ಏ.8ರವರೆಗೆ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ ಜನತೆಗೆ ಸಿಹಿಸುದ್ದಿ. ಏಪ್ರಿಲ್ 8ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಕುರಿತು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಇಲ್ಲಿದೆ ಸಂಪೂರ್ಣ ವರದಿ. ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಕರ್ನಾಟಕದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ತಂಪಾದ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ವಾತಾವರಣ ದಿಢೀರ್ ಬದಲಾವಣೆಯಾಗಿದ್ದು, ಏಪ್ರಿಲ್ 8ರವರೆಗೆ…

Spread positive news
Read More

ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್

ಬೇಸಿಗೆಯ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ, ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯು ಆತಂಕವನ್ನು ಹೆಚ್ಚಿಸಿದೆ. ರಾಜ್ಯದಾದ್ಯಂತ ಮಾರ್ಚ್ 25ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯು ಕೃಷಿ ಮತ್ತು ಸಾಮಾನ್ಯ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ. ಈ ಲೇಖನದಲ್ಲಿ, ಮುಂಬರುವ ದಿನಗಳಲ್ಲಿ ಮಳೆಯ ಪರಿಸ್ಥಿತಿ, ಬಾಧಿತ ಪ್ರದೇಶಗಳು ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿವರವಾದ…

Spread positive news
Read More

ಕಾಶ್ಮೀರದಂತಾದ ಕಲಘಟಗಿ ತಾಲೂಕು. ಏನಿದು ಇಷ್ಟೋಂದು ಮಳೆ?

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಭಾರಿ ಆಲಿಕಲ್ಲು ಮಳೆಯಾದ ಪರಿಣಾಮ ಇಡೀ…

Spread positive news
Read More

ರಾಜ್ಯಕ್ಕೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ.

ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮಾರ್ಚ್‌ 17 ಹಾಗೂ 18ರಂದು ರಾಜಧಾನಿ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆ? ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು…

Spread positive news
Read More

ಮಾರ್ಚ್ 21ರವರೆಗೆ ಈ 9 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಕರ್ನಾಟಕ ಮಳೆ ಅಪ್ಡೇಟ್: ಮಾರ್ಚ್ 21ರವರೆಗೆ ಈ 9 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ! ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ (Rainfall in Karnataka) ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮಾರ್ಚ್ 21ರವರೆಗೆ ಪ್ರಮುಖವಾಗಿ ಈ ಕೆಳಗಿನ 9 ಜಿಲ್ಲೆಗಳಲ್ಲಿ…

Spread positive news
Read More

ಸಾರ್ವಜನಿಕರೇ ಎಚ್ಚರ! 40 ಡಿಗ್ರಿ ದಾಟಿದ ಬಿಸಿಲಿನ ತಾಪಮಾನ.

ರಾಜ್ಯದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ರಾಜ್ಯದಲ್ಲೇ ಅತ್ಯಂತ ಬಿಸಿಯಾದ ಪ್ರದೇಶವಾಗಿ ವರದಿಯಾಗಿದೆ. ಕೆಲವು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಕರ್ನಾಟಕದಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಬೇಸಿಗೆಯ ತೀವ್ರತೆ ಹೆಚ್ಚಿದ್ದು, ತಾಪಮಾನವು 30°C ರಿಂದ 37°C ಗಿಂತಲೂ ಹೆಚ್ಚು ದಾಖಲಾಗುತ್ತಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಬಿಸಿಲ ಧಗೆ, ತೇವಾಂಶ (humidity) ಹೆಚ್ಚಿದ್ದು, 2-3 ಡಿಗ್ರಿ ಸೆಲ್ಸಿಯಸ್…

Spread positive news
Read More

ಮುಂದಿನ 3 ದಿನಗಳ ಮಳೆ ಸೂಚನೆ ನೀಡಿದ ಹವಮಾನ ಇಲಾಖೆ

ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾ‌ನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ ಅಂದ್ರೆ ನಾಲ್ಕೈದು ಗಂಟೆಗೆ ಮಳೆ ಜೋರಾಗಿತ್ತು. ಸಂಜೆಯ ತನಕ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹೊರಗೆ ಹೋಗುವವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ. ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ತೆಗೆದುಕೊಂಡು ಹೋಗುವ ಅಭ್ಯಾಸ ಮಾಡಿಕೊಳ್ಳಿ….

Spread positive news
Read More

Rain alert: ರಾಜ್ಯದ ವಿವಿಧೆಡೆ ಮಿಂಚು ಸಹಿತ ಮಳೆ ಅಬ್ಬರ! ನಿಮ್ಮ ಜಿಲ್ಲೆಗೆ ಮಳೆ ಇದೆಯೇ?

ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Weather forecast) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ. ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ:…

Spread positive news
Read More