ಕುರಿ ಟಗರು ಸಾಕಲು ಸರ್ಕಾರದಿಂದ 43,750 ರೂ. ಸಹಾಯಧನ! ಇಂದೇ ಅರ್ಜಿ ಹಾಕಿ

ಸಹಾಯಧನ: ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿದ್ದ ಕುರಿ ಸಾಕಾಣಿಕೆ ಇಂದು ಲಾಭದಾಯಕ ಹಾಗೂ ವೃತ್ತಿಪರ ಉದ್ಯೋಗವಾಗಿ ರೂಪಾಂತರಗೊಂಡಿದೆ. ಹೆಚ್ಚುತ್ತಿರುವ ಯುವಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟ ಸುಧಾರಣೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗಾಗಿ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯ ಒದಗಿಸುವ ಗುರಿ ಹೊಂದಿದೆ. ಏನಿದು ಅಮೃತ ಸ್ವಾಭಿಮಾನಿ…

Spread positive news
Read More

ಕೃಷಿ ಇಲಾಖೆಯಿಂದ ಪಂಪ್ ಸೆಟ್ ವಿತರಣೆಗೆ ಅರ್ಜಿ ಆಹ್ವಾನ

ಪಂಪ್ ಸೆಟ್ : ಪ್ರೀಯ ರೈತರೇ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ರಾಜ್ಯದ ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಒಂದು ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರೈತರಿಗೆ ನೀರಾವರಿ ಸೌಲಭ್ಯವನ್ನು ಸುಲಭಗೊಳಿಸಲು ಪೆಟ್ರೋಲ್ ಮತ್ತು ಡೀಸೆಲ್ ಪಂಪ್ ಸೆಟ್‌ಗಳನ್ನು ಖರೀದಿಸಲು ಬರೋಬ್ಬರಿ 90 ರಷ್ಟು ರಿಯಾಯಿತಿ ಅಥವಾ ಸಹಾಯಧನವನ್ನು ಘೋಷಿಸಲಾಗಿದೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಮುಖ್ಯ ಉದ್ದೇಶಗಳು – ಹಳ್ಳಿ ರೈತರಿಗೆ ಕರೆಂಟ್ ಕೊರತೆಯಿಂದ ಪಾರು…

Spread positive news
Read More