ಪಹಣಿಯಲ್ಲಿ ಹೆಸರು ತಿದ್ದುಪಡೆ ಪ್ರಕ್ರಿಯೆ ಹೇಗೆ?

RTC (ಆರ್.ಟಿ.ಸಿ) ಸಾಮಾನ್ಯವಾಗಿ ಕರ್ನಾಟಕದಲ್ಲಿ ಪಹಣಿ ಎಂದು ಕರೆಯುತ್ತಾರೆ . ಇದು ಭೂಮಿಯ ಮಾಲೀಕತ್ವ, ಕೃಷಿ ಹಾಗೂ ಬೆಳೆಯ ವಿವರಗಳನ್ನು ತೋರಿಸುವ ಪ್ರಮುಖ ದಾಖಲೆ. ಕೆಲವೊಮ್ಮೆ ಆರ್‌ಟಿಸಿಯಲ್ಲಿ ಮಾಲೀಕರ ಹೆಸರಿನಲ್ಲಿ, ಸರ್ವೆ ಸಂಖ್ಯೆ, ಭೂಮಿಯ ವಿಸ್ತೀರ್ಣ, ಭೂಮಿಯ ಪ್ರಕಾರ ಅಥವಾ ಬೆಳೆಯ ವಿವರಗಳಲ್ಲಿ ತಪ್ಪುಗಳು ಸಂಭವಿಸಬಹುದು. ಇಂತಹ ತಪ್ಪುಗಳು ಕಾನೂನು ಸಮಸ್ಯೆ, ಜಮೀನು ಸಂಬಂಧಿ ಕಲಹಗಳು ಅಥವಾ ಮಾರಾಟ, ವರ್ಗಾವಣೆ ಹಾಗೂ ಸಾಲ ಪಡೆಯುವ ಸಂದರ್ಭದಲ್ಲಿ ಅಡಚಣೆ ಉಂಟುಮಾಡಬಹುದು. ಆರ್‌.ಟಿ.ಸಿಯಲ್ಲಿನ ತಪ್ಪುಗಳನ್ನು ಸರಿಪಡಿಸಲು, ಭೂಮಿಯ ಮಾಲೀಕರು ಸರಿಯಾದ…

Spread positive news
Read More

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!

**ಬಾಪೂಜಿ ಸೇವಾ ಕೇಂದ್ರ (Bapuji Seva Kendra – BSK): ಗ್ರಾಮ ಮಟ್ಟದಲ್ಲಿ ಡಿಜಿಟಲ್ ಸೇವೆಗಳ ಕ್ರಾಂತಿ** ಬಾಪೂಜಿ ಸೇವಾ ಕೇಂದ್ರಗಳು (Bapuji Seva Kendra – BSK) ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಗ್ರಾಮೀಣ ಜನರಿಗೆ ಆಡಳಿತ ಮತ್ತು ನಾಗರಿಕ ಸೇವೆಗಳನ್ನು ಅವರ ಮನೆಬಾಗಿಲಿಗೆ ಒದಗಿಸುವ ಗುರಿಯನ್ನು ಹೊಂದಿದೆ. ಈ ಕೇಂದ್ರಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ ಮತ್ತು ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಂಡು ಜನಸಾಮಾನ್ಯರಿಗೆ ಅಗತ್ಯವಾದ ನೂರಾರು ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಲು…

Spread positive news
Read More

FID ಇರದಿದ್ದರೆ ಯೂರಿಯಾ ಗೊಬ್ಬರ ಸಿಗಲ್ಲ.

ಯೂರಿಯಾ ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‌ಐಡಿ ಹೊಂದಿರಬೇಕು. ಅಷ್ಟೇ ಅಲ್ಲ. ತಮ್ಮ ಭೂಮಿಯನ್ನು ಸಹ ಎಫ್‌ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ಯೂರಿಯಾ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಾಂಶದ ಮೂಲಕ ವಿತರಣೆ ಮಾಡಲಾಗುತ್ತದೆ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 5.36.347 ತಾಕು (ಸರ್ವೇ ನಂಬರ್)ಗಳಿದ್ದು ಇದರ ಪೈಕಿ 4,18,482 ತಾಕು (ಸರ್ವ ನಂಬರ್ಗಗಳು ಮಾತ್ರ (ಶೇ. 78.02) ಎಫ್ ಐಡಿಗೆ ಜೋಡಣೆಯಾಗಿದ್ದು ಇನ್ನೂಳಿದ 1,17,665 ತಾನು (ಸರ್ವೆ ನಂಬರ್‌ಗಳಿಗೆ ಎಫ್ ಐಡಿ ಜೋಡಣೆಯಾಗಿರುವುದಿಲ್ಲ. ಯೂರಿಯಾ ರಸಗೊಬ್ಬರ ತಯಾರಿಕೆಗೆ ವಿದೇಶದಿಂದ…

Spread positive news
Read More

ಗೃಹಲಕ್ಷ್ಮಿ ಹಣ ಬಂದಿಲ್ವಾ! ಬೇಗನೆ ಹೀಗೆ ಮಾಡಿ

ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ ಮಹತ್ತರ ಬದಲಾವಣೆ…

Spread positive news
Read More

ನಿಮ್ಮ ಪ್ಯಾನ್ ಕಾರ್ಡ್ ಚಾಲ್ತಿಯಲ್ಲಿದೆಯೋ ಇಲ್ಲವೋ ಆನ್‌ಲೈನ್‌ನಲ್ಲಿ ಚೆಕ್ ಮಾಡುವುದು ಹೇಗೆ?

ಇಂದಿನ ದಿನಗಳಲ್ಲಿ ಪ್ಯಾನ್ ಕಾರ್ಡ್ (PAN Card) ಪ್ರತಿಯೊಬ್ಬರಿಗೂ ಅತ್ಯಂತ ಪ್ರಮುಖವಾದ ಆರ್ಥಿಕ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು, ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವವರೆಗೆ ಪ್ರತಿಯೊಂದಕ್ಕೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಆದರೆ, ನಿಮ್ಮ ಬಳಿ ಇರುವ ಪ್ಯಾನ್ ಕಾರ್ಡ್ ಪ್ರಸ್ತುತ ಆಕ್ಟಿವ್ (ಚಾಲ್ತಿಯಲ್ಲಿ) ಇದೆಯಾ? ಅಥವಾ ನಿಷ್ಕ್ರಿಯಗೊಂಡಿದೆಯಾ (Inactive) ಎಂಬುದು ನಿಮಗೆ ತಿಳಿದಿದೆಯೇ? ಭಾರತ ಸರ್ಕಾರವು ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ (Aadhaar Card) ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ನಿಗದಿತ ಗಡುವಿನೊಳಗೆ ಲಿಂಕ್…

Spread positive news
Read More

ಮನೆಯಲ್ಲೇ ಕುಳಿತು ‘ಭೂಮಿ’ ಪೋರ್ಟಲ್ ಮೂಲಕ ಜಮೀನಿನ ದಾಖಲೆ

ಸಂಪೂರ್ಣ ಮಾರ್ಗದರ್ಶಿಭೂಮಿ ಅಥವಾ ಜಮೀನು ಪ್ರತಿಯೊಬ್ಬರ ಬದುಕಿನ ಪ್ರಮುಖ ಆಸ್ತಿ. ಹಿಂದೆಲ್ಲಾ ಜಮೀನಿನ ಒಂದು ಸಣ್ಣ ದಾಖಲೆ ಪಡೆಯಬೇಕು ಎಂದರೂ ತಾಲೂಕು ಕಚೇರಿ, ನಾಡಕಚೇರಿ ಅಥವಾ ವಿಲೇಜ್ ಅಕೌಂಟೆಂಟ್ (VA) ಕಚೇರಿಗಳಿಗೆ ಅಲೆದಾಡಬೇಕಿತ್ತು. ಆದರೆ, ಇಂದಿನ ಡಿಜಿಟಲ್ ಯುಗದಲ್ಲಿ ಇದೆಲ್ಲವೂ ಬದಲಾಗಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ‘ಭೂಮಿ ಪೋರ್ಟಲ್’ (Bhoomi Portal) ಮೂಲಕ ರೈತರು ಮತ್ತು ಜಮೀನು ಮಾಲೀಕರು ಮನೆಯಲ್ಲೇ ಕುಳಿತು ತಮ್ಮ ಜಮೀನಿನ ಎಲ್ಲಾ ದಾಖಲೆಗಳನ್ನು ಸ್ಮಾರ್ಟ್‌ಫೋನ್ ಅಥವಾ ಕಂಪ್ಯೂಟರ್ ಮೂಲಕ ಸುಲಭವಾಗಿ ಪಡೆಯಬಹುದು….

Spread positive news
Read More

ಸ್ವಯಂ ಜನಗಣತಿಗೆ ಸರ್ಕಾರ ಅವಕಾಶ.

ಭಾರತದ ಮಹತ್ವದ ಯೋಜನೆಯಾದ ಜನಗಣತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಸಜ್ಜಾಗಿದ್ದು, ಈ ಬಾರಿ ಡಿಜಿಟಲ್ ರೂಪದಲ್ಲಿ ಮಾಹಿತಿ ನೀಡಲು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಜನಗಣತಿ ಮಾಡುವವರು ಮನೆಗೆ ಬಂದಾಗ ಅವರಿಗೆ ಕೇವಲ ರೆಫರೆನ್ಸ್ ನಂಬರ್ (Reference Number) ನೀಡುವ ಮೂಲಕ ನಿಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಬಹುದಾಗಿದೆ. ಸ್ವಯಂ ಎಣಿಕೆಗಾಗಿ ಹಂತ-ಹಂತದ ಮಾರ್ಗದರ್ಶಿ ಸ್ವಯಂ-ಗಣತಿಯಲ್ಲಿ ಭಾಗವಹಿಸಲು, ಪ್ರತಿಕ್ರಿಯಿಸುವವರು ಸ್ವಯಂ-ಗಣತಿ ಪೋರ್ಟಲ್ ಮೂಲಕ ಈ ಹಂತಗಳನ್ನು ಅನುಸರಿಸಬೇಕು. → ಲಾಗಿನ್: ಪೋರ್ಟಲ್ ಅನ್ನು ಪ್ರವೇಶಿಸಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು…

Spread positive news
Read More

ಹಣದ ವ್ಯವಹಾರಕ್ಕೆ ನಾಳೆಯಿಂದ ಸಿಕ್ಕಾಪಟ್ಟೆ ರೂಲ್ಸ್..!

ನಾಳೆಯಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ ನೀರು-ಕರೆಂಟು, ಬಸ್ಸು-ಮೆಟ್ರೋ, ಬೇಳೆ-ಕಾಳು, ಎಣ್ಣೆ-ಬೆಣ್ಣೆ ಹೀಗೆ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ಭಾರತ ದುಬಾರಿ ದುನಿಯಾ ಆಗಿದೆ. (Price hikes) ಏಪ್ರಿಲ್ (April) ಒಂದರಿಂದ, ಅಂದ್ರೆ ನಾಳೆಯಿಂದ ನೂತನ ಆರ್ಥಿಕ ವರ್ಷ ಆರಂಭಗೊಳ್ಳುತ್ತಿದೆ. ಕೆಲವು ಬೆಲೆಗಳು ಡಬಲ್ ಆಗ್ತಿದ್ದು, ಜನರ ಜೇಬಿಗೆ ಕತ್ತರಿ ಬೀಳಲಿದೆ. ಹಣಕಾಸು, ಬ್ಯಾಂಕಿಂಗ್, (Banking) ಸಾರಿಗೆ, ತೆರಿಗೆ ಸೇರಿದಂತೆ ಹಲವು ಬದಲಾಗಲಿದ್ದು ನಾಳೆಯಿಂದ ನಗದು ವ್ಯವಹಾರ ಮತ್ತಷ್ಟು ದುಬಾರಿಯಾಗಲಿದೆ. ಕ್ಯಾಶ್ ಡೆಪಾಸಿಟ್ಗೆ ಹಲವು ನಿಯಮ…

Spread positive news
Read More

ಕರ್ನಾಟಕದಲ್ಲಿ ಜಮೀನು ನೋಂದಣಿಗೆ ಈ ದಾಖಲೆಗಳು ಈಗ ಕಡ್ಡಾಯ

ಆಸ್ತಿ ಖರೀದಿಸುವ ಮುನ್ನ ತಿಳಿದಿರಲಿಮೆಟಾ ವಿವರಣೆ, ಕರ್ನಾಟಕದಲ್ಲಿ ಜಮೀನು ಅಥವಾ ಆಸ್ತಿ ಖರೀದಿಸುತ್ತಿದ್ದೀರಾ? ಕಾವೇರಿ 2.0 ತಂತ್ರಾಂಶದಡಿ ಜಮೀನು ನೋಂದಣಿಗೆ (Land Registration) ಈಗ ಕಡ್ಡಾಯವಾಗಿರುವ ಇ-ಖಾತಾ, ಪಹಣಿ, 11ಇ ಸ್ಕೆಚ್ ಸೇರಿದಂತೆ ಪ್ರಮುಖ ದಾಖಲೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.ಆಸ್ತಿ ಅಥವಾ ಜಮೀನು ಖರೀದಿಸುವುದು ಪ್ರತಿಯೊಬ್ಬರ ಜೀವನದ ಬಹುದೊಡ್ಡ ಕನಸು ಮತ್ತು ಮಹತ್ವದ ಹೂಡಿಕೆಯಾಗಿದೆ. ಆದರೆ, ಜಮೀನು ಖರೀದಿಸುವಾಗ ಅಥವಾ ಮಾರಾಟ ಮಾಡುವಾಗ ನೋಂದಣಿ (Property Registration) ಪ್ರಕ್ರಿಯೆ ಅತ್ಯಂತ ಎಚ್ಚರಿಕೆಯಿಂದ ಮಾಡಬೇಕಾದ ಕೆಲಸ. ನಕಲಿ ದಾಖಲೆಗಳ…

Spread positive news
Read More

ಕೇವಲ ₹20 ರೂಪಾಯಿಗೆ ₹2 ಲಕ್ಷ‌ ಮೌಲ್ಯದ ಜೀವ ವಿಮೆ!

ಭಾರತ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಕಡಿಮೆ ವೆಚ್ಚದ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (Pradhan Mantri Suraksha Bima Yojana – PMSBY) ಪ್ರಮುಖವಾದುದು. ಸಾಮಾನ್ಯ ಜನರಿಗೆ, ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅನಿರೀಕ್ಷಿತ ಅಪಘಾತಗಳ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಲೇಖನದಲ್ಲಿ PMSBY ಯೋಜನೆಯ ಪ್ರಯೋಜನಗಳು, ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. PMSBY ಎಂದರೇನು? ಇದು…

Spread positive news
Read More