ರೆಡ್ ಅಲರ್ಟ್ ಘೋಷಣೆ! ಈ ವಿಭಿನ್ನ ಬಿಸಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿ ನೋಡಿ!

ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. 2023 ಅನ್ನು ಬರಗಾಲ ಪೀಡಿತ ವರ್ಷ ಎಂದು ಘೋಷಣೆ ಹಿನ್ನೇಲೆ ದೇಶಾದ್ಯಂತ ಬಿಸಿಗಾಳಿ ಹಾಗೂ ‌ಬರಗಾಲ ಪೀಡಿತ ಪ್ರದೇಶಗಳಿಗೆ ಸೂರ್ಯನ ಶಾಖ ಹೆಚ್ಚಿಗೆ ಬಡಿಯುತ್ತಿದೆ. ಮುಂದಿನ ವಾರದಲ್ಲಿ ಪೂರ್ತಿ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ನಾವು ಸಿದ್ಧರಾಗಬೇಕಿದೆ. ಅದಕ್ಕೆ ಕೂಡಲೇ ಈ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳ ಕಡೆಗೆ ಗಮನ ವಹಿಸಬೇಕು. ಈಗಾಗಲೇ ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ…

Spread positive news
Read More

ಅಡಿಕೆ ಬೆಳೆಯಲ್ಲಿ ಬರುವ ಪ್ರಮುಖ ರೋಗಗಳ ಸಮರ್ಗ ನಿರ್ವಹಣೆ

ಅಡಿಕೆ ಬೆಳೆಯಲ್ಲಿ ಬರುವ ಪ್ರಮುಖ ರೋಗಗಳ‌ ಸಮಗ್ರ ನಿರ್ವಹಣೆ ಕೊಳೆ ರೋಗ/ ಮಹಾಲಿ ರೋಗ (ಫೈಟಾಪ್‌ ತೋರ ಅರಕೆ) ಅಡಿಕೆಗೆ ಬರುವ ರೋಗಗಳಲ್ಲಿ ಇದು ಅತ್ಯಂತ ಮಾರಕ ರೋಗವಾಗಿದ್ದು ಅಡಿಕೆ ಇಳುವರಿಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ರೋಗವು ಹೆಚ್ಚಾಗಿ ಮಳೆ ಬೀಳುವ ಪ್ರದೇಶಗಳಲ್ಲಿ ಕಂಡುಬರುತ್ತದೆ. ಪ್ರಾರಂಭಿಕ ಹಂತದಲ್ಲಿ ಎಳೆಕಾಯಿಗಳ ತೊಟ್ಟಿನ ಭಾಗದಲ್ಲಿ ನೀರಿನಿಂದ ತೊಯ್ದ ಮಚ್ಚೆಗಳು ಕಂಡುಬರುತ್ತವೆ ನಂತರ ರೋಗ ಪೀಡಿತ ಕಾಯಿಗಳ ಮೇಲೆ ಬಿಳಿಯ ಬಣ್ಣದ ಬೂಸ್ಟಿನ ಬೆಳವಣಿಗೆಯಾಗಿ, ಕಾಯಿಗಳು ಕೊಳತು ಹೆಚ್ಚಿನ ಸಂಖ್ಯೆಯಲ್ಲಿ…

Spread positive news
Read More

ಶಾಕಿಂಗ್ ನ್ಯೂಸ್! ಮುಂದಿನ 5 ದಿನ ಭಯಂಕರ ಬಿಸಿಲು. ಯಾವ ಜಿಲ್ಲೆಯಲ್ಲಿ ಎಷ್ಟು ಸೆಲ್ಸಿಯಸ್?

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ದೇಶಾದ್ಯಂತ ಬಿಸಿಗಾಳಿ ಹಾಗೂ ‌ಬರಗಾಲ ಪೀಡಿತ ಪ್ರದೇಶಗಳಿಗೆ ಸೂರ್ಯನ ಶಾಖ ಹೆಚ್ಚಿಗೆ ಬಡಿಯುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹೆಚ್ಚಾಗಿ ತಾಪಮಾನ ಏರಿಕೆ ಆಗಿದೆ. ಪೂರ್ವ ಮತ್ತು ದಕ್ಷಿಣ ಭಾರತದ ರಾಜ್ಯಗಳು ಬಿಸಿ ಗಾಳಿಯ ಹೊಡೆತದಿಂದ ನಲುಗುತ್ತಿದ್ದು, ಕೇರಳದಲ್ಲಿ ಒಬ್ಬ ವೃದ್ಧೆ ಬಿಸಿಲಾಘಾತಕ್ಕೆ ಬಲಿಯಾಗಿದ್ದಾರೆ. ಆರೋಗ್ಯ ರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜನರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಕರ್ನಾಟಕ ರಾಜ್ಯದಲ್ಲಿ ಸಹ ದಿನಾಲೂ…

Spread positive news
Read More

3454 ಕೋಟಿ ರೂಪಾಯಿ ಬೆಲೆ ಪರಿಹಾರ ಯಾವ ರೈತರಿಗೆ ಜಮಾ ಆಗಲಿದೆ?

3454 ಕೋಟಿ ಬರ ಪರಿಹಾರ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ. ಯಾವ ಯಾವ ರೈತರಿಗೆ ಈ ಬಾರಿ ಪರಿಹಾರ ಹಣ ಬರುತ್ತೆ. ಹಾಗೂ ಯಾವ ರೈತರು ಇನ್ನೂ ಈ ಕೆಲಸ ಮಾಡಿಲ್ಲ. ಬರ ಪರಿಹಾರ ಹಣ ಬರಬೇಕಾದರೆ ಕೂಡಲೇ ಏನು ಮಾಡಬೇಕು?‌ ಮತ್ತು ಬರ ಪರಿಹಾರ ಹಣ ಸ್ಟೇಟಸ್ ಚೆಕ್ ಹೇಗೆ ಮಾಡುವುದು ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯ ಸರ್ಕಾರದ ಕಡೆಯಿಂದ 2000 ಸಾವಿರ ಬರ ಪರಿಹಾರ ಹಣ ಬಿಡುಗಡೆ ಆಗಿದ್ದು,…

Spread positive news
Read More

ಈ 8 ಲಕ್ಷ ರೈತರಿಗೆ ಬರ ಪರಿಹಾರ ಸಿಕ್ಕಿಲ್ಲ! ನಿಮ್ಮ ಬರ ಪರಿಹಾರ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ರೈತರೇ ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ತರಲು ಸರ್ಕಾರವು ಮುಂದಾಗಿದೆ ಆದರೆ ರೈತರು ಸಹ ಇದಕ್ಕೆ ಸ್ಪಂದನೆ ನೀಡಬೇಕಿದೆ. ಮುಖ್ಯವಾಗಿ ಹೇಳಬೇಕೆಂದರೆ ರೈತರಿಗೆ ಸರ್ಕಾರವು ಬರ ಪರಿಹಾರ(drought fund)ಹಣ ಪಡೆಯಲು ಎಫ್ ಐಡಿ (FID) ಕಡ್ಡಾಯವಾಗಿದೆ ಎಂದು ಹೇಳಲಾಗಿದೆ. ಆದರೆ ರೈತರು ಇನ್ನೂ ಹಲವಾರು ಯೋಜನೆಗಳಿಗೆ ಸದುಪಯೋಗ ಪಡೆದುಕೊಳ್ಳದೆ ಇರುವುದಕ್ಕೆ ಈ ಐಡಿ ಮುಖ್ಯ ಕಾರಣವಾಗಿದೆ. ಅದಕ್ಕೆ ರೈತರು ಕೂಡಲೇ ಅರ್ಜಿ ಸಲ್ಲಿಸಿ ಎಫ್ ಐಡಿ (FID) ಪಡೆಯಿರಿ. 8 ಲಕ್ಷ ರೈತರಿಗೆ ಬರ ಪರಿಹಾರ ಸಿಗದೇ ಇರುವುದು…

Spread positive news
Read More

ಕೇಂದ್ರದಿಂದ ಬರಲಿದೆ ಬರ ಪರಿಹಾರ ದುಡ್ಡು! ನಿಮಗೂ ಬರುತ್ತಾ ಚೆಕ್ ಮಾಡಿ

ರೈತರಿಗೆ ಸಂತಸದ ಸುದ್ದಿ ನೀಡುತ್ತಿದ್ದೇವೆ. ರೈತರ ತೊಂದರೆಗೆ ಇವತ್ತು ಪರಿಹಾರ ಸಿಕ್ಕಂತಾಗಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಸಮ್ಮತಿ ಸೂಚಿಸಿದೆ. ಕರ್ನಾಟಕ ರಾಜ್ಯಕ್ಕೆ ಶೀಘ್ರ ಬರ ಪರಿ ಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಹೇಳಿರುವುದು ರೈತರು ಸಂತಸಪಡುವ ವಿಷಯವಾಗಿದೆ. ಕರ್ನಾಟಕದಲ್ಲಿ ಬರ ಪರಿಹಾರ ಕಾಮಗಾರಿಗಳಿಗಾಗಿ ಏ.29ರೊಳಗೆ ಹಣ ಬಿಡುಗಡೆ ಮಾಡು ವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸೋಮ ವಾರ ಮಾಹಿತಿ ನೀಡಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ…

Spread positive news
Read More

ಪಹಣಿಗೆ ಆಧಾರ್ ಜೊತೆ ಮಾಲೀಕನ ಫೋಟೋ ಕಡ್ಡಾಯ! ಡೈರೆಕ್ಟ ಲಿಂಕ್ ಇಲ್ಲಿದೆ

ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ರೈತರ ಮಾಹಿತಿ ದಾಖಲೆ ಜೊತೆಗೆ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಈ ನಿಯಮವನ್ನು ಜಾರಿಗೆ ತಂದಿದ್ದಾರೆ. ಕಂದಾಯ ಇಲಾಖೆಯು ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ ಆರಂಭಿಸಿದೆ. ಈ ಯೋಜನೆಯ ನಿಯಮಗಳು ಹಾಗೂ ಮಾಹಿತಿಗಾಗಿ ಸಂಪೂರ್ಣವಾಗಿ ಓದಿ. ಇದುವರೆಗೆ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಡಿಯಲ್ಲಿ 15 ಲಕ್ಷ ಆಧಾರ್ ಜೋಡಣೆ ಪೂರ್ಣಗೊಳಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು…

Spread positive news
Read More

Pm kissan: ಪಿಎಂ ಕಿಸಾನ್ 17ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯು ಈಗಾಗಲೇ 16 ಕಂತನ್ನು ಫಲಾನುಭವಿಗಳಿಗೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ 17ನೇ ಕಂತನ್ನು ಕೇಂದ್ರ ಸರ್ಕಾರವು ರೈತರ ಖಾತೆಗೆ ಜಮಾ ಮಾಡಲಿದೆ. ಕೇಂದ್ರ ಸರ್ಕಾರ ಈ 17ನೇ ಕಂತನ್ನು ಯಾವಾಗ ಜಮಾ ಮಾಡುತ್ತದೆ. ಯಾವ ರೈತರಿಗೆ ಜಮಾ ಮಾಡುತ್ತದೆ ಎಂಬುದನ್ನು ಸಂಕ್ಷಿಪ್ತವಾಗಿ ಈ ವಿವರಣೆಯಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆಯವರೆಗೂ ಓದಿ. ದೇಶದ ಪ್ರಧಾನ ಮಂತ್ರಿಗಳು ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ಕಳೆದ ಫೆಬ್ರುವರಿಯಲ್ಲಿ ಜಮಾ ಮಾಡಿದ್ದರು. ಇದಾಗಿ ಕೆಲವೇ ತಿಂಗಳಿನಲ್ಲಿ ರೈತರು…

Spread positive news
Read More

ಇನ್ನೂ 3 ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : IMD ವರದಿ

ರೈತರೇ ನಿಮಗೊಂದು ಸಂತಸದ ಸುದ್ದಿ ನೀಡುತ್ತಿದ್ದೇವೆ. ಪ್ರಸ್ತುತ, ದೇಶದ ಅನೇಕ ರಾಜ್ಯಗಳಲ್ಲಿ ಜನರು ಬೇಸಿಗೆಯ ಬಿಸಿಯನ್ನು ಎದುರಿಸುತ್ತಿದ್ದಾರೆ. ತಾಪಮಾನ ನಿರಂತರವಾಗಿ ಹೆಚ್ಚುತ್ತಿದೆ. ಹಲವು ರಾಜ್ಯಗಳಲ್ಲಿಯೂ ತಾಪಮಾನ 40 ದಾಟಿದೆ. ಮುಂದಿನ ದಿನಗಳಲ್ಲಿ ಭಾರತ ದೇಶದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದು ಸಮಾಧಾನ ತಂದಿದೆ. ಏಪ್ರಿಲ್ 19 ಮತ್ತು 21 ರಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು…

Spread positive news
Read More

ಯುವ ರೈತರಿಗೆ 20ಲಕ್ಷ ಸಾಲ ಸೌಲಭ್ಯ! ಅರ್ಜಿ ಪ್ರಕ್ರಿಯೆ ಹೇಗಿದೆ ನೋಡಿ!

ಯುವ ರೈತರಿಗೆ 5 ರಿಂದ 20 ಲಕ್ಷದವರೆಗೆ ಉದ್ಯೋಗಕ್ಕೆ ಸಾಲ ಸೌಲಭ್ಯ ಇದೆಯೇ? ಹಾಗಾದರೆ ಬನ್ನಿ ಯಾವ ಯೋಜನೆ ಅಡಿಯಲ್ಲಿ ಹಣ ದೊರೆಯುತ್ತದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ. ಆತ್ಮೀಯ ರೈತ ಬಾಂಧವರಿಗೆ ನಮಸ್ಕಾರಗಳು. ಈ ಲೇಖನದಲ್ಲಿ ಸರ್ಕಾರದಿಂದ ಯುವ ರೈತರಿಗೆ ಕೃಷಿ ಉದ್ಯಮ ಪ್ರಾರಂಭಿಸಲು ದೊರೆಯುವ ಸಹಾಯಧನ ಬಗ್ಗೆ ತಿಳಿಯೋಣ. ರೈತ ಬಾಂಧವರೇ ನಿರುದ್ಯೋಗ ಎಂಬುದು ಭಾರತದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ ಹಾಗಾಗಿ ಸರ್ಕಾರವು ನಿರುದ್ಯೋಗವನ್ನು ಹೋಗಲಾಡಿಸಲು ಹಲವು ರೀತಿಯ ಪ್ರಯತ್ನವನ್ನು ಮಾಡುತ್ತಿದೆ. ಯೋಜನೆ…

Spread positive news
Read More