ಇನ್ಮುಂದೆ ತಹಸೀಲ್ದಾರ್‌ ಕಚೇರಿಯಲ್ಲೇ ಪಹಣಿ ತಿದ್ದುಪಡಿ – ರೈತರಿಗೆ ಬಿಗ್‌ ರಿಲೀಫ್‌

ರೈತರಿಗೆ ಕಂದಾಯ ಇಲಾಖೆಯಿಂದ ಬಿಗ್‌ ರಿಲೀಫ್‌ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕೃಷಿಕರ ಪ್ರಮುಖ ಜೀವನಾಡಿಯಾಗಿರುವ ಭೂ ದಾಖಲೆಗಳಲ್ಲಿನ (Land Records) ಪ್ರಮುಖ ದಾಖಲೆಯಾದ ಪಹಣಿ ಅಥವಾ ಆರ್‌ಟಿಸಿ (RTC) ತಿದ್ದುಪಡಿಗೆ ಇನ್ನು ಮುಂದೆ ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವಂತಿಲ್ಲ. ರೈತರ ಸಮಯ ಮತ್ತು ಹಣವನ್ನು ಉಳಿಸುವ ಉದ್ದೇಶದಿಂದ ಕಂದಾಯ ಇಲಾಖೆಯು ಇನ್ಮುಂದೆ ತಾಲೂಕು ಮಟ್ಟದ ತಹಸೀಲ್ದಾರ್‌ ಕಚೇರಿಯಲ್ಲೇ ಪಹಣಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಲಕ್ಷಾಂತರ ರೈತರಿಗೆ ಬಹುದೊಡ್ಡ ರಿಲೀಫ್ ನೀಡಿದೆ. ಪಹಣಿ…

Spread positive news
Read More

ಪಹಣಿಗೆ ಆಧಾರ್ ಲಿಂಕ್ ಮಾಡುವ ಸರಳ ವಿಧಾನ | RTC link to adhar

ರಾಜ್ಯ ಸರ್ಕಾರವು ಈಗಾಗಲೇ ಆದೇಶ ಹೊರಡಿಸಿದಂತೆ ಜಮೀನಿನ ಪಹಣಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು ರೈತರು ಈಗ ಕೂಡಲೇ ನಿಮ್ಮ ಪಹಣಿ ಹಾಗೂ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸತಕ್ಕದ್ದು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಸರ್ಕಾರದಿಂದ ಸಿಗುತ್ತಿರುವ ಎಲ್ಲ ಸೌಲಭ್ಯಗಳನ್ನು ಹಾಗೂ ಯೋಜನೆಗಳ ಆದಾಯಗಳ ಮೂಲವನ್ನು ಸರ್ಕಾರವು ಮಾಡಲಾಗುವುದು. ಆಧಾರ್ ಕಾರ್ಡ್ ಈಗ ಎಲ್ಲಾ ಕ್ಷೇತ್ರದಲ್ಲೂ ಕಡ್ಡಾಯವಾಗಿತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಬ್ಯಾಂಕ್ ಖಾತೆ ತೆರೆಯಲು ಇನ್ನಿತರ ಯಾವುದಾದರೂ ಬೇರೆ ಬೇರೆ…

Spread positive news
Read More

ರೈತರೇ ಸ್ವತಃ ಆಧಾರ್- ಪಹಣಿ ಜೋಡಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆ!

ಈಗಾಗಲೇ ಹಲವು ಯೋಜನೆಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ (Aadhaar card linkage) ಮಾಡಿ ಸುಸ್ತಾಗಿರುವ ರೈತರು ಈಗ ಪಹಣಿಗೆ ಆಧಾರ್ ಸೀಡಿಂಗ್ (Aadhaar seeding) ಮಾಡಬೇಕಿದೆ. ಇದು ಕಡ್ಡಾಯವೂ ಆಗಿದೆ. ಆಧಾರ್‌ ಲಿಂಕ್ ಬಗ್ಗೆ ರೈತರಿಗೆ ಆಗುತ್ತಿರುವ ತೊಂದರೆಗಳೇನು? ಇಂದು ಆಧಾರ್‌ ಸಂಖ್ಯೆ ಎಂಬುದು ಅತಿ ಮುಖ್ಯವಾಗಿದೆ. ಇದು ಒಂದು ರೀತಿಯ “ಡಿಜಿಟಲ್ ಬೇಸಾಯ” ಎಂದು ಹೇಳಬಹುದಾಗಿದೆ. ಹೇಗೆ ಬೇಸಾಯದಲ್ಲಿ ಪ್ರತಿ ತಿಂಗಳು ಏನಾದರೂ ಒಂದು ಕೆಲಸವನ್ನು ಮಾಡುತ್ತಾ ಇರಬೇಕೋ ಹಾಗೇ ಇಲ್ಲಿ ಆಧಾರ್‌ ಸಂಖ್ಯೆಯನ್ನು ಒಂದಲ್ಲಾ…

Spread positive news
Read More