ಕೃಷಿ ಸಂಜೀವಿನಿ ಯೋಜನೆ ಅಡಿಯಲ್ಲಿ ಸಿಗಲಿದೆ 1ಲಕ್ಷ ರೂ.
ಕೃಷಿ ಕಾಯಕದಲ್ಲಿ ತೊಡಗಿರುವಾಗ ಅನಿರೀಕ್ಷಿತವಾಗಿ ಸಂಭವಿಸುವ ಅಪಘಾತಗಳಿಂದ ತೊಂದರೆಗೆ ಸಿಲುಕುವ ರೈತ ಕುಟುಂಬಗಳಿಗೆ ನೆರವಾಗಲು ಕರ್ನಾಟಕ ಸರ್ಕಾರವು ‘ರೈತ ಸಂಜೀವಿನಿ’ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಚಟುವಟಿಕೆಗಳ ಸಮಯದಲ್ಲಿ ಸಾವು ಅಥವಾ ಅಂಗವಿಕಲತೆ ಸಂಭವಿಸಿದಲ್ಲಿ ರೈತರಿಗೆ ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯಡಿ ಆರ್ಥಿಕ ಭದ್ರತೆ ನೀಡಲಾಗುತ್ತಿದೆ. ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯನ್ನು ಸರ್ಕಾರಿ ಆದೇಶದ ಮೇರೆಗೆ ಜಾರಿ ಮಾಡಲಾಗಿದೆ. * ಯೋಜನೆಯ ಉದ್ದೇಶ: ಕರ್ನಾಟಕ ರಾಜ್ಯದಾದ್ಯಂತ ಸ್ಥಾಪಿತವಾಗಿರುವ ಕೃಷಿ ಉತ್ಪನ್ನ ಮಾರುಕಟ್ಟೆ…

