ಗಮನಿಸಿ : ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆಯ ಹಣ ಬರಲ್ಲಾ | scheme cancelled

ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು.ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು. ಆಗಸ್ಟ್ 30 ರಿಂದ ಮಹಿಳೆಯರ ಖಾತೆಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗುತ್ತದೆ. ಆದರೆ ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯ 2000 ಹಣ ಪಡೆಯುವ ಭಾಗ್ಯ ಇಲ್ಲ. ಈಗ ಹೌದು. ಸರ್ಕಾರಕ್ಕೆ ಹೊಣೆ ಆಗಬಾರದು ಎಂದು ಕಾರಣಕ್ಕಾಗಿ BPL ಕಾರ್ಡ್ ಹೊಂದಿರುವ…

Spread positive news
Read More

ರೈತರಿಗಾಗಿ ಟ್ರ್ಯಾಕ್ಟರ್ ಟ್ರಾಲಿ ಖರೀದಿಗೆ ಸರ್ಕಾರದಿಂದ ಅರ್ಜಿ ಆಹ್ವಾನ!

ಟ್ರ್ಯಾಕ್ಟರ್ ಟ್ರಾಲಿ ಅನುದಾನ ಯೋಜನೆ ಟ್ರಾಕ್ಟರ್ ಟ್ರಾಲಿ ಖರೀದಿಗೆ 90% ಸಬ್ಸಿಡಿ “ಟ್ರಾಕ್ಟರ್ ಟ್ರಾಲಿ ಅನುದಾನ ಯೋಜನೆ” ಪ್ರಧಾನಿ ನರೇಂದ್ರ ಮೋದಿ ರೈತರಿಗಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಿದ್ದಾರೆ. PM ಮಾಡೆಲ್ ಟ್ರಾಕ್ಟರ್ ಟ್ರಾಲಿ 2023 ಯೋಜನೆಯಡಿಯಲ್ಲಿ, ರೈತರು ಭಾರತದ ರಾಜ್ಯದಲ್ಲಿ ಸಬ್ಸಿಡಿ ಹೊಂದಿರುವ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಅರ್ಜಿ ಸಲ್ಲಿಸಬಹುದು.PM ಕಿಸಾನ್ ಟ್ರ್ಯಾಕ್ಟರ್ ಟ್ರಾಲಿ ಯೋಜನೆಯಡಿ, ರೈತರು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಪ್ರಯೋಜನಗಳನ್ನು ಪಡೆಯುತ್ತಾರೆ. ಪಿಎಂ ಕಿಸಾನ್ ಟ್ರ್ಯಾಕರ್ ಟ್ರಾಲಿ ಸ್ಕೀಮ್ ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ ಕೆಲವು ರಾಜ್ಯಗಳ…

Spread positive news
Read More

ಅನಾವೃಷ್ಟಿಯಿಂದ ರೈತರಿಗೆ ಬೆಳೆ ಕಾಪಾಡಲು ಕೃಷಿ ಇಲಾಖೆಯಿಂದ ಸಲಹೆಗಳು

ಈ ಬಾರಿ ನೈಋತ್ಯ ಮುಂಗಾರು ಮಳೆ ರೈತರಿಗೆ ನಿರಾಸೆ ಉಂಟು ಮಾಡಿದೆ. ಜೂನ್ ತಿಂಗಳಿನಲ್ಲಿ ಮಳೆಯಾಗದೇ ಮಳೆ ಕೊರತೆ ಉಂಟಾಗಿತ್ತು. ಜುಲೈ ತಿಂಗಳಿನಲ್ಲಿ ದಿನಗಳ ಕಾಲ ಮಾತ್ರ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯಾಗಿದೆ.ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯು ಸರಿಯಾದ ಸಮಯಕ್ಕೆ ಬಾರದೆ ಇರುವುದರಿಂದ ಮುಂಗಾರು ಬೆಳೆಗಳ ಬಿತ್ತನೆಯನ್ನು ತಡವಾಗಿ ಜುಲೈ ತಿಂಗಳಿನಲ್ಲಿ ಮಾಡಲಾಗಿದೆ. ತಡವಾಗಿ ಬಿತ್ತನೆಯಾ ಕಾರಣದಿಂದಾಗಿ ಮುಂಗಾರು ಬೆಳೆಗಳಿಗೆ ಮುಂದಿನ ದಿನಗಳಲ್ಲಿ ಹಲವಾರು ಕೀಟ, ರೋಗಗಳು ಕಾಣಿಸಿಕೊಳ್ಳುವ ನಿರೀಕ್ಷೆ ಇದೆ….

Spread positive news
Read More

ಕೃಷಿ ಸಿಂಚಾಯಿ ಯೋಜನೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

2023-24 ಸಾಲಿನ ಕೇಂದ್ರ ಪುರಸ್ಕ್ರತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ವೈ) ಯಡಿಯಲ್ಲಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತು ಪಡಿಸಿ) ಹನಿ ನೀರಾವರಿ ಅಳವಡಿಕೆಗಾಗಿ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನವನ್ನು ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆ. ಪ್ರದೇಶದವರೆಗೆ ಶೇ.90ರ ಸಹಾಯಧನ ಮತ್ತು ಇತರೆ ರೈತರಿಗೆ ಶೆ. 75ರ ಸಹಾಯಧನವನ್ನು ನೀಡಲಾಗುವುದು. ಹಾಗೂ 2 ಹೆ. ರಿಂದ 5ಹೆ….

Spread positive news
Read More

ಆಗಸ್ಟ್‌ 21ರಿಂದ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ?, ಇಲ್ಲಿದೆ ವಿವರ

ಆಗಸ್ಟ್‌ 21ರಿಂದ ಮುಂದಿನ ಮೂರು ದಿನಗಳ ಕಾಲ ಮಳೆರಾಯನ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು (ಆಗಷ್ಟ್ 20) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಂದು ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಆಗಷ್ಟ್ 21ರಿಂದ ಮೂರು ದಿನ ಕರಾವಳಿ…

Spread positive news
Read More

ಕಬ್ಬಿನಲ್ಲಿ ಸಸಿ ಸುಳಿ ಕೊರಕದ ನಿಯಂತ್ರಣ ಹೇಗೆ?

ಭಾರತದ ಉತ್ತರ ಪ್ರದೇಶ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಪ್ರಮುಖವಾಗಿ ಈ ಬೆಳೆಯನ್ನು ಬೆಳೆಯಲಾಗುತ್ತದೆ. ಉತ್ತರ ಪ್ರದೇಶ ಅತಿ ಹೆಚ್ಚು ಕ್ಷೇತ್ರವನ್ನು ಹೊಂದಿದ್ದು, ಪ್ರತಿ ಹೆಕ್ಟೇರ ಇಳುವರಿಯು ಕಡಿಮೆ ಇರುತ್ತದೆ. ಉತ್ತರ ಪ್ರದೇಶಕ್ಕೆ ಹೊಲಿಸಿದರೆ ಇಳುವರಿ ಮತ್ತು ಸರಾಸರಿ ಸಕ್ಕರೆ ಅಂಶದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಮಂಚೂಣಿಯಲ್ಲಿವೆ. ಕಬ್ಬು ಬೆಳೆಯುವ ಎಲ್ಲಾ ರಾಜ್ಯಗಳಲ್ಲಿ ಕುಳೆ ಬೆಳೆಯುವುದು ಸಾಮಾನ್ಯವಾಗಿದೆ. ಆದರೆ, ಕುಳೆ ಬೆಳೆಯ ಸಂಖ್ಯೆ ಪ್ರಮಾಣ ಮತ್ತು ಇಳುವರಿಯಲ್ಲಿ ವಿಭಿನ್ನವಾಗಿರುತ್ತದೆ. ಕೆಲವೊಂದು ರಾಜ್ಯಗಳಲ್ಲಿ ನಾಟಿ ಕಬ್ಬು…

Spread positive news
Read More

ಇನ್ಮುಂದೆ ನಿಮ್ಮ ಮೊಬೈಲ್ ನಲ್ಲಿ ಸಿಗುತ್ತೆ ಪ್ರವಾಹ ಮುನ್ಸೂಚನೆ

ಕೇಂದ್ರ ಸರ್ಕಾರದಿಂದ ಮೊಬೈಲ್ ನಲ್ಲೇ ಪ್ರವಾಹ ಮುನ್ಸೂಚನೆ ಮಾಹಿತಿ ಲಭ್ಯವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಇದಕ್ಕಾಗಿ ಪ್ಲಡ್ ವಾಚ್ ಎನ್ನುವಂತ ಆಪ್ ಕೂಡ ಬಿಡುಗಡೆ ಮಾಡಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಅಧ್ಯಕ್ಷ ಶ್ರೀ ಕುಶ್ವಿಂದರ್ ವೋಹ್ರಾ ಅವರು ಇಂದು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರಿಗೆ ನೈಜ ಸಮಯದ ಆಧಾರದ ಮೇಲೆ 7 ದಿನಗಳವರೆಗೆ ಪ್ರಸಾರ ಮಾಡಲು ಮೊಬೈಲ್ ಫೋನ್ ಗಳನ್ನು ಬಳಸುವ ಉದ್ದೇಶದಿಂದ “ಫ್ಲಡ್ ವಾಚ್” ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ…

Spread positive news
Read More

ಪಿಎಂ ಕಿಸಾನ್ ಅನರ್ಹರ ಪಟ್ಟಿ ಬಿಡುಗಡೆ: ರೈತರಿಗೆ ಶಾಕ್?

ಪಿಎಂ ಕಿಸಾನ್ ಅನರ್ಹರ ಪಟ್ಟಿ ಬಿಡುಗಡೆ: ರೈತರಿಗೆ ಶಾಕ್ ಪಿಎಂ ಕಿಸಾನ್ ಯೋಜನೆಯ ಇನ್ನೂ ಮುಂದೆ ಈ ರೈತರಿಗೆ ಬರುವುದಿಲ್ಲ! ನಿಮ್ಮ ಹೆಸರು ಚೆಕ್ ಮಾಡಿ PM-Kisan Yojana ಅಡಿಯಲ್ಲಿ ನಿಮ್ಮ ಅರ್ಹತೆಯ ಸ್ಥಿತಿಯನ್ನು ಪರಿಶೀಲಿಸಲು, ನೀವು ಕೇಂದ್ರ ಸರ್ಕಾರದ ಅಧಿಕೃತ ವೆಬ್ https://pmkisan.gov.in/VillageDashboard_Portal.aspx ಗೆ ಭೇಟಿ ನೀಡಿ. ಒಮ್ಮೆ ನೀವು ವೆಬ್‌ಸೈಟ್‌ನಲ್ಲಿರುವಾಗ, “ಕರ್ನಾಟಕ” ರಾಜ್ಯವನ್ನು (State) ಆಯ್ಕೆಮಾಡಿ ಮತ್ತು ನಂತರ ಡ್ರಾಪ್‌ಡೌನ್ ಆಯ್ಕೆಗಳಿಂದ ನಿಮ್ಮ ಜಿಲ್ಲೆ (District), ಉಪ-ಜಿಲ್ಲೆ (Sub-District) ಮತ್ತು ಗ್ರಾಮವನ್ನು (Village) ಆಯ್ಕೆ…

Spread positive news
Read More

WhatsApನಲ್ಲೇ ನಿಮ್ಮ ಆಧಾರ್, ಪ್ಯಾನ್ ಕಾರ್ಡ್ ಡೌನ್ ಲೋಡ್ ಮಾಡಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಕೆಲವು ವರ್ಷಗಳ ಹಿಂದೆ ಡಿಜಿಲಾಕರ್ ಸೇವೆಯನ್ನು ಪ್ರಾರಂಭಿಸಿತು. ಡಿಜಿಲಾಕರ್ ಚಾಲನಾ ಪರವಾನಗಿ, ವಾಹನ ನೋಂದಣಿ (Driving License, Vehicle Registration ) ಮತ್ತು ಅಂಕಪಟ್ಟಿಯಂತಹ ದೃಢೀಕರಿಸಿದ ದಾಖಲೆಗಳು / ಪ್ರಮಾಣಪತ್ರಗಳಿಗೆ ಮೂಲ ವಿತರಕರಿಂದ ಡಿಜಿಟಲ್ ಸ್ವರೂಪದಲ್ಲಿ ಪ್ರವೇಶವನ್ನು ಒದಗಿಸುತ್ತದೆ. ಆಧಾರ್ ಹೊಂದಿರುವವರಿಗಾಗಿ ಮೀಸಲಾದ ಡಿಜಿಲಾಕರ್ ವೆಬ್ಸೈಟ್ ಮತ್ತು ಅಪ್ಲಿಕೇಶನ್ ಇದೆ, ಅದರ ಸೇವೆಗಳು ವಾಟ್ಸಾಪ್ನಲ್ಲಿ ಸಹ ಲಭ್ಯವಿದೆ. ಮೈಗೋವ್ ಹೆಲ್ಪ್ ಡೆಸ್ಕ್ (MyGov Helpdesk WhatsApp ) ವಾಟ್ಸಾಪ್ ಚಾಟ್ಬಾಟ್…

Spread positive news
Read More

ಮಿಶ್ರ ಬೆಳೆ ಬೆಳೆದು ಯಶಸ್ಸು ಕಂಡ ಪ್ರಗತಿಪರ ರೈತ

ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ ಎನ್ನುವಂತೆ ನೇಗಿಲ ನಂಬಿ ನಡೆದರೆ ನೌಕರಿಗಿಂತಲೂ ಹೆಚ್ಚು ಆದಾಯ ಗಳಿಸಲು ಸಾಧ್ಯವಿದ್ದು, ಮಿಶ್ರ ಬೆಳೆಯಲ್ಲಿ ನೆಮ್ಮದಿ ಕಾಣಬಹುದಾಗಿದೆ ಎಂಬುದಕ್ಕೆ ತಾಲೂಕಿನ ಕೊರವಿಕೊಪ್ಪ ಗ್ರಾಮದ ಸಾಮಾನ್ಯ ರೈತ ಸುರೇಶ ಮಲ್ಲಪ್ಪ ಹೊಳೆ ಸಾಕ್ಷಿಯಾಗಿದ್ದಾರೆ. ಮಲಪ್ರಭೆಯ ಮಡಿಲಲ್ಲಿನ ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತರಹೇವಾರಿ ಮಿಶ್ರ ಬೆಳೆಗಳನ್ನು ಬೆಳೆದು ಈ ಕ್ಷೇತ್ರದ ರೈತರಿಗೆ ಮಾದರಿಯಾಗಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದ ಇವರು ಕೃಷಿಯಲ್ಲಿಯೇ ಸಂತೋಷ ಕಂಡು ಅಭಿವೃದ್ಧಿ ಪಥದತ್ತ ಸಾಗಿದ್ದಾರೆ. ಪಿಯುಸಿ ನಂತರ ಓದಿಗೆ…

Spread positive news
Read More