ಬೆಳೆ ಸಮೀಕ್ಷೆ ಈಗ ನಿಮ್ಮ ಮೊಬೈಲಿನಲ್ಲಿ ಮಾಡವ ಲಿಂಕ್ ಇಲ್ಲಿದೆ.

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲುರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ. ಏನಿದು ಬೆಳೆ ಸಮೀಕ್ಷೆ? ರಾಜ್ಯದ ಎಲ್ಲಾ…

Spread positive news
Read More

ರೈತರಿಗೆ ಹಣ ಬರದೇ ಇರುವುದಕ್ಕೆ ಕೆಲವು ಕಾರಣಗಳು ಇಲ್ಲಿವೆ.

ಆತ್ಮೀಯ ರೈತ ಬಾಂಧವರೇ ಬೆಳೆ ಹಾನಿ ಪರಿಹಾರದ ಮೂರು ಕಂತಿನ ಹಣಗಳನ್ನು ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರವು ಸೇರಿ ನಿಮ್ಮ ಖಾತೆಗೆ ಜಮಾ ಮಾಡಿದ್ದು, ಇನ್ನು ಕೆಲವು ರೈತರಿಗೆ ಈ ಹಣ ಜಮಾ ಆಗಿಲ್ಲ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ತಹಶೀಲ್ದಾರ್ ಕಡೆಯಿಂದ ವೆರಿಫೈಡ್ ಮಾಡಿಸಿಕೊಂಡು ಹಣ…

Spread positive news
Read More

ಕೇಂದ್ರ ಸರ್ಕಾರ ಹೆಚ್ಚಿಸಿದ 14 ಬೆಳೆಗಳ ಬೆಂಬಲ ಬೆಲೆಯ ಕಂಪ್ಲೀಟ್ ರಿಪೋರ್ಟ್

ಸರ್ಕಾರವು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಎಷ್ಟು ಮಾಡಿದೆ? ಬನ್ನಿ ಯಾವ ಯಾವ ಬೆಳೆಗಳು ಎಂದು ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ…

Spread positive news
Read More

ತೊಗರಿ ಬೆಳೆ ಉತ್ಪನ್ನ ಹೆಚ್ಚಿಸಲು ಮುಖ್ಯವಾದ ಕಾರಣಗಳು

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಕೃಷಿಯಲ್ಲಿ ಹೆಚ್ಚಾಗಿ ಕೃಷಿ ಇಲಾಖೆ ರೈತರ ಹೊಲಗಳಿಗೆ ಭೇಟಿ ನೀಡಿ ಕೀಟ ಮತ್ತು ರೋಗಬಾಧೆಗಳ ಬಗ್ಗೆ ಉಪಯುಕ್ತ ಪೂರಕ ಮಾಹಿತಿ ಸಂಗ್ರಹಣೆ ಮಾಡುವುದು. ಬೆಳೆ ನಷ್ಟವನ್ನು ಅಂದಾಜಿಸಿ ಬೆಳೆ ವಿಮೆಯನ್ನು ಇತ್ಯರ್ಥಪಡಿಸುವ ಕೆಲಸ ಹಾಗೂ ಮೇವಿನ ಪ್ರಮಾಣ ಅಂದಾಜಿಸಲು, ಭೂ ಕಂದಾಯ…

Spread positive news
Read More

ಬಡ್ಡಿ ಇಲ್ಲದೆ 5 ಲಕ್ಷ ರೂ ರೈತರಿಗೆ ಸಾಲ ಸರ್ಕಾರದಿಂದ ಆದೇಶ

ಪ್ರೀಯ ರೈತರೇ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ಅಲ್ಪಾವಧಿ, ಮಧ್ಯಮಾವಧಿ, ಹಾಗೂ ದೀರ್ಘಾವಧಿ ಸಾಲ ನೀಡಲು ಜುಲೈ 1ರಿಂದ ನೀಡಲು ಮುಂದಾಗಿತ್ತು ಆದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಎಲ್ಲಿಯೂ ಧ್ವನಿ ಎತ್ತಲಿಲ್ಲ ಹೀಗಾಗಿ ಸರ್ಕಾರಕ್ಕೂ ಇದರ ಬಗ್ಗೆ ಗಮನ ಹರಿಸಲು ಸ್ವತಹ ಸಚಿವರು ಮುಂದೆ ಬರಬೇಕಾಗಿದೆ. ಅದೇ ರೀತಿ ಕಡಿಮೆ ಜಮೀನು ಹೊಂದಿರುವ ರೈತರಿಗೆ ಕಳೆದ ಸಾಲಿನಲ್ಲಿ ಶಿಫಾರಸ್ಸು ಮಾಡಲಾಗಿರುವ ಅಲ್ಪಾವಧಿ ಬೆಳೆಸಾಲದ ಪ್ರಮಾಣವನ್ನು 2023-24…

Spread positive news
Read More

ಇಂದು ಖಾತೆಗೆ 2000ರೂ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಹೀಗೆ ಮಾಡಿ

ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ಇಂದು (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ.ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ…

Spread positive news
Read More

ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ.? ತಕ್ಷಣ ಈ ಕೆಲಸ ಮಾಡಿ.!

ಇನ್ನೂ2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸದವರಿಗೆ ಹಣ ಬರುವುದಿಲ್ಲ ಎಂದು ಹೇಳಲಾಗಿದೆ. 2)…

Spread positive news
Read More

ಪಿಎಂ ಕಿಸಾನ್ 17ನೇ ಕಂತು ಜೂನ್ 18ಕ್ಕೆ ಪಕ್ಕಾ | ಫಲಾನುಭವಿಗಳ ಪಟ್ಟಿ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಮಾಹಿತಿ ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ.ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ….

Spread positive news
Read More

ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೃಷಿ ಇಲಾಖೆಯಿಂದ ಹೊಸ ಯೋಜನೆ ಜಾರಿ

ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು, ಇದರಿಂದ ರೈತರು ಸಂತಸಗೊಂಡಿದ್ದಾರೆ. ಅಲ್ಲದೆ, ಮತ್ತೊಂದೆಡೆ ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಹಾಗಾದರೆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೃಷಿ ಇಲಾಖೆ ಹೊಸ ಯೋಜನೆಗಳ ಜಾರಿಗೆ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ಮಾಡಿದ್ದಾರೆ….

Spread positive news
Read More

ಬೆಳೆವಿಮೆ ಹಣ ಬರಬೇಕಾದರೆ ಬೆಳೆ ಸಮೀಕ್ಷೆ ಕಡ್ಡಾಯ. ಸಮೀಕ್ಷೆ ಮಾಡುವುದು ಹೇಗೆ?

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಮತ್ತು ಮೆಕ್ಕೆಜೋಳ ಬೆಳೆಗೆ ಮಾತ್ರ ಪರಿಹಾರದ ಹಣವನ್ನು ಸರಕಾರ ನೀಡಿದ್ದು ಉಳಿದ ಬೆಳೆಗಳಿಗೆ ಯಾಕೆ ಬೆಳೆವಿಮೆ ನೀಡಿಲ್ಲ ಹಾಗೂ ಇನ್ನೂ ಬರ ಪರಿಹಾರ ಹಣ ಬರದೇ ಇರುವುದಕ್ಕೆ ಮುಖ್ಯ ಕಾರಣಗಳು ಏನು ಎಂದು ಸಂಪೂರ್ಣ ಮಾಹಿತಿ ಪಡೆಯೋಣ. ಬೆಳೆ ಸಮೀಕ್ಷೆ Link…

Spread positive news
Read More