ನಿಮ್ಮ ಪ್ಯಾನ್ ಕಾರ್ಡ್ ಚಾಲ್ತಿಯಲ್ಲಿದೆಯೋ ಇಲ್ಲವೋ ಆನ್‌ಲೈನ್‌ನಲ್ಲಿ ಚೆಕ್ ಮಾಡುವುದು ಹೇಗೆ?

ಇಂದಿನ ದಿನಗಳಲ್ಲಿ ಪ್ಯಾನ್ ಕಾರ್ಡ್ (PAN Card) ಪ್ರತಿಯೊಬ್ಬರಿಗೂ ಅತ್ಯಂತ ಪ್ರಮುಖವಾದ ಆರ್ಥಿಕ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು, ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವವರೆಗೆ ಪ್ರತಿಯೊಂದಕ್ಕೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಆದರೆ, ನಿಮ್ಮ ಬಳಿ ಇರುವ ಪ್ಯಾನ್ ಕಾರ್ಡ್ ಪ್ರಸ್ತುತ ಆಕ್ಟಿವ್ (ಚಾಲ್ತಿಯಲ್ಲಿ) ಇದೆಯಾ? ಅಥವಾ ನಿಷ್ಕ್ರಿಯಗೊಂಡಿದೆಯಾ (Inactive) ಎಂಬುದು ನಿಮಗೆ ತಿಳಿದಿದೆಯೇ? ಭಾರತ ಸರ್ಕಾರವು ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ (Aadhaar Card) ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ನಿಗದಿತ ಗಡುವಿನೊಳಗೆ ಲಿಂಕ್…

Spread positive news
Read More

ನಿಮ್ಮ ಜಮೀನು ಮೊದಲು ಯಾರ ಹೆಸರಿನಲ್ಲಿತ್ತು ಗೊತ್ತಾ? ಚೆಕ್ ಮಾಡಿಪರಿಶೀಲಿಸಿಕೊಳ್ಳಿ

ನಿಮ್ಮ ಜಮೀನು ಮೊದಲು ಯಾರ ಹೆಸರಿನಲ್ಲಿತ್ತು ಗೊತ್ತಾ? ಮೊಬೈಲ್‌ನಲ್ಲೇ ಹೀಗೆ ಚೆಕ್ ಮಾಡಿಭೂಮಿ ಅಥವಾ ಜಮೀನು ನಮ್ಮ ಅತ್ಯಮೂಲ್ಯ ಆಸ್ತಿಯಾಗಿದೆ. ನಾವು ಕಷ್ಟಪಟ್ಟು ಹಣ ನೀಡಿ ಖರೀದಿಸಿದ ಜಮೀನು ಅಥವಾ ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದಿರುವ ಜಮೀನಿನ ಸಂಪೂರ್ಣ ಇತಿಹಾಸ ನಮಗೆ ತಿಳಿದಿರುವುದು ಬಹಳ ಮುಖ್ಯ. “ಈ ಜಮೀನು ನಮಗಿಂತ ಮೊದಲು ಯಾರ ಹೆಸರಿನಲ್ಲಿತ್ತು? ಇದು ಹೇಗೆ ವರ್ಗಾವಣೆಯಾಯಿತು?” ಎಂಬ ಪ್ರಶ್ನೆಗಳು ಪ್ರತಿಯೊಬ್ಬ ಜಮೀನು ಮಾಲೀಕರ ಮನಸ್ಸಿನಲ್ಲಿ ಬರುವುದು ಸಹಜ. ಹಿಂದೆಲ್ಲಾ ಜಮೀನಿನ ಹಳೆಯ ದಾಖಲೆಗಳನ್ನು (Old…

Spread positive news
Read More

ಇನ್ನೂ ಮುಂದೆ ರೇಷನ್ ಪಡೆಯಲು ಈ 12 ಮಾನದಂಡಗಳು ಕಡ್ಡಾಯ.

12 ಮಾನದಂಡಗಳು : ಪ್ರಿಯ ಓದುಗರೇ ನಿನ್ನೆ ನಡೆದ ಸದನದಲ್ಲಿ ಬಿಪಿಎಲ್ ಕಾರ್ಡ್ ಸಮಸ್ಯೆ ಬಗ್ಗೆ ಚರ್ಚೆ ಮಾಡುವಾಗ ಯಾವೆಲ್ಲಾ ಮಾನದಂಡಗಳನ್ನು ಪಾಲಿಸಬೇಕು? ಯಾವೆಲ್ಲಾ ನಿಯಮಗಳನ್ನು ಜಾರಿಗೆ ತರಲಾಗಿದೆ? ಸರ್ಕಾರ ಹಾಗೂ ಸಾರ್ವಜನಿಕರು ಯಾವ ರೀತಿ ಇದನ್ನು ಜಾರಿಗೆ ತರಬೇಕು ಎಂದು ಸಂಪೂರ್ಣ ಚರ್ಚೆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಹೌದು ನಿನ್ನೆ ನಡೆದ ಸದನದಲ್ಲಿ ಬಿಪಿಎಲ್ ಕಾರ್ಡ್ ಬಗ್ಗೆ ಚರ್ಚೆ ಆಯಿತು. ಏನೆಂದರೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟು ಬಿ.ಪಿ.ಎಲ್ ಪಡಿತರ ಚೀಟಿಗಳು ಎ.ಪಿ.ಎಲ್…

Spread positive news
Read More

ಈ ಯೋಜನೆಯ ಅಡಿಯಲ್ಲಿ 5 ಲಕ್ಷ ಬಡ್ಡಿ ರಹಿತ ಸಾಲ.

ರೈತರೇ ನೀವು ನೋಡುತ್ತಿರುವ ಹಾಗೆ ಈಗಾಗಲೇ ಸರ್ಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಮುಖ್ಯವಾಗಿ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ಸಹಕಾರಿ ಬ್ಯಾಂಕುಗಳ ಮೂಲಕ ನೀಡಲಾಗುವ ಶೂನ್ಯ ಬಡ್ಡಿ ಸಾಲದ ಮಿತಿಯನ್ನು ₹5 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಅರ್ಹ ರೈತರು ಇದರ ಸೌಲಭ್ಯ ಪಡೆಯಬಹುದು. ಸಹಕಾರಿ ಕೃಷಿ ಸಾಲ ಯೋಜನೆ – ಸರ್ಕಾರವು 2023-24ನೇ ಸಾಲಿನಿಂದ ಅನ್ವಯವಾಗುವಂತೆ ಸಾಲದ ಮಿತಿಯನ್ನು ಹೆಚ್ಚಿಸಿದೆ. * ಅಲ್ಪಾವಧಿ ಸಾಲ: ₹3 ಲಕ್ಷದಿಂದ ₹5 ಲಕ್ಷವರೆಗೆ – ಶೂನ್ಯ ಬಡ್ಡಿದರ. * ಮಧ್ಯಮ ಹಾಗೂ…

Spread positive news
Read More

ಜಮೀನು’ ರಿಜಿಸ್ಟರ್ ಮಾಡುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಆಸ್ತಿ ನೋಂದಣಿ ಸುಗಮವಾಗಿ ನಡೆಯಲು ಅನುಸರಿಸಬೇಕಾದ ಪ್ರಮುಖ ಹಂತಗಳು ಇಲ್ಲಿವೆ. 1. ಸಿದ್ಧವಿಟ್ಟುಕೊಳ್ಳಬೇಕಾದ ಅಗತ್ಯ ದಾಖಲೆಗಳು ನೋಂದಣಿಗೆ ಹೋಗುವ ಮೊದಲು ಈ ಕೆಳಗಿನ ದಾಖಲೆಗಳು ನಿಮ್ಮ ಬಳಿ ಇರುವುದನ್ನು ಖಚಿತಪಡಿಸಿಕೊಳ್ಳಿ: ವೈಯಕ್ತಿಕ ದಾಖಲೆಗಳು: ಖರೀದಿದಾರ ಮತ್ತು ಮಾರಾಟಗಾರರ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಕಡ್ಡಾಯ. ಜಮೀನಿನ ಪತ್ರಗಳು: ಫಾರಂ 10, ಟೋಂಚ್ ನಕಾಶೆ, ಪಹಣಿ (RTC), ಮತ್ತು ಆಕಾರ್ಬಂದ್ ಪ್ರತಿಗಳು ಇರಬೇಕು. ಸಾಲ ಮುಕ್ತ ಪತ್ರ (NOC): ಒಂದು ವೇಳೆ ಜಮೀನಿನ ಮೇಲೆ ಈ…

Spread positive news
Read More

ಪಂಚಾಯಿತಿ ವತಿಯಿಂದ ಶೌಚಾಲಯ ನಿರ್ಮಾಣಕ್ಕೆ 12000/- ಅರ್ಜಿ ಆಹ್ವಾನ.

ಪ್ರೀಯ ಸಾರ್ವಜನಿಕರೇ ಭಾರತ ಗ್ರಾಮೀಣ ಪ್ರಧಾನ ದೇಶ. ಆದರೆ, ಗ್ರಾಮೀಣ ಪ್ರದೇಶದ ಅದೆಷ್ಟೋ ಮನೆಗಳಲ್ಲಿ ಶೌಚಾಲಯಗಳು ಇಲ್ಲ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ-II ಅನ್ನು ಅನುಷ್ಠಾನಗೊಳಿಸುತ್ತಿದೆ. ಯೋಜನೆಯಡಿ ಮನೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ಲಭ್ಯವಾಗಲಿದೆ. ಈ ಹಿನ್ನೆಯೆಯಲ್ಲಿ ಏನಿದು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆ? ಶೌಚಾಲಯ ನಿರ್ಮಾಣ ಸಹಾಯಧನ ಪಡೆಯುವುದು ಹೇಗೆ? ಯಾರೆಲ್ಲ ಅರ್ಹರು ಎಂಬುದನ್ನು…

Spread positive news
Read More

ಈ ತಿಂಗಳ ಅಂತ್ಯದೊಳಗೆ 22ನೇ ಕಂತಿನ ಹಣ ಜಮಾ.! ನಿಮಗೆ ಬರುತ್ತೋ ಇಲ್ಲವೋ ಚೆಕ್ ಮಾಡಿ

ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಪಿಎಂ ಕಿಸಾನ್ ಹಣವನ್ನು ಜಮಾ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ 22ನೇ ಕಂತಿನ ಹಣವಾಗಿ ರೈತರ ಖಾತೆಗೆ 2,000 ರೂ. ಜಮೆಯಾಗಲಿದೆ. ಈ ಹಣ ನಿಮ್ಮ ಖಾತೆಗೆ ಬರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. ಅದು ಹೇಗೆ ಎಂದು ಇಲ್ಲಿ ನೋಡೋಣ. ಕೇಂದ್ರ ಸರ್ಕಾರ ರೈತರಿಗೆ ನೀಡುತ್ತಿರುವ ಪಿಎಂ ಕಿಸಾನ್ ಯೋಜನೆಯ ಹಣವನ್ನು ಜಮಾ ಮಾಡಲು ಸಮಯ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ….

Spread positive news
Read More

ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

ಕೃಷಿ ಯಂತ್ರೋಪಕರಣಗಳು: ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ.ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು…

Spread positive news
Read More