ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗದಗ, ಧಾರವಾಡ, ಯಾದಗಿರಿ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಒಂದೆರಡು ಕಡೆ, ರಾಯಚೂರು ಜಿಲ್ಲೆಯ ಉತ್ತರ ಭಾಗದ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕನ್ನಡ ಜಿಲ್ಲೆಯ ಪೂರ್ವಭಾಗ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಬೀದರ್ ಜಿಲ್ಲೆಗಳ ಪಶ್ಚಿಮ ಭಾಗ ಹಾಗೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿ ಹಾವೇರಿ, ವಿಜಯನಗರ, ಉತ್ತರ ಕನ್ನಡ…

Spread positive news
Read More

ಬೆಳೆ ಸಮೀಕ್ಷೆ ಆಯಪ್ ಕುರಿತು ರೈತರಿಗೆ ಹೊಸ ಅಪ್ಡೇಟ್

ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ ಮಾಡುವ ಮೂಲಕ ಬೆಳೆ ಹಾನಿಯಾದಲ್ಲಿ, ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಿದೆ ಎಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ತಿಳಿಸಿದರು. ಬುಧವಾರದಂದು, ಕುರುಗೋಡು ಹೋಬಳಿಯ ಮುಸ್ಟಘಟ್ಟ ಗ್ರಾಮದ ರೈತರೊಂದಿಗೆ ಬೆಳೆ ಸಮೀಕ್ಷೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಮಾಹಿತಿ ವಿವರಿಸುತ್ತಾ, ಸರಕಾರಗಳ ಸೌಲಭ್ಯ ಸಿಗಲು ಬೆಳೆ ಸಮೀಕ್ಷೆಯೇ ಮೂಲವಾಗಿದ್ದು,…

Spread positive news
Read More

ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು.ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು. ಎಲ್ಲಾ…

Spread positive news
Read More

ಕೃಷಿಭೂಮಿ ಇದ್ದರೆ 36000 ರೂಪಾಯಿ ಪಿಂಚಣಿ : ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

ದೇಶದಾದ್ಯಂತ ಇರುವ ರೈತ ಭಾಂದವರಿಗಾಗಿ ಕೇಂದ್ರ ಸರಕಾರವು ಹಲವು ಸವಲತ್ತುಗಳನ್ನು ಒದಗಿಸುತ್ತಾ ಬಂದಿದೆ. ಈಗಾಗಲೇ ಪಿಎಂ ಕಿಸಾನ್‌ ಯೋಜನೆಯ 14 ಕಂತಿನ ಹಣವನ್ನು ಪಡೆದ ಫಲಾನುಭವಿಗಳು, ಮುಂದಿನ ಕಂತಿನ ನಿರೀಕ್ಷೆಯಲ್ಲಿದ್ದಾರೆ.ಇಂತಹ ಸಮಯದಲ್ಲೇ ರೈತರಿಗೆ ಮೋದಿ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಈಗಾಗಲೇ ರೈತರು ತಮ್ಮ ವೃದ್ಧಾಪ್ಯದಲ್ಲಿ ನೆಮ್ಮದಿಯುತ್ತ ಜೀವನ ಸಾಗಿಸಲೆಂದು ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ರೈತ ವಯೋವೃದ್ಧರನ್ನು ಶ್ರೀಮಂತರನ್ನಾಗಿಸಲು ಈಗ ಹಲವು ಶಕ್ತಿಶಾಲಿ ಸೌಲಭ್ಯಗಳು ಕೇಂದ್ರ ಸರಕಾರ ಪರಿಚಯಿಸಿದೆ. ಜನರ ವೃದ್ಧಾಪ್ಯ ಸುಧಾರಿಸಲು ಸರಕಾರ ಈಗ…

Spread positive news
Read More

ಪಿಎಂ ಕಿಸಾನ್ 15ನೇ ಕಂತು ಪಡೆಯಲು ಹೊಸ ಅಪ್ಡೇಟ್

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ ಸಹಾಯವನ್ನು ಪಡೆಯುತ್ತಾರೆ. ಇಲ್ಲಿಯವರೆಗೆ ಅರ್ಹ ರೈತರು 14 ಕಂತುಗಳ ಹಣವನ್ನು ಸ್ವೀಕರಿಸಿದ್ದಾರೆ ಮತ್ತು ಈಗ ಎಲ್ಲರೂ 15 ನೇ ಕಂತಿಗಾಗಿ ಕಾಯುತ್ತಿದ್ದಾರೆ. ನೀವು ಸಹ ಯೋಜನೆಯೊಂದಿಗೆ ಸಂಬಂಧ ಹೊಂದಿದ್ದರೆ, ನೀವು ಕಂತಿನ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂದು ನೀವು ತಿಳಿಯಬಹುದು. ಇದಕ್ಕಾಗಿ, ನೀವು ನಿಮ್ಮ ಸ್ಥಿತಿಯನ್ನು ಪರಿಶೀಲಿಸಬೇಕು. ನೀವು ಕಂತು ಪಡೆಯುತ್ತೀರೋ ಇಲ್ಲವೋ ಎಂದು ಪರಿಶೀಲಿಸುವುದು ಹೇಗೆ? ನೀವು…

Spread positive news
Read More

ರಾಜ್ಯ ಸರ್ಕಾರದಿಂದ ಇಂದು ಬರಗಾಲ ತಾಲೂಕುಗಳ ಘೋಷಣೆ

ಕರ್ನಾಟಕದಲ್ಲಿ ತಡವಾಗಿ ಆರಂಭವಾದ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿಯದೇ ಬರಗಾಲ ಸೃಷ್ಟಿಗೆ ಕಾರಣವಾಗಿದೆ. ಆಗಾಗ ಅಲ್ಲೊಮ್ಮೆ ಇಲ್ಲೊಮ್ಮೆ ಮಾತ್ರವೇ ಮಳೆ ಆಗುತ್ತಿದ್ದು, ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಆವರಿಸಿದೆ. ಬೆಳೆ ಬಳೆದ ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ನಾಳೆ ಮಹತ್ವದ ಸಭೆ ನಡೆಸಲಿದ್ದು, ಹೇಳಿದಂತೆ ಅನೇಕ ತಾಲೂಕುಗಳನ್ನು ಬರಗಾಲ ಪ್ರದೇಶಗಳೆಂದು ಘೋಷಿಸಲಿದೆ. ಮುಂಗಾರು ಈ ವರ್ಷ ತೀವ್ರವಾಗಿ ದುರ್ಬಲಗೊಂಡಿದೆ. ಮಳೆಯನ್ನೇ ನೆಚ್ಚಿಕೊಂಡು ಉಳುಮೆ ಮಾಡಿದ್ದವರ ಪೈಕಿ ಹಲವುರು ಈಗಾಗಲೇ ಬೆಳೆ ಒಣಗಿದ್ದಕ್ಕೆ, ರೋಗ ಉಂಟಾಗಿದ್ದಕ್ಕೆ…

Spread positive news
Read More

ಸೆಪ್ಟೆಂಬರ್‌ 3ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ

ಕರ್ನಾಟಕ, ಸೆಪ್ಟೆಂಬರ್‌, 03 ಆಗಸ್ಟ್‌ ತಿಂಗಳ ಆರಂಭದಿಂದಲೂ ಇಲ್ಲಿಯವರೆಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಜಿನುಗು ಮಳೆಯಾಗುತ್ತಿದ್ದರೆ, ಮತ್ತೊಂದೆಡೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಲ್ಲದೆ ಬರೀ ಬಿಸಿಲಿನ ವಾತಾರವಣವೇ ಮುಂದುವರೆದಿದೆ. ಇನ್ನು ಇಂದಿನಿಂದ ನಾಲ್ಕು ದಿನಗಳ ಕಾಲ ಅಬ್ಬರದ ಮಳೆಯಾಗಲಿದೆ ಎಂದಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗಾದರೆ ಯಾವ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಹಾಗೂ ಕರಾವಳಿಯ ಕೆಲವು ಭಾಗದಲ್ಲಿ ಆಗಾಗ ಜಿನುಗು ಮಳೆಯಾಗುತ್ತಿದ್ದು, ಇನ್ನು…

Spread positive news
Read More

ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ.? ತಕ್ಷಣ ಈ ಕೆಲಸ ಮಾಡಿ.!

ಇನ್ನೂ2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸದವರಿಗೆ ಹಣ ಬರುವುದಿಲ್ಲ ಎಂದು ಹೇಳಲಾಗಿದೆ. 2)…

Spread positive news
Read More

ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡಲು ಹೀಗೆ ಮಾಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ನಾಳೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ತುಂಬಿದ ಸಂದರ್ಭದಲ್ಲಿಯೇ ಸಿಎಂ ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೊಳ್ಳಲಿದೆ.ನಾಳೆ ಸಿಎಂ ಸಿದ್ದರಾಮಯ್ಯ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ 2000 ಹಣ ವರ್ಗಾವಣೆ ಮಾಡಲಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಲಿಸ್ಟ್ ನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಈ ವಿಧಾನದ ಮೂಲಕ…

Spread positive news
Read More

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ

ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ. ರಾಜ್ಯದಲ್ಲಿನ ಆರ್ಥಿಕವಾಗಿ ಹಿಂದುಳಿದಂತ ಜನರು ಮುಖ್ಯಮಂತ್ರಿ…

Spread positive news
Read More