ಹೀಗೆ ಮಾಡಿ ಕಡಲೆ ಬೆಳೆ ಹೆಚ್ಚು ಇಳುವರಿ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ಕಡಲೆ ಅತೀ ಹಳೆಯ ಬೇಳೆಕಾಳು ನಗದು ಬೆಳೆಗಳಲ್ಲಿ ಒಂದಾಗಿದೆ ಮತ್ತು ಇದನ್ನು ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಬೆಳೆಸಲಾಗುತ್ತಿದೆ. ಇದು ಉತ್ತಮ ಪ್ರೋಟೀನ್ ಮೂಲವಾಗಿದೆ ಮತ್ತು ಫೈಬರ್ ಮತ್ತು ಇತರ ಅಗತ್ಯ ಜೀವಸತ್ವಗಳನ್ನು ಸಹ ನೀಡುತ್ತದೆ. ಕಡಲೆಯನ್ನು ಬೇಳೆ (ಚನಾ ದಾಲ್ ಎಂದು ಕರೆಯಲಾಗುತ್ತದೆ), ಮತ್ತು ಹಿಟ್ಟಾಗಿ (ಬೇಸನ್) ಮಾಡಬಹುದು.   ಕಡಲೆಯನ್ನು ಶುಷ್ಕ ಮತ್ತು ಶೀತ ವಾತಾವರಣದಲ್ಲಿ ಬೆಳೆಯಲಾಗುತ್ತದೆ. ಕಡಲೆಯನ್ನುಅಕ್ಟೋಬರ್-ನವೆಂಬರ್ ತಿಂಗಳುಗಳು ದೇಶದಲ್ಲಿ ಬೀಜಗಳನ್ನು ಬಿತ್ತನೆ ಮಾಡಲು ಉತ್ತಮವೆಂದು ಪರಿಗಣಿಸಲಾಗಿದೆ. 20-30 ° ಡಿಗ್ರಿ ಸೆಲ್ಸಿಯಸ್‌ ತಾಪಮಾನವು…

Spread positive news
Read More

ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾದ ಸರ್ಕಾರ. ಇನ್ನೂ ಮುಂದೆ ಹೊಸ ಬಿಪಿಎಲ್ ಕಾರ್ಡ್.

ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು ಹಣ ನೀಡಲು ಮುಂದಾಗಿದೆ. ಅದೇ ರೀತಿ ನಿರಂತರವಾಗಿ ರೇಷನ್ ಪಡೆಯದೇ ಇದ್ದರೆ ಅಂತಹವರಿಗೆ ರೇಷನ್ ಬಂದ್ ಮಾಡುವ…

Spread positive news
Read More

ಉಚಿತ ಸ್ಪಿಂಕ್ಲರ್ ವಿತರಣೆಗೆ ಸರ್ಕಾರದಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರ ಪರವಾಗಿ ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವ ಸರ್ಕಾರಗಳು ಈಗ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ರೈತರಿಗೆ ಸಬ್ಸಿಡಿ ರೂಪದಲ್ಲಿ ಪೈಪ್ ವಿತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ರೈತರು ಅರ್ಜಿ ಸಲ್ಲಿಸಿ. ಇದರಲ್ಲಿ ಒಟ್ಟು 30 ಪೈಪ್ ಗಳು ಬರುತ್ತಿದ್ದು, ಇವುಗಳು 20ಫೀಟ್ ಅಥವಾ…

Spread positive news
Read More

ಉಚಿತ ಬೋರವೆಲ್ ಕೊರೆಯಲು ಕೇವಲ 9 ದಿನ ಬಾಕಿ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ಸಾರ್ವಜನಿಕರೇ ನಿಮಗೊಂದು ಗುಡ್ ನ್ಯೂಸ್ ಬಂದಿದೆ. ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ರೈತರು ಸ್ವಾವಲಂಬಿ ಹಾಗೂ ನೇರವಾದ ಜೀವನ ನಡೆಸಲು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ರೈತರಿಗೆ ಒಂದು ಸುವರ್ಣ ಅವಕಾಶ ನೀಡಿದೆ. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ…

Spread positive news
Read More

ರಾಜ್ಯದಲ್ಲಿ ನವೆಂಬರ್ 24 25 ರಂದು ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ ಹಲವು ಜಿಲ್ಲೆಗಳಲ್ಲಿ ನ.23ರಿಂದ ಮೂರು ದಿನ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಆಂಧ್ರ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, , ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಬಳ್ಳಾರಿಯಲ್ಲಿ ನ.23ರಿಂದ 25ರವರೆಗೆ ಯೆಲ್ಲೋ…

Spread positive news
Read More

ರೈತರೇ ಸರ್ವೇ ನಂಬರ್ ಗೆ ಎಫ್ ಐಡಿ ಕಡ್ಡಾಯ. ಕೂಡಲೇ ಎಫ್ಐಡಿ ಮಾಡಿಸಿ.

ರೈತ ಭಾಂದವರ ಗಮನಕ್ಕೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಎಫ್.ಐ.ಡಿ ಈಗಾಗಲೇ ಆಗಿದ್ದಲ್ಲಿ ನಿಮಗೆ ಸಂಬಂದಿಸಿದ ఎలా ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಿ, ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತಿಯೊಬ್ಬ ಖಾತೆದಾರರು ಪ್ರತ್ಯೇಕವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು. ನಿಮಗೆ ಸಂಬಂಧಿಸಿದ ಎಲ್ಲ ಸರ್ವೇ ನಂಬರಗಳನ್ನು ಎಫ್.ಐ.ಡಿ ಮಾಡಿಸದಿದ್ದಲ್ಲಿ ಸರ್ಕಾರದ ವತಿಯಿಂದ ಬರುವಂತಹ ಯಾವುದೇ ಪರಿಹಾರ ಹಣವು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ. ಆದ್ದರಿಂದ ಎಲ್ಲಾ ರೈತರು ನಿಮ್ಮ ಹೆಸರಿನಲ್ಲಿ ಎಲ್ಲಾ ಸ.ನಂ. ಗಳನ್ನು ಎಫ್.ಐ.ಡಿ…

Spread positive news
Read More

ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ ಹಾಗೂ ರೇಷನ್ ಕಾರ್ಡ್ ಏಕೆ ರದ್ದಾಗಿದೆ ಎಂದು ತಿಳಿಯೋಣ ಬನ್ನಿ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…

Spread positive news
Read More

ಮೇವಿನ ರಾಣಿಯೆಂದೇ ಪ್ರಖ್ಯಾತವಾಗಿರುವ ಕುದುರೆಮೆಂತೆಯು ನೀರಾವರಿ ಕ್ಷೇತ್ರದಲ್ಲಿ ಬೆಳೆಯುವಂತ ಮೇವಿನ ಬೆಳೆ ಇದು. ದ್ವಿದಳ ಜಾತಿಯ ಬಹುವಾರ್ಷಿಕ ಹಾಗೂ ಬಹುಪೌಷ್ಟಿಕ ಬೆಳೆಯಾಗಿದೆ. ಸಾರಜನಕ ಮತ್ತು ರಂಜಕ ಅಂಶ ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತದೆ.   ಬಿತ್ತನೆಯ ಕಾಲ: ಮೂಲತಃ ಹಿಂಗಾರಿ ಹಂಗಾಮಿನಲ್ಲಿ ಬೆಳೆಯುವ ಕುದುರೆಮೆಂತೆಗೆ ತಂಪಾದ ವಾತಾವರಣ ಬೇಕಾಗುವುದು. ಅಕ್ಟೋಬರ್ ತಿಂಗಳ ಮೊದಲ ವಾರದಿಂದ ನವೆಂಬರ್ ಕೊನೆಯ ವಾರದವರೆಗೆ ಸುಮಾರು 15-20 ಡಿಗ್ರಿ ಸರಾಸರಿ ತಾಪಮಾನ ಇದನ್ನು ಬಿತ್ತಲು ಸೂಕ್ತ ಸಮಯ. ಕರ್ನಾಟಕದಲ್ಲಿ ನೀರಾವರಿ ಕ್ಷೇತ್ರದಲ್ಲಿ ಬೇಸಿಗೆಯನ್ನು ಬಿಟ್ಟರೆ…

Spread positive news
Read More

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು. ಏಕೆ ಎಂದು ಇಲ್ಲಿದೆ ನೋಡಿ.

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ ಏಕೆ ಎಂದು ಕೂಡಲೇ ನೋಡಿ ಇಲ್ಲಿದೆ ಸಂಪೂರ್ಣ ಮಾಹಿತಿ. ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು…

Spread positive news
Read More