ನಿಮ್ಮ ಆಧಾರ್ ಕಾರ್ಡ್‌ಗೆ ಎಷ್ಟು ಮೊಬೈಲ್ ನಂಬರ ಲಿಂಕ್ ಇದೆ ಗೊತ್ತಾ!

ನಂಬರ ಲಿಂಕ್ : ಭಾರತದಲ್ಲಿ ಗುರುತಿನ ಪರಿಶೀಲನೆ ಮತ್ತು ವಿವಿಧ ಸೇವೆಗಳ ಪ್ರಯೋಜನಕ್ಕಾಗಿ ಆಧಾರ್ ಒಂದು ಪ್ರಮುಖ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯುವವರೆಗೆ, ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಆಧಾರ್ ಪ್ರಮುಖ ಪಾತ್ರ ವಹಿಸುತ್ತದೆ. ಆಧಾರ್‌ನ ಸಾಮಾನ್ಯ ಬಳಕೆಗಳಲ್ಲಿ ಒಂದು ಮೊಬೈಲ್ ಸಂಖ್ಯೆ ಪರಿಶೀಲನೆಗಾಗಿ. ಟೆಲಿಕಾಂ ಆಪರೇಟರ್‌ಗಳು ಸಿಮ್ ಕಾರ್ಡ್‌ಗಳನ್ನು ನೀಡಲು ಆಧಾರ್ ದೃಢೀಕರಣವನ್ನು ಹೆಚ್ಚಾಗಿ ಬಳಸುತ್ತಾರೆ. ಆದಾಗ್ಯೂ, ಕಾಲಾನಂತರದಲ್ಲಿ, ನಿಮ್ಮ ಆಧಾರ್‌ಗೆ ಎಷ್ಟು ಮೊಬೈಲ್ ಸಂಖ್ಯೆಗಳನ್ನು ನಿಜವಾಗಿಯೂ ಲಿಂಕ್ ಮಾಡಲಾಗಿದೆ…

Spread positive news
Read More

ಜಸ್ಟ್ ಹೀಗೆ ಮಾಡಿ, ನಿಮ್ಮ ‘ಸ್ವಯಂ ಗಣತಿ’ ಪೂರ್ಣಗೊಳಿಸಿ: ಏ.15 ಲಾಸ್ಟ್ ಡೇಟ್”

ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಆನ್‌ಲೈನ್‌ನಲ್ಲಿ ‘ಸ್ವಯಂ ಗಣತಿ’ (Self Enumeration) ಸುಲಭವಾಗಿ ಪೂರ್ಣಗೊಳಿಸುವುದು ಹೇಗೆ ಎಂದು ತಿಳಿಯಿರಿ. ಏಪ್ರಿಲ್ 15 ಕಡೆಯ ದಿನಾಂಕವಾಗಿದೆ, ಕೂಡಲೇ ಈ ಹಂತಗಳನ್ನು ಅನುಸರಿಸಿ.” ಪ್ರಸ್ತುತ ನಡೆಯುತ್ತಿರುವ ಗಣತಿ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಈ ಬಾರಿ ಸರ್ಕಾರವು ಸಾರ್ವಜನಿಕರ ಅನುಕೂಲಕ್ಕಾಗಿ ‘ಸ್ವಯಂ ಗಣತಿ’ (Self Enumeration) ಎಂಬ ಅತ್ಯುತ್ತಮ ಸೌಲಭ್ಯವನ್ನು ಒದಗಿಸಿದೆ. ಗಣತಿದಾರರು ನಿಮ್ಮ ಮನೆಗೆ ಬರುವ ಮೊದಲೇ, ನಿಮ್ಮ ಮನೆಯ ಮತ್ತು ಕುಟುಂಬದ ಮಾಹಿತಿಯನ್ನು ನೀವೇ…

Spread positive news
Read More

ಹಣ ತೆಗೆಯೋ ಮುನ್ನ ಯೋಚಿಸಿ : ಏಪ್ರಿಲ್ 1 ರಿಂದ ಬದಲಾದ ‘ATM’ ನಿಯಮಗಳಿವು.!

ಎಟಿಎಂನಿಂದ ಪದೇ ಪದೇ ಹಣ ತೆಗೆಯುವ ಅಭ್ಯಾಸ ಹೊಂದಿದ್ದರೆ ನಿಮಗೊಂದು ಕೆಟ್ಟ ಸುದ್ದಿಯಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಬ್ಯಾಂಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಇನ್ಮುಂದೆ ಎಟಿಎಂನಿಂದ ಹಣ ಪಡೆಯುವುದು ತುಸು ದುಬಾರಿಯಾಗಲಿದ್ದು, ಉಚಿತ ವಹಿವಾಟಿನ ಮಿತಿಗಳನ್ನು ಪರಿಷ್ಕರಿಸಲಾಗಿದೆ . ಯುಪಿಐ (UPI) ವಿತ್‌ಡ್ರಾ ಕೂಡ ಇನ್ಮುಂದೆ ಉಚಿತ ಮಿತಿಯೊಳಗೆ ಇದುವರೆಗೆ ಎಟಿಎಂ ಕಾರ್ಡ್ ಬಳಸಿ ಮಾಡುವ ವಹಿವಾಟುಗಳನ್ನು ಮಾತ್ರ ಉಚಿತ ಮಿತಿಯಲ್ಲಿ ಲೆಕ್ಕ ಹಾಕಲಾಗುತ್ತಿತ್ತು. ಆದರೆ ಈಗ ಯುಪಿಐ (UPI) ಮೂಲಕ ಎಟಿಎಂನಿಂದ ನಗದು…

Spread positive news
Read More

ಪಡಿತರ ಚೀಟಿಯಲ್ಲಿ ತಿದ್ದುಪಡಿ ಹೇಗೆ ಮಾಡಿಸಬೇಕು

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ. ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ (Ration Card) ಎನ್ನುವುದು ಕೇವಲ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೆ, ಒಂದು ಪ್ರಮುಖ ಗುರುತಿನ ಚೀಟಿಯಾಗಿಯೂ ಬಳಕೆಯಾಗುತ್ತದೆ. ಆದರೆ ಹಲವು ಬಾರಿ ರೇಷನ್ ಕಾರ್ಡ್‌ನಲ್ಲಿ ಹೆಸರು ತಪ್ಪಾಗಿರುವುದು, ವಿಳಾಸ ಬದಲಾವಣೆ ಅಥವಾ ಹೊಸ ಸದಸ್ಯರ ಹೆಸರನ್ನು ಸೇರಿಸುವ ಅವಶ್ಯಕತೆ ಇರುತ್ತದೆ. ಈ ಲೇಖನದಲ್ಲಿ ನೀವು ಮನೆಯಲ್ಲೇ ಕುಳಿತು ಅಥವಾ ಆನ್‌ಲೈನ್ ಮೂಲಕ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸುವುದು ಹೇಗೆ…

Spread positive news
Read More

ಕೇವಲ ₹20 ರೂಪಾಯಿಗೆ ₹2 ಲಕ್ಷ‌ ಮೌಲ್ಯದ ಜೀವ ವಿಮೆ!

ಭಾರತ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಕಡಿಮೆ ವೆಚ್ಚದ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (Pradhan Mantri Suraksha Bima Yojana – PMSBY) ಪ್ರಮುಖವಾದುದು. ಸಾಮಾನ್ಯ ಜನರಿಗೆ, ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅನಿರೀಕ್ಷಿತ ಅಪಘಾತಗಳ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಲೇಖನದಲ್ಲಿ PMSBY ಯೋಜನೆಯ ಪ್ರಯೋಜನಗಳು, ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ. PMSBY ಎಂದರೇನು? ಇದು…

Spread positive news
Read More

ಮನೆ ಕುಳಿತು ಇ-ಖಾತಾ ಪಡೆಯುವುದು ಹೇಗೆ? ಹಂತ ಹಂತದ ಮಾರ್ಗದರ್ಶಿ

ಇ-ಖಾತಾ ಪಡೆಯಲು ನಾಗರಿಕರು ಇನ್ನು ಮುಂದೆ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಸರಳ ಆನ್‌ಲೈನ್ ಪ್ರಕ್ರಿಯೆಯ ಮೂಲಕ 3-4 ದಿನಗಳಲ್ಲಿ ಇ-ಖಾತಾ ನೀಡಲಾಗುತ್ತಿದೆ ಎಂದು ಜಿಬಿಎ ವಿಶೇಷ ಆಯುಕ್ತ (ಕಂದಾಯ ಮತ್ತು ಐಟಿ) ಮುನೀಶ್ ಮೌದ್ಗಿಲ್ ಅವರು ಶುಕ್ರವಾರ ಹೇಳಿದ್ದಾರೆ. ಶುಕ್ರವಾರ ಟೌನ್ ಹಾಲ್‌ನಲ್ಲಿ ಸ್ಥಳೀಯ ಖಾಸಗಿ ಉದ್ಯಮಿಗಳಿಗೆ (ಎಲ್‌ಪಿಇ) ಇ-ಖಾತಾ ಸೇವೆಗಳ ಕುರಿತು ಓರಿಯಂಟೇಶನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ಅರ್ಜಿಗಳ ದೋಷ-ಮುಕ್ತ ಆನ್‌ಲೈನ್ ಸಲ್ಲಿಕೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಡಿಜಿಟಲ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ…

Spread positive news
Read More

ಈ ಯೋಜನೆಯ ಅಡಿಯಲ್ಲಿ 5 ಲಕ್ಷ ಬಡ್ಡಿ ರಹಿತ ಸಾಲ.

ರೈತರೇ ನೀವು ನೋಡುತ್ತಿರುವ ಹಾಗೆ ಈಗಾಗಲೇ ಸರ್ಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಮುಖ್ಯವಾಗಿ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ಸಹಕಾರಿ ಬ್ಯಾಂಕುಗಳ ಮೂಲಕ ನೀಡಲಾಗುವ ಶೂನ್ಯ ಬಡ್ಡಿ ಸಾಲದ ಮಿತಿಯನ್ನು ₹5 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಅರ್ಹ ರೈತರು ಇದರ ಸೌಲಭ್ಯ ಪಡೆಯಬಹುದು. ಸಹಕಾರಿ ಕೃಷಿ ಸಾಲ ಯೋಜನೆ – ಸರ್ಕಾರವು 2023-24ನೇ ಸಾಲಿನಿಂದ ಅನ್ವಯವಾಗುವಂತೆ ಸಾಲದ ಮಿತಿಯನ್ನು ಹೆಚ್ಚಿಸಿದೆ. * ಅಲ್ಪಾವಧಿ ಸಾಲ: ₹3 ಲಕ್ಷದಿಂದ ₹5 ಲಕ್ಷವರೆಗೆ – ಶೂನ್ಯ ಬಡ್ಡಿದರ. * ಮಧ್ಯಮ ಹಾಗೂ…

Spread positive news
Read More

ಜಮೀನು’ ರಿಜಿಸ್ಟರ್ ಮಾಡುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಆಸ್ತಿ ನೋಂದಣಿ ಸುಗಮವಾಗಿ ನಡೆಯಲು ಅನುಸರಿಸಬೇಕಾದ ಪ್ರಮುಖ ಹಂತಗಳು ಇಲ್ಲಿವೆ. 1. ಸಿದ್ಧವಿಟ್ಟುಕೊಳ್ಳಬೇಕಾದ ಅಗತ್ಯ ದಾಖಲೆಗಳು ನೋಂದಣಿಗೆ ಹೋಗುವ ಮೊದಲು ಈ ಕೆಳಗಿನ ದಾಖಲೆಗಳು ನಿಮ್ಮ ಬಳಿ ಇರುವುದನ್ನು ಖಚಿತಪಡಿಸಿಕೊಳ್ಳಿ: ವೈಯಕ್ತಿಕ ದಾಖಲೆಗಳು: ಖರೀದಿದಾರ ಮತ್ತು ಮಾರಾಟಗಾರರ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಕಡ್ಡಾಯ. ಜಮೀನಿನ ಪತ್ರಗಳು: ಫಾರಂ 10, ಟೋಂಚ್ ನಕಾಶೆ, ಪಹಣಿ (RTC), ಮತ್ತು ಆಕಾರ್ಬಂದ್ ಪ್ರತಿಗಳು ಇರಬೇಕು. ಸಾಲ ಮುಕ್ತ ಪತ್ರ (NOC): ಒಂದು ವೇಳೆ ಜಮೀನಿನ ಮೇಲೆ ಈ…

Spread positive news
Read More

ಮನೆಯಲ್ಲೇ ಜೈವಿಕ ಗೊಬ್ಬರ ತಯಾರಿಕೆ ವಿಧಾನ.

ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ ವಿದ್ಯಾರ್ಥಿಗಳಿಂದ ತಯಾರಿಸಲಾದ ಟ್ರೈಕೋಡರ್ಮಾ ಹಾಗೂ ಸ್ಯೂಡೋಮೊನಾಸ್ ಮತ್ತು ಬ್ಯಾಸಿಲಸ್ ದೊರೆಯುತ್ತದೆ. ಟ್ರೈಕೋಡರ್ಮ ಒಂದು ಶಿಲೀಂದ್ರ, ಸುಡೊಮೊನಸ್ ಮತ್ತು ಬ್ಯಾಸಿಲಸ್ ದುಂಡಾಣು ವಾಗಿದ್ದು ಮಣ್ಣಿನಲ್ಲಿ ವಾಸಿಸುವಂತ ಮತ್ತು ಮಣ್ಣಿನಿಂದ ಹರಡುವಂತ ಹಾನಿಕಾರಕ ಶಿಲೀಂದ್ರ ಮತ್ತು ದುಂಡಾಣುಗಳಿಂದ 🌱ಅಡಿಕೆಯಲ್ಲಿ ಬರುವಂತಹ ಎಲೆಚುಕ್ಕೆ ರೋಗ, ಅಣಬೆ ರೋಗ, ಹಿಂಗಾರು ಒಣಗುವ ರೋಗ, ಸುಳಿ ಕೊಳೆ ರೋಗ, ಬೇರು ಕೊಳೆ ರೋಗ ಹಾಗೂ ಶುಂಠಿಯಲ್ಲಿ ಬರುವಂತಹ ಎಲೆಚುಕ್ಕೆ ರೋಗ, ಗಡ್ಡೆ ಕೊಳೆ ರೋಗ ಹಾಗೂ ಬಾಳೆಯಲ್ಲಿ ಬರುವಂತಹ ಪನಾಮ…

Spread positive news
Read More

ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ 3 ಲಕ್ಷ ರೂ. ಸಹಾಯಧನ

ಪ್ರೀಯ ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ. ಡಿ .ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ,…

Spread positive news
Read More