ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಚಾಲನೆ: ಯಾರಿಗೆಲ್ಲ ಪ್ರಯೋಜನ?

21ರಿಂದ 24ರ ವಯಸ್ಸಿನ ಯುವಕ-ಯುವತಿಯರಿಗೆ ಕೇಂದ್ರದಿಂದ ಗುಡ್ ನ್ಯೂಸ್! ಪ್ರತೀ ತಿಂಗಳು 5 ಸಾವಿರ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ? ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ಸುಮಾರು 1 ಕೋಟಿ ಯುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಎಂ ಇಂಟರ್ನ್‌ಶಿಪ್ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆ ಮೂಲಕ ಯುವ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಲು ಸಿದ್ದತೆ ಮಾಡಿಕೊಂಡಿದೆ.: ನವೆಂಬರ್ 27ರೊಳಗೆ ಅಂತಿಮ ಆಯ್ಕೆಯನ್ನು ಮಾಡಿದ ಬಳಿಕ ಡಿಸೆಂಬರ್ನಿಂದ 12 ತಿಂಗಳವರೆಗೆ ಇಂಟರ್ನ್‌ಶಿಪ್ ನಡೆಯಲಿದೆ. ಪ್ರಧಾನ ಮಂತ್ರಿ…

Spread positive news
Read More

ಹಿಂಗಾರಿ ಬಿತ್ತನೆ ಬೀಜ ಬೆಲೆ ಇಳಿಕೆ ಮಾಡಿದ ಸರ್ಕಾರ.

ಪ್ರೀಯ ರೈತರೇ ಸರ್ಕಾರವು ಹಾಗೂ ಇನ್ನೀತರ ಖಾಸಗಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು ರೈತರ ನೆರವಿಗೆ ಸದಾ ನಿಂತಿವೆ. ಅದೇ ರೀತಿ ರೈತರು ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆದಿದ್ದು ಮಳೆಯು ಸಹ ವಾಡಿಕೆಗಿಂತ ಚೆನ್ನಾಗಿ ಆಗಿದೆ. ಹಾಗೂ ಹಿಂಗಾರು ಮಳೆ ಸಹ ಚೆನ್ನಾಗಿ ಆಗುವ ನಿರೀಕ್ಷೆಯಿದೆ. ರೈತರು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖುಷಿಯಲ್ಲಿದ್ದಾರೆ. ರಾಜ್ಯ ಸರಕಾರವು ಹಿಂಗಾರು ಹಂಗಾಮಿಗೆ ಪ್ರಮುಖ ಬಿತ್ತನೆ ಬೀಜಗಳ ಬೆಲೆ ಇಳಿಕೆ ಮಾಡಿದೆ. ಪ್ರತಿ ಗಗನ ಮುಖಿಯಾಗಿರುತ್ತಿದ್ದ ಬಿತ್ತನೆ ಬೀಜಗಳ…

Spread positive news
Read More

ಸರ್ಕಾರದಿಂದ ಬೀಜ ವಿತರಣೆ.

ಪ್ರೀಯ ರೈತರೇ ಸರ್ಕಾರವು ಹಾಗೂ ಇನ್ನೀತರ ಖಾಸಗಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು ರೈತರ ನೆರವಿಗೆ ಸದಾ ನಿಂತಿವೆ. ಅದೇ ರೀತಿ ರೈತರು ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆದಿದ್ದು ಮಳೆಯು ಸಹ ವಾಡಿಕೆಗಿಂತ ಚೆನ್ನಾಗಿ ಆಗಿದೆ. ಹಾಗೂ ಹಿಂಗಾರು ಮಳೆ ಸಹ ಚೆನ್ನಾಗಿ ಆಗುವ ನಿರೀಕ್ಷೆಯಿದೆ. ರೈತರು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖುಷಿಯಲ್ಲಿದ್ದಾರೆ. ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹಾಗೂ ಮುಂಗಾರು ಉತ್ಪನ್ನಗಳು ಸಹ ಬಹಳಷ್ಟು ಬಂದಿದೆ. ಅದೇ ರೀತಿ ರೈತರು ಸಹ ಇನ್ನೂ…

Spread positive news
Read More

ಪಿಎಂ ಕಿಸಾನ್ 2000 ರೂಪಾಯಿ ಹಣ ಬಿಡುಗಡೆಯ ದಿನಾಂಕ ಪ್ರಕಟ.

PM KISAN: ಪಿ.ಎಂ ಕಿಸಾನ್ ₹2000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ! ಅಪ್ಡೇಟ್(e-kyc) ಮಾಡದಿದ್ದರೆ ಪಿ.ಎಂ ಕಿಸಾನ್ ಹಣ ಬರಲ್ಲ! ಕೇಂದ್ರ ಬಿಜೆಪಿ ಸರ್ಕಾರವು ಪರಿಚಯಿಸಿರುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಪಿ.ಎಂ ಕಿಸಾನ್‌ (ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ)ನ 18ನೇ ಕಂತಿನ ಹಣಕ್ಕಾಗಿ ಜನ ಕಾಯುತ್ತಿದ್ದಾರೆ. ಆದರೆ, ಈ ಒಂದು ಅಪ್ಡೇಟ್‌ ಮಾಡಿಕೊಳ್ಳದೆ ಇದ್ದರೆ ನಿಮಗೆ ಪಿ.ಎಂ ಕಿಸಾನ್‌ ಕಂತಿನ ಹಣ ಮಿಸ್‌ ಆಗುವ ಸಾಧ್ಯತೆ ಇದೆ. ಕೇಂದ್ರ…

Spread positive news
Read More

ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ. 6 ಜಿಲ್ಲೆ ಯಲ್ಲೋ ಅಲರ್ಟ್

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ…

Spread positive news
Read More

ದ್ರಾಕ್ಷಿ ಬೆಳೆ ವಿಮೆ ಹಣ ಬಿಡುಗಡೆ. ಎಕರೆಗೆ ಎಷ್ಟು ಹಣ?

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಈಗಾಗಲೇ ಸರ್ಕಾರವು ಕೈಗೊಂಡಿರುವ ಬೆಳೆ ವಿಮೆ ಬಗ್ಗೆ ಮಾಹಿತಿ ಪಡೆಯೋಣ. ಹಾಗೂ ಸರ್ಕಾರವು ರೈತರಿಗೆ ಬೆಳೆವಿಮೆ ಎಷ್ಟು ಜಮೆ ಮಾಡಿದೆ ಹಾಗೂ ರೈತರಿಗೆ ಪ್ರತಿ ಎಕರೆ ದ್ರಾಕ್ಷಿಗೆ ಎಷ್ಟು ವಿಮೆ ಹಣ ಪಡೆದಿದ್ದಾರೆ ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ಸರ್ಕಾರವು ರೈತರಿಗೆ 2024 ರ ದ್ರಾಕ್ಷಿ ಬೆಳೆ ವಿಮೆ ಹಣ ರೈತರಿಗೆ ಜಮೆ ಆಗಿದ್ದು ರೈತರು ಖುಷಿಯಾಗಿದ್ದಾರೆ. ಹಾಗೂ ಕೆಲವು…

Spread positive news
Read More

(Pm kisan) ಪಿಎಂ ಕಿಸಾನ್ ಮುಂದಿನ ಕಂತು ಹಣ ಬೇಕಾದರೆ ಈ ಕೆಲಸ ಮಾಡಿ.

ರೈತ ಬಾಂಧವರಿಗೆ ವಿಶೇಷ ಸೂಚನೆ ಪಿ.ಎಂ.ಕಿಸಾನ್ ಯೋಜನೆಯ ಮುಂದಿನ ಕಂತುಗಳು ನಿಮಗೆ ಜಮೆ ಆಗಬೇಕಾದರೆ *e-KYC* ಮಾಡಿಸಿಕೊಳ್ಳುವುದು ಖಡ್ಡಾಯ. ಅದೇ ರೀತಿ ಈಗಾಗಲೇ ಹಣ ಯಾರಿಗೆ ಬಂದಿಲ್ಲ ಅವರು ಸಹ ಒಮ್ಮೆ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ನಿಮ್ಮ ಪಿಎಂ ಕಿಸಾನ್ ಆರ್ ಬಗ್ಗೆ ಮಾಹಿತಿ ತಿಳಿದು ಬೇಕಾಗುವ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಈ ಯೋಜನೆಯ ಲಾಭ ಪಡೆಯಿರಿ. ರೈತರೇ ಪಿಎಂ ಕಿಸಾನ್ ಕೇಂದ್ರ ಸರ್ಕಾರದ PM-KISAN Portal ನಲ್ಲಿ ಹಾಗೂ ಮೊಬೈಲ್ (https://pmkisan.gov.in)ಈ ಲಿಂಕ್…

Spread positive news
Read More

ತಂದೆ ಇಲ್ಲದ ಮಕ್ಕಳಿಗೆ 24 ಸಾವಿರ ರೂಪಾಯಿ ಯೋಜನೆ ಸುಳ್ಳು.

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಈಗಾಗಲೇ ಬಹಳಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಈಗ ಒಂದು ಮುಖ್ಯವಾದ ವಿಷಯ ಎಂದರೆ ತಂದೆಯಿಲ್ಲದ ಮಗುವಿಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್ ಶಿಪ್ ನೀಡಲಾಗುತ್ತದೆ ಎಂಬ ಸುದ್ದಿಯೊಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಗೊಂದಲದ ಜತೆ ಅರ್ಜಿ ಹಿಡಿದು ಅಲೆಯುತ್ತಿದ್ದಾರೆ. ಈ ಸಂದೇಶ ಕಿಡಿಗೇಡಿ ಮಧ್ಯವರ್ತಿಗಳಿಗೆ ಸುಗ್ಗಿಯಂತಾಗಿದ್ದು, ಕೆಲಸ ಮಾಡಿಕೊಡುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡುವ ಪ್ರಕರಣ ಕೂಡ…

Spread positive news
Read More

ಆಧಾರ್ ನಂಬರ್ ಹಾಕಿ ಮೋಬೈಲ್ ನಲ್ಲಿ ನಿಮ್ಮ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಿರಿ.

ರೈತರೇ ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ಹಾಗೂ ಬರ ಪರಿಹಾರ ಹಣ ಬರುವುದು ಡೌಟು ಎಂದು ಇಲಾಖೆ ತಿಳಿಸಿದೆ. ಏನಿದು ಭೂಮಿ ಪೋರ್ಟಲ್? ಹೌದು ಇದು ಒಂದು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಕಡೆಯಿಂದ ಬಿಡುಗಡೆ ಆದ ವೆಬ್ಸೈಟ್ ಇದೆ. ರೈತರು ಭೂಮಿ( Bhoomi) ಎಂದು ಗೂಗಲ್ ನಲ್ಲಿ…

Spread positive news
Read More

ಬೆಳೆವಿಮೆ ಅರ್ಜಿ ಸಲ್ಲಿಸಲು ಇರುವ ನಿಯಮಗಳ ಪಟ್ಟಿ.

ಬೆಳೆವಿಮೆ ಮಾಡಿಸಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಜಮೆ ಮಾಡುವ ಪ್ತಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಮುಂಗಾರು ಕೂಡ ಆರಂಭವಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಬೇಡಿಕೆ ಆಧಾರದಲ್ಲಿ ಪೂರೈಕೆಯಾಗಿದ್ದು ಎಲ್ಲೂ ಕೊರತೆಯಾಗದಂತೆ ಎಚ್ಚರ ವಹಿಸಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಎಂದು ತಿಳಿಸಲಾಯಿತು. ಬೆಳೆವಿಮೆ ಅರ್ಜಿ ಸಲ್ಲಿಸಲು ನಿಯಮಗಳೇನು? *…

Spread positive news
Read More