PM KISAN: ಪಿ.ಎಂ ಕಿಸಾನ್ ₹2000 ರೂ. ಹಣ ಬಿಡುಗಡೆ? 19ನೇ ಕಂತಿನ ದಿನಾಂಕ

ಅನ್ನದಾತರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದೆ. ಅದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಗೆ ಸೇರುವವರಿಗೆ ಮೋದಿ ಸರ್ಕಾರ ಪ್ರತಿ ವರ್ಷ ಉಚಿತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. 19ನೇ ಕಂತಿನ ಹಣ ಬಿಡುಗಡೆಯಾಗುವುದು ತುಸು ವಿಳಂಬವಾದ ಹಿನ್ನೆಲೆಯಲ್ಲಿ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂಬ ಕಾತರತೆ ಈ ಯೋಜನೆಯ ಫಲಾನುಭವಿಗಳಲ್ಲಿ ಮನೆಮಾಡಿದೆ. ಪಿಎಂ ಕಿಸಾನ್…

Spread positive news
Read More

ವಿಜಯಪುರ ಕೃಷಿಮೇಳ ದಿನಾಂಕ ಪ್ರಕಟ. ಕೃಷಿಮೇಳದ ವಿಶೇಷತೆ ಪಟ್ಟಿ ಬಿಡುಗಡೆ.

ಪ್ರಿಯ ಓದುಗರೇ ಇವತ್ತಿನಿಂದ ವಿಜಯಪುರ ಕೃಷಿ ಮೇಳ ಆರಂಭ. 2025-26 ನೇ ಸಾಲಿನ ಕೃಷಿ ಮೇಳವನ್ನು ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜನವರಿ 11-13 ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಆಹಾರ ಮತ್ತು ಪೌಷ್ಟಿಕ ಭದ್ರತೆಗಾಗಿ ಸುಸ್ಥಿರ ಕೃಷಿ ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ ಹಾಗೂ ಪ್ರದರ್ಶನ ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಅಂದರೆ, ಜನವರಿ 11 ರಂದು ಪ್ರಾರಂಭವಾಗಲಿದ್ದು, ಮೂರು ದಿನ ಈ ಕೃಷಿ ಮೇಳ…

Spread positive news
Read More

ಅಕ್ರಂ ಸಕ್ರಂ ಯೋಜನೆ ಆರಂಭ. ಸೋಲಾರ್ ಪಂಪ್ ಸೆಟ್ ಗಳಿಗೆ ಅರ್ಜಿ ಆಹ್ವಾನ

ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್‍ಸೆಟ್‍ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. ರೈತರ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ…

Spread positive news
Read More

ರೇಷನ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮ.

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಮಾಹಿತಿ ಪಡೆಯೋಣ. ಹಾಗೂ ಸರ್ಕಾರವು ಈ 2024 ಮುಗಿಯುವ ಹೊತ್ತಿಗೆ ಯಾವ ಯಾವ ತಿದ್ದುಪಡಿ, ಹೊಸ‌ ನಿಯಮಗಳನ್ನು ತರಲು ಯೋಚಿಸುತ್ತಿದೆ ಎಂದು ತಿಳಿಯೋಣ. ಹಾಗೂ ಇವತ್ತು ನಾವು ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ಬನ್ನಿ ಕೆಳಗೆ ಈ ರೇಷನ್ ಕಾರ್ಡ್ ತಿದ್ದುಪಡಿ ಬಗ್ಗೆ ಮಾಹಿತಿ ಇದೆ ತಪ್ಪದೇ ಓದಿ. ತಿದ್ದುಪಡಿ ಮಾಡಿಕೊಳ್ಳಿ. ಪ್ರೀಯ ಸಾರ್ವಜನಿಕರೇ ನಿಮಗೊಂದು…

Spread positive news
Read More

ಬೆಳೆವಿಮೆ ಯೋಜನೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಅಂತಿಮ ದಿನಾಂಕ ಒಳಗಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ನಿಮ್ಮ…

Spread positive news
Read More

ರೈತರೇ ಎಚ್ಚರ! ಕಡಲೆ ಬೆಳೆಯಲ್ಲಿ ಸೋರಗುರೋಗ ಕಾಟಕ್ಕೆ ಪರಿಹಾರ.

ಕಡಲೆಯು ಉತ್ತರ ಕರ್ನಾಟಕದ ಮುಖ್ಯವಾದ ಹಿಂಗಾರು ದ್ವಿದಳ ಧಾನ್ಯದ ಬೆಳೆಯಾಗಿದೆ. ಇದನ್ನು ಹೆಚ್ಚಾಗಿ ಆಳವಾದ ಕಪ್ಪು ಮಣ್ಣಿನಲ್ಲಿ ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಈ ಬೆಳೆಯನ್ನು (ನೀರಾವರಿ ಮತ್ತು ಖುಷಿ) 13.75 ಲಕ್ಷ ಹೆ. ಕ್ಷೇತ್ರದಲ್ಲಿ ಬೆಳೆಯುತ್ತಿದ್ದು, ಅಂದಾಜು 8.25 ಲಕ್ಷ ಟನ್ ಉತ್ಪಾದನೆಯಾಗುತ್ತಿದ್ದು, ಸರಾಸರಿ ಉತ್ಪಾದನೆ ಪ್ರತಿ ಎಕರೆಗೆ 2.40 ಕ್ವಿಂಟಾಲ್ ಇರುವುದು. ಬೀಜೋಪಚಾರ : ಬಿತ್ತನೆಗೆ ಮೊದಲು ಬರ ನಿರೋಧಕತೆ ಹೆಚ್ಚಿಸಲು ಬೀಜವನ್ನು ಶೇ. 2 ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ 30 ನಿಮಿಷ ಅಥವಾ ಶೇ….

Spread positive news
Read More

ಪಿಎಂ ಕಿಸಾನ್ ಹೊಸ ಅಪ್ಡೇಟ್ ಲಿಸ್ಟ್ ಬಿಡುಗಡೆ.

ರೈತ ಬಾಂಧವರಿಗೆ ಮತ್ತೆ ಸರ್ಕಾರವು ರೈತರಿಗೆ ತಮ್ಮದೇ ಆದ ಯೋಜನೆಯ ಬಗ್ಗೆ ವಿಶೇಷ ಸೂಚನೆ ನೀಡುತ್ತಿದೆ , ರೈತರು ಗಮನಿಸಬೇಕಾದ ಅಂಶವೆಂದರೆ ಪಿ.ಎಂ.ಕಿಸಾನ್ ಯೋಜನೆಯ ಮುಂದಿನ ಕಂತುಗಳು ನಿಮಗೆ ಜಮೆ ಆಗಬೇಕಾದರೆ *e-KYC* ಮಾಡಿಸಿಕೊಳ್ಳುವುದು ಖಡ್ಡಾಯ. ಇನ್ನೂ ಕೂಡ ಯಾರು ಸಹ ಹೊಸದಾಗಿ ಅಪ್ಲಿಕೇಶನ್ಗಳನ್ನು ಹಾಕಿಲ್ಲ ಅವರು ಸಹ ಅಪ್ಲಿಕೇಶನ್ಗಳನ್ನು ಹಾಕಿ ಹಣ ಪಡೆಯಿರಿ. ಅದೇ ರೀತಿ ಈಗಾಗಲೇ ಹಣ ಯಾರಿಗೆ ಬಂದಿಲ್ಲ ಅವರು ಸಹ ಒಮ್ಮೆ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ನಿಮ್ಮ ಪಿಎಂ…

Spread positive news
Read More

ಮೋಜನಿ (ಹದ್ದುಬಸ್ತು) ಅರ್ಜಿ ಹಾಗೂ ಜಮೀನಿನ ಬಗ್ಗೆ ನಿಮ್ಮ ಫೋನಿನಲ್ಲಿ ಪಡೆಯುವ ಡೈರೆಕ್ಟ್ ಲಿಂಕ್.

ರೈತ ಮಿತ್ರರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ರೈತರು ತಮ್ಮ ಜಮೀನಿನ ಮೋಜನಿ (ಹದ್ದುಬಸ್ತು) ಪಡೆಯಲು ಅರ್ಜಿ ಹಾಕಿರುತ್ತಾರೆ. ಆದರೆ ರೈತರಿಗೆ ಈ ಅರ್ಜಿ ಸಲ್ಲಿಸಿದ ನಂತರ ಏನು ಮಾಡಬೇಕು. ಮೋಜಿನಿ ಪೋರ್ಟಲ್ ಅನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಆನ್‌ಲೈನ್ ಪೋರ್ಟಲ್‌ನಲ್ಲಿ ತಮ್ಮ ಭೂ ದಾಖಲೆಗಳ ಮೂಲಕ ರಾಜ್ಯದ ಎಲ್ಲಾ ಭೂ ಮಾಲೀಕರಿಗೆ ಭೂಮಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ಪ್ರಾರಂಭಿಸಿದೆ. ಭೂಮಿ ಮೋಜಿನಿ ಸಹಾಯದಿಂದ, ಆನ್‌ಲೈನ್ ಪೋರ್ಟಲ್ ಮೂಲಕ ನಿಮ್ಮ ಭೂಮಿಗೆ…

Spread positive news
Read More

ನರೇಗಾ ಯೋಜನೆಯಡಿ ರೈತರಿಗೆ ಸಿಗುವ ಸೌಲಭ್ಯಗಳ ಪಟ್ಟಿ.

ಪ್ರೀಯ ರೈತರೇ ಇವತ್ತು ನಾವು ನರೇಗಾ ಯೋಜನೆ ಎಂದರೇನು? ನರೇಗಾ ಯೋಜನೆಯ ಅಡಿಯಲ್ಲಿ ರೈತರಿಗೆ ಆಗುವ ಲಾಭವೇನು? ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಏನು? ಎಂದು ತಿಳಿಯೋಣ ಬನ್ನಿ. MGNREGA ಪರಿಚಯ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (MGNREGA) ಅನ್ನು 2005 ರಲ್ಲಿ ಭಾರತ ಸರ್ಕಾರವು ಗ್ರಾಮೀಣ ಕುಟುಂಬಗಳ ಜೀವನೋಪಾಯದ ಭದ್ರತೆಯನ್ನು ಸುಧಾರಿಸುವ ಉದ್ದೇಶದಿಂದ ಪರಿಚಯಿಸಿತು. ವಯಸ್ಕ ಸದಸ್ಯರು ಕೌಶಲ್ಯರಹಿತ…

Spread positive news
Read More

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ.

ಪ್ರೀಯ ರೈತರೇ ಇವತ್ತು ಒಂದು ಮಹಿಳೆಯರಿಗೆ ಇರುವ ಸರ್ಕಾರದ ಯೋಜನೆ ಪಟ್ಟಿ ಬಗ್ಗೆ ಮಾಹಿತಿ ತಿಳಿಯೋಣ. ಏನೆಂದರೆ ಈಗಾಗಲೇ ಸರ್ಕಾರವು ಕೂಡ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಅದರಲ್ಲಿ ಒಂದಾದ ಉಜ್ವಲಾ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಏನಿದು ಉಜ್ವಲಾ ಯೋಜನೆ? ಯೋಜನೆಯ ಉದ್ದೇಶ ಏನು? ಮಹಿಳೆಯರಿಗೆ ಇದರಿಂದ ಆಗುವ ಲಾಭವೇನು? ಎಂದು ನೋಡೋಣ. ಉಜ್ವಲಾ ಯೋಜನೆ ಎಂದರೇನು? ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕಳ್ಳಸಾಗಾಣಿಕೆ ತಡೆಗಟ್ಟುವಿಕೆ ಮತ್ತು ರಕ್ಷಣೆಗಾಗಿ ಉಜ್ಜವಾಲಾ-ಹೊಸ ಸಮಗ್ರ…

Spread positive news
Read More