೊಸದಾಗಿ ಸೇರುವವರು, ಫಲಾನುಭವಿಯಾಗಲು ಬಯಸುವವರು ‘ಕೃಷಿಕರ ಗುರುತಿನ ಚೀಟಿ’ ಹೊಂದುವುದು ಕಡ್ಡಾಯವಾಗಿದೆ. ಈ ಬಗ್ಗೆ ಕೇಂದ್ರ ಕೃಷಿ ಮತ್ತು ರೈತರ ಕ್ಷೇಮಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಪಿಎಂ-ಕಿಸಾನ್ ರೈತರ ವಿಶಿಷ್ಟ ಗುರುತಿನ ಚೀಟಿಗಳು ಅರ್ಜಿದಾರರು ಕೃಷಿ ಭೂಮಿ ಹೊಂದಿದ್ದಾರೆ ಎಂಬುದನ್ನು ರೈತರ ಗುರು ತಿನ ಚೀಟಿ ದೃಢಪಡಿಸುತ್ತದೆ. ಆದ ಕಾರಣ, ಹೊಸದಾಗಿ ಅರ್ಜಿ ಸಲ್ಲಿಸುವವರು ಕೃಷಿಕರ ಗುರುತಿನ ಚೀಟಿ ಹೊಂದಬೇಕಿದೆ. ಗುರುತಿನ ಚೀಟಿ ಇದ್ದಲ್ಲಿ ನೋಂದಣಿ ಪ್ರಕ್ರಿಯೆ ಸುಲಭ. ಹಾಗಾಗಿ,…

Spread positive news
Read More

ರೈತರಿಗೆ ತೊಂದರೆಯಾದಾಗ ಸಹಾಯವಾಣಿ ಸಂಖ್ಯೆಗಳ ಲಿಸ್ಟ್.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ಪಶುಪಾಲನಾ ಇಲಾಖೆಯ ವತಿಯಿಂದ ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು. ರೈತರಿಗೆ 24*7 ಸಹಾಯವಾಣಿ ಇದೆಯೇ? ಬನ್ನಿ ಯಾವ ಯಾವ ಸಹಾಯವಾಣಿ ರೈತರ ಪರವಾಗಿ ಇದೆ ಎಂದು…

Spread positive news
Read More