ರೈತರಿಗೆ 324 ಕೋಟಿ ಬರ ಪರಿಹಾರ ಬಿಡುಗಡೆ. ಯಾವ ಜಿಲ್ಲೆಗೆ ಎಷ್ಟು ಎಂದು ನೋಡಿ.

ಪ್ರೀಯ ರೈತರೇ ರಾಜ್ಯದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ಹಾಗೂ ಮಳೆ ಕಡಿಮೆ ಆಗಿರುವುದರಿಂದ ನೀರೀಕ್ಷೆಗೆ ಮೀರಿದ ಮಳೆ ಕೊರತೆ ಆಗಿದೆ. ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ…

Spread positive news
Read More

ಗೃಹ ಲಕ್ಷ್ಮಿ ತೊಂದರೆ ಕೂಡಲೇ ಬಗೆಹರಿಸಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ.

ಪ್ರಿಯ ಓದುಗರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಗೃಹ ಲಕ್ಷ್ಮಿ ಯೋಜನೆಯ ಉಚಿತ 20೦0 ಹಣದ ಬಗ್ಗೆ ಚರ್ಚಿಸೋಣ. ಹಾಗೂ ಗೃಹ ಲಕ್ಷ್ಮಿ ನೊಂದಣಿ ಹೊಸ ಬದಲಾವಣೆ ಬಗ್ಗೆ ಮಾಹಿತಿ ತಿಳಿಯೋಣ. ಇದು ಮಹಿಳೆಯರು ಓದಲೇಬೇಕಾದ ಸ್ಟೋರಿ. ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ ಏನೆಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಈಗ ಮನೆಯಲ್ಲಿ ಕುಳಿತು ವಾಟ್ಸಪ್ ಮೂಲಕ ನೊಂದಣಿ ಮಾಡಬಹುದು. ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವೇ…

Spread positive news
Read More

ಮಹಿಳೆಯರಿಗೆ ಸರ್ಕಾರದಿಂದ ಭೂಮಿ ಖರೀದಿಗೆ ಹಣ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಅದೇ ರೀತಿ ಈ ನಿಗಮವು ಮತ್ತೋಂದು ಉದ್ಯೋಗಕ್ಕೆ ಸಹಾಯಧನ ನೀಡಲು ಮುಂದಾಗಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಭೂರಹಿತ ಮಹಿಳೆಯರಿಗೆ ಕೃಷಿ ಮಾಡಲು ಭೂ ಒಡೆತನ ಯೋಜನೆ ಅಡಿಯಲ್ಲಿ ಸಾಲ ಯೋಜನೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯಡಿಯಲ್ಲಿ ಭೂ ರಹಿತ ಮಹಿಳೆಯರಿಗೆ ಕೃಷಿ ಮಾಡಲು ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುವುದು. ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಸಹಾಯಧನ ನೀಡಲಾಗುವುದು. ಹಾಗೂ ಸ್ವಯಂ ಜೀವನ…

Spread positive news
Read More

ಶಾಕಿಂಗ್ ನ್ಯೂಸ್! ಪ್ರತಿ ವರ್ಷಕ್ಕಿಂತ ಈ ವರ್ಷ ಬಿಸಿಲು ದುಪ್ಪಟ್ಟು ಹೆಚ್ಚಾಗಲಿದೆ.

ಈ ವರ್ಷ ಬಿಸಿಲು ಹೆಚ್ಚಾಗಲಿದೆ. ಗರಿಷ್ಠ ತಾಪಮಾನ ಹೆಚ್ಚಳ? ವಾಯವ್ಯ ಮತ್ತು ಪಶ್ಚಿಮ, ಮಧ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ನವೆಂಬರ್‌ನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಹೇಳಿದೆ. ನವೆಂಬರ್‌ನಲ್ಲಿ ದೇಶದಾದ್ಯಂತ ಮಳೆ ಸಾಮಾನ್ಯವಾಗಿ ದೀರ್ಘಾವಧಿಯ ಸರಾಸರಿಯ 77 ರಿಂದ 123 ಪ್ರತಿಶತದಷ್ಟು ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ. ಎಲ್ ನಿನೋ ಪರಿಸ್ಥಿತಿಗಳು ಈ ಅವಧಿಯಲ್ಲಿ…

Spread positive news
Read More

ಮುಂದಿನ 4 ದಿನ ಮಳೆ ಸಾಧ್ಯತೆ. ಈ ಜಿಲ್ಲೆಯಲ್ಲಿ ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ Chance of rain for ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ಕೇರಳ, ತಮಿಳುನಾಡು ಭಾಗದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಅ.31 ರಿಂದ ನ.4ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಮತ್ತು…

Spread positive news
Read More

ಬೆಳೆಸಾಲ 10ಲಕ್ಷಕ್ಕೆ ಏರಿಕೆ. ನೀವು ಸಾಲ ಪಡೆಯಬಹುದು.

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ…

Spread positive news
Read More

ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ? ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ….

Spread positive news
Read More

ಆಧುನಿಕ ಕೃಷಿಯಲ್ಲಿ ಸದ್ದು ಮಾಡುತ್ತಿದೆ ಎರೆಜಲ! ಇಷ್ಟೊಂದು ಲಾಭಾನಾ?

ಎರೆಹುಳು ರೈತರ ಮಿತ್ರ ಎಂದೇ ಪ್ರಸಿದ್ಧಿ. ಎರೆಜಲವು ಎರೆಹುಳುಗಳಿಂದ ತಯಾರಾಗುವ ಬಹುಮುಖ್ಯ ಉತ್ಪನ್ನವಾಗಿದೆ. ಎರೆಹುಳುಗಳ ದೇಹದಿಂದ ತಯಾರಾಗುವ ಎರೆಜಲವು ಅಗತ್ಯ ಪೋಷಕಾಂಶಗಳು, ಜೀವಸತ್ವಗಳು, ಖನಿಜಗಳು, ಹಾರ್ಮೋನುಗಳು, ಕಿಣ್ವಗಳು, ಸೂಕ್ಷ್ಮಜೀವಿ ಪ್ರತಿರೋದಕ ಅಂಶಗಳು, ಬೆಳೆವಣಿಗೆ ನಿಯಂತ್ರಕ ಅಂಶಗಳು (ಆಕ್ಸಿನ್ ಹಾಗೂ ಸೈಟೊಕೈನಿನ್) ಮತ್ತು ಉಪಯುಕ್ತ ಸೂಕ್ಷ್ಮಜೀವಿಗಳನ್ನು ಒಳಗೊಂಡಿದ್ದು ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಾಗೂ ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಬಾಧೆಯನ್ನು ಹತೋಟಿಯಲ್ಲಿಡಲು ಸಹಕಾರಿಯಾಗಿದೆ. ಎರೆಹುಳುಗಳ ದೇಹದ ಮೇಲಿನ ರಂಧ್ರಗಳಿಂದ ಬರುವ ಕೊಲೋಮಿಕ್ ದ್ರವವು ಶಿಲೀಂಧ್ರನಾಶಕ, ಅಣುಜೀವಿನಾಶಕ ಮತ್ತು ಕೀಟನಾಶಕ…

Spread positive news
Read More

ಮುಂಗಾರು ಬೆಳೆ ಸಮೀಕ್ಷೆ ವಿವರ ನಮೂದಿಸಲು ಈ ಕ್ರಮಗಳನ್ನು ಅನುಸರಿಸಿ

ಗೂಗಲ್ ಪ್ಲೇ-ಸ್ಟೋರ್‍ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಎಂದು ಹುಡುಕಿ ಡೌನ್‍ಲೋಡ್ ಮಾಡಿಕೊಂಡು ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ಅನ್ನು ನಮೂದಿಸಿ ಸಕ್ರಿಯಗೊಳಿಸಲು ಓಟಿಪಿ ನಮೂದಿಸಬೇಕು. ಮೊಬೈಲ್ ಆಪ್‍ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು.ನಂತರ ತಮ್ಮ ಜಮೀನಿನ ಸರ್ವೆ ನಂಬರ್‍ಗಳನ್ನು ಸೇರಿಸಿಕೊಳ್ಳಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ…

Spread positive news
Read More

ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಸಿಎಂ

ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುರಾಯಸ್ವಾಮಿ ಹೇಳಿದ್ದಾರೆ. ಶನಿವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕಬ್ಬು ಹಾಗೂ ಇತರ ಬೆಳೆಗಳ ಕಟಾವು ತಾಂತ್ರಿಕತೆ ಸುಧಾರಣೆಗಾಗಿ ಐಟಿ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ 50 ಕೋಟಿ ರೂ….

Spread positive news
Read More