ಹನಿ ನೀರಾವರಿಗೆ ಶೇ 90 ರಷ್ಟು ಸಬ್ಸಿಡಿ – ಯಾರು ಈ ಸೌಲಭ್ಯಕ್ಕೆ ಅರ್ಹರು?
ರಾಜ್ಯದಲ್ಲಿ ದಿನೇ ದಿನೇ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಕೃಷಿಯಲ್ಲಿ ನೀರಿನ ಮಿತವ್ಯಯ ಬಳಕೆಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ಕರ್ನಾಟಕದ ರೈತರು ತಮ್ಮ ಜಮೀನುಗಳಲ್ಲಿ ಹನಿ ನೀರಾವರಿ (Drip Irrigation) ಅಳವಡಿಸಿಕೊಳ್ಳಲು ಭಾರಿ ಪ್ರಮಾಣದ ಸಹಾಯಧನವನ್ನು ಘೋಷಿಸಲಾಗಿದೆ. ಸಣ್ಣ ರೈತರಿಗೆ ವಿಶೇಷ ಆದ್ಯತೆ ಈ ಯೋಜನೆಯಡಿ ಸಣ್ಣ ಮತ್ತು ಅಂಚಿನ ರೈತರಿಗೆ ಒಟ್ಟು ವೆಚ್ಚದ ಶೇ. 90ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದು ರೈತರಿಗೆ ಆರ್ಥಿಕವಾಗಿ ದೊಡ್ಡ ಬಲ…

