ರೈತರಿಗೆ ಬೇಸಿಗೆಯಲ್ಲಿ ಕೃಷಿಯ ನಿರ್ವಹಣೆಯ ಬಗ್ಗೆ ಉಚಿತ ತರಬೇತಿ

ಆತ್ಮೀಯ ರೈತ ಬಾಂಧವರೇ ವಿವಿಧ ಖಾಸಗಿ ಸಂಸ್ಥೆಗಳು ಕೃಷಿ ಹಾಗೂ ಕೃಷಿಯೇತರ ವಿಷಯಗಳ ಬಗ್ಗೆ ರೈತರಲ್ಲೇ ಅರಿವು ಮೂಡಿಸಲು ವಿವಿಧ ರೀತಿಯ ನೂತನ ಪದ್ದತಿಯ ತರಬೇತಿಗಳನ್ನು ನೀಡುತ್ತಾ ಬಂದಿದ್ದಾರೆ ಹಾಗೆ ಇಲ್ಲೊಂದು ಸುವರ್ಣ ಅವಕಾಶ ನಮ್ಮೆಲ್ಲ ರೈತ ಬಾಂಧವರಿಗೆ ಬಂದಿದೆ. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ, ಕಾರ್ಯನಿರತ ಪತ್ರಕರ್ತರ ಸಂಘ, ಚಾಮರಾಜನಗರ ಜಿಲ್ಲೆ ಇವರ ಎಲ್ಲರ ಸಹಯೋಗದೊಂದಿಗೆ ರೈತ ಬಾಂಧವರಿಗೆ ಬರುವ 06 ಮಾರ್ಚ 2024ನೇ ಬುಧವಾರ, ಬೆಳಗ್ಗೆ ೧೦ ಗಂಟೆಗೆ ತರಬೇತಿಯನ್ನು ಆಯೋಜಿಸಲಾಗಿದೆ. ಯಾವ…

Spread positive news
Read More

ರೈತರಿಗೆ ಶಿಷ್ಯವೇತನ ಸಹಿತ ತೋಟಗಾರಿಕೆ ತರಬೇತಿ: ವಿಶೇಷ ಸುವರ್ಣಾವಕಾಶ

ಆತ್ಮೀಯ ರೈತ ಬಾಂಧವರೇ, ಇಲ್ಲೊಂದು ಸುವರ್ಣ ಅವಕಾಶ ನಿಮಗಾಗಿ ಕಾಯುತ್ತಿದೆ. ಬೆಂಗಳೂರಿನ ತೋಟಗಾರಿಕಾ ಕೇಂದ್ರ ನಿಮಗಾಗಿ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್‍ಬಾಗ್, ಬೆಂಗಳೂರು ಇವರಿಂದ ಒಂದು ವಿನೂತನ ತರಬೇತಿಯನ್ನು ಏರ್ಪಡಿಸಿದ್ದಾರೆ. ಈ ಸ್ಥಳದಲ್ಲಿ ಮೇ 02, 2024 ರಿಂದ ಫೆಬ್ರವರಿ 28.2025 ರ ವರೆಗೆ ನಡೆಯುವ ಈ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದರೆ ಈ ಸಂಸ್ಥೆಯಿಂದ ಕೆಲ ಷರತ್ತುಗಳು ಹಾಗೂ ಕೆಲ ಆಯ್ದ ಜಿಲ್ಲೆಗಳ ರೈತರಿಗೆ ಮಾತ್ರ ಈ ತರಬೇತಿಯ…

Spread positive news
Read More

ಪಿಎಂ ಕಿಸಾನ್ 16ನೇಕಂತು ಜಮಾ ಆಗಿಲ್ಲವೇ? ಈಗಲೇ ಈ ಸಂಖ್ಯೆಗೆ ಕರೆ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ಅವರು ಮೋದಿ ಅವರು ಹಣವನ್ನು 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಆದಾಗ್ಯೂ, ಈ ಹಣವನ್ನು ಇನ್ನೂ ಅನೇಕ ಜನರ ಖಾತೆಗಳಿಗೆ ಜಮಾ ಮಾಡಿಲ್ಲ. ಆ ರೀತಿ ಏನು ಮಾಡಬೇಕು? ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಸಂಪೂರ್ಣ ಪರಿಹಾರ ಫಲಾನುಭವಿಗಳು ಪಿಎಂ-ಕಿಸಾನ್ 16ನೇಕಂತು ಬರದಿದ್ದರೆ ಏನು…

Spread positive news
Read More

ಅರ್ಹ ರೈತರ ಖಾತೆಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೇಗೌಡ

33 ಲಕ್ಷ ರೈತರಿಗೆ 628 ಕೋಟಿ ಹಣ ಈಗಾಗಲೇ ಬಿಡುಗಡೆಯಾಗಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಸ್ಪಷ್ಟಪಡಿಸಿದ್ದಾರೆ. ಬರದ ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು. ಹಿಂದಿನ ಸರ್ಕಾರದಲ್ಲಿ ಬೆಳೆ ಪರಿಹಾರದಲ್ಲಿ ಪಾರದರ್ಶಕತೆಯ ಕೊರತೆಯಿಂದ, ಫಲಾನುಭವಿಗಳ ಹೊರತು ಹಲವಾರು ಜನ ಹಣವನ್ನು ಸರ್ಕಾರದಿಂದ ಪರಿಹಾರದ…

Spread positive news
Read More