ಒಂದೇ ಜಾಗದಲ್ಲಿ ರೈತರಿಗೆ ಪ್ರತಿಯೊಂದು ಉಪಕರಣಗಳು ಲಭ್ಯ

ರೈತರಿಗೆ ಉಪಕರಣಗಳು ಲಭ್ಯ: ಪ್ರಿಯಾ ರೈತರೇ ನಿಮ್ಮಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಯ ರೈತರಿಗೆ ಅನುಕೂಲವಾಗುವ ಹಿತದೃಷ್ಟಿಯಲ್ಲಿ, ಕೃಷಿ ತೋಟಗಾರಿಕಾ ಇಲಾಖೆಯು , ಸಮಗ್ರ ತೋಟಗಾರಿಕಾ ಅಭಿವೃದಿ ಯೋಜನೆ ಅಡಿ ಕಿಸಾನ್ ಮಾಲ್ ಎಂಬ ಕಾರ್ಯವನ್ನು ಶುರುಮಾಡಿದೆ , ಈ ಯೋಜನೆಯು ಧಾರವಾಡ ಜಿಲ್ಲೆಯ, ಕುಂಬಾಪುರ ಫಾರ್ಮ್ ನಲ್ಲಿ ಒಂದು ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರವನ್ನು ಸ್ಥಾಪಿಸಿದೆ. ಕಿಸಾನ್ ಮಾಲ್ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ತೋಟಗಾರಿಕಾ ಹಾಗೂ ಕೃಷಿಗೇ ಅವಶ್ಯವಿರುವ ಬೀಜಗಳು ,…

Spread positive news
Read More

ಕುರಿ ಟಗರು ಸಾಕಲು ಸರ್ಕಾರದಿಂದ 43,750 ರೂ. ಸಹಾಯಧನ! ಇಂದೇ ಅರ್ಜಿ ಹಾಕಿ

ಸಹಾಯಧನ: ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿದ್ದ ಕುರಿ ಸಾಕಾಣಿಕೆ ಇಂದು ಲಾಭದಾಯಕ ಹಾಗೂ ವೃತ್ತಿಪರ ಉದ್ಯೋಗವಾಗಿ ರೂಪಾಂತರಗೊಂಡಿದೆ. ಹೆಚ್ಚುತ್ತಿರುವ ಯುವಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟ ಸುಧಾರಣೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗಾಗಿ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯ ಒದಗಿಸುವ ಗುರಿ ಹೊಂದಿದೆ. ಏನಿದು ಅಮೃತ ಸ್ವಾಭಿಮಾನಿ…

Spread positive news
Read More