ಮನೆಯಲ್ಲೇ ಜೈವಿಕ ಗೊಬ್ಬರ ತಯಾರಿಕೆ ವಿಧಾನ.

ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ ವಿದ್ಯಾರ್ಥಿಗಳಿಂದ ತಯಾರಿಸಲಾದ ಟ್ರೈಕೋಡರ್ಮಾ ಹಾಗೂ ಸ್ಯೂಡೋಮೊನಾಸ್ ಮತ್ತು ಬ್ಯಾಸಿಲಸ್ ದೊರೆಯುತ್ತದೆ. ಟ್ರೈಕೋಡರ್ಮ ಒಂದು ಶಿಲೀಂದ್ರ, ಸುಡೊಮೊನಸ್ ಮತ್ತು ಬ್ಯಾಸಿಲಸ್ ದುಂಡಾಣು ವಾಗಿದ್ದು ಮಣ್ಣಿನಲ್ಲಿ ವಾಸಿಸುವಂತ ಮತ್ತು ಮಣ್ಣಿನಿಂದ ಹರಡುವಂತ ಹಾನಿಕಾರಕ ಶಿಲೀಂದ್ರ ಮತ್ತು ದುಂಡಾಣುಗಳಿಂದ 🌱ಅಡಿಕೆಯಲ್ಲಿ ಬರುವಂತಹ ಎಲೆಚುಕ್ಕೆ ರೋಗ, ಅಣಬೆ ರೋಗ, ಹಿಂಗಾರು ಒಣಗುವ ರೋಗ, ಸುಳಿ ಕೊಳೆ ರೋಗ, ಬೇರು ಕೊಳೆ ರೋಗ ಹಾಗೂ ಶುಂಠಿಯಲ್ಲಿ ಬರುವಂತಹ ಎಲೆಚುಕ್ಕೆ ರೋಗ, ಗಡ್ಡೆ ಕೊಳೆ ರೋಗ ಹಾಗೂ ಬಾಳೆಯಲ್ಲಿ ಬರುವಂತಹ ಪನಾಮ…

Spread positive news
Read More

ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ 3 ಲಕ್ಷ ರೂ. ಸಹಾಯಧನ

ಪ್ರೀಯ ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ. ಡಿ .ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ,…

Spread positive news
Read More

ಕುರಿ ಟಗರು ಸಾಕಲು ಸರ್ಕಾರದಿಂದ 43,750 ರೂ. ಸಹಾಯಧನ! ಇಂದೇ ಅರ್ಜಿ ಹಾಕಿ

ಸಹಾಯಧನ: ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿದ್ದ ಕುರಿ ಸಾಕಾಣಿಕೆ ಇಂದು ಲಾಭದಾಯಕ ಹಾಗೂ ವೃತ್ತಿಪರ ಉದ್ಯೋಗವಾಗಿ ರೂಪಾಂತರಗೊಂಡಿದೆ. ಹೆಚ್ಚುತ್ತಿರುವ ಯುವಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟ ಸುಧಾರಣೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗಾಗಿ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯ ಒದಗಿಸುವ ಗುರಿ ಹೊಂದಿದೆ. ಏನಿದು ಅಮೃತ ಸ್ವಾಭಿಮಾನಿ…

Spread positive news
Read More