PM kisan : ಶೀಘ್ರದಲ್ಲಿ ರೈತರ ಖಾತೆಗೆ ₹2000 ! ಸಿಗುತ್ತೋ ‽ ಇಲ್ಲವೋ…

ನಮ್ಮ ದೇಶದ ರೈತ ಬಂದವರಿಗೂ ಕೇಂದ್ರ ಸರ್ಕಾರವು ರೈತರಿಗೆ ಒಂದು ಒಳ್ಳೆಯ ಸುದ್ದಿಯನ್ನು ನೀಡುತ್ತಿದೆ , ಕೇಂದ್ರ ಸರ್ಕಾರವು ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಹಣವನ್ನು ಶೀಘ್ರದಲ್ಲೆ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರವು ಜಮಾ ಮಾಡಲು ಸಿದ್ದವಾಗಿದೆ, ಫೆಬ್ರುವರಿ ತಿಂಗಳಿನಲ್ಲಿ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಿದೆ. ಎಂದಿನಂತೆ PM ಕಿಸಾನ್ ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಸ್ವತಃ PM ನರೇಂದ್ರ ಮೋದಿಯವರು ಸ್ವತಃ ತಮ್ಮ ಕೈಯಿಂದಲೇ ಬಿಡುಗಡೆ ಮಾಡುತ್ತಿದ್ದಾರೆ.. ಈ ಯೋಜನೆಯ ಮೂಲಕ ಪ್ರತಿ…

Spread positive news
Read More

ಬೆಳೆಹಾನಿ ಪರಿಹಾರ ಜಮೆ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ.

ಬೆಳೆಹಾನಿ ಪರಿಹಾರ: ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಸಾಮಾನ್ಯವಾಗಿ ಮುಂಗಾರು ಬಿತ್ತನೆ ಮಾಡಿ ಉತ್ಪನ್ನ ಅಷ್ಟರಮಟ್ಟಿಗೆ ಬಂದಿದೆ. ಏಕೆಂದರೆ ಮಳೆಯ ಕಾರಣ ಕೆಲವು ಬೆಳೆಗಳು ನಾಶವಾಗಿವೆ. ಅದಕ್ಕಾಗಿ ಸರ್ಕಾರವು ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ. ಹೌದು, ರಾಜ್ಯದ ವಿವಿಧ ಜಿಲ್ಲೆಗಳ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಈಗ ಬೀದರ್…

Spread positive news
Read More