ಚಿನ್ನಕ್ಕಿಂತ ಹೆಚ್ಚು ಬೆಲೆಬಾಳುವ ಬೆಳೆ ಈಗ ನಿಮ್ಮ ಕೈಯಲ್ಲಿ.

ಚಿನ್ನಕ್ಕಿಂತ ಬೆಲ್ಲೆ ಬಾಳುವ ಭಾರತದ ಏಕೈಕ್ಕ ಬೆಳೆ ಯಾವುದು ಎಂದು ನಿಮಗೆ ಗೊತ್ತಿದೆಯಾ, ಇದನು ನಿಮ್ಮ ಜಮೀನಿನಲ್ಲಿ ನೆಟ್ಟರೆ ನೀವು ಕೋಟ್ಯಾದಿಪತಿ ಯಾಗುವುದು ಕಟ್ಟಿಟ್ಟ ಬುತ್ತಿ , ಇದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ…. ಪ್ರಿಯಾ ರೈತರೇ ಪ್ರಪಂಚದಲ್ಲಿ ಕೃಷಿ ಎಂದರೆ ಅನ್ನ ಕೊಡುವ ಬೆಳೆಎಷ್ಟೆಲ್ಲ , ಕೆಲ ಬೆಳೆಗಳು ನಮಗೆ ಕೋಟ್ಯಂತರ ಆದಾಯ ತರುವಂತಹ ಮೂಲವಾಗಿರುತವೆ, ಇಂತಹ ಬೆಳೆಗಳಲ್ಲಿ “ಕೋಕಾ” ಬೇಳೆ ಕೂಡ ಒಂದಾಗಿಡು ಈ ಬೇಳೆಯು ಪ್ರಪಂಚದ ಅತೀ ದುಬಾರಿ ಬೆಳೆಗಳಲ್ಲಿ ಈ ಬೆಳೆಯು…

Spread positive news
Read More

ಅ ಖರಾಬು ಮತ್ತು ಬ ಖರಾಬು ಜಮೀನು ಎಂದರೇನು ಇಲ್ಲಿ ನೋಡಿ

ಅ ಖರಾಬು ಮತ್ತು ಬ ಖರಾಬು: ಜಮೀನಿಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿ ರೈತರಿಗೆ ಗೊತ್ತಿರಬೇಕು. ಯಾವುದೇ ರೈತನಾಗಲಿ. ಅವರ ಜಮೀನು ಸುತ್ತಮುತ್ತ ಅಥವಾ ಪಕ್ಷದಲ್ಲಿ ಅ ಖರಾಬು ಜಮೀನು ಎಂದುರೇನು ಈ ಜಮೀನಿನಲ್ಲಿ ಉಳುಮೆ ಮಾಡಿ ಸಕ್ರಮಗೊಳಿಸುವುದು ಹೇಗೆ ಎಂಬುದರ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಜಮೀನಿನಲ್ಲಿ ಸಹ ಅ ಖರಾಬು ಮತ್ತು ಬ ಖರಾಬು ಜಮೀನು ಇದ್ದೆ ಇರುತ್ತದೆ. ಅ ಖರಾಬು ಜಮೀನು ಯಾವುದೆಂಬುದರ ಕುರಿತು ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ. ಸರ್ಕಾರ ವತಿಯಿಂದ ಸಾರ್ವಜನಿಕವಾಗಿ…

Spread positive news
Read More

PM kisan : ಶೀಘ್ರದಲ್ಲಿ ರೈತರ ಖಾತೆಗೆ ₹2000 ! ಸಿಗುತ್ತೋ ‽ ಇಲ್ಲವೋ…

ನಮ್ಮ ದೇಶದ ರೈತ ಬಂದವರಿಗೂ ಕೇಂದ್ರ ಸರ್ಕಾರವು ರೈತರಿಗೆ ಒಂದು ಒಳ್ಳೆಯ ಸುದ್ದಿಯನ್ನು ನೀಡುತ್ತಿದೆ , ಕೇಂದ್ರ ಸರ್ಕಾರವು ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಹಣವನ್ನು ಶೀಘ್ರದಲ್ಲೆ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರವು ಜಮಾ ಮಾಡಲು ಸಿದ್ದವಾಗಿದೆ, ಫೆಬ್ರುವರಿ ತಿಂಗಳಿನಲ್ಲಿ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಿದೆ. ಎಂದಿನಂತೆ PM ಕಿಸಾನ್ ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಸ್ವತಃ PM ನರೇಂದ್ರ ಮೋದಿಯವರು ಸ್ವತಃ ತಮ್ಮ ಕೈಯಿಂದಲೇ ಬಿಡುಗಡೆ ಮಾಡುತ್ತಿದ್ದಾರೆ.. ಈ ಯೋಜನೆಯ ಮೂಲಕ ಪ್ರತಿ…

Spread positive news
Read More

ಕುರಿ ಟಗರು ಸಾಕಲು ಸರ್ಕಾರದಿಂದ 43,750 ರೂ. ಸಹಾಯಧನ! ಇಂದೇ ಅರ್ಜಿ ಹಾಕಿ

ಸಹಾಯಧನ: ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿದ್ದ ಕುರಿ ಸಾಕಾಣಿಕೆ ಇಂದು ಲಾಭದಾಯಕ ಹಾಗೂ ವೃತ್ತಿಪರ ಉದ್ಯೋಗವಾಗಿ ರೂಪಾಂತರಗೊಂಡಿದೆ. ಹೆಚ್ಚುತ್ತಿರುವ ಯುವಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟ ಸುಧಾರಣೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗಾಗಿ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯ ಒದಗಿಸುವ ಗುರಿ ಹೊಂದಿದೆ. ಏನಿದು ಅಮೃತ ಸ್ವಾಭಿಮಾನಿ…

Spread positive news
Read More

ಅತಿ ಕಡಿಮೆ ಪ್ರೀಮಿಯಂನಲ್ಲಿ ಪತಿ-ಪತ್ನಿ ಇಬ್ಬರಿಗೂ ಸಿಗಲಿದೆ 50 ಲಕ್ಷ ರೂ. ಜೀವ ವಿಮೆ

ವಿಮೆ ಎಂದರೆ ಕೇವಲ ಖಾಸಗಿ ಕಂಪನಿಗಳ ಮೊರೆ ಹೋಗುವ ಕಾಲ ಈಗ ಬದಲಾಗಿದೆ. ಖಾಸಗಿ ಸಂಸ್ಥೆಗಳು ಹೆಚ್ಚಿನ ಪ್ರೀಮಿಯಂ ವಿಧಿಸುತ್ತಿರುವ ಈ ಕಾಲದಲ್ಲಿ, 100 ವರ್ಷಗಳ ಇತಿಹಾಸವಿರುವ ಪೋಸ್ಟಲ್ ಲೈಫ್ ಇನ್ಶುರೆನ್ಸ್ (PLI) ಸಾಮಾನ್ಯ ಜನರಿಗೆ ವರದಾನವಾಗಿ ಪರಿಣಮಿಸಿದೆ. ಅತ್ಯಲ್ಪ ಹೂಡಿಕೆಯಲ್ಲಿ ಗರಿಷ್ಠ ಭದ್ರತೆ ನೀಡುವ ಈ ಯೋಜನೆ ಈಗ ರೈತರು ಮತ್ತು ಕಾರ್ಮಿಕರಿಗೂ ಲಭ್ಯವಿದೆ. ಫೆಬ್ರವರಿ 1, 1884 ರಂದು ಅಂಚೆ ನೌಕರರಿಗಾಗಿ ಆರಂಭವಾದ ಈ ಸೇವೆ, ಇಂದು ದೇಶದ ಅತ್ಯಂತ ವಿಶ್ವಾಸಾರ್ಹ ವಿಮಾ ಯೋಜನೆಯಾಗಿ…

Spread positive news
Read More

ಭೂಮಿಯಲ್ಲಿ ಸಿಗುವುದು ಯಾರ ಆಸ್ತಿ: ಪುರಾತತ್ವ ಇಲಾಖೆ ಮಹತ್ವದ ಮಾಹಿತಿ

ಭೂಮಿಯಲ್ಲಿ ಸಿಕ್ಕ ನಿಧಿ ಯಾರ ಆಸ್ತಿ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ನಿಧಿ ಪ್ರಕರಣವು ದೇಶದ ಗಮನ ಸೆಳೆದಿದೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 470 ಗ್ರಾಂ ನಿಧಿ ಸಿಕ್ಕಿದೆ. ಪುರತತ್ವ ಇಲಾಖೆಯು ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆಯು ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ಮುತ್ತಜ್ಜರ ಆಭರಣ ಇರಬಹುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ರಮೇಶ್ ಮೂಲಿಮನಿ ಹೇಳಿದ್ದರು. ಇದು ಯಾವುದಾದರೂ ಜಾಗದಲ್ಲಿ ನಿಧಿ / ಚಿನ್ನಾಭರಣ ಸಿಕ್ಕರೆ ಯಾರಿಗೆ ಸೇರಬೇಕು, ನಿಧಿ ಅಲ್ಲದಿದ್ದರೆ ಕುಟುಂಬಸ್ಥರಿಗೇ ಸೇರಬೇಕಲ್ಲವೇ ಎನ್ನುವ ಗೊಂದಲಗಳು…

Spread positive news
Read More

ಹೀಗೆ ಮಾಡಿ : ಮನೆಯಲ್ಲೇ ಕೂತು ಇ-ಸ್ವತ್ತು ಪಡೆಯಿರಿ

ಇ-ಸ್ವತ್ತು : ಪ್ರೀಯ ಸಾರ್ವಜನಿಕರೇ ಮತ್ತೊಂದು ಹೊಸ ಯೋಜನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚತಂತ್ರ ಸಾಫ್ಟ್‌ವೇರ್‌ನ ನವೀಕರಿಸಿದ ಆವೃತ್ತಿಯಾದ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಗ್ರಾಮೀಣ ಕರ್ನಾಟಕದ 97 ಲಕ್ಷಕ್ಕೂ ಹೆಚ್ಚು ಕೃಷಿಯೇತರ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ, ಅವುಗಳನ್ನು ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವುದು ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವುದಾಗಿದೆ. ಈ ವ್ಯವಸ್ಥೆಯು ಕಾವೇರಿ 2.0 ಸಾಫ್ಟ್‌ವೇರ್‌ನೊಂದಿಗೆ ಸಂಯೋಜನೆಗೊಂಡಿದ್ದು, ನೋಂದಣಿಯನ್ನು ಸರಳಗೊಳಿಸುತ್ತದೆ. ಮನೆಯಲ್ಲೇ ಕುಳಿತು…

Spread positive news
Read More

ಕುರಿ ಮೇಕೆ ಸಾಕಲು ಮತ್ತೊಂದು ಸರ್ಕಾರಿ ಹೊಸ ಯೋಜನೆ.

ರೈತರೇ ನೀವು ಸ್ವಯಂ ಉದ್ಯೋಗ ಮಾಡಲು ಬಯಸುತ್ತಿದ್ದೀರಾ? ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ತರುವ ‘ಕುರಿ ಮತ್ತು ಮೇಕೆ ಸಾಕಾಣಿಕೆ’ಯತ್ತ ನಿಮ್ಮ ಚಿತ್ತವಿದೆಯೇ? ಹಾಗಾದರೆ ನಿಮಗೊಂದು ಬಂಪರ್ ಸುದ್ದಿ ಇಲ್ಲಿದೆ! ದಯವಿಟ್ಟು ಈ ಮಾಹಿತಿ ಓದಿ ಯೋಜನೆ ಲಾಭ ಪಡೆಯಿರಿ. ಕುರಿ ಸಾಕಾಣಿಕೆ ಯೋಜನಾ ವರದಿ (Project Report) ಎಂದರೆ ಕುರಿ ಸಾಕಾಣಿಕೆ ಉದ್ಯಮವನ್ನು ಪ್ರಾರಂಭಿಸಲು ಅಗತ್ಯವಿರುವ ಸಂಪೂರ್ಣ ಯೋಜನೆ, ಇದು ವೆಚ್ಚ, ಲಾಭ, ಸರ್ಕಾರಿ ಸಹಾಯಧನ (National Livestock Mission, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ),…

Spread positive news
Read More

ಸಿರಿಧಾನ್ಯ ಬೆಳೆಯಿರಿ 10 ಸಾವಿರ ಹಣ ಪಡೆಯಿರಿ

ಸಿರಿಧಾನ್ಯ : ಪ್ರೀಯ ರೈತರೇ ಸಿರಿಧಾನ್ಯ ಬೆಳೆ ಬೆಳೆಯಲು ಸಿರಿಧಾನ್ಯ ಪ್ರೋತ್ಸಾಹ ಧನ ಯೋಜನೆ” ಎಂದರೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದಲ್-ಹನ್ ಆತ್ಮನಿರ್ಭರತಾ ಮಿಷನ್ – ಬೇಳೆಕಾಳುಗಳಿಗೆ ರೈತರಿಗೆ ಆರ್ಥಿಕ ಮತ್ತುವೇ ಪ್ರೋತ್ಸಾಹ ನೀಡುವ ಮಹತ್ವದ ಯೋಜನೆ. ಇದರ ಮೂಲಕ ರೈತರಿಗೆ ಉತ್ತಮ ಬೆಲೆ, ಕೃಷಿ ಉತ್ಪಾದನೆ ಸುಧಾರಣೆ ಮತ್ತು ದೇಶದಲ್ಲಿ ಆಮದನ ಮೇಲೆ ಕಡಿಮೆ ಅವಲಂಬನೆ ಎಂಬ ಗುರಿಯನ್ನು ಸಾಧಿಸಲಾಗುತ್ತದೆ. ರೈತ ಸಿರಿ ಯೋಜನೆಯಡಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10,000…

Spread positive news
Read More

Bele hani : 116 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಿದೆ ಸರ್ಕಾರ

Bele hani : ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಹಾನಿಗೀಡಾದ ಕೃಷಿ ಬೆಳೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಒಟ್ಟು 116 ಕೋಟಿ ರೂ. ನೆರೆ ಪರಿಹಾರ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 59,817 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಎಷ್ಟು ಕೋಟಿ ಹಣ ಬಿಡುಗಡೆ ಆಗಿದೆ? 43,767 ಹೆ. ಮಳೆಯಾಧಾರಿತ ಮತ್ತು…

Spread positive news
Read More