ಏನಿದು ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ? ಇದರಿಂದ ರೈತರಿಗೆ ಆಗುವ ಲಾಭವೇನು? ಯಾರು ಈ ಯೋಜನೆಗೆ ಅರ್ಹರು? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಏನಿದು ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ? ಇದರಿಂದ ರೈತರಿಗೆ ಆಗುವ ಲಾಭವೇನು? ಯಾರು ಈ ಯೋಜನೆಗೆ ಅರ್ಹರು? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಏನಿದು ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ? ಇದರಿಂದ ರೈತರಿಗೆ ಆಗುವ ಲಾಭವೇನು? ಯಾರು ಈ ಯೋಜನೆಗೆ ಅರ್ಹರು? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಬನ್ನಿ ರೈತರೇ ಇವತ್ತು ನಾವು ರೈತರಿಗೆ ಉಪಯೋಗ ಆಗುವಂತಹ ಒಂದು ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯನ್ನು 4% ವಾರ್ಷಿಕ ಕೃಷಿ ಬೆಳವಣಿಗೆಯನ್ನು ಸಾಧಿಸಲು ಕೃಷಿ ವಲಯಕ್ಕೆ ಬೆಂಬಲವನ್ನು ಒದಗಿಸುವ ಗುರಿಯೊಂದಿಗೆ ಪರಿಚಯಿಸಲಾಗಿದೆ. RKVY ಯೋಜನೆಯನ್ನು 2007 ರಲ್ಲಿ ಪ್ರಾರಂಭಿಸಲಾಯಿತು, ನಂತರ ಇದನ್ನು ಕೃಷಿ ಮತ್ತು ಸಂಬಂಧಿತ ವಲಯದ ಪುನರುಜ್ಜೀವನಕ್ಕಾಗಿ (RAFTAAR) ಮೂರು ವರ್ಷಗಳವರೆಗೆ 15,722 ಕೋಟಿ ಬಜೆಟ್ ಹಂಚಿಕೆಯೊಂದಿಗೆ ಮೂರು ವರ್ಷಗಳವರೆಗೆ ಜಾರಿಗೆ ತರಲು ಮರುನಾಮಕರಣ ಮಾಡಲಾಯಿತು….
ಏನಿದು ಭೂಚೇತನ ಕಾರ್ಯಕ್ರಮ? ಇದರಿಂದ ರೈತರಿಗೆ ಆಗುವ ಲಾಭವೇನು? ಬನ್ನಿ ರೈತರಿಗೆ ನೆರವಾಗುವ ಮುಖ್ಯವಾದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ರಾಜ್ಯದಲ್ಲಿ ಖುಷ್ಕಿ, ನೀರಾವರಿ ಭತ್ತ ಮತ್ತು ಕಬ್ಬು ಪ್ರದೇಶದ ರೈತರ ಜೀವನ ಮಟ್ಟ ಉತ್ತಮಗೊಳಿಸಲು ಹಾಗೂ ರೈತರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೃಷಿ ಇಲಾಖೆಯು ಇಕ್ರಿಸ್ಯಾಟ್ ಸಂಸ್ಥೆ, ಹೈದ್ರಾಬಾದ್ ಹಾಗೂ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಬೇಸಾಯ ತಾಂತ್ರಿಕತೆ ಅಳವಡಿಕೆ ಹಾಗೂ ತ್ಪಾದನೆ ವರ್ಧಿಸುವ ಭೂಚೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯೋಜನೆಯ ಮುಖ್ಯ ಉದ್ದೇಶ…
ಪ್ರೀಯ ರೈತರೇ ಇವತ್ತು ನಾವು ಒಂದು ರೈತರಿಗೆ ನೆರವಾಗುವ ಮುಖ್ಯವಾದ ವಿಷಯದ ಬಗ್ಗೆ ಮಾಹಿತಿ ತಿಳಿಯೋಣ. ಅದೇ ರೀತಿ ರೈತರು ಯಾವುದೇ ಕಷ್ಟಕ್ಕೆ ಹಾಗೂ ಯಾವುದೇ ಅರ್ಥಿಕ ಸಂಕಷ್ಟಕ್ಕೆ ಸಿಲುಕಿ ತೊಂದರೆ ಆಗದಂತೆ ರೈತರ ಆತ್ಮಹತ್ಯೆಗೆ ಪರಿಹಾರ ಸರ್ಕಾರ ಸ್ವಾಮ್ಯದ ಅಥವಾ ಮಾನ್ಯತೆ ಪಡೆದ ಅಧಿಕೃತ ಸಾಲ ನೀಡುವ ಸಂಸ್ಥೆಗಳಿಂದ ಪಡೆದ ಸಾಲವನ್ನು ತೀರಿಸಲಾಗದೆ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತನ ಅರ್ಹ ಪ್ರಕರಣಗಳ ಕಾನೂನುಬದ್ದ ವಾರಸುದಾರರಿಗೆ ಪರಿಹಾರ ಒದಗಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶ. ರೈತರು…
ಈಗಿನ ಜನರಲ್ಲಿ ಹಲವರಿಗೆ ತತ್ಕಾಲ್ ಪೋಡಿಯ ಬಗ್ಗೆ ವಿಷಯವೇ ಗೊತ್ತಿರುವುದಿಲ್ಲ. ರೈತರು ತಿಳಿದುಕೊಳ್ಳಲೇಬೇಕಾದ ಪ್ರಮುಖ ವಿಷಯಗಳಲ್ಲಿ ತಾತ್ಕಾಲ್ ಪೋಡಿಯು ಒಂದು. ನಿಮ್ಮ ಪಹಣಿಯನ್ನು ಗಮನಿಸಿ ಕಾಲ ನಂಬರ್ 9ರಲ್ಲಿ ಹಲವಾರು ರೈತರ ಹೆಸರು ಕಾಣುತ್ತದೆ. ಇದರ ಅರ್ಥ ಇಷ್ಟೇ ಜಮೀನನ್ನು ಹಂಚಿಕೊಂಡಿದ್ದಾರೆ ಅವರ ವಿಸ್ತೀರ್ಣಕ್ಕೆ ತಕ್ಕಂತೆ ರೈತರು ಈಗಾಗಲೇ ಅವರ ಕಬ್ಜೆಯಲ್ಲಿ ಹೊಲವನ್ನು ಇಟ್ಟುಕೊಂಡಿರುತ್ತಾರೆ ಎಂದು. ಜೊತೆಗೆ ಅದನ್ನು ಅಳತೆ ಮಾಡಿಲ್ಲ ಹಾಗೂ ಪ್ರತಿ ರೈತರ ವಿಸ್ತೀರ್ಣಕ್ಕೆ ತಕ್ಕಂತೆ ನಕ್ಷೆ ಕೂಡ ಮಾಡಿಲ್ಲ ಎನ್ನುವುದು ಕೂಡ ಇದರಿಂದ…
ಪ್ರೀಯ ರೈತರೇ ನಾವು ಇವತ್ತು ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಪಡೆಯುವ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಅದೇ ರೀತಿ ಈ ಯೋಜನೆಯ ಅಡಿಯಲ್ಲಿ ಮೊದಲಿನ ನಿಯಮಗಳು ಹಾಗೂ ಈಗಿನ ನಿಯಮಗಳಿಗೆ ಏನು ಬದಲಾವಣೆ ಇದೆ ಎಂದು ಕೂಡಲೇ ತಿಳಿಯೋಣ. ಬನ್ನಿ ರೈತರೇ ದಿನಾಂಕ:02.06.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ” ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿರುತ್ತದೆ.. ‘ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ…
ಪ್ರೀಯ ರೈತರೇ ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2024-25 ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಬೇಳೆಕಾಳು (ಮಸೂರ್) ಗೆ ಪ್ರತಿ ಕ್ವಿಂಟಾಲ್ಗೆ ರೂ.425 ಮತ್ತು ರಾಪ್ಸೀಡ್ ಮತ್ತು ಸಾಸಿವೆಗೆ ಪ್ರತಿ ಕ್ವಿಂಟಾಲ್ಗೆ ರೂ.200 ರಷ್ಟು ಎಂಎಸ್ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ. ಗೋಧಿ ಮತ್ತು ಕುಸುಬೆಗೆ ಪ್ರತಿ ಕ್ವಿಂಟಾಲ್ ಗೆ 150 ರೂ.ಗಳ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಬಾರ್ಲಿ ಮತ್ತು ಕಡಲೆ ಪ್ರತಿ ಕ್ವಿಂಟಾಲ್ ಗೆ…
ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 15ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ಒಟ್ಟು 1007.26 ಕೋಟಿ ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೆಲವು ರೈತರಿಗೆ…
ಕಬ್ಬಿನ ಬಗ್ಗೆ ಸಂಪೂರ್ಣ ಮಾಹಿತಿ ಬೇಕೆ? ಬನ್ನಿ ಸಂಪೂರ್ಣ ಕಬ್ಬಿನ ಬೇಸಾಯ ಪದ್ಧತಿ ತಿಳಿಯೋಣ. ಜಗತ್ತಿನ ಕಬ್ಬು ಬೆಳೆಯುವ ಎಲ್ಲಾ ದೇಶಗಳಲ್ಲಿ ಕುಳೆ ಕಬ್ಬು ಬೆಳೆಯುವುದು ಸಾಮಾನ್ಯವಾಗಿದೆ. ಆದರೆ ಕುಳೆ ಬೆಳೆಯ ಸಂಖ್ಯೆ ಪ್ರಮಾಣ ಮತ್ತು ಇಳುವರಿ ಬೇರೆ ಬೇರೆ ದೇಶಗಳಲ್ಲಿ ವಿಭಿನ್ನವಾಗಿರುತ್ತದೆ. ಹವಾಯಿ ಮತ್ತು ಜಾವಾ ದೇಶಗಳಲ್ಲಿ ಕೆಲವು ಭಾಗಗಳಲ್ಲಿ ಕುಳೆ ಕಬ್ಬು ಬೆಳೆಯುವುದಿಲ್ಲ. ಆದರೆ ಐದು ಕುಳೆ ಬೆಳೆಯನ್ನು ಮಾರಿಷಸ್ ಮತ್ತು ಎಂಟು ಕುಳೆ ಬೆಳೆಯನ್ನು ಥೈವಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಸಾಮಾನ್ಯವಾಗಿ 1-2…
ರೈತರೇ ಸದ್ಯಕ್ಕೆ ನಾವು ಒಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ತಿಳಿಯೋಣ. Pm ಸ್ವಾನಿಧಿ ಅನ್ನುವುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ಜನರು ತಮ್ಮ ಸ್ವಂತ ಉದ್ಯೋಗ ಕೈಗೊಳ್ಳಲು ಹಾಗೂ ಬೀದಿ ಬೀದಿಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವರಿಗೆ ಆರಂಭಿಕ ಹಣದ ಕೊರತೆಯಿಂದ ಪಾರಾಗಲು ಸರ್ಕಾರದ ಕಡೆಯಿಂದ ಹಣ ವಿತರಣೆ ಮಾಡಲಾಗುತ್ತದೆ. ಎಷ್ಟು ರೂಪಾಯಿ ವರೆಗೆ ಸಾಲ ವಿತರಣೆ ಮಾಡಲಾಗುತ್ತದೆ? ಈ ಯೋಜನೆಯ ಅಡಿಯಲ್ಲಿ ನೀವು 50000 ರೂಪಾಯಿಗಳನ್ನು…