ಒಂದೇ ಜಾಗದಲ್ಲಿ ರೈತರಿಗೆ ಪ್ರತಿಯೊಂದು ಉಪಕರಣಗಳು ಲಭ್ಯ

ರೈತರಿಗೆ ಉಪಕರಣಗಳು ಲಭ್ಯ: ಪ್ರಿಯಾ ರೈತರೇ ನಿಮ್ಮಗೆ ಇಲ್ಲಿದೆ ಒಂದೂ ಸಿಹಿ ಸುದ್ದಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಯ ರೈತರಿಗೆ ಅನುಕೂಲವಾಗುವ ಹಿತದೃಷ್ಟಿಯಲ್ಲಿ, ಕೃಷಿ ತೋಟಗಾರಿಕಾ ಇಲಾಖೆಯು , ಸಮಗ್ರ ತೋಟಗಾರಿಕಾ ಅಭಿವೃದಿ ಯೋಜನೆ ಅಡಿ ಕಿಸಾನ್ ಮಾಲ್ ಎಂಬ ಕಾರ್ಯವನ್ನು ಶುರುಮಾಡಿದೆ , ಈ ಯೋಜನೆಯು ಧಾರವಾಡ ಜಿಲ್ಲೆಯ, ಕುಂಬಾಪುರ ಫಾರ್ಮ್ ನಲ್ಲಿ ಒಂದು ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರವನ್ನು ಸ್ಥಾಪಿಸಿದೆ. ಕಿಸಾನ್ ಮಾಲ್ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ತೋಟಗಾರಿಕಾ ಹಾಗೂ ಕೃಷಿಗೇ ಅವಶ್ಯವಿರುವ ಬೀಜಗಳು ,…

Spread positive news
Read More

ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

ಕೃಷಿ ಯಂತ್ರೋಪಕರಣಗಳು: ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ.ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು…

Spread positive news
Read More

PM kisan : ಶೀಘ್ರದಲ್ಲಿ ರೈತರ ಖಾತೆಗೆ ₹2000 ! ಸಿಗುತ್ತೋ ‽ ಇಲ್ಲವೋ…

ನಮ್ಮ ದೇಶದ ರೈತ ಬಂದವರಿಗೂ ಕೇಂದ್ರ ಸರ್ಕಾರವು ರೈತರಿಗೆ ಒಂದು ಒಳ್ಳೆಯ ಸುದ್ದಿಯನ್ನು ನೀಡುತ್ತಿದೆ , ಕೇಂದ್ರ ಸರ್ಕಾರವು ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಹಣವನ್ನು ಶೀಘ್ರದಲ್ಲೆ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರವು ಜಮಾ ಮಾಡಲು ಸಿದ್ದವಾಗಿದೆ, ಫೆಬ್ರುವರಿ ತಿಂಗಳಿನಲ್ಲಿ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಿದೆ. ಎಂದಿನಂತೆ PM ಕಿಸಾನ್ ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಸ್ವತಃ PM ನರೇಂದ್ರ ಮೋದಿಯವರು ಸ್ವತಃ ತಮ್ಮ ಕೈಯಿಂದಲೇ ಬಿಡುಗಡೆ ಮಾಡುತ್ತಿದ್ದಾರೆ.. ಈ ಯೋಜನೆಯ ಮೂಲಕ ಪ್ರತಿ…

Spread positive news
Read More

ಬೆಳೆಹಾನಿ ಪರಿಹಾರ ಜಮೆ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ.

ಬೆಳೆಹಾನಿ ಪರಿಹಾರ: ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಸಾಮಾನ್ಯವಾಗಿ ಮುಂಗಾರು ಬಿತ್ತನೆ ಮಾಡಿ ಉತ್ಪನ್ನ ಅಷ್ಟರಮಟ್ಟಿಗೆ ಬಂದಿದೆ. ಏಕೆಂದರೆ ಮಳೆಯ ಕಾರಣ ಕೆಲವು ಬೆಳೆಗಳು ನಾಶವಾಗಿವೆ. ಅದಕ್ಕಾಗಿ ಸರ್ಕಾರವು ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ. ಹೌದು, ರಾಜ್ಯದ ವಿವಿಧ ಜಿಲ್ಲೆಗಳ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಈಗ ಬೀದರ್…

Spread positive news
Read More