ರಾಜ್ಯದ ಈ 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ

GOOD NEWS : ರಾಜ್ಯದ ಕೃಷಿ ವಲಯದಲ್ಲಿ ಹೊಸ ಕ್ರಾಂತಿ – 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ ಬೆಂಗಳೂರು: ರಾಜ್ಯದ ಕೃಷಿಕರ (Farmers) ಆರ್ಥಿಕ ಸಬಲೀಕರಣ ಮತ್ತು ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದ ಆಯ್ದ ಆರು ಪ್ರಮುಖ ಜಿಲ್ಲೆಗಳಲ್ಲಿ (6 districts) ‘ತೋಟಗಾರಿಕೆ ಕಿಸಾನ್ ಮಾಲ್’ಗಳನ್ನು (Kisan malls) ಆರಂಭಿಸಲು ತೋಟಗಾರಿಕೆ ಇಲಾಖೆಯು ಯೋಜನೆ ರೂಪಿಸಿದೆ.ಇದು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ…

Spread positive news
Read More

ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

ಗ್ರಾಮೀಣ ಭಾಗದ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ತರಲು ಮತ್ತು ಅಧಿಕೃತ ಮಾಲೀಕತ್ವದ ದಾಖಲೆಗಳನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರ್ವಜನಿಕರು ತಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ನಮೂನೆ 11A ಮತ್ತು 11B ದಾಖಲೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಅಭಿಯಾನಕ್ಕೆ ಈಗಾಗಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ ಈ ಹಿಂದೆ…

Spread positive news
Read More

ಕರ್ನಾಟಕ ನಿವಾಸ ಪ್ರಮಾಣಪತ್ರ ಪಡೆಯುವುದು ಹೇಗೆ? : ಬೇಕಾಗುವ ದಾಖಲೆಗಳು, ಶುಲ್ಕದ ವಿವರ ಇಲ್ಲಿದೆ

ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕನಿಗೂ ನಿವಾಸ ಪ್ರಮಾಣಪತ್ರ (Residence Certificate/Domicile Certificate) ಅತ್ಯಗತ್ಯವಾದ ದಾಖಲೆಯಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಪಡೆಯಲು, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅಥವಾ ವಿವಿಧ ಸಮಾಜ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಈ ಪತ್ರ ಬಹಳ ಮುಖ್ಯ. ಈ ಲೇಖನದಲ್ಲಿ ಕರ್ನಾಟಕ ನಿವಾಸ ಪ್ರಮಾಣಪತ್ರವನ್ನು ಪಡೆಯುವ ವಿಧಾನ, ಬೇಕಾಗುವ ದಾಖಲೆಗಳು ಮತ್ತು ಶುಲ್ಕದ ಸಂಪೂರ್ಣ ವಿವರಗಳನ್ನು ಸರಳವಾಗಿ ನೀಡಲಾಗಿದೆ. ನಿವಾಸ ಪ್ರಮಾಣಪತ್ರ ಎಂದರೇನು? ಒಬ್ಬ ವ್ಯಕ್ತಿಯು ಒಂದು ನಿರ್ದಿಷ್ಟ ರಾಜ್ಯದಲ್ಲಿ ಅಥವಾ ಪ್ರದೇಶದಲ್ಲಿ…

Spread positive news
Read More

ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಬೇಗನೇ ಈ ಕೆಲಸ ಮಾಡಿ

ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಬೇಗನೇ ಈ ಕೆಲಸ ಮಾಡಿರಾಜ್ಯದ ರೈತರಿಗೆ ಬೆಳೆ ವಿಮೆ ಹಣ (Crop Insurance Money) ಬಿಡುಗಡೆಯಾಗುವ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಲಕ್ಷಾಂತರ ರೈತರ ಬ್ಯಾಂಕ್ ಖಾತೆಗಳಿಗೆ ವಿಮೆ ಹಣ ಜಮೆಯಾಗಿದೆ. ಆದರೆ, ಕೆಲ ರೈತರು “ನಮಗೆ ಇನ್ನೂ ಬೆಳೆ ವಿಮೆ ಹಣ ಬಂದಿಲ್ಲ” ಎಂದು ಆತಂಕದಲ್ಲಿದ್ದಾರೆ. ನಿಮಗೂ ಕೂಡ ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಹಾಗಾದರೆ ಚಿಂತೆ ಪಡುವ ಅಗತ್ಯವಿಲ್ಲ. ಹಣ ಬರದೇ ಇರಲು ಕೆಲವು ತಾಂತ್ರಿಕ ಕಾರಣಗಳಿರಬಹುದು. ತಕ್ಷಣವೇ ನೀವು…

Spread positive news
Read More

ಪಡಿತರ ಚೀಟಿಯಲ್ಲಿ ತಿದ್ದುಪಡಿ ಹೇಗೆ ಮಾಡಿಸಬೇಕು

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ. ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ (Ration Card) ಎನ್ನುವುದು ಕೇವಲ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೆ, ಒಂದು ಪ್ರಮುಖ ಗುರುತಿನ ಚೀಟಿಯಾಗಿಯೂ ಬಳಕೆಯಾಗುತ್ತದೆ. ಆದರೆ ಹಲವು ಬಾರಿ ರೇಷನ್ ಕಾರ್ಡ್‌ನಲ್ಲಿ ಹೆಸರು ತಪ್ಪಾಗಿರುವುದು, ವಿಳಾಸ ಬದಲಾವಣೆ ಅಥವಾ ಹೊಸ ಸದಸ್ಯರ ಹೆಸರನ್ನು ಸೇರಿಸುವ ಅವಶ್ಯಕತೆ ಇರುತ್ತದೆ. ಈ ಲೇಖನದಲ್ಲಿ ನೀವು ಮನೆಯಲ್ಲೇ ಕುಳಿತು ಅಥವಾ ಆನ್‌ಲೈನ್ ಮೂಲಕ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸುವುದು ಹೇಗೆ…

Spread positive news
Read More

Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ

*Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ** **ಬೆಂಗಳೂರು:** ಬೇಸಿಗೆಯ ಸುಡು ಬಿಸಿಲಿನ ನಡುವೆ ವರುಣನ ಆಗಮನ ರಾಜ್ಯದ ಜನತೆಗೆ ಅಚ್ಚರಿ ಮತ್ತು ಆತಂಕ ಎರಡನ್ನೂ ತಂದಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಗಾಳಿ ಸಹಿತ **ಆಲಿಕಲ್ಲು ಮಳೆ (Hailstorm)** ಬೀಳುವ ಸಾಧ್ಯತೆಯಿದೆ. ವಿಶೇಷವಾಗಿ ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್…

Spread positive news
Read More

ನಿಮಗೆ ಪಿಎಂ ಕಿಸಾನ್ ಹಣ ಸಿಗುತ್ತಿಲ್ಲವೇ..? ಅದಕ್ಕೆ ಕಾರಣಗಳು ಇಲ್ಲಿವೆ!

ಕೇಂದ್ರ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಪಿಎಂ ಕಿಸಾನ್ ಯೋಜನೆ ರೈತರಿಗೆ ನೀಡಲಾಗುವ ಯೋಜನೆಗಳಲ್ಲಿ ಒಂದಾಗಿದೆ. ಫಲಾನುಭವಿಗಳು ಈಗ 20 ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರು ಪ್ರತಿ ರೈತನಿಗೆ ರೂ.ಗಳ ಆರ್ಥಿಕ ಸಹಾಯವನ್ನು ಪಡೆಯುತ್ತಾರೆಪ್ರತಿ ವರ್ಷ 6000 ರೂ. ಈ ಹಣವನ್ನು ರೈತರಿಗೆ ಮೂರು ಪ್ರತ್ಯೇಕ ಕಂತುಗಳಲ್ಲಿ ಒದಗಿಸಲಾಗುವುದು. ಈ ಯೋಜನೆಯನ್ನು ಪ್ರಧಾನಿ ಮೋದಿ 2019 ರಲ್ಲಿ ಪ್ರಾರಂಭಿಸಿದರು. ರೈತರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ನೀವು…

Spread positive news
Read More

ಅರಿಶಿಣ, ನಿಂಬೆ, ಅಣಬೆ, ಕೃಷಿಗೆ ಆದ್ಯತೆ! ಕೈ ತುಂಬಾ ಲಾಭ ಪಡಿತಿದ್ದಾರೆ ಈ ರೈತರು

ಅಕ್ಕಿ, ಜೋಳ, ರಾಗಿ, ಗೋಧಿಯಂತಹ ಸಾಂಪ್ರದಾಯಿಕ ಬೆಳೆಗಳಿಗಿಂತ ಮಸಾಲೆ ಪದಾರ್ಥಗಳು, ವಿಭಿನ್ನ ಹಣ್ಣುಗಳು, ತರಕಾರಿಗಳಂತಹ ಕೃಷಿ ವಿಧಾನ ರೈತರಿಗೆ ಲಾಭದಾಯಕವಾಗಿದೆ. ಹೆಚ್ಚಿನ ಲಾಭ ಮತ್ತು ದೀರ್ಘಾವಧಿಯ ಇಳುವರಿಯನ್ನು ಇವುಗಳು ನೀಡುವ ಕಾರಣ ರೈತರಿಗೆ ನಷ್ಟದ ಮಾತಿಲ್ಲ. ಸಾಂಪ್ರದಾಯಿಕ ಬೆಳೆ ಬೆಳೆದು ಲಾಭವನ್ನೇ ನೋಡದ ರೈತರು ವಿಭಿನ್ನ ಬೆಳೆ ಬೆಳೆಯುವ ಮೂಲಕ ಕೃಷಿಯಲ್ಲಿ ಲಾಭದ ಸಿಹಿ ಕಾಣುತ್ತಿದ್ದಾರೆ. ಅರಿಶಿಣ, ಅಲೋವೆರಾದಂತಹ ಔಷಧಿ ಮತ್ತು ಮಸಾಲೆ ಪದಾರ್ಥಗಳನ್ನು ಬೆಳೆದು ಕೈ ತುಂಬಾ ಲಾಭ ಗಳಿಸಿರುವ ಐದು ರೈತರ ಬಗ್ಗೆ ನೋಡೋಣ…

Spread positive news
Read More

ಯುವ ರೈತರಿಗೆ 20ಲಕ್ಷ ಸಾಲ ಸೌಲಭ್ಯ! ಅರ್ಜಿ ಪ್ರಕ್ರಿಯೆ ಹೇಗಿದೆ ನೋಡಿ!

ಯುವ ರೈತರಿಗೆ 5 ರಿಂದ 20 ಲಕ್ಷದವರೆಗೆ ಉದ್ಯೋಗಕ್ಕೆ ಸಾಲ ಸೌಲಭ್ಯ ಇದೆಯೇ? ಹಾಗಾದರೆ ಬನ್ನಿ ಯಾವ ಯೋಜನೆ ಅಡಿಯಲ್ಲಿ ಹಣ ದೊರೆಯುತ್ತದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ. ಆತ್ಮೀಯ ರೈತ ಬಾಂಧವರಿಗೆ ನಮಸ್ಕಾರಗಳು. ಈ ಲೇಖನದಲ್ಲಿ ಸರ್ಕಾರದಿಂದ ಯುವ ರೈತರಿಗೆ ಕೃಷಿ ಉದ್ಯಮ ಪ್ರಾರಂಭಿಸಲು ದೊರೆಯುವ ಸಹಾಯಧನ ಬಗ್ಗೆ ತಿಳಿಯೋಣ. ರೈತ ಬಾಂಧವರೇ ನಿರುದ್ಯೋಗ ಎಂಬುದು ಭಾರತದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ ಹಾಗಾಗಿ ಸರ್ಕಾರವು ನಿರುದ್ಯೋಗವನ್ನು ಹೋಗಲಾಡಿಸಲು ಹಲವು ರೀತಿಯ ಪ್ರಯತ್ನವನ್ನು ಮಾಡುತ್ತಿದೆ. ಯೋಜನೆ…

Spread positive news
Read More

ಪಶುಗಳಿಗೆ ಮತ್ತೆ ರೋಗದ ಆತಂಕ! ಈಗಲೇ ಎಚ್ಚರ ವಹಿಸಿ

ಆತ್ಮೀಯ ರೈತ ಬಾಂಧವರೇ ಕೃಷಿ ತಾಣ ಜಾಲತಾಣಕ್ಕೆ ಸ್ವಾಗತ. ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ನೀರಿನ ಆಹಾಕಾರ ಮುಗಿಲು ಮುಟ್ಟಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಕರಾವಳಿ ತೀರವನ್ನು ಹೊಂದಿರುವ ಜಿಲ್ಲೆ ಉತ್ತರ ಕನ್ನಡ, ವಿಶ್ವ ಆರ್ಥಿಕ ವೇದಿಕೆಯು ಇತ್ತೀಚಿಗೆ ಬಿಡುಗಡೆ ಮಾಡಿದ 2024 ನೇ ಸಾಲಿನ ಜಾಗತಿಕ ಅಪಾಯ ವರದಿಯ 19 ನೇ ಆವೃತ್ತಿಯ ಪ್ರಕಾರ ತೀವ್ರ ಹವಾಮಾನ ಪರಿಣಾಮಗಳು ಎಲ್ಲಕ್ಕಿಂತಲೂ ಮುಖ್ಯವಾದ ಜಾಗತಿಕ ಸಮಸ್ಯೆ ಎಂದು ಪ್ರತಿಪಾದಿಸಿದೆ. ಇದಕ್ಕೆ ಇಂಬು ಕೊಡುವಂತೆ ಇತ್ತೀಚೆಗೆ ಬದಲಾದ ಮಳೆಯ…

Spread positive news
Read More