# Krishitaan ## Posts - [ಹೀಗೆ ಮಾಡಿ : ಜನನ, ಮರಣ ಪ್ರಮಾಣಪತ್ರ 21 ದಿನಗಳೊಳಗೆ ನಿಮ್ಮ ಕೈಯಲ್ಲಿ](https://krishitaan.com/index.php/2025/12/24/u-can-get-death-or-birth-certificate-in-just-21-days-in-these-procedure/): ಜನನ ಮರಣ ಪತ್ರ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸದ್ಯದ ಸ್ಥಿತಿಯಲ್ಲಿ ಸರ್ಕಾರ ಅನೇಕ ಹೊಸ ಹೊಸ ನಿರ್ಣಯಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಈಗ ಈ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದೆ. ಅದೇ ರೀತಿ ಈಗ ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು 2015 ರ ಏಪ್ರಿಲ್ 1 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದೆ. ಅದಕ್ಕಾಗಿ ನೀವು ನೋಡುತ್ತಿರುವ ಹಾಗೆ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಹೇಳುವ ಎಲ್ಲಾ ನಿಯಮಗಳು ಪ್ರಸ್ತುತ ಜಾರಿಯಲ್ಲಿವೆ. ತಡವಾಗಿ ನೋಂದಣಿಗೆ ಎಷ್ಟು ಶುಲ್ಕ? 21 ದಿನಗಳ... - [ಮಹಿಳೆಯರಿಗೆ ಗುಡ್ ನ್ಯೂಸ್! ಜನವರಿ 1 ರಂದು ಗೃಹಲಕ್ಷ್ಮಿ ಹಣ ಬಿಡುಗಡೆ.](https://krishitaan.com/index.php/2025/12/23/karnataka-gruh-laxmi-will-get-their-next-installment-on-jan-1st-new-year-statement-by-laxmi-hebbalkar/): ಗೃಹಲಕ್ಷ್ಮಿ ಹಣ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ತಂದಿದ್ದೇವೆ. ರಾಜ್ಯದ ಮಹಿಳೆಯರು ಇದನ್ನು ಸಂಪೂರ್ಣ ಓದಿ ಮಾಹಿತಿ ಪಡೆಯಬೇಕು. ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್ ನ್ಯೂಸ್ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿದಂತೆ, ಡಿಸೆಂಬರ್ 16 ರಿಂದಲೇ ಸೆಪ್ಟೆಂಬರ್ ತಿಂಗಳ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ (Payment Processing) ಆರಂಭವಾಗಿದೆ. ಹಣ ಯಾವಾಗ ಬರುತ್ತದೆ? ನಮ್ಮ ವೆಬ್‌ಸೈಟ್‌ನ ಓದುಗರೊಬ್ಬರು DBT Karnataka App ಮೂಲಕ ತಮಗೆ ಹಣ ಜಮೆಯಾಗಿರುವ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದು, ಹಣ ಜಮೆಯಾಗುತ್ತಿರುವುದು ದೃಢಪಟ್ಟಿದೆ. ಹಂತ ಹಂತವಾಗಿ ಎಲ್ಲರಿಗೂ... - [ಪಿಎಂ ಯಶಸ್ವಿ ಯೋಜನೆ : ಶಿಕ್ಷಣಕ್ಕೆ 75 ಸಾವಿರದಿಂದ - 2ಲಕ್ಷದವರೆಗೆ ಸ್ಕಾಲರ್ಶಿಪ್](https://krishitaan.com/index.php/2025/12/20/pm-education-scheme-for-talented-students/): ಪಿಎಂ ಯಶಸ್ವಿ ಯೋಜನೆ : ಪ್ರೀಯ ಸಾರ್ವಜನಿಕರೇ ಮತ್ತೊಂದು ಹೊಸ ಶೈಕ್ಷಣಿಕ ಯೋಜನೆಯನ್ನು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಜಾರಿಗೊಳಿಸಿರುವ ಪಿಎಂ ಯಶಸ್ವಿ (PM Young Achievers Scholarship Award Scheme for Vibrant India – PM YASASVI) ಯೋಜನೆಯು OBC, EBC ಮತ್ತು DNT ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಬಾಗಿಲನ್ನು ತೆರೆಯುತ್ತಿದೆ. ಏನಿದು ಪಿಎಂ ಯಶಸ್ವಿ ಯೋಜನೆ? ಹೇಗೆ ಅಪ್ಲಿಕೇಶನ್ಗಳನ್ನು ಹಾಕಬೇಕು? ಯಾರೆಲ್ಲಾ ಅರ್ಹರು? ಎಂದು ತಿಳಿಯೋಣ ಬನ್ನಿ. ಹೌದು ಈಗಾಗಲೇ ಮೇಲೆ ಹೇಳಿದಂತೆ ಪಿ. ಎಂ. ಯಂಗ್ ಅಚೀವರ್ಸ್ ಸ್ಕಾಲರ್ಶಿಪ್ ಅವಾರ್ಡ್ ಸ್ಕೀಮ್ ಫಾರ್ ವೈಬ್ರೆಂಟ್ ಇಂಡಿಯಾ ಎಂದೂ ಕರೆಯಲಾಗುವ ಪಿ. ಎಂ. ಯಶಸ್ವಿ ವಿದ್ಯಾರ್ಥಿವೇತನ ಯೋಜನೆಯನ್ನು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪ್ರಾರಂಭಿಸಿದೆ. ಇತರ ಹಿಂದುಳಿದ ವರ್ಗಗಳು (ಒ. ಬಿ. ಸಿ.), ಆರ್ಥಿಕವಾಗಿ ಹಿಂದುಳಿದ ವರ್ಗಗಳು (ಇ. ಬಿ. ಸಿ.) ಮತ್ತು ಅಲೆಮಾರಿ ಮತ್ತು ಅರೆ-ಅಲೆಮಾರಿ ಬುಡಕಟ್ಟುಗಳಿಗೆ... - [ನಮ್ಮ ಹೊಲ ನಮ್ಮ ದಾರಿ : ಸರ್ಕಾರದಿಂದ 12 ಲಕ್ಷ ರೂಪಾಯಿ](https://krishitaan.com/index.php/2025/12/18/our-land-our-road-project-which-is-govt-supportive-schemeamd-giving-12-lakhs-as-sunsidy/): ನಮ್ಮ ಹೊಲ ನಮ್ಮ ದಾರಿ : ಕರ್ನಾಟಕ ಸರ್ಕಾರವು “ನಮ್ಮ ಹೊಲ ನಮ್ಮ ದಾರಿ” ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ರೈತರ ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುದಾನವನ್ನು ಒದಗಿಸಲಾಗುತ್ತದೆ. ಇದರಿಂದ ಕೃಷಿ ಉತ್ಪನ್ನಗಳ ಸಾಗಾಣಿಕೆ ಸುಲಭವಾಗಲಿದ್ದು, ಸಾರಿಗೆ ವೆಚ್ಚ ತಗ್ಗಲಿದೆ. ಸ್ಥಳೀಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ. ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ. ನಮ್ಮ ಹೊಲ ನಮ್ಮ ದಾರಿ” ಎಂಬುದು ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಮಹತ್ವದ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ರೈತರ ಹೊಲ, ಗದ್ದೆ ಮತ್ತು ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ, ಪ್ರತಿ ಕ್ಷೇತ್ರಕ್ಕೆ 30 ಕಿ.ಮೀ ನಂತೆ, ಒಟ್ಟಾರೆ 5670 ಕಿ.ಮೀ ರಸ್ತೆಯನ್ನು ಪ್ರತಿ ಕಿ.ಮೀಗೆ ರೂ. 12.50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು... - [ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಯೋಜನೆಗಳ ಪಟ್ಟಿ ಬಿಡುಗಡೆ.](https://krishitaan.com/index.php/2025/12/17/ongoing-agricultural-schemes-and-subsidy-for-farmers-by-karnataka-agriculture-department/): ಸರ್ಕಾರಿ ಯೋಜನೆಗಳ ಪಟ್ಟಿ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಕರ್ನಾಟಕ ಸರ್ಕಾರದ ಸದ್ಯಕ್ಕೆ ಜಾರಿಯಲ್ಲಿರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹಾಗೂ ರೈತರು ಸಹ ಈ ಯೋಜನೆ ಸಂಪೂರ್ಣ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸುತ್ತೇನೆ. ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಾರಿಯಲ್ಲಿರುವ ಚಾಲ್ತಿ ಯೋಜನೆಗಳ ಪಟ್ಟಿ ಹೀಗಿದೆ: ಬೀಜಗಳ ಪೂರೈಕೆ. ಕೃಷಿ ಯಾಂತ್ರೀಕರಣ. ಕೃಷಿ ಸಂಸ್ಕರಣೆ. ಸೂಕ್ಷ್ಮ ನೀರಾವರಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ. ಕೃಷಿ ಆವರ್ತ ನಿಧಿ. ರೈತರಿಗೆ ನೇರವಾಗಿ ಸಹಕಾರ ಸಂಘಗಳಿಂದ ಸಾಲದ ನೆರವು. ಬೆಳೆ ಸಾಲಕ್ಕೆ ಸಹಾಯಧನ. ಕೃಷಿ ಭಾಗ್ಯ. ಹೈಟೆಕ್ ಹಾರ್ವೆಸ್ಟರ್ ಹಬ್- ಹೈಟೆಕ್ ಹಾರ್ವೆಸ್ಟರ್ ಹಬ್. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಯೋಜನೆ. ಕೃಷಿ ಭಾಗ್ಯ ಯೋಜನೆ – ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ... - [ಭಯಂಕರ ಚಳಿಗೆ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.](https://krishitaan.com/index.php/2025/12/16/too-cold-in-these-areas-will-get-alerts-in-your-district/): ಭಯಂಕರ ಚಳಿ : ಸಾರ್ವಜನಿಕರೇ ಇವತ್ತು ಒಂದು ಆಶ್ಚರ್ಯಕರ ಸುದ್ದಿ ಬಗ್ಗೆ ಮಾತಾಡೋಣ. ಏನೆಂದರೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ತಾಪಮಾನ 7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ನಾಲ್ಕು ದಿನಗಳಿಂದ ತಾಪಮಾನ ತೀವ್ರವಾಗಿ ಕುಸಿತವಾಗುತ್ತಿದ್ದು, ಶೀತಗಾಳಿ ಬೀಸುತ್ತಿದೆ. ಪರಿಣಾಮ ಸಂಜೆ 6 ಗಂಟೆಯಿಂದಲೇ ಚಳಿಯ ವಾತಾವರಣ ಆವರಿಸುತ್ತಿದ್ದು, ಬೆಳಿಗ್ಗೆ 9 ಗಂಟೆಯ ವರೆಗೂ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಬೆಳಿಗ್ಗೆ-ಸಂಜೆ ವಾಯು ವಿಹಾರಕ್ಕೆ ತೆರಳುವವರ ಸಂಖ್ಯೆಯೂ ವಿರಳವಾಗಿದೆ. ಚಳಿಗೆ ಜನ ತತ್ತರಿಸಿದ್ದು, ಮನೆಯಿಂದ ಹೊರಗೆ ಬರಲು ಅಂಜುತ್ತಿದ್ದಾರೆ. ಮಕ್ಕಳು, ವೃದ್ಧರ ಆರೋಗ್ಯದಲ್ಲಿ ಏರುಪೇರು ಉಂಟಾಗತೊಡಗಿದೆ. ಜ್ವರ, ಕೆಮ್ಮು, ಕಫ, ಶೀತ ಮತ್ತಿತರರ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಕನಿಷ್ಠ ತಾಪಮಾನ, ಹಗಲು ಅತ್ಯಧಿಕ ಬಿಸಿಲು ಜನರನ್ನು ಹೈರಾಣಾಗಿಸಿದೆ. ಜನ ಬೆಚ್ಚಗಿನ ಉಡುಪು, ಬಿಸಿ ಬಿಸಿಯಾದ ಆಹಾರ ಪದಾರ್ಥಗಳ ಸೇವನೆಗೆ ಮೊರೆ ಹೋಗಿದ್ದಾರೆ. ಮೈನಡುಗಿಸುವ ಚಳಿಯು ಜಿಲ್ಲೆಯ ನಗರ, ಪಟ್ಟಣಗಳಿಗಿಂತ ಗ್ರಾಮೀಣ ಪ್ರದೇಶದಲ್ಲಿ ಅದರಲ್ಲೂ ನದಿ, ಹೊಳೆ ದಂಡೆ ಪ್ರದೇಶದಲ್ಲಿ... - [ಕೃಷಿಹೊಂಡ ಯೋಜನೆ ಪಡೆಯಲು ಬೇಕಾಗುವ ದಾಖಲೆಗಳ ಪಟ್ಟಿ.](https://krishitaan.com/index.php/2025/12/15/krishi-honda-documents-list-and-application-procedure-for-farmers/): ಕೃಷಿಹೊಂಡ : ಪ್ರೀಯ ರೈತರೇ ಇವತ್ತು ನಾವು ಒಂದು ಸರ್ಕಾರದ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ. ರೈತರು ಸಹ ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಹಾಗಾದರೆ ಬನ್ನಿ ರೈತರೇ ಕೃಷಿ ಭಾಗ್ಯ ಯೋಜನೆಯಡಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ರೈತ ಫಲಾನುಭವಿಗಳು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಕೆ ಮಾಡಬೇಕಾಗುತ್ತದೆ. ಕೃಷಿ ಭಾಗ್ಯ ಯೋಜನೆಗಳು: ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ ನಿರ್ಮಾಣ (ಕೃಷಿಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್‍ಸೆಟ್, ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ. ಸದರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಅನುದಾನ ಲಭ್ಯವಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಕೂಡಲೇ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಆದ್ದರಿಂದ ಯೋಜನೆಯ ಅನುಕೂಲ ಪಡೆದುಕೊಳ್ಳಲು ಇಚ್ಛಿಸುವ ಎಲ್ಲಾ... - [ಮನೆಯಲ್ಲೇ ಬೋರ್ಡೋ ದ್ರಾವಣ ತಯಾರಿಸುವ ವಿಧಾನ.](https://krishitaan.com/index.php/2025/12/12/how-to-prepare-bordo-mixture-in-your-home/): ಬೋರ್ಡೋ ದ್ರಾವಣ : ಪ್ರೀಯ ರೈತರೇ ಇವತ್ತು ನಿಮಗೆ ಒಂದು ಉಪಯುಕ್ತ ಮಾಹಿತಿ ನೀಡುತ್ತೇನೆ. ಅದೇ ಬೋರ್ಡೋ ದ್ರಾವಣ (Bordeaux mixture). ಎಂದರೆ ತಾಮ್ರದ ಸಲ್ಫೇಟ್ ಮತ್ತು ಸುಣ್ಣವನ್ನು ನೀರಿನಲ್ಲಿ ಬೆರೆಸಿ ತಯಾರಿಸುವ ಒಂದು ಪರಿಣಾಮಕಾರಿ ನೈಸರ್ಗಿಕ ಶಿಲೀಂಧ್ರನಾಶಕ, ಇದನ್ನು ಮುಖ್ಯವಾಗಿ ತೋಟಗಾರಿಕಾ ಬೆಳೆಗಳಾದ ಅಡಿಕೆ, ಕಾಫಿ, ಕಾಳುಮೆಣಸು ಮತ್ತು ಹಣ್ಣು-ತರಕಾರಿಗಳಿಗೆ ಬರುವ ಶಿಲೀಂಧ್ರ ರೋಗಗಳನ್ನು ತಡೆಗಟ್ಟಲು ಬಳಸುತ್ತಾರೆ; ಇದನ್ನು ಮುಂಜಾಗ್ರತಾ ಕ್ರಮವಾಗಿ ಸಿಂಪಡಿಸಬೇಕು ಮತ್ತು ಸರಿಯಾದ ರೀತಿಯಲ್ಲಿ (ಮೈಲುತುತ್ತು, ಸುಣ್ಣವನ್ನು ಪ್ರತ್ಯೇಕವಾಗಿ ಕರಗಿಸಿ, ನಂತರ ಬೆರೆಸಿ) ತಯಾರಿಸುವುದು ಮುಖ್ಯ, ಇಲ್ಲದಿದ್ದರೆ ಬೆಳೆಗಳಿಗೆ ಹಾನಿಯಾಗಬಹುದು. ಬೋರ್ಡೋ ಮಿಶ್ರಣ ತಯಾರಿಸುವ ವಿಧಾನ – ಬೋರ್ಡೋ ದ್ರಾವಣವನ್ನು ತಯಾರಿಸಲು ಬೇಕಾಗುವ ಸಾಮಾನುಗಳು – ಮೈಲುತುತ್ತ ಸುಣ್ಣದ ಹರಳು ಸಿಮೆಂಟಿನ ಅಥವಾ ಮಣ್ಣಿನ ಪಾತ್ರೆ ಲಿಟ್ಕಸ್ ಪೇಪರ್ ಸ್ವಚ್ಛವಾದ ಸ್ಟೀಲಿನ ಚಾಕು ಶೇಕಡ 1 ರ ಬೋರ್ಡೋ ಮಿಶ್ರಣ ತಯಾರಿಕೆ : ಒಂದು ಕಿ.ಗ್ರಾಂ. ಮೈಲುತುತ್ತೆಯನ್ನು 50 ಲೀಟರ್ ನೀರಿನಲ್ಲಿ ಕರಗಿಸಬೇಕು. ಅದರಂತೆ ಇನ್ನೊಂದು ಪಾತ್ರೆಯಲ್ಲಿ... - [ತೊಗರಿ ಬೆಂಬಲ ಬೆಲೆ ನಿಗದಿ ಮಾಡಿದ ಸರ್ಕಾರ ಪ್ರತಿ ಕ್ವಿಂಟಾಲ್ ಗೆ 8000/ ರೂ.](https://krishitaan.com/index.php/2025/12/12/redgram-minimum-support-price-declared-by-karnataka-govt-for-farmers/): ತೊಗರಿ ಬೆಂಬಲ ಬೆಲೆ : ಪ್ರೀಯ ರೈತರೇ ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ದೊಡ್ಡ ಬೆಂಬಲ ಸಿಕ್ಕಿದೆ. ತೊಗರಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನ ಖರೀದಿಸಲು ಸರ್ಕಾರವು ಮುಂದಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಕೇಂದ್ರ ಕೃಷಿ ಇಲಾಖೆ ಸಮ್ಮತಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ನಾಫೆಡ್, ಎನ್‌ಸಿಸಿಎಫ್ ಮೂಲಕ 90 ದಿನದೊಳಗೆ ತೊಗರಿ ಖರೀದಿಸಲು ಅನುಮತಿ ನೀಡಲಾಗಿದೆ. ಎಷ್ಟು ಟನ್ ಖರೀದಿಸಲು ಸರ್ಕಾರವು ಮುಂದಾಗಿದೆ? 2025-26ರ ಖಾರಿಫ್ ಋತುವಿನಲ್ಲಿ ತೊಗರಿ ಖರೀದಿಗಾಗಿ ಬೆಲೆ ಬೆಂಬಲ ಯೋಜನೆ (PSS) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿ.10ರಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದಾರೆ. ಖರೀದಿ ಪ್ರಾರಂಭದ ದಿನಾಂಕದಿಂದ 90 ದಿನಗಳವರೆಗೆ ರಾಜ್ಯದಲ್ಲಿ PSS ಅಡಿಯಲ್ಲಿ ಒಟ್ಟು 9,67,000 MT ತೊಗರಿ ಖರೀದಿಗೆ ಅನುಮೋದನೆ ನೀಡಿದೆ ಎಂದು ಶಿವರಾಜ್... - [12 ಕ್ವಿಂಟಾಲ್ ಇಂದ 15 ಕ್ವಿಂಟಾಲ್ ಖರಿದಿಗೆ ಏರಿಕೆ ಮಾಡಿದ ಸರ್ಕಾರ.](https://krishitaan.com/index.php/2025/12/11/12-qtl-to-15-qtl-acceptance-of-maize-will-taken-by-karnataka-govt-for-farmers/): ಪ್ರೀಯ ರೈತರೇ ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ‌ ಸುದ್ದಿ ನೀಡಿದ ಸರ್ಕಾರ. ರೈತರ ಪರವಾಗಿ ನಿಂತು ತನ್ನ ಕೆಲಸ ಮಾಡುತ್ತಿದೆ. ಈಗಾಗಲೇ ನೀಡಿದ ಆದೇಶದ ಮೇರೆಗೆ ಸರ್ಕಾರವು ತನ್ನ ನಿರ್ಧಾರ ಮಾಡಿದ್ದು, ಸರ್ಕಾರದ ಆದೇಶ ಸಂಖ್ಯೆ ಸಿಒ 243 ಎಂಆ‌ರ್ಇ 2025 (ಭಾ-11ದಿನಾಂಕ:30.11.2025ರಂದು ಹೊರಡಿಸಿರುವ ಆದೇಶದ ಅನುಗುಣವಾಗಿ ದಿನಾಂಕ: 02.12.2025ರಲ್ಲಿನ ತಿದ್ದುಪಡಿ ಆದೇಶದಲ್ಲಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20.00 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಬೇಕು ಎಂದು ಆದೇಶ ಹೊರಡಿಸಿದೆ. ಅದೇ ರೀತಿ ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡತಕ್ಕದ್ದು” ಎಂಬುದರ ಬದಲಾಗಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 50.00 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ... - [ಗೃಹಲಕ್ಷಿಯರಿಗೆ ಹೊಸ ಯೋಜನೆ 3 ಲಕ್ಷ ಸಹಾಯಧನ.](https://krishitaan.com/index.php/2025/12/10/gruhkaxmi-women-get-3-lakh-rupees-loan-advances/): ಗೃಹಲಕ್ಷಿಯರಿಗೆ : ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಹಿಳೆಯರಿಗೆ 30,000 ರೂ.ನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವಂತೆ ಬ್ಯಾಂಕುಗಳಿಗೆ ಮನವಿ ಮಾಡಿದ್ದಾರೆ. ಮೊದಲು ನೋಂದಣಿ ಮಾಡಿಕೊಂಡವರಿಗೆ ಸಾಲ ಸೌಲಭ್ಯ ಸಿಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿ ದರದ ಅನ್ವಯ ಕಡಿಮೆ ದರದಲ್ಲಿ ಸಾಲ ಸೌಲಭ್ಯ ಸಿಗಲಿದೆ. ಕೇವಲ ಆರು ತಿಂಗಳಲ್ಲಿ ಸಾಲ ಸಿಗಲಿದ್ದು, ತಿಂಗಳಿಗೆ 200 ರೂಪಾಯಿಯಂತೆ 6 ತಿಂಗಳು ಹಣ ಕಟ್ಟಿದರೆ ಸದಸ್ಯತ್ವ ಸಿಗುತ್ತದೆ ಎಂದು ತಿಳಿಸಿದ್ದಾರೆ. ಗೃಹಲಕ್ಷಿಯರಿಗೆ ಸಾಲ ಪಡೆಯುವ ಪ್ರಕ್ರಿಯೆ ಮತ್ತು ನಿಯಮಗಳು – ಮೊದಲು ನೋಂದಣಿ ಮಾಡಿಕೊಂಡ ಮಹಿಳೆಯರಿಗೆ ಈ ಸಾಲ ಸೌಲಭ್ಯದ ಪ್ರಯೋಜನ ಸಿಗಲಿದೆ. ಅರ್ಹ ಗೃಹಲಕ್ಷ್ಮಿಯರು ಕೇವಲ ಆರು ತಿಂಗಳಲ್ಲಿ ವೈಯಕ್ತಿಕ ಸಾಲ ಪಡೆಯಬಹುದು. ಸದಸ್ಯತ್ವ ಪಡೆಯಲು ತಿಂಗಳಿಗೆ ಕೇವಲ 200 ರಂತೆ ಆರು ತಿಂಗಳವರೆಗೆ ಹಣ ಕಟ್ಟಬೇಕಾಗುತ್ತದೆ. ರಾಷ್ಟ್ರೀಕೃತ... - [ಇಸ್ವತ್ತು ಪಡೆಯಲು ಬೇಕಾದ 12 ಕಡ್ಡಾಯ ದಾಖಲೆಗಳ ಪಟ್ಟಿ.](https://krishitaan.com/index.php/2025/12/07/e-swattu-applying-documents-checklist-is-here-please-check-it-out/): ಇಸ್ವತ್ತು : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸಾರ್ವಜನಿಕರು ಇದರ ಬಗ್ಗೆ ಮಾಹಿತಿ ಪಡೆಯಬೇಕು. ಮತ್ತು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಇ-ಸ್ವತ್ತು ಪಡೆಯಲು ಮತ್ತಷ್ಟು ಸುಲಭವಾಗಿದೆ. ಅದೇ ರೀತಿ ಈಗ ಸರ್ಕಾರವು ಗ್ರಾಮಗಳ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದೆ. ರೈತರು ಸಹ ಉತ್ಸುಕರಾಗಿ ಇದರ ಬಗ್ಗೆ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಈಗಾಗಲೇ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಮತ್ತು ಆಸ್ತಿ ಮಾಲೀಕರಿಗೆ ಕಾನೂನುಬದ್ಧ ಹಕ್ಕು ನೀಡುವ ಉದ್ದೇಶದೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು 2.0 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಚಾಲನೆ... - [ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ. ಪ್ರತಿ ಕ್ವಿಂಟಾಲ್ 2400/ ರೂಪಾಯಿ.](https://krishitaan.com/index.php/2025/12/03/maize-per-qtl-2400-rs-by-govt-announcement/): ಮೆಕ್ಕೆಜೋಳ ಖರೀದಿ : ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ನಡೆಸಿದ ಸಭೆಯಲ್ಲಿ ಮಹತ್ವ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 2400 ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ లు ಅಧ್ಯಕ್ಷರು, ಸದಸ್ಯರು ಉತ್ಪಾದಕರು ಮತ್ತು ಸಿಬ್ಬಂದಿಗಳಿಗೆ ತಿಳಿಯಪಡಿಸುವದೆನೇಂದರೆ, ದಿನಾಂಕ 01.12.2025 ರಿಂದ ಧಾರವಾಡ ಪಶು ಆಹಾರ ಕಾರ್ಖಾನೆಯ ಪಶು ಆಹಾರ ಉತ್ಪಾದನೆ ಘಟಕದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳವನ್ನು ಖರೀದಿಸಲು ಸರ್ಕಾರವು ನಿಗದಿಪಡಿಸಿದ ಎಮ್.ಎಸ್.ಪಿ ದರದಂತೆ ರೂ... - [Ration card : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಬಿಗ್‌ ಗುಡ್‌ನ್ಯೂಸ್‌](https://krishitaan.com/index.php/2025/12/02/ration-card-karnataka-people-get-good-news-by-cm-siddaramaiah/): ಸಿಎಂ ಬಿಗ್‌ ಗುಡ್‌ನ್ಯೂಸ್‌ : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ರಾಜ್ಯದ ಜನತೆಗಾಗಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವ ಅನ್ನಭಾಗ್ಯ ಎನ್ನುವ ಮಹತ್ವದ ಯೋಜನೆ ಜಾರಿ ಮಾಡಲಾಗಿದ್ದು ಇತ್ತೀಚೆಗೆ ಇದರಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಇದೀಗ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ನೀಡಲಾಗುತ್ತಿದೆ. ಈ ಕಿಟ್‌ನಲ್ಲಿ 5 ಕೆ.ಜಿ ಅಕ್ಕಿ, ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಸೇರಿದಂತೆ ಇತರೆ ದಿನಸಿ ಇರಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಇಂದು ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಿಎಂ ಸಭೆ ನಡೆಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆ.ಜಿ ಅಕ್ಕಿ... - [ಸಾರ್ವಜನಿಕರೇ : ಇಂದಿನಿಂದ ಬದಲಾಗಲಿವೆ ಈ ಎಲ್ಲಾ ಪ್ರಮುಖ ನಿಯಮಗಳು](https://krishitaan.com/index.php/2025/12/01/this-rules-will-change-for-december-for-public/): ಪ್ರಮುಖ ನಿಯಮಗಳು: ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆ ಆಧಾರ್ ಕಾರ್ಡ್‌ಗಳಿಂದ ಎಲ್‌ಪಿಜಿಯವರೆಗೆ ದೇಶದಲ್ಲಿ ಪ್ರಮುಖ ಬದಲಾವಣೆಗಳು ಸಂಭವಿಸಲಿವೆ. ಡಿಸೆಂಬರ್ 1, 2025 ರಿಂದ ಜಾರಿಗೆ ಬರುವ ಈ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಬಹುದು. ಡಿಸೆಂಬರ್ 1 ರಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು 1 ಆಧಾರ್ ಕಾರ್ಡ್‌ ಗೆ ಪ್ರಮುಖ ಬದಲಾವಣೆಗಳು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್‌ಗೆ ಪ್ರಮುಖ ಬದಲಾವಣೆಗಳನ್ನು ಪರಿಗಣಿಸುತ್ತಿದೆ. ಇದು ಹೊಂದಿರುವವರ ಫೋಟೋ ಮತ್ತು ಕ್ಯೂಆರ್ ಕೋಡ್ ಅನ್ನು ಮಾತ್ರ ಪ್ರದರ್ಶಿಸುತ್ತದೆ. ನಿಮ್ಮ ಹೆಸರು, ವಿಳಾಸ ಮತ್ತು 12-ಅಂಕಿಯ ಆಧಾರ್ ಸಂಖ್ಯೆಯಂತಹ ವೈಯಕ್ತಿಕ ವಿವರಗಳನ್ನು ಆಧಾರ್ ಕಾರ್ಡ್‌ನಿಂದ ತೆಗೆದುಹಾಕಲಾಗುತ್ತದೆ. ಯುಐಡಿಎಐ ಸಿಇಒ ಭುವನೇಶ್ ಕುಮಾರ್ ಅವರ ಪ್ರಕಾರ, ಡೇಟಾ ದುರುಪಯೋಗವನ್ನು ತಡೆಗಟ್ಟಲು ಮತ್ತು ಹೋಟೆಲ್‌ಗಳು, ಈವೆಂಟ್ ಆಯೋಜಕರು ಮತ್ತು ಇತರ ಸಂಸ್ಥೆಗಳು ಬಳಸುವ ಅಕ್ರಮ ಆಫ್‌ಲೈನ್ ಪರಿಶೀಲನಾ ವಿಧಾನಗಳನ್ನು ತಡೆಯಲು ಡಿಸೆಂಬರ್ 2025 ರಲ್ಲಿ ಹೊಸ ನಿಯಮಗಳನ್ನು ಪರಿಚಯಿಸಲು ಭಾರತೀಯ ವಿಶಿಷ್ಟ... - [ದಿತ್ವಾ ಚಂಡಮಾರುತ : ಕರ್ನಾಟಕಕ್ಕೆ ಭಾರಿ ಮಳೆ ಮೂನ್ಸೂಚನೆ.](https://krishitaan.com/index.php/2025/11/30/dithwa-cyclone-will-hit-karanataka-may-get-heavy-rain/): ದಿತ್ವಾ ಚಂಡಮಾರುತ : ಸಾರ್ವಜನಿಕರೇ ಇವತ್ತು ನಾವು ಒಂದು ಸೈಕ್ಲೋನ ಆಗಮನದ ಬಗ್ಗೆ ಹೇಳುತ್ತೇವೆ. ಹೌದು ಈಗಾಗಲೇ ನೀವು ನೋಡುತ್ತಿರುವ ಹಾಗೆ ವಾತಾವರಣದಲ್ಲಿ ಏರುಪೇರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿ ಚಳಿ ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಚಳಿಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಿದ್ದು, ನಗರದಲ್ಲಿ ತಾಪಮಾನದಲ್ಲಿ (Temparature) ಗಮನಾರ್ಹ ಕುಸಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ನಮ್ಮ ನಾಡಿನಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ – ಈಗಾಗಲೇ ಕಳೆದ 15 ದಿನಗಳಿಂದ ನಗರದಲ್ಲಿ ಸ್ವಲ್ಪ ಮಳೆಯಾಗಿದೆ. ಆದ್ದರಿಂದ, ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಈಗ ಚಂಡಮಾರುತದ ಕಾಲ. ಕಡಿಮೆ ಒತ್ತಡದ ವ್ಯವಸ್ಥೆಗಳ ಪರಿಣಾಮವಾಗಿ, ಹವಾಮಾನ ಪರಿಸ್ಥಿತಿಗಳು ಬದಲಾಗುತ್ತಿವೆʼ ಐಎಂಡಿಯ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ವಾರಾಂತ್ಯದಲ್ಲಿ ನಗರದಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಿತ್ವಾ... - [ಕೇಂದ್ರ ಸರ್ಕಾರದಿಂದ TOP 3 ಉದ್ಯೋಗ ಯೋಜನೆಗಳು.](https://krishitaan.com/index.php/2025/11/29/govt-of-india-top-3-employment-generation-scheme-available-link-here/): ಉದ್ಯೋಗ ಯೋಜನೆ : ಪ್ರೀಯ ರೈತರೇ ಈಗಾಗಲೇ ನಿಮಗೆ ತಿಳಿದಿರುವ ಹಾಗೆ ಕೇಂದ್ರ ಸರ್ಕಾರ ರೈತರಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಆದರೆ ಇನ್ನೂ ಸಾಕಷ್ಟು ಜನ ಇದ್ರು ಸದುಪಯೋಗ ಪಡೆಯುತ್ತಿಲ್ಲ. ಅದೇ ರೀತಿ ಭಾರತದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು (MSME) ಆರ್ಥಿಕತೆಯ ಮುಖ್ಯ ಅಸ್ಥಂಭಗಳಾಗಿವೆ. ಜಿಡಿಪಿಗೆ 30% ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿವೆ ಮತ್ತು 11 ಕೋಟಿ ಜನರಿಗೆ ಉದ್ಯೋಗ ಒದಗಿಸುತ್ತವೆ. ಆದರೆ, ಹೆಚ್ಚಿನ MSME ಗಳಿಗೆ ಔಪಚಾರಿಕ ಸಾಲ ಲಭ್ಯವಿಲ್ಲ. ಸರಕಾರವು ಈ ಅಗತ್ಯವನ್ನು ಪೂರ್ಣಗೊಳಿಸಲು ಮುದ್ರಾ ಯೋಜನೆ, ಸಿಜಿಟಿಎಂಎಸ್‌ಇ (CGTMSE), ಪಿಎಂಇಜಿಪಿ (PMEGP) ಸೇರಿದಂತೆ ಹಲವು MSME ಸಾಲ ಯೋಜನೆಗಳನ್ನು ಆರಂಭಿಸಿದೆ. ಈ ಯೋಜನೆಗಳು ಹೊಸ ಮತ್ತು ಸ್ಥಾಪಿತ ಉದ್ಯಮಗಳಿಗೆ ಅಡಮಾನ-ರಹಿತ (collateral-free) ಸಾಲ, ಸಬ್ಸಿಡಿ, ತ್ವರಿತ ಅನುಮೋದನೆ ಮತ್ತು ಉತ್ತಮ ಬಡ್ಡಿದರಗಳ ಮೂಲಕ ಬೆಂಬಲ ನೀಡುತ್ತವೆ. ಡಿಜಿಟಲ್ ವೇದಿಕೆಗಳ ಮೂಲಕ ಕೆಲವೊಂದು ಯೋಜನೆಗಳಲ್ಲಿ 2 ಕೋಟಿ ರೂ.ವರೆಗೂ ನಿಧಿ ಲಭ್ಯವಿದೆ. ಪ್ರಮುಖ ಮಂತ್ರಿ... - [ಹಿಂಗಾರಿ ಬೆಳೆ ಸಮೀಕ್ಷೆಗೆ ಹೊಸ APP ಬಿಡುಗಡೆ. ಕೂಡಲೇ ಡೌನ್ಲೋಡ್ ಮಾಡಿ](https://krishitaan.com/index.php/2025/11/29/crop-survey-can-be-done-by-your-own-mobile-please-check-the-application-link/): ಹಿಂಗಾರಿ ಬೆಳೆ ಸಮೀಕ್ಷೆ : ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಮೊoಥಾ (Montha) ಸೈಕ್ಲೋನ್ ಎಫೆಕ್ಟ್ ಗೆ ದಕ್ಷಿಣ ಭಾರತ(South india ) ತತ್ತರಿಸಿದೆ. ವಿಪರೀತ ಮಳೆಗೆ (Rain) ಬೆಳೆ ಹಾನಿ ಸಂಭವಿಸಿದ್ದು, ರೈತರು ಇಳುವರಿ ಕಡಿಮೆಯಾಗಿ ಕಂಗಾಲಾಗಿದ್ದಾರೆ. ಈಗಾಗಲೇ ಕೆಲವು ಕಡೆ ಕಡಲೆ, ಜೋಳ, ಮೆಕ್ಕೆಜೋಳ, ಹಿಂಗಾರಿ ಬಿತ್ತನೆ ಬಹು ಜೋರಾಗಿ ನಡೆದಿದೆ. ಅದೇ ರೀತಿ ರೈತರು ಸಹ ಉತ್ಸುಕರಾಗಿ ಬೆಳೆ ಬೆಳೆಯುತ್ತಾರೆ. 2025-26ನೇ ಸಾಲಿನ ಬೆಳೆ ಸಮೀಕ್ಷೆಯು ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಮ್ಮ ಬೆಳೆ ವಿವರಗಳನ್ನು ಆ್ಯಪ್ ಮೂಲಕ ಸ್ವತಃ ನಮೂದಿಸಬಹುದು. ಬೆಳೆ ಸಮೀಕ್ಷೆ ಕಾರ್ಯಕ್ರಮದ ಮಾರ್ಗಸೂಚಿಗಳು ಕೃಷಿ ಇಲಾಖೆಯಿಂದ ಬಿಡುಗಡೆಯಾಗುತ್ತವೆ ಮತ್ತು ರೈತರು ‘ರೈತ ಬೆಳೆ ಸಮೀಕ್ಷೆ 2025-26′ ಆ್ಯಪ್‌ ಡೌನ್‌ಲೋಡ್‌ ಮಾಡಿ, ಒಟಿಪಿ ಮೂಲಕ ದೃಢೀಕರಿಸಿ, ಸರ್ವೆ ನಂಬರ್ ಮತ್ತು ಜಮೀನಿನ ವಿವರಗಳನ್ನು ನಮೂದಿಸಿ, ಫೋಟೋ ತೆಗೆದು ಮಾಹಿತಿಯನ್ನು ಸಲ್ಲಿಸಬೇಕು. ಅದೇ ರೀತಿ ಈಗಾಗಲೇ ಸರ್ಕಾರವು ಕೈಗೊಂಡಿರುವ... - [ಮುಂದಿನ 3 ದಿನದ ಹವಾಮಾನ ವರದಿ. ಭಾರಿ ಮಳೆ ಮೂನ್ಸೂಚನೆ.](https://krishitaan.com/index.php/2025/11/25/next-three-days-climate-report-by-indian-metrology-department/): ಹವಾಮಾನ ವರದಿ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂದತೆ ಹಲವೆಡೆ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ನಡುವೆ ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 25 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ ಸುಮಾರು 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಈ ವಾರ ಪೂರ್ತಿ ನಗರದಲ್ಲಿ ಚಳಿಯ ನಡುವೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಹಲವು ದಿನಗಳ ಕಾಲ... - [ನವೆಂಬರ್ 19 ರಂದು ಪಿಎಂ ಕಿಸಾನ್ 21 ನೇ ಕಂತು ಬಿಡುಗಡೆ](https://krishitaan.com/index.php/2025/11/17/pm-kisan-19th-installment-will-credit-rated-to-farmers-on-november-21/): ಪಿಎಂ ಕಿಸಾನ್ : ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ತರನ್ನು (Farmers) ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ (PM Kisan Samman Scheme) ಕೂಡಾ ಒಂದು. ಈಗಾಗಲೇ 2025 ರ ಎರಡು ಕಂತಿನ ಹಣ ರೈತರ ಖಾತೆಗೆ ಜಮಾ ಆಗಿದೆ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ 21 ನೇ ಕಂತು ಹಣವನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದರು. ಯಾವಾಗ... - [ರೈತರೇ ಎಫ್ ಐಡಿ(FID) ಇರದಿದ್ದರೆ ಬೆಳೆಹಾನಿ ಪರಿಹಾರ ಬರಲ್ಲ.](https://krishitaan.com/index.php/2025/11/05/croploss-compensation-amount-should-be-credited-by-your-fid-account-please-check-it-out/): ಎಫ್ ಐಡಿ(FID) ::ರೈತರೇ ಗಮನಿಸಿ ಈಗಾಗಲೇ ಪ್ರಸಕ್ತ 2025 ನೇ ಸಾಲಿನ ಅಗಸ್ಟ್ ಮಾಹೆಯಲ್ಲಿ ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿ ಗದಗ, ಮುಂಡರಗಿ, ನರಗುಂದ, ರೋಣ, ಲಕ್ಷ್ಮೇಶ್ವರ ಗಜೇಂದ್ರಗಡ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಕಟಾವು ಹಂತದಲ್ಲಿದ್ದ ಹೆಸರು,ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುತ್ತವೆ. ಎನ್.ಡಿ.ಆರ್.ಎಫ್,ಎಸ್.ಡಿಆರ್.ಎಫ್ ಮಾರ್ಗಸೂಚಿಯನ್ವಯ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಂಡು ಒಟ್ಟಾರೆಯಾಗಿ 1,32,586 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. FRUITS ID ಪಡೆಯಲು ಬೇಕಾದ ದಾಖಲೆಗಳು – * ಆಧಾರ್ ಕಾರ್ಡ್ * ಭೂ ದಾಖಲೆ (RTC ಅಥವಾ ಪಹಣಿ) * ಬ್ಯಾಂಕ್ ಪಾಸ್‌ಬುಕ್ / ಖಾತೆ ಸಂಖ್ಯೆ * ಮೊಬೈಲ್ ನಂಬರ್ * ನಿವಾಸ ಪ್ರಮಾಣಪತ್ರ (address proof) * ಖಾತಾ ಸಂಖ್ಯೆ ಮತ್ತು ಪಟ್ಟಿ FRUITS ID ಪಡೆಯುವ ವಿಧಾನ – ಅಧಿಕೃತ ವೆಬ್‌ಸೈಟ್‌ಗೆ ಹೋಗಿ... - [ರೈತರಿಗೆ ಕೇಂದ್ರ ಸರ್ಕಾರದ ಮತ್ತೋಂದು ಹೊಸ ಯೋಜನೆ ಬಿಡುಗಡೆ.](https://krishitaan.com/index.php/2025/11/04/a-new-scheme-by-central-government-for-all-states-farmers-apply-link-is-here/): ಕೇಂದ್ರ ಸರ್ಕಾರ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಪ್ರಧಾನ ಮಂತ್ರಿ ಮಾನ್ ಧನ್ ಯೋಜನೆ (PM-SYM) ಎಂಬುದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಒಂದು ಸ್ವಯಂಪ್ರೇರಿತ ಪಿಂಚಣಿ ಯೋಜನೆಯಾಗಿದೆ, ಆದರೆ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಇದೆ. ಎರಡೂ ಯೋಜನೆಗಳು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ಕನಿಷ್ಠ ₹3,000 ಪಿಂಚಣಿ ನೀಡುತ್ತವೆ. ಕೇಂದ್ರ ಸರ್ಕಾರ (Central Govt) ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆ (PM Kisan Samman), ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸ್ಕೀಮ್‌, ಕಿಸಾನ್‌ ಕೃಷಿ ಸಿಂಚಾಯಿ ಯೋಜನೆ ಹೀಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಯ ಉದ್ದೇಶ: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ (PM-KMY) ಮತ್ತು ಅಸಂಘಟಿತ... - [ನರೇಗಾ ಯೋಜನೆ ಅಡಿ ದನಗಳ ಶೆಡ್ ನಿರ್ಮಾಣಕ್ಕೆ ಅರ್ಜಿ ಆಹ್ವಾನ.](https://krishitaan.com/index.php/2025/10/30/shed-for-dairy-farming-under-narega-scheme-apply-link/): ದನಗಳ ಶೆಡ್ : ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ ಸ್ವಚ್ಛ ಪರಿಸರದಲ್ಲಿ ಜಾನುವಾರುಗಳ ಆರೋಗ್ಯಕರ ಬೆಳವಣಿಗೆಗೆ ನೆರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾನುವಾರುಗಳ ಶೆಡ್‌ಗಳ ನಿರ್ಮಾಣಕ್ಕೆ 57 ಸಾವಿರ ರೂ.ಗಳ ಸಾಯಧನವನ್ನು ಪಡೆಯಬಹುದಾಗಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗೆ ಸರ್ಕಾರದಿಂದ ಸಹಾಯಧನ ಲಭ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಶೆಡ್‌ಗಳ ನಿರ್ಮಾಣಕ್ಕೆ ಸಹಾಯಧನ ಪಡೆಯುವುದು ಹೇಗೆ ಎಂಬುದನ್ನು ತಿಳಿಯೋಣ. ಕುರಿ, ಆಡು ಸಾಕಾಣಿಕೆ ಮಾಡುವವರಿಗೆ ಸಂತಸದ ಸುದ್ದಿ. ನಿಮ್ಮ ಆಡುಗಳಿಗೆ ಶೆಡ್ ಇಲ್ಲವೇ. ಮನೆಯ ಹೊರಗಡೆ ಬಯಲಲ್ಲೇ ಕಟ್ಟುತ್ತಿದ್ದೀರಾ. ಹಾಗಾದರೆ ಇನ್ನೂ ಮುಂದೆ ಚಿಂತೆ ಮಾಡುವ ಅವಶ್ಯಕತೆಯಿಲ್ಲ. ನಿಮ್ಮ ಕುರಿ, ಮೇಕೆಗಳನ್ನು ಕಾಡುಪ್ರಾಣಿಗಳಿಂದ ಹಾಗೂ ಕಳ್ಳರಿಂದ ರಕ್ಷಿಸಿಕೊಳ್ಳಲು ಸರ್ಕಾರ ನರೇಗಾ ಯೋಜನೆಯಡಿ ಸಹಾಯಧನ ನೀಡುತ್ತಿದೆ. ಇಂದೇ ಅರ್ಜಿ ಸಲ್ಲಿಸಿ... - [ಈ 12 ನದಿಗಳ ನೀರು ಅಸುರಕ್ಷಿತ! ಮಾಲಿನ್ಯ ನಿಯಂತ್ರಣ ‌ಮಂಡಳಿ ವರದಿ](https://krishitaan.com/index.php/2025/10/28/these-12-rivers-have-poor-quality-water-report-by-pollution-control-board/): ಪ್ರೀಯ ರೈತರೇ ಇವತ್ತು ನಾವು ಒಂದು ಆಘಾತಕಾರಿ ಮಾಹಿತಿ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲಿ ನೋಡಿದರು ಅನ್ಯಾಯ ಆಗುತ್ತಿದೆ. ರೈತರು, ಸಾರ್ವಜನಿಕರು ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಜನರು ಕುಡಿಯಲು ಉಪಯೋಗಿಸುವ ಕರ್ನಾಟಕದ 12 ನದಿಗಳ ನೀರಿನ ಗುಣಮಟ್ಟದ ಕುರಿತು ಆಘಾತಕಾರಿ ವರದಿ ಹೊರಬಿದ್ದಿದೆ. ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ‌ಮಂಡಳಿ (Karnataka State Pollution Control Board) ನೀಡಿದ ವರದಿ ಬೆಚ್ಚಿ ಬೀಳಿಸುವಂತಿದೆ. ಸಾರ್ವಜನಿಕರೆ ನೀವು ನೋಡುತ್ತಿರುವ ಹಾಗೆ ನಮ್ಮ ರಾಜ್ಯದ ರೈತರ ಜೀವನದಿ ಕಾವೇರಿ (Cauvery River), ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿ (Krishna River) ನೀರು ಸೇರಿದಂತೆ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ತಿಳಿಸಿದೆ. ವರದಿಯಲ್ಲಿ ಕೃಷ್ಣಾ ನದಿ ಸಿ ದರ್ಜೆಯಲ್ಲಿ ಗುರುತಿಸಿಕೊಂಡಿರುವುದು ಉತ್ತರಕರ್ನಾಟಕ, ಹೈದರಾಬಾದ್ ಕರ್ನಾಟಕದ ಕೃಷ್ಣಾ ತೀರದ ಜನರಿಗೆ ಆತಂಕ ಮೂಡಿಸಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಕಲ್ಮಶ ನೀರು, ಜನರು ಬಳಸಿ ಬಿಡುವ ಮಲಿನ ನೀರು, ಚರಂಡಿ ನೀರು... - [ರೈತರಿಗೆ ದೊರೆಯುವ ಸರ್ಕಾರಿ ಯೋಜನೆಗಳ ಪಟ್ಟಿ.](https://krishitaan.com/index.php/2025/10/26/list-of-agriculture-schemes-for-karnataka-farmers/): ಯೋಜನೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಕೃಷಿಯಲ್ಲಿ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರಗಳ ಮಹತ್ವ ಏನು? ಯಾವ ಯಾವ ಯೋಜನೆ ಪ್ರಸ್ತುತ ಜಾರಿಯಲ್ಲಿವೆ? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಕೆ ಎಲ್ಲಿ? ಹೇಗೆ? ಸಂಪೂರ್ಣ ಮಾಹಿತಿ ನೀಡುತ್ತೇನೆ. 1) ಪ್ರಧಾನ ಮಂತ್ರಿ ಕಿಸಾನ್ ಸಂಮಾನ ನಿಧಿ (PM-KISAN) – ಯೋಜನೆಯ ಉದ್ದೇಶ – ರೈತರಿಗೆ ನೇರ ನಗದು ಸಹಾಯ ನೀಡಿ ಅವರ ಕೃಷಿ ವೆಚ್ಚವನ್ನು ನಿರ್ವಹಿಸಲು ಸಹಾಯ ಮಾಡುವುದು. ಯೋಜನೆ ಪ್ರಯೋಜನ – * ಪ್ರತಿ ರೈತನಿಗೆ ಪ್ರತಿ ವರ್ಷ ₹6,000 ಸಹಾಯಧನ. * ಇದು ಮೂರು ಹಂತಗಳಲ್ಲಿ ನೀಡಲಾಗುತ್ತದೆ — ಪ್ರತಿ 4 ತಿಂಗಳಿಗೊಮ್ಮೆ ₹2,000. * ನೇರವಾಗಿ ರೈತನ *ಬ್ಯಾಂಕ್ ಖಾತೆಗೆ ಜಮಾ* ಆಗುತ್ತದೆ (DBT ಮೂಲಕ). ಈ ಯೋಜನೆಗೆ ಅರ್ಹತೆ (Eligibility) – * 2 ಹೆಕ್ಟೇರ್ (ಸುಮಾರು 5 ಏಕರೆ) ಒಳಗಿನ ಭೂಸ್ವಾಮ್ಯ ರೈತರು. * ರೈತನ... - [ಮತ್ತೆ ಚಂಡಮಾರುತ ಎಫೆಕ್ಟ್, 12 ಜಿಲ್ಲೆಗಳಿಗೆ ಭಾರಿ ಅಲರ್ಟ್](https://krishitaan.com/index.php/2025/10/25/again-cyclone-hit-to-coastal-area-these-districts-will-get-red-alert-check-out/): ಚಂಡಮಾರುತ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ. ಅದೇ ರೀತಿ ಈಗ ಈ ವಾತಾವರಣದಿಂದ ಬಳ್ಳಾರಿ ತಾಲ್ಲೂಕಿನ ಕಮ್ಮರಚೇಡು, ರೂಪನಗುಡಿ, ರಾಯಪುರ, ಎತ್ತಿನಬೂದಿಹಾಳ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಹತ್ತಿ ಬೆಳೆಯಲ್ಲಿ ತಂಬಾಕು ವೈರಸ್ ರೋಗದ ಲಕ್ಷಣ ಕಾಣಿಸಿಕೊಂಡಿರುವ ಬಗ್ಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳ ತಂಡ ಬುಧವಾರ ಭೇಟಿ ನೀಡಿ ನಿರ್ವಹಣಾ ಕ್ರಮಗಳ ಕುರಿತು ರೈತರಲ್ಲಿ ಸಲಹೆ ಹಾಗೂ ಜಾಗೃತಿ ಮೂಡಿಸಿದ್ದಾರೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ... - [ನವೆಂಬರ್ 1 ರಿಂದ ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆ ಅಭಿಯಾನ ಆರಂಭ.](https://krishitaan.com/index.php/2025/10/24/b-khata-to-a-khata-transfer-from-n/): ಬಿ ಖಾತಾ : ರೈತರೇ ಇವತ್ತು ಸರ್ಕಾರವು ಒಂದು ಗಡುವು ನೀಡಿದೆ. ಏನೆಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಕರಡು ಇ-ಖಾತಾಗಳಿವೆ. ಇದನ್ನು ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರ್ಧರಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಬೆಂಗಳೂರು ಮಹಾನಗರದಲ್ಲಿ ಬಿ ಖಾತಾವನ್ನು ಎ ಖಾತಾವಾಗಿ ಪರಿವರ್ತಿಸಲು 100 ದಿನಗಳ ವಿಶೇಷ ಅಭಿಯಾನ ಆರಂಭವಾಗಿದೆ. ನವೆಂಬರ್ 1 ರಿಂದ ಫೆಬ್ರವರಿ ಮೊದಲ ವಾರದವರೆಗೆ ಈ ಅವಕಾಶ ಲಭ್ಯವಿದೆ. ಸೂಕ್ತ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಖಾತಾ ಬದಲಾವಣೆ ಮಾಡಿಕೊಳ್ಳಬಹುದು. ಕನಿಷ್ಠ ಶುಲ್ಕದಲ್ಲಿ ಈ ಸೌಲಭ್ಯ ಲಭ್ಯವಿದ್ದು, ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸದ್ಯ ಐದು ಲಕ್ಷದಷ್ಟು ಇ-ಖಾತಾವನ್ನು ಆಸ್ತಿ ಮಾಲೀಕರಿಗೆ ವಿತರಣೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಇ- ಖಾತಾ ಕಡ್ಡಾಯಗೊಳಿಸಲಾಗಿದೆ... - [ಬೆಳೆವಿಮೆ ಬರದಿದ್ದರೆ ಈ ನಂಬರಿಗೆ ಕರೆ ಮಾಡಿ.](https://krishitaan.com/index.php/2025/10/16/crop-insurance-if-not-credited-to-your-bank-account-please-call-this-number/): ಬೆಳೆವಿಮೆ : ರೈತರೇ ನಮಸ್ತೆ. ಇಂದು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಿದ ರೈತರಲ್ಲಿ ಕೆಲವು ರೈತರಿಗೆ ಜಮೆಯಾಗುತ್ತದೆ. ಇನ್ನೂ ಕೆಲವು ರೈತರಿಗೇಕೆ ಜಮೆಯಾಗುವುದಿಲ್ಲ? ನಿಮಗೆ ಗೊತ್ತೇ? ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸುತ್ತಾರೆ. ಆದರೆ ವಿಮೆ ಮಾಡಿಸಿದ ಮಾತ್ರಕ್ಕೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದ ಬೆಳೆ ಹಾಳಾಗಿರಬೇಕು ಆಗ ರೈತರೇನು ಮಾಡಬೇಕು? ಯಾರಿಗೆ ಸಂಪರ್ಕಿಸಬೇಕು? ಬೆಳೆ ವಿಮೆ ಹೇಗೆ ನಿರ್ಧರಿಸುತ್ತಾರೆ ಎಂಬುದರ ಸಂಪೂರ್ಣ ಮಾಹಿತಿ ನೀಡುತ್ತೇನೆ. ವರುಣನ ಆರ್ಭಟ ಜೋರಾಗಿದೆ. ಎಲ್ಲಾ ಬೆಳೆಗಳು ನೀರು ಪಾಲಾಗಿ ನಿಂತಿದೆ. ಇಂತಹ ಸ್ಥಿತಿಯಲ್ಲಿ ರೈತರ ಪರವಾಗಿ ನಿಲ್ಲುವುದು ಎಲ್ಲಾ ನಾಗರಿಕರ ಕರ್ತವ್ಯವಾಗಿದೆ. ಹಾಗೂ ಸರ್ಕಾರವು ಇದರ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗಿದೆ. ಬೆಳೆವಿಮೆ ಹಣ ಬಿಡುಗಡೆಯ ಮಾಹಿತಿಯು ಜಿಲ್ಲೆ ಮತ್ತು ಬೆಳೆ ಹಾನಿಯ ಅವಲಂಬಿತವಾಗಿರುತ್ತದೆ. ಉದಾಹರಣೆಗೆ, ಧಾರವಾಡ... - [ಪಿಎಂ ಧನ ಧಾನ್ಯ ಯೋಜನೆ ಮೂಲಕ ಕರ್ನಾಟಕದ 6 ಜಿಲ್ಲೆಯ ಪಟ್ಟಿ ಬಿಡುಗಡೆ.](https://krishitaan.com/index.php/2025/10/16/pm-dandyan-scheme-these-6-districts-got-selected-from-karnataka/): ಧನ ಧಾನ್ಯ ಯೋಜನೆ : ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಒಂದು ಮಹತ್ವದ ಸುದ್ದಿ ಕೊಡುತ್ತೇನೆ. ಈ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದು, ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಪ್ರಧಾನ ಮಂತ್ರಿ ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇದರ ವೆಚ್ಚ 35,440 ಕೋಟಿ ರೂ.ಗಳು. ಅವರು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ, ಇದು ರೂ.24,000 ಕೋಟಿ ವೆಚ್ಚವನ್ನು ಹೊಂದಿದೆ. ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆ ಹೆಚ್ಚಿಸುವುದು, ಪಂಚಾಯತ್... - [ಹೆಕ್ಟೇರಿಗೆ 30 ಸಾವಿರ ಬೆಳೆಹಾನಿ ಪರಿಹಾರ ಘೋಷಣೆ.](https://krishitaan.com/index.php/2025/10/11/per-hectare-30000-compensation-for-crop-loss-of-karnataka-farmer-by-govt/): ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎನ್‌ಡಿಆರ್‌ಎಫ್‌ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ಈಗಾಗಲೇ ಹೆಕ್ಟೇರಿಗೆ 30 ಸಾವಿರ ಎಂದು ಯೋಚನೆ ನಡೆಸಿದ್ದು ಮಳೆಯ ಆಧಾರದ ಮೇಲೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರಿಗೆ ಸಂದೇಶ ನೀಡಿದ ಸಚಿವರು – ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರಿಗೆ ಭರವಸೆ ನೀಡಿದ್ದು, ಸರ್ಕಾರವು ಯಾವುದೇ ಕಾರಣಕ್ಕೂ ರೈತರನ್ನು ಕೈಬಿಡುವುದಿಲ್ಲ ಎಂದು ತಿಳಿಸಿದ್ದಾರೆ. “ರೈತರು ನಮ್ಮ ರಾಜ್ಯದ ಬೆನ್ನೆಲುಬು. ಅವರಿಗೆ ಆಗಿರುವ ಯಾವುದೇ ನಷ್ಟಕ್ಕೆ ಸರ್ಕಾರವು ತಕ್ಷಣದ ಸಹಾಯವನ್ನು ಒದಗಿಸುತ್ತದೆ. ಎಲ್ಲಾ ರೈತರಿಗೂ ತಮ್ಮ ಬೆಳೆ ಹಾನಿಯ ಪರಿಹಾರವನ್ನು ಶೀಘ್ರವಾಗಿ ಒದಗಿಸಲು ನಾವು ಬದ್ಧರಾಗಿದ್ದೇವೆ,’ ಎಂದು ಅವರು ಹೇಳಿದ್ದಾರೆ. ರೈತರು ತಮ್ಮ ಬೆಳೆ ಹಾನಿಯ ವಿವರಗಳನ್ನು ಸ್ಥಳೀಯ ಕೃಷಿ ಅಧಿಕಾರಿಗಳಿಗೆ ಒದಗಿಸಿ, ಪರಿಹಾರ ಪಡೆಯಲು ಅಗತ್ಯವಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು... - [ದೀಪಾವಳಿ ಗಿಫ್ಟ್! ಈ ದಿನ ಪಿಎಂ ಕಿಸಾನ್ 21 ನೇ ಕಂತು ಹಣ ಬಿಡುಗಡೆ.](https://krishitaan.com/index.php/2025/10/11/dipawali-gift-for-farmers-by-narendra-modi-govt-by-pm-kissan-installment/): ದೀಪಾವಳಿ ಗಿಫ್ಟ್ : ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದರು. ಅನ್ನದಾತರಿಗೆ ಗೌರವ, ಸಮೃದ್ಧ ರಾಷ್ಟ್ರ ನಿರ್ಮಾಣ ಅದೇ ವಾಕ್ಯದ ಅಡಿಯಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ರೈತ ಸಹೋದರ ಸಹೋದರಿಯರಿಗೆ ₹42,000 ಕೋಟಿಗೂ ಹೆಚ್ಚು ಮೌಲ್ಯದ ಕೃಷಿ ಯೋಜನೆಗಳ ಉಡುಗೊರೆ ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಉದ್ಘಾಟನೆ ಮತ್ತು ಕೃಷಿ ಮೂಲಸೌಕರ್ಯ ನಿರಿ,... - [ಮಹಿಳೆಯರಿಗೆ ಬಿಮಾಸಖಿ ಯೋಜನೆಗೆ ಅರ್ಜಿ ಸಲ್ಲಿಸುವ ಲಿಂಕ್](https://krishitaan.com/index.php/2025/10/10/bhimasakhi-scheme-for-women-click-here-for-application-link/): ಬಿಮಾಸಖಿ ಯೋಜನೆ : ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ನಿಮಗೆ ಈಗಾಗಲೇ ತಿಳಿದಿರುವ ಹಾಗೆ ಭಾರತೀಯ ಜೀವ ವಿಮಾ ನಿಗಮ (LIC)ವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಪ್ರಮುಖವಾದ ಒಂದು ಯೋಜನೆ “ಬಿಮಾ ಸಾಕಿ ಯೋಜನೆ” (Bima Sakhi Yojana) ಆಗಿದೆ. ಈ ಯೋಜನೆಯ ಉದ್ದೇಶ ಮಹಿಳೆಯರಿಗೆ ಉದ್ಯೋಗಾವಕಾಶ ಸೃಷ್ಟಿಸುವುದರ ಜೊತೆಗೆ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ವಿಮೆಯ ಮಹತ್ವವನ್ನು ತಲುಪಿಸುವುದು. ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಯಿಂದ ಮಹಿಳೆಯರಿಗೆ ಪ್ರಾರಂಭಿಸಲಾದ ಒಂದು ಸಬಲೀಕರಣ ಉಪಕ್ರಮವಾಗಿದ್ದು, ಈ ಯೋಜನೆಯಡಿ ಅರ್ಹ ಮಹಿಳೆಯರನ್ನು ಎಲ್‌ಐಸಿ ಏಜೆಂಟ್‌ಗಳಾಗಿ ನೇಮಿಸಿ ತರಬೇತಿ ನೀಡಲಾಗುತ್ತದೆ. ಈ ಯೋಜನೆಯು ಮಹಿಳೆಯರಿಗೆ ವಿಮಾ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಆದಾಯ ಗಳಿಸಲು, ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಮಾ ಜಾಗೃತಿ ಮೂಡಿಸಲು ಸಹಾಯ ಮಾಡುತ್ತದೆ. ಯೋಜನೆಯ ಮುಖ್ಯ ಉದ್ದೇಶಗಳು – * ಮಹಿಳಾ ಸಬಲೀಕರಣ: ಮಹಿಳೆಯರಿಗೆ ಹಣಕಾಸು... - [ಮುಂದಿನ 3 ದಿನದ ಹವಾಮಾನ ವರದಿ ಇಲ್ಲಿದೆ ನೋಡಿ.](https://krishitaan.com/index.php/2025/10/09/upcoming-3-days-karnataka-climate-report-in-one-click/): ಹವಾಮಾನ : ರೈತರೇ ಸಾಮಾನ್ಯವಾಗಿ ನಾವು ಈ ವರ್ಷ ಕೆಲವು ಕಡೆ ಭಾರಿ ಮಳೆ ಆಗಿದ್ದು ರೈತರಿಗೆ ಕೃಷಿಯಲ್ಲಿ ಹೆಚ್ಚಿನ ಉತ್ಸುಕತೆ ತುಂಬಿದೆ. ಕೃಷಿ ಕೇವಲ ಬದುಕು ಕಟ್ಟಿ ಕೊಡುವುದಿಲ್ಲ; ಒಂದು ಸಂಸ್ಕೃತಿ ಕಟ್ಟಿ ಕೊಡುತ್ತದೆ. ಕೃಷಿ ಇಲ್ಲದಿದ್ದರೆ ರೈತ ಏನು ಮಾಡಲು ಸಾಧ್ಯವಿಲ್ಲ. ಅದೇ ರೀತಿ ವರುಣನ ಆರ್ಭಟಕ್ಕೆ ಈ ಬಾರಿ ಕೃಷಿ ಉತ್ಪನ್ನ ನೀರು ಪಾಲಾಗಿದೆ. ಆದರೆ ಇನ್ನೂ ಈ ವರುಣನ ಆರ್ಭಟ ಜೋರಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಹೇಗಿದೆ ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ಹೇಳಿದಂತೆ ಇಂದಿನಿಂದ 5 ದಿನ ರಾಜ್ಯದ ಉತ್ತರ ಕರ್ನಾಟಕ ಹೊರತುಪಡಿಸಿ ಉಳಿದೆಲ್ಲಾ ಕಡೆ ಮತ್ತೆ ಭಾರಿ ಮಳೆ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ-ಉಡುಪಿ ಹಾಗೂ ಉತ್ತರ ಕರ್ನಾಟಕ ಸೇರಿದಂತೆ, ದಕ್ಷಿಣ ಕರ್ನಾಟಕದ ಹಲವೆಡೆ ಭಾರಿ ಮಳೆ ಮುನ್ಸೂಚನೆ ಇದೆ. ಈ ಹಿನ್ನೆಲೆ ಅಕ್ಟೋಬರ್ 8 ರಿಂದ 12 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಕರ್ನಾಟಕದ... - [ಜೋಳದ ಕಡ್ಡಿಯಿಂದ ಬೆಲ್ಲ ತಯಾರಿಕೆ ವಿಧಾನ ನೋಡಿ.](https://krishitaan.com/index.php/2025/10/08/producing-bella-from-sorghum-procedure-with-full-details/): ಬೆಲ್ಲ ತಯಾರಿಕೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಇದು ರೈತರಿಗೆ ಬಹಳ ಉಪಯುಕ್ತ ಮಾಹಿತಿ ಆಗಿದೆ. ರೈತರೇ ಸಾಮಾನ್ಯವಾಗಿ ಎಲ್ಲರೂ ಕಬ್ಬಿನಿಂದ ‌ಬೆಲ್ಲ ಹಾಗೂ ಸಕ್ಕರೆ ತಯಾರಿಸುತ್ತಾರೆ. ಆದರೆ ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ (ಕಾಂಡ) ಬೆಲ್ಲ ತಯಾರಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಇದು ಎಷ್ಟೋ ರೈತರಿಗೆ ಮಾದರಿಯಾಗಿದ್ದಾರೆ. ಇದನ್ನು ರೈತರು ಸ್ವಲ್ಪ ಗಮನಿಸಿ ಓದಬೇಕು. ರೈತರೇ ಈಗಾಗಲೇ ನಿಮಗೆ ತಿಳಿದಿರುವ ಹಾಗೆ ರೈತರು ಹಲವಾರು ಬೆಳೆ ಬೆಳೆಯುತ್ತಾರೆ. ಆದರೆ ಇದುವರೆಗೆ ಸರ್ಕಾರದ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ನಡೆಸದಿದ್ದ ಸಂಶೋಧನೆಗೆ ನೈಜ ಪ್ರಯೋಗಾತ್ಮಕ ಸ್ಪರ್ಶ ನೀಡಿರುವ ಮಹಾಲಿಂಗಪ್ಪ ಕೃಷಿ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ಸಾಧಾರಣ ರೈತನ ಕೈಯಲ್ಲಿ ಹೊಸ ಸಂಶೋಧನೆ ಸಾಧ್ಯವೆಂಬುದನ್ನು ಅವರು ತಮ್ಮ ಆವಿಷ್ಕಾರದಿಂದ ತೋರಿಸಿಕೊಟ್ಟಿದ್ದಾರೆ. ಅವರು ತಮ್ಮದೇ ಆದ ಶೈಲಿಯಲ್ಲಿ ಹೊಸ... - [ನಿಮ್ಮ ಜಮೀನಿಗೆ ದಾರಿ ಮಾಡಲು ಇರುವ ಹೊಸ ನಿಯಮಗಳ ಪಟ್ಟಿ](https://krishitaan.com/index.php/2025/10/08/how-to-get-road-for-your-agriculture-land/): ಜಮೀನಿಗೆ ದಾರಿ : ರೈತರೇ ಈಗಾಗಲೇ ನಿಮಗೂ ತಿಳಿದಿರುವಂತೆ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲಿಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಕಂದಾಯ ಇಲಾಖೆ ಸೂಚಿಸಿದೆ. ಇಂಡಿಯನ್ ಈಸ್ ಮೆಂಟ್ ಆ್ಯಕ್ಟ್ 1882ರ ಪ್ರಕಾರ ಪ್ರತಿ ಜಮೀನಿನ ಮಾಲಿಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (ಈಸ್ಮೆಂಟ್) ಹಕ್ಕನ್ನು ಹೊಂದಿದ್ದಾರೆ. ಇದಕ್ಕ ನೆರೆ ಹೊರೆಯ ಜಮೀನಿನವರು ಯಾವುದೇ ಧಕ್ಕೆತರುವಂತಿಲ್ಲ ಎಂದು ವಿವರಿಸಲಾಗಿದೆ. ಇಂತಹ ಸಮಸ್ಯೆ ಬಗೆಹರಿಸಲು ಆಯಾ ತಾಲೂಕಿನ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ಬಳಸುವ ದಾರಿಯನ್ನು ಮುಚ್ಚಿರುವ ಪ್ರಕರಣಗಳು ಕಂಡು ಬಂದರೆಕೂಡಲೇ... - [ವೈಜ್ಞಾನಿಕ ಆಡು ಸಾಕಾಣಿಕೆ ಮಾಡಿ ಲಕ್ಷಗಟ್ಟಲೆ ಆದಾಯ ಪಡೆಯಿರಿ.](https://krishitaan.com/index.php/2025/10/04/scientific-goat-farming-will-give-lakhs-of-amount/): ಆಡು ಸಾಕಾಣಿಕೆ : ಪ್ರೀಯ ರೈತರೇ ನೀವು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎಂದು ತೋರಿಸಲು ನಾನು ಇವತ್ತು ಒಂದು ಮುಖ್ಯವಾದ ಉದ್ಯಮದ ಬಗ್ಗೆ ಮಾಹಿತಿ ನೀಡುತ್ತೇನೆ. ಅದು ಏನೆಂದರೆ ವೈಜ್ಞಾನಿಕ ಆಡು ಸಾಕಾಣಿಕೆ ಹೇಗೆ ಮಾಡಬೇಕು. ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೇಗೆ ಆಡು ಸಾಕಾಣಿಕೆ ಮಾಡಿ ರೈತರು ಹೆಚ್ಚಿನ ಆದಾಯ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ಮೊದಲು ಆಡು ಸಾಕಾಣಿಕೆ ಒಂದು ಬಹುದೊಡ್ಡ ಉದ್ಯಮ. ಆಡು ಸಾಕಾಣಿಕೆ ಮಾಡಿದರೆ ಕೈಯಲ್ಲಿ ಯಾವಾಗಲೂ ದುಡ್ಡು ಇದ್ದಂತೆ. ಆಡು ಸಾಕಾಣಿಕೆ ಬಹಳ ಲಾಭ ತಂದು ಕೊಡುವಂತಹ ಒಂದು ಬಹುದೊಡ್ಡ ಉದ್ಯಮ ಆಗಿದೆ. ರೈತರು ತಮ್ಮ ಕೃಷಿ ಜೀವನದ ಜೊತೆಗೆ ಆಡು ಸಾಕಾಣಿಕೆ, ಕುರಿ ಕೋಳಿ ಸಾಕಾಣಿಕೆ ಮಾಡುವುದರಿಂದ ಆದಾಯ ಮೂಲವನ್ನು ಇನ್ನೂ ಜಾಸ್ತಿ ಹೆಚ್ಚಿಸಬಹುದು. ಬನ್ನಿ ಹಾಗಾದರೆ ಆಡು ಸಾಕಾಣಿಕೆ ಮಾಡುವುದರ ಬಗ್ಗೆ ಮಾತಾಡೋಣ. ಆಡುಗಳನ್ನು ಖರೀದಿಸುವಾಗ ಗಮನಿಸಬೇಕಾದ ಅಂಶಗಳು – ಆಡುಗಳನ್ನು ಖರೀದಿಸುವಾಗ ಅವುಗಳ ಶಾಶ್ವತ ಬಾಚಿ ಹಲ್ಲನ್ನು... - [ಬೆಳೆಹಾನಿಗೆ 2 ಸಾವಿರ ಕೋಟಿ ಹಣ ಬಿಡುಗಡೆ - ಸಿಎಂ ಸ್ಪಷ್ಟನೆ](https://krishitaan.com/index.php/2025/10/02/croploss-amount-will-credit-to-farmers-by-govt-of-karnataka/): ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದ್ದು, ಈ ನಿಟ್ಟಿನಲ್ಲಿ 2000 ಸಾವಿರ ಕೋಟಿ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಘೋಷಣೆ ಮಾಡಿದರು. ಇದೊಂದು ಮಹತ್ವದ ನಿರ್ಧಾರ ಎಂದು ಸರ್ಕಾರ ಹೇಳುತ್ತಿದೆ. ಇಂದು ನಾಲ್ಕು ಜಿಲ್ಲಗಳ ಸಮೀಕ್ಷೆ ಮಾಡಲಾಗಿದೆ. ಈ ಬಾರಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು. ಅಲ್ಲದೇ, ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಡಲಾಗಿದೆ. ಇದರಿಂದ ಭೀಮಾ ತೀರದ ಗ್ರಾಮಗಳಲ್ಲಿ ಸಾಕಷ್ಟು ಹಾನಿಯಾಗಿದೆ. ಜಮೀನುಗಳು ಕೆರೆಯಂತಾಗಿ ಬೆಳೆ ನಾಶವಾಗಿದೆ. 8 ಜಿಲ್ಲೆಯಲ್ಲಿ 9 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಳೆಹಾನಿಯಾಗಿದೆ. ಇನ್ನು ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗುವುದು ಎಂದ... - [ಬಿಪಿಎಲ್ ಕಾರ್ಡ್ ದಾರರಿಗೆ ವಿದ್ಯುತ್ ಕಂಪನಿಯಿಂದ ಶಾಕ್](https://krishitaan.com/index.php/2025/10/02/bpl-card-holders-shock-by-karnataka-electricity-board/): ರೇಷನ್ ಕಾರ್ಡ:ಪ್ರೀಯ ರೈತರೇ ಸರ್ಕಾರವು ದಿನೇ ದಿನೇ ರೈತರಿಗೆ ಸಂಕಷ್ಟ ಎದುರು ಮಾಡುತ್ತಿದೆ. ಸರ್ಕಾರವು ತಂದಿರುವ ಕೆಲವು ಯೋಜನೆಗಳು ಒಬ್ಬರಿಗೆ ಲಾಭ ಒಬ್ಬರಿಗೆ ನಷ್ಟ ಎನ್ನುವಂತೆ ಇದೆ. ಏಕೆಂದರೆ ಗ್ಯಾರಂಟಿ ಯೋಜನೆಗಳ ಭರವಸೆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಇದೀಗ ಈ ಯೋಜನೆಗಳ ಅನುಷ್ಠಾನಕ್ಕಾಗಿ ಲಭ್ಯವಿರುವ ಸಂಪನ್ಮೂಲ ಕ್ರೋಢೀಕರಿಸಲು ಪರದಾಡುತ್ತಿದೆ. ರಾಜ್ಯ ಸರ್ಕಾರ ಇದೀಗ ಹೊಸ, ಹೊಸ ಫಲಾನುಭವಿಗಳ ಮಾರ್ಗಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರವು ಈಗ ಜಾರಿಗೆ ತಂದಿರುವ ಯೋಜನೆಗಳಲ್ಲಿ ಗೃಹಜ್ಯೋತಿ ಒಂದು, ಈ ಯೋಜನೆಯಡಿ ಸರ್ಕಾರವು ಮಾಸಿಕ 200 ಯೂನಿಟ್ ವರೆಗೆ ವಿದ್ಯುತ್ ಬಳಸುವ ಫಲಾನುಭವಿ ಗ್ರಾಹಕರಿಗೆ ವಿದ್ಯುತ್ ಶುಲ್ಕ ಇರುವುದಿಲ್ಲ. ಸಂಪೂರ್ಣ ವಿದ್ಯುತ್ ಫ್ರೀ ಮಾಡಿತ್ತು, ಹೀಗಾಗಿ ಗ್ರಾಹಕರು ಸರಾಸರಿ ಬಳಕೆ ವಿದ್ಯುತ್ತನ್ನು ಮಾನದಂಡವಾಗಿಟ್ಟುಕೊಂಡು ಪ್ರತಿ ತಿಂಗಳಿಗೆ ಗರಿಷ್ಠ ಬಳಕೆ ಮಿತಿಯನ್ನು ವಿಧಿಸಲಾಗಿದೆ. ಹೀಗಾಗಿ ಫಲಾನುಭವಿ ಗ್ರಾಹಕರು ಬಳಸುವ ವಿದ್ಯುತ್ ಮಿತಿಯನ್ನು ದಾಟಿದ ನಂತರ 200 ಯೂನಿಟ್ ವಿದ್ಯುತ್‌ನವರೆಗೆ ಹೆಚ್ಚುವರಿ... - [ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು?](https://krishitaan.com/index.php/2025/09/30/ration-card-suspension-reasons-and-next-procedure-to-card-holders/): ರೇಷನ್ ಕಾರ್ಡ್ : ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು: ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಕೂಡ ಕಾರಣ ಏನು ಅಂತ ರಿವೀಲ್ ಮಾಡಿದ್ದಾರೆ. ರೇಷನ್ ಕಾರ್ಡ್ ರದ್ದುಗೊಳ್ಳೋದಕ್ಕೆ ಮುಖ್ಯ ಕಾರಣ ಆ ಕುಟುಂಬದವರಲ್ಲಿ ಒಬ್ಬರು ಆದಾಯ ತೆರಿಗೆ ಪಾವತಿಸಿರೋದಾಗಿದೆ. ರೇಷನ್ ಕಾರ್ಡ್ ರದ್ದು ಮಾಡಿರೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ನೆನಪಿದ್ಯೋ ಇಲ್ಲವೋ ಗೊತ್ತಿಲ್ಲ ಮೊದಲು ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ, ಆ ಬಳಿಕ ಆಧಾರ್ ಗೆ ಪ್ಯಾನ್ ನಂಬರ್ ಕೂಡ ಲಿಂಕ್ ಮಾಡಲು... - [ಅಕ್ಟೋಬರ್ 1 ರಿಂದ 5 ಹೊಸ ನಿಯಮಗಳು ಜಾರಿ.](https://krishitaan.com/index.php/2025/09/30/new-5-rules-for-public-of-the-india-from-starting-of-october-1/): ಅಕ್ಟೋಬರ್ :ಸಾರ್ವಜನಿಕರೇ ನಿಮಗೊಂದು ಆಶ್ಚರ್ಯಕರ ಸಂಗತಿ ನಾನು ಇವತ್ತು ಚರ್ಚಿಸುತ್ತೇನೆ. ಅದು ಏನೆಂದರೆ ಕೇಂದ್ರ ಸರ್ಕಾರದ ಸಭೆಯಲ್ಲಿ ಕೆಲವು ನಿಯಮಗಳು ಬದಲಾವಣೆ ಆಗುವ ಸಾಧ್ಯತೆ ಇದೆ. ಏಕೆ ಈ ಬದಲಾವಣೆ ಹಾಗೂ ಯಾವ ಯಾವ ವಸ್ತುಗಳ ದರ ಬದಲಾವಣೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯೋಣ. ಹೌದು, ಮುಂದಿನ ತಿಂಗಳು ಅಕ್ಟೋಬರ್ 1 ರಿಂದ ಕೆಲ ಮಹತ್ವದ ಬದಲಾವಣೆಗಳು ನಡೆಯಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬಿನ ಮೇಲೆ ಪರಿಣಾಮ ಬೀರಬಲ್ಲಂಥವು. ಉದಾಹರಣೆಗೆ, ಪ್ರತಿ ತಿಂಗಳ ಮೊದಲ ತಾರೀಖಿನಂದು ಎಲ್‌ಪಿಜಿ (LPG) ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಇದರ ಬೆಲೆ ಏರಿಳಿತವು ಜನಜೀವನದ ಮೇಲೆ ಬಹಳ ಸಾಮಾನ್ಯ ಪರಿಣಾಮ ಬೀರುತ್ತದೆ. ರೈಲು ಟಿಕೆಟ್ಗಳಿಂದ ಹಿಡಿದು ಯುಪಿಐವರೆಗೆ ಇನ್ನೂ ಕೆಲ ನಿಯಮ ಬದಲಾವಣೆಗಳು ಅಕ್ಟೋಬರ್ನಲ್ಲಿವೆ. ಇವೆಲ್ಲವೂ ಕೂಡ ಜನಸಾಮಾನ್ಯರ ಹಣಕಾಸು ಸ್ಥಿತಿಯ ಮೇಲೆ ಪರಿಣಾಮ ಬೀರುವಂಥವು. UPI ನಲ್ಲಿ ದೊಡ್ಡ ಬದಲಾವಣೆ – ಭಾರತದಲ್ಲಿ ಅತಿಹೆಚ್ಚು ಬಳಕೆಯಾಗುತ್ತಿರುವ ಪೇಮೆಂಟ್ ವಿಧಾನವಾದ ಯುಪಿಐನಲ್ಲಿ ಒಂದು ಪ್ರಮುಖ... - [Phonepe, Gpay, Paytm ಹಣ ಟ್ರಾನ್ಸ್ಫರ್ ಮಾಡೋರಿಗೆ RBI ಹೊಸ ರೂಲ್ಸ್](https://krishitaan.com/index.php/2025/09/29/phonepe-gpay-paytm-transfer-new-rules-by-rbi-from-oct-1/): RBI ಹೊಸ ರೂಲ್ಸ್ : ನೀವು ಇನ್ನೂ PhonePe, Paytm ಅಥವಾ Cred ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಈ ರೀತಿಯಾಗಿ ಬಾಡಿಗೆ ಹಣವನ್ನು ಸಂದಾಯ ಮಾಡುತ್ತಿದ್ದರೆ ಇನ್ಮುಂದೆ ಅದು ಸ್ಟಾಪ್ ಆಗಲಿದೆ. ಇದು ಆರ್ಬಿಐ (Rerserve Bank of India) ಹೊಸ ರೂಲ್ಸ್. ಹೌದು. ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಕೆಲವು ಮೋಸ, ವಂಚನೆಗಳನ್ನು ತಡೆಗಟ್ಟುವುದಕ್ಕಾಗಿ RBI ಈ ಹೊಸ ರೂಲ್ಸ್ ಅನ್ನು ಜಾರಿಗೆ ತಂದಿದೆ. ಈ ಹೊಸ ನಿಯಮವು ಕ್ರೆಡಿಟ್ ಕಾರ್ಡ್ ಬಳಸಿ ಬಾಡಿಗೆ ಪಾವತಿಸುತ್ತಿದ್ದವರಿಗೆ ಅನ್ವಯ ಆಗಲಿದೆ. PhonePe, Paytm ಅಥವಾ Cred ಇಂಥ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಕ್ರೆಡಿಟ್ ಕಾರ್ಡ್ ಬಳಸಿ ಬಾಡಿಗೆ ಪಾವತಿಸುವುದು ಇನ್ಮುಂದೆ ಕಷ್ಟಕರವಾಗಿದೆ. ಅನೇಕ ಫಿನ್‌ಟೆಕ್ ಕಂಪೆನಿಗಳು ತಮ್ಮ ಬಾಡಿಗೆ ಪಾವತಿ ಸೇವೆಗಳನ್ನು ಇದೀಗ ಸ್ಥಗಿತಗೊಳಿಸಿವೆ. ಕಳೆದ ಕೆಲವು ವರ್ಷಗಳಲ್ಲಿ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿಕೊಂಡು ಬಾಡಿಗೆ ಪಾವತಿಸುವ ಪ್ರವೃತ್ತಿ ವೇಗವಾಗಿ ಬೆಳೆಯುತ್ತಿದ್ದು, ಇದು ದುರುಪಯೋಗ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ರಿವಾರ್ಡ್ ಪಾಯಿಂಟ್‌... - [ಜಮೀನು ಖರೀದಿ ಮುಂಚೆ ಈ 12 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ](https://krishitaan.com/index.php/2025/09/29/before-land-purchasing-you-should-check-the-tall-documents-of-this-land/): ಜಮೀನು ಖರೀದಿ : ಭೂಮಿ ಖರೀದಿ ಜೀವನದಲ್ಲಿ ಬಹುಮುಖ್ಯ ಹೂಡಿಕೆಯಾಗಿರುತ್ತದೆ. ಆದರೆ ಖರೀದಿಸುವ ಮೊದಲು ಆ ಭೂಮಿಗೆ ಸಂಬಂಧಿಸಿದ ಎಲ್ಲಾ ಕಾನೂನು ದಾಖಲೆಗಳನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ. ಸರಿಯಾದ ದಾಖಲೆಗಳನ್ನು ಪರಿಶೀಲಿಸಿದರೆ ಆ ಭೂಮಿಯ ಹಕ್ಕು ಸ್ಪಷ್ಟವಾಗಿರುವುದು, ಯಾವುದೇ ವಿವಾದವಿಲ್ಲದಿರುವುದು ಮತ್ತು ಭವಿಷ್ಯದಲ್ಲಿ ಕಾನೂನು ಸಮಸ್ಯೆಗಳು ಎದುರಾಗದಂತೆ ತಡೆಯಬಹುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸುವುದು ಖರೀದಿದಾರನ ಶಾಂತಿ ಮತ್ತು ಶ್ರಮದಿಂದ ಗಳಿಸಿದ ಹಣವನ್ನು ವಂಚನೆಗಳಿಂದ ರಕ್ಷಿಸುವಲ್ಲಿ ಸಹಾಯ ಮಾಡುತ್ತದೆ. ಭೂಮಿ ಖರೀದಿಸುವ ಮೊದಲು ಆ ಭೂಮಿಯು ನಿಜವಾಗಿಯೂ ಹಕ್ಕುಸ್ವಾಮ್ಯಕ್ಕೆ ಹೊಂದಿರುವುದೇ ಮತ್ತು ಯಾವುದೇ ವಿವಾದಗಳಿಲ್ಲದಿರುವುದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೆಲವು ಮುಖ್ಯ ದಾಖಲೆಗಳನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ. ಭೂಮಿ ಖರೀದಿಸುವ ಮೊದಲು ಪರಿಶೀಲಿಸಬೇಕಾದ ಪ್ರಮುಖ ದಾಖಲೆಗಳು 1) RTC:- ಈ ದಾಖಲೆಯು ಆಸ್ತಿ ಯಾರ ಹೆಸರಲ್ಲಿದೆ, ಸಾಗುವಳಿ ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ನೀಡುತ್ತದೆ. 2) ಆಕಾರಬಂದ :- ಇದು ಹೊಲದ ಅಂತಿಮ ವಿಸ್ತೀರ್ಣ ಮತ್ತು ಮಾಲಿಕತ್ವದ ಕುರಿತು ಸ್ಪಷ್ಟತೆ ನೀಡುತ್ತದೆ. 3)... - [ಅಕ್ಟೋಬರ್ 1 ರವರೆಗೆ ನಿರಂತರ ಮಳೆ‌ : ಹವಾಮಾನ ಇಲಾಖೆ](https://krishitaan.com/index.php/2025/09/28/till-october-1-these-areas-have-huge-rain-report-by-imd-special/): ಹವಾಮಾನ ಇಲಾಖೆ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖದನ್ವಯ ಭಾರತ ಹವಾಮಾನ ಇಲಾಖೆ, ಹವಾಮಾನ ಕೇಂದ್ರ ಬೆಂಗಳೂರು ಹಾಗೂ ಕೆ.ಎಸ್.ಎನ್.ಡಿ.ಎಂ.ಸಿ ರವರು ಮುಂದಿನ 10 ದಿನಗಳ ಹವಾಮಾನ ಮುನ್ನೆಚ್ಚರಿಕೆಗಳ ಕುರಿತು ವರದಿಯನ್ನು ನೀಡಿದ್ದಾರೆ. ಯಾವ ಯಾವ ದಿನಾಂಕದಂದು ಜಾಸ್ತಿ ಮಳೆಯಾಗುವ ಸಾಧ್ಯತೆ ಇದೆ? ದಿನಾಂಕ:26-09-2025 ರಿಂದ 28-09-2025 ರವರೆಗೆ ವಿಜಯಪುರ ಜಿಲ್ಲೆಯಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಾಗೂ ದಿನಾಂಕ:29-09-2025 ರಿಂದ 03-10-2025 ರವರೆಗೆ ರಾಜ್ಯದ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಅಂತಾ ತಿಳಿಸಿರುತ್ತಾರೆ. ಈ ಕೆಟ್ಟ ವಾತಾವರಣದಿಂದ ಪಾರಾಗಲು ಮೂನ್ಸೂಚನೆ ಕ್ರಮಗಳು – ಈ ಮಳೆಯಿಂದ ಜನ-ಜಾನುವಾರುಗಳಿಗೆ... - [ನಿಮ್ಮ ಹೊಲದ ಸ್ಕೆಚ್ ಇಲ್ಲಿ ಸಿಗುತ್ತದೆ ನೋಡಿ!](https://krishitaan.com/index.php/2025/09/28/your-agriculture-land-sketch-and-map-in-your-android-device-by-this-link/): ಹೊಲದ ಸ್ಕೆಚ್ : ಭೂಮಿಯ ಪ್ರಮಾಣವನ್ನು ತಿಳಿದುಕೊಳ್ಳುವುದು ಭೂಮಿಯ ಸರಿಯಾದ ಬಳಕೆ, ಸ್ವಾಮ್ಯ ಹಕ್ಕಿನ ಸ್ಪಷ್ಟತೆ ಹಾಗೂ ಗಡಿ ವಿವಾದಗಳನ್ನು ತಪ್ಪಿಸಲು ಮುಖ್ಯ. ಇದು ಕೃಷಿ ಯೋಜನೆ, ಕಟ್ಟಡ ನಿರ್ಮಾಣ, ಭೂಮಿ ಖರೀದಿ–ಮಾರಾಟ ಹಾಗೂ ಸರ್ಕಾರಿ ದಾಖಲೆಗಳಿಗೆ ಸಹಾಯಕವಾಗಿದೆ. ಎಲ್ಲಾ ರೈತರು ಹಾಗೂ ಜಮೀನುದಾರರಿಗೆ ತಿಳಿಸಲಾಗುವುದು ಏನೆಂದರೆ, ಇವರು ತಮ್ಮ ಭೂಮಿಯನ್ನು ಸ್ವತಃ ಅಳೆಯಬಹುದು ಜೊತೆಗೆ ಅವರ ಹೊಲವು ಯಾವ ಯಾವ ಹಿಸ್ಸೆ ಸಂಖ್ಯೆಗಳ ಮೂಲಕ ಸುತ್ತುವರಿದಿದೆ ಎಂಬುದನ್ನು ಕೂಡ ಪರಿಶೀಲಿಸಬಹುದು. ಭೂಮಿಯ ರೇಖಾಚಿತ್ರವನ್ನು ಹೇಗೆ ಅಳೆಯುವುದು ಎಂದು ನೋಡೋಣ :- 1) ನಿಮ್ಮ ಮೊಬೈಲ್‌ನಲ್ಲಿ Chrome ಅಪ್ಲಿಕೇಶನ್ ತೆರೆಯಿರಿ. 2) landrecords.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ. ಈ ವೆಬ್‌ಸೈಟ್ ಕರ್ನಾಟಕ ಕಂದಾಯ ಇಲಾಖೆಯ ಒಡೆತನದಲ್ಲಿದೆ. 3) view RTC and MR ಮೇಲೆ ಕ್ಲಿಕ್ ಮಾಡಿ. ಹೊಸ ಟ್ಯಾಬ್ ತೆರೆಯುತ್ತದೆ. 4) ಈಗ survey sketch ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಬೇಕಾದ ಮತ್ತೊಂದು ಟ್ಯಾಬ್... - [ರೈತರೇ ಎಚ್ಚರಿಕೆ! ಹತ್ತಿಯಲ್ಲಿ ಬಂದಿದೆ ತಂಬಾಕು ವೈರಸ್ ರೋಗ.](https://krishitaan.com/index.php/2025/09/27/farmers-alert-tobacco-virus-disease-on-cotton/): ತಂಬಾಕು ವೈರಸ್ ರೋಗ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಅದೇ ರೀತಿ ಈಗ ಈ ವಾತಾವರಣದಿಂದ ಬಳ್ಳಾರಿ ತಾಲ್ಲೂಕಿನ ಕಮ್ಮರಚೇಡು, ರೂಪನಗುಡಿ, ರಾಯಪುರ, ಎತ್ತಿನಬೂದಿಹಾಳ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಹತ್ತಿ ಬೆಳೆಯಲ್ಲಿ ತಂಬಾಕು ವೈರಸ್ ರೋಗದ ಲಕ್ಷಣ ಕಾಣಿಸಿಕೊಂಡಿರುವ ಬಗ್ಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳ ತಂಡ ಬುಧವಾರ ಭೇಟಿ ನೀಡಿ ನಿರ್ವಹಣಾ ಕ್ರಮಗಳ ಕುರಿತು ರೈತರಲ್ಲಿ ಸಲಹೆ ಹಾಗೂ ಜಾಗೃತಿ ಮೂಡಿಸಿದ್ದಾರೆ. ಹೌದು ಈಗಾಗಲೇ ಕೆಲವು ಕಡೆ ಕೃಷಿಯಲ್ಲಿ ರೈತರು ಹಿಂಜರಿಯುತ್ತಿದ್ದಾರೆ. ಏಕೆಂದರೆ ಹತ್ತಿ ಬೆಳೆಯಲ್ಲಿ ತಂಬಾಕು ವೈರಸ್ ರೋಗಕ್ಕೆ ತುತ್ತಾದ ಗಿಡಗಳಲ್ಲಿ ಹಳದಿ ಮಿಶ್ರಿತ ಮಚ್ಚೆಗಳು ಚಿಗುರೊಡೆದ ಎಲೆಗಳಲ್ಲಿ ಕಂಡು ಕಾಲಕ್ರಮೇಣ ನೇರಳೆ ಬಣ್ಣಕ್ಕೆ ತಿರುಗುತ್ತವೆ ಹಾಗೂ ರೋಗದ ತೀವ್ರತೆ ಹೆಚ್ಚಾದಾಗ ಚಿಗುರು ಎಲೆಯ ಅಂಚು... - [ಬೆಳೆವಿಮೆ ಹಣ ಬರದಿದ್ದರೆ ಇಲ್ಲಿ ಕಂಪ್ಲೇಂಟ್ ಮಾಡಿ](https://krishitaan.com/index.php/2025/09/27/if-if-crop-insurance-amount-not-credited-complaint-like-this-to-this-website/): ಬೆಳೆವಿಮೆ : ರೈತರೇ ನಮಸ್ತೆ. ಇಂದು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಈಗಾಗಲೇ ಕೆಲವು ಕಡೆ ವರುಣನ ಆರ್ಭಟ ಜೋರಾಗಿದೆ.ಇಂತಹ ಸ್ಥಿತಿಯಲ್ಲಿ ರೈತರ ಬೆಳೆಯೂ ಕೈಗೆ ಸಿಗುತ್ತಿಲ್ಲ. ಬೆಳೆ ಎಲ್ಲಾ ನೀರು ಪಾಲಾಗಿ ರೈತನ ಸ್ಥಿತಿ ಗಂಭೀರವಾಗಿದ್ದು, ರೈತರು ಹಲವು ಬಾರಿ ಸರ್ಕಾರದ ಮೊರೆ ಹೋಗಿದ್ದಾರೆ. ಅದಕ್ಕಾಗಿ ಈಗ ನಾವು ಈ ಬೆಳೆವಿಮೆ ಹಾಗೂ ಯಾರನ್ನು ಸಂಪರ್ಕಿಸಬೇಕು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ರೈತರು ದಯವಿಟ್ಟು ಸಂಪೂರ್ಣ ಮಾಹಿತಿ ಪಡೆದು ಬೆಳೆವಿಮೆ ಹಣ ಪಡೆಯಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಹೌದು ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ವರುಣನ ಆರ್ಭಟ ಜೋರಾಗಿದೆ. ಎಲ್ಲಾ ಬೆಳೆಗಳು ನೀರು ಪಾಲಾಗಿ ನಿಂತಿದೆ. ಇಂತಹ ಸ್ಥಿತಿಯಲ್ಲಿ ರೈತರ ಪರವಾಗಿ ನಿಲ್ಲುವುದು ಎಲ್ಲಾ ನಾಗರಿಕರ ಕರ್ತವ್ಯವಾಗಿದೆ. ಹಾಗೂ ಸರ್ಕಾರವು ಇದರ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗಿದೆ. ಬೆಳೆವಿಮೆ ಹಣ ಬಿಡುಗಡೆಯ ಮಾಹಿತಿಯು ಜಿಲ್ಲೆ ಮತ್ತು ಬೆಳೆ ಹಾನಿಯ ಅವಲಂಬಿತವಾಗಿರುತ್ತದೆ. ಉದಾಹರಣೆಗೆ,... - [ಬರನಾಡಿನಲ್ಲಿ ವಿದೇಶಿ ಹಣ್ಣು ಬೆಳೆದು ಯಶಸ್ಸು ಕಂಡ ಯುವ ರೈತ : ನವೀನ್](https://krishitaan.com/index.php/2025/09/26/vijaypur-progressive-farmer-grown-foreign-fruit-in-dryland-area/): ವಿದೇಶಿ ಹಣ್ಣು : ಪ್ರೀಯ ರೈತರೇ ಇವತ್ತು ನಾವು ಒಬ್ಬ ಹಳ್ಳಿಯ ಯುವ ರೈತ ಬರದ ನಾಡಿನಲ್ಲಿ ಮಾಡಿದ ಸಾಧನೆ ಬಗ್ಗೆ ಇವತ್ತು ಸಂಪೂರ್ಣ ಮಾಹಿತಿ ನೀಡುತ್ತೇನೆ. ಸ್ನೇಹಿತರೆ ರೈತ ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎಂಬ ಮಾತಿಗೆ ಉದಾಹರಣೆಯಾಗಿ ನಮ್ಮ ವಿಜಯಪುರದ ಪದವೀಧರ ಯುವ ರೈತ ನವೀನ ಮಂಗಾನವರ ಶಿವಣಗಿ, ಅವರು ಥೈಲ್ಯಾಂಡ್ ಮೂಲದ ಮಾವನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬೆಳೆದು ಯಶಸ್ಸು ಕಂಡಿದ್ದಾರೆ. ವರ್ಷಪೂರ್ತಿ ಇಳುವರಿ ನೀಡುವ ಈ ಮಾವಿಗೆ ನೇರ ಮಾರುಕಟ್ಟೆ ಸೃಷ್ಟಿಸಿಕೊಂಡು, ಸಚಿವರಿಂದ ಹಾಗೂ ಥಾಯ್ ರೈತರಿಂದಲೂ ಮೆಚ್ಚುಗೆ ಗಳಿಸಿದ್ದಾರೆ. ಪ್ರಸ್ತುತ ಈಗ ನಮ್ಮ ನವೀನ್ ಮಂಗಾನವರ ಶಿವಣಗಿ ಅವರು ಅವರ ಗ್ರಾಮ ಅಷ್ಟೇ ಅಲ್ಲ ಸಂಪೂರ್ಣ ಯುವ ರೈತರಿಗೆ ಮಾದರಿಯಾಗಿದ್ದಾರೆ. ರೈತರು ಇವರ ಸಾಧನೆ ನೋಡಿ ಕಲಿಯುವುದು ತುಂಬಾ ಇದೆ. ಅದೇ ರೀತಿ ನವೀನ್ ಅವರು ಈಗ ಗ್ರಾಮದ ತಮ್ಮ 8 ರಲ್ಲಿ 7 ಎಕರೆ ಪ್ರದೇಶದಲ್ಲಿ ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಥೈಲ್ಯಾಂಡ್... - [ಪಹಣಿಯಲ್ಲಿ ಹೆಸರು ತಿದ್ದುಪಡಿ ಪ್ರಕ್ರಿಯೆ ಹೇಗಿದೆ ನೋಡಿ](https://krishitaan.com/index.php/2025/09/26/rtc-land-record-name-change-process-in-karnataka/): ಪಹಣಿ ತಿದ್ದುಪಡಿ : RTC (ಆರ್.ಟಿ.ಸಿ) ಸಾಮಾನ್ಯವಾಗಿ ಕರ್ನಾಟಕದಲ್ಲಿ ಪಹಣಿ ಎಂದು ಕರೆಯುತ್ತಾರೆ . ಇದು ಭೂಮಿಯ ಮಾಲೀಕತ್ವ, ಕೃಷಿ ಹಾಗೂ ಬೆಳೆಯ ವಿವರಗಳನ್ನು ತೋರಿಸುವ ಪ್ರಮುಖ ದಾಖಲೆ. ಕೆಲವೊಮ್ಮೆ ಆರ್‌ಟಿಸಿಯಲ್ಲಿ ಮಾಲೀಕರ ಹೆಸರಿನಲ್ಲಿ, ಸರ್ವೆ ಸಂಖ್ಯೆ, ಭೂಮಿಯ ವಿಸ್ತೀರ್ಣ, ಭೂಮಿಯ ಪ್ರಕಾರ ಅಥವಾ ಬೆಳೆಯ ವಿವರಗಳಲ್ಲಿ ತಪ್ಪುಗಳು ಸಂಭವಿಸಬಹುದು. ಇಂತಹ ತಪ್ಪುಗಳು ಕಾನೂನು ಸಮಸ್ಯೆ, ಜಮೀನು ಸಂಬಂಧಿ ಕಲಹಗಳು ಅಥವಾ ಮಾರಾಟ, ವರ್ಗಾವಣೆ ಹಾಗೂ ಸಾಲ ಪಡೆಯುವ ಸಂದರ್ಭದಲ್ಲಿ ಅಡಚಣೆ ಉಂಟುಮಾಡಬಹುದು. ಆರ್‌.ಟಿ.ಸಿಯಲ್ಲಿನ ತಪ್ಪುಗಳನ್ನು ಸರಿಪಡಿಸಲು, ಭೂಮಿಯ ಮಾಲೀಕರು ಸರಿಯಾದ ದಾಖಲೆಗಳಾದ ಮಾರಾಟದ ಪತ್ರ, ಮ್ಯೂಟೇಷನ್ ದಾಖಲೆಗಳು ಅಥವಾ ನ್ಯಾಯಾಲಯದ ಆದೇಶಗಳೊಂದಿಗೆ ತಹಶೀಲ್ದಾರರಿಗೆ ಅಥವಾ ರಾಜಸ್ವ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಪರಿಶೀಲನೆಯ ನಂತರ, ಆರ್‌ಟಿಸಿಯ ತಿದ್ದುಪಡಿ ಭೂಮಿ ಪೋರ್ಟಲ್ ಅಥವಾ ಸ್ಥಳೀಯ ರಾಜಸ್ವ ಕಚೇರಿ ಮೂಲಕ ಮಾಡಲಾಗುತ್ತದೆ. ಕೆಲವೊಮ್ಮೆ ನೀವು ಯಾವುದೇ ರೈತ ಅಥವಾ ಭೂಮಾಲೀಕರ ಪಹಣಿಯಲ್ಲಿ ಹೆಸರು ಅಥವಾ ಸ್ಥಳ ಅಥವಾ ಇತರ ವಿವರಗಳನ್ನು ಇಂಗ್ಲಿಷ್‌ನಲ್ಲಿ ತಪ್ಪಾಗಿ ಬರೆಯಲಾಗಿದೆ... - [ಈ ಜಿಲ್ಲೆಗಳಿಗೆ ಮತ್ತೆ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ](https://krishitaan.com/index.php/2025/09/25/these-districts-in-karnataka-again-got-rain-alert-from-imd/): ಹವಾಮಾನ : ರಾಜ್ಯದ ವಿವಿಧೆಡೆ ಮಳೆ ನಿರಂತರವಾಗಿ ಸುರಿಯುತ್ತಿರುವ ನಡುವೆಯೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಹಗಲಿನ ಹೆಚ್ಚಿನ ಅವಧಿಯಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣವಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕಿನ ವಿವಿಧೆಡೆ ಮಂಗಳವಾರ ತಡರಾತ್ರಿ ಮತ್ತು ಬುಧವಾರ ಸಂಜೆ ಬಳಿಕ ಸಾಧಾರಣ ಮಳೆ ಸುರಿದಿದೆ. ಮಂಗಳೂರು ತಾಲೂಕಿನ ವಿವಿಧೆಡೆ ಹಗಲು ಮೋಡ ಮತ್ತು ಬಿಸಿಲಿನ ವಾತಾವರಣ ಇದ್ದರೆ, ಸಂಜೆಯ ವೇಳೆ ಕೆಲವೆಡೆ ಲಘು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿಯ ಕೆಲವೆಡೆ ಉತ್ತಮ ಮಳೆಯಾಗಿದೆ. ಮಂಗಳವಾರ ರಾತ್ರಿ ಹೆಚ್ಚಿನ ಕಡೆ ಉತ್ತಮ ಮಳೆಯಾಗಿತ್ತು. ಉಡುಪಿ, ಮಣಿಪಾಲ ಪರಿಸರದಲ್ಲಿ ಮುಂಜಾವದವರೆಗೂ ಹನಿ ಹನಿ ಮಳೆ ಸುರಿದಿತ್ತು. ಶಿರ್ವದಲ್ಲಿ ಬೆಳಗ್ಗೆ ಮತ್ತು ಸಂಜೆ ಮಳೆ ಸುರಿದಿದೆ. ಮಣಿಪಾಲ ಮತ್ತು ಉಡುಪಿಯಲ್ಲಿ ಬುಧವಾರ ಸಂಜೆಯ ವೇಳೆ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯು ಗುರುವಾರ ಮತ್ತು ಶುಕ್ರವಾರಕ್ಕೆ ಎಲ್ಲೋ ಅಲರ್ಟ್‌ ಘೋಷಿಸಿದೆ. ಈ ಅವಧಿಯಲ್ಲಿ ಕೆಲವು ಪ್ರದೇಶಗಳಲ್ಲಿ... - [ರೈತನ ಹತ್ತಿರ ಸರ್ಕಾರಿ ಯೋಜನೆ ಪಡೆಯಲು ಯಾವ ದಾಖಲೆಗಳಿರಬೇಕು?](https://krishitaan.com/index.php/2025/09/25/which-documents-is-compulsory-for-applying-government-schemes-to-farmers-of-karnataka/): ಪ್ರತಿಯೊಬ್ಬ ಭೂಮಾಲೀಕ, ಖರೀದಿದಾರ, ಮಾರಾಟಗಾರ ಮತ್ತು ರೈತರಿಗೆ ಭೂ ಸಂಬಂಧಿತ ದಾಖಲೆಗಳು ಬಹಳ ಮುಖ್ಯ. ಹಾಗೂ ಅವುಗಳ ಬಳಕೆಗಳು ಅಂದರೆ ಯೋಜನೆಗಳಲ್ಲಿ ತುಂಬಾ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಅವು ಮಾಲೀಕತ್ವದ ಕಾನೂನು ಪುರಾವೆಯಾಗಿ ಕಾರ್ಯನಿರ್ವಹಿಸುತ್ತವೆ. ಹಕ್ಕುಗಳನ್ನು ರಕ್ಷಿಸುತ್ತವೆ ಮತ್ತು ವಿವಾದಗಳನ್ನು ತಪ್ಪಿಸಲು ಸಹಾಯ ಮಾಡುತ್ತವೆ. ಸರಳವಾಗಿ ಹೇಳುವುದಾದರೆ, ಈ ದಾಖಲೆಗಳು ಭೂಮಿಯ ಮಾಲೀಕತ್ವವನ್ನು ಕಾಪಾಡಿಕೊಳ್ಳಲು, ಸರ್ಕಾರಿ ಯೋಜನೆಗಳು, ಸಬ್ಸಿಡಿಗಳ ಪ್ರಯೋಜನಗಳನ್ನು ಪಡೆಯಲು ಮತ್ತು ಮುಖ್ಯವಾಗಿ ನ್ಯಾಯಾಲಯದಲ್ಲಿನ ವಿವಾದಗಳ ಸಮಯದಲ್ಲಿ ಪ್ರಮುಖ ಸಹಾಯ ಮಾಡುತ್ತವೆ. ಆ ಪ್ರಮುಖ ದಾಖಲೆಗಳು ಯಾವುವು ಎಂದು ನೋಡೋಣ: ಪಹಣಿ– ಸಾಲ ಸೌಲಭ್ಯ, ಬೀಜ, ರಸಗೊಬ್ಬರಗಳು ಮತ್ತು ಇತರ ಸಬ್ಸಿಡಿಗಳ ಲಭ್ಯತೆಗೆ ಪಹಣಿ ಅತ್ಯಗತ್ಯ ದಾಖಲೆಯಾಗಿದೆ. ಇದರ ಸಿಂಧುತ್ವ ಕೇವಲ ಒಂದು ವರ್ಷ ಆದ್ದರಿಂದ ಅದನ್ನು ಪ್ರತಿ ವರ್ಷ ಕಾನೂನುಬದ್ಧವಾಗಿ ಪರಿಷ್ಕರಿಸಬೇಕು. ಮ್ಯುಟಶನ್ ಪತ್ರ- ಇದು ಪ್ರತಿಯೊಬ್ಬ ವ್ಯಕ್ತಿಯು ಹೊಂದಿರಬೇಕಾದ ಪ್ರಮುಖ ದಾಖಲೆಯ ಆಗಿದೆ. ಇದು ಭೂಮಿಯ ಮಾಲೀಕತ್ವವನ್ನು ಯಾರಿಂದ ಯಾರಿಗೆ ವಹಿಸಲಾಗಿದೆ ಎಂಬುದರ ಬಗ್ಗೆ ಹೇಳುತ್ತದೆ. ಇದು... - [ಪಹಣಿಯಲ್ಲಿ ನಿಮ್ಮ ಹೊಲದ ನಕ್ಷೆ ಸ್ಪಷ್ಟವಾಗಿ ಈಗ ಲಭ್ಯ! ಇಲ್ಲಿ ಕ್ಲಿಕ್ ಮಾಡಿ](https://krishitaan.com/index.php/2025/09/25/check-your-land-map-on-your-own-rtc-in-bhoomi-records-by-online/): ಪಹಣಿ : ನಮಗೆಲ್ಲ ತಿಳಿದಿರುವಂತೆ ಭೂ ದಾಖಲೆ ಪತ್ರಗಳು ಭೂಮಿಯ ಮಾಲೀಕತ್ವ, ಗಡಿಗಳು, ಬಾಡಿಗೆ, ಬೆಳೆ ಹಾಗೂ ಇತರ ಕಾನೂನು ಸಂಬಂಧಿತ ಮಾಹಿತಿಯನ್ನು ಒದಗಿಸುತ್ತವೆ. ರೈತರು, ಭೂ ಮಾಲೀಕರು ಮತ್ತು ಖರೀದಿದಾರರಿಗೆ ಈ ದಾಖಲೆಗಳು ವಿವಾದಗಳನ್ನು ತಪ್ಪಿಸಲು, ಸಾಲ ಪಡೆಯಲು ಮತ್ತು ಭೂಮಿಯ ಹಕ್ಕುಗಳನ್ನು ದೃಢಪಡಿಸಲು ಸಹಾಯಕವಾಗುತ್ತವೆ. ಆದ್ದರಿಂದ ಭೂ ದಾಖಲೆಗಳು ಅತಿ ಅಗತ್ಯವಾಗಿವೆ ಎಂದು ಹೇಳಬಹುದು. ಪಹಣಿಯು ಕರ್ನಾಟಕದ ಕಂದಾಯ ಇಲಾಖೆ ನಿರ್ವಹಿಸುವ ಪ್ರಮುಖ ಭೂ ದಾಖಲೆಗಳಲ್ಲಿ ಒಂದಾಗಿದೆ. ಇದು ಕೃಷಿ ಭೂಮಿಯ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ, ಇದರಲ್ಲಿ ಮಾಲೀಕತ್ವ, ವಿಸ್ತಾರ, ಮಣ್ಣಿನ ಪ್ರಕಾರ, ನೀರಾವರಿ ವಿವರಗಳು, ಬೆಳೆದ ಬೆಳೆಗಳು, ಬಾಡಿಗೆ ಹಕ್ಕುಗಳು ಮತ್ತು ಇತರ ಪ್ರಮುಖ ವಿವರಗಳು ಸೇರಿವೆ. ಈ ದಾಖಲೆಯು ಮಾಲೀಕತ್ವದ ಅಗತ್ಯ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಾನೂನು, ಹಣಕಾಸು ಮತ್ತು ಕೃಷಿ ಉದ್ದೇಶಗಳಿಗಾಗಿ ವ್ಯಾಪಕವಾಗಿ ಬಳಸಲಾಗುತ್ತದೆ. ಪಹಣಿಯನ್ನು ಅರ್ಥಮಾಡಿಕೊಳ್ಳುವುದು ರೈತರು, ಭೂಮಾಲೀಕರು ಮತ್ತು ಖರೀದಿದಾರರಿಗೆ ನಿರ್ಣಾಯಕವಾಗಿದೆ, ಏಕೆಂದರೆ ಇದು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ, ವಿವಾದಗಳನ್ನು ತಡೆಯುತ್ತದೆ... - [ನಿಮ್ಮ ಜಮೀನಿನ ಯಾವ ದಾಖಲೆಗಳು ನಿಮ್ಮ ಬಳಿ ಇರಬೇಕು ನೋಡಿ](https://krishitaan.com/index.php/2025/09/24/which-documents-of-your-land-you-should-have-in-your-home-please-check-it-out/): ಪ್ರೀಯ ರೈತರೇ ಇವತ್ತು ನಾವು ನಿಮ್ಮೊಂದಿಗೆ ಮಹತ್ವದ ವಿಷಯ ಚರ್ಚಿಸುತ್ತೇನೆ. Bhoomi land records check ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಈಗ ಮೊಬೈಲ್ ನಲ್ಲೇ ಪಡೆಯಬಹುದು. ಹೌದು, ರೈತರ ಬಳಿಯಿರುವ ಮೊಬೈಲ್ ನಲ್ಲೇ ಜಮೀನಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪಡೆಯಬಹುದು. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಈಗ ಕಚೇರಿಗಳಿಗೆ ಹೋಗಬೇಕಿಲ್ಲ. ನಾಡಕಚೇರಿ, ತಹಶೀಲ್ದಾರ್ ಕಚೇರಿಗಳ ಬಳಿ ಸರದಿಯಲ್ಲಿ ನಿಲ್ಲಬೇಕಿಲ್ಲ. ನಿಮ್ಮ ದಾಖಲೆ ಚೆಕ್ ಮಾಡಲು ಅಧಿಕಾರಿಗಳ ಬಳಿಯೂ ಕೈಕಟ್ಟಿ ನಿಲ್ಲಬೇಕಿಲ್ಲ. ನಿಮ್ಮ ಬಳಿಯಿರುವ ಫೋನ್ ನಲ್ಲೇ ಮನೆಯಲ್ಲಿಯೇ ಕುಳಿತು ಜಮೀನಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಪಡೆಬಹುದು. ಹೌದು, ಪಹಣಿ, (ಆರ್.ಟಿ.ಸಿ), ಹಳೆ ಪಹಣಿಗಳು, ಮುಟೇಶನ್, ಮುಟೇಶನ್ ಸ್ಟೇಟಸ್, ಖಾತಾ ಜಮೀನಿ ಆಕಾರ್ ಬಂದ್, ಮೋಜಿನಿ ಸ್ಟೇಟಸ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ಮನೆಯಲ್ಲಿಯೇ ಚೆಕ್ ಮಾಡಬಹುದು. Bhoomi land records check ಜಮೀನಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಬೇಕು? ರೈತರು ತಮ್ಮ... - [ಸಪ್ಟೆಂಬರ್ 30ರವರೆಗೆ ತೀವ್ರ ಮಳೆ! ಈ 14 ಜಿಲ್ಲೆಗೆ ಯೊಲ್ಲೊ ಅಲರ್ಟ್](https://krishitaan.com/index.php/2025/09/23/till-september-30-heavy-on-these-14-districts-which-got-yellow-alert-from-imd/): ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗುತ್ತಿರುವುದು ಗಮನಕ್ಕೆ ಬಂದಿದೆ. ಕೆಲವು ಭಾಗಗಳಲ್ಲಿ ಮಳೆಯ ಕೊರತೆಯೂ ಇದೆ.ಇತ್ತೀಚಿನ ನವೀಕರಣಗಳನ್ನು ಹವಾಮಾನ ಇಲಾಖೆಗಳು ನೀಡಿವೆ.ಹವಾಮಾನ ಇಲಾಖೆಯ ಪ್ರಕಾರ, ಸೆಪ್ಟೆಂಬರ್ 30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅನ್ನು ಅನ್ವಯಿಸಬೇಕು ಎಂದು ಘೋಷಿಸಲಾಗಿದೆ.ಜಮೀನುಗಳಲ್ಲಿ ಕೆಲಸ ಮಾಡುವ ರೈತರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಮನೆಯಿಂದ ಆಚೆ ಕೆಲಸಕ್ಕೆ ಹೋಗುವವರು ಮುನ್ನೆಚ್ಚರಿಕೆಯ ಕ್ರಮಗಳನ್ನ ತೆಗೆದುಕೊಳ್ಳಲು ಸೂಚಿಸಲಾಗಿದೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳಲ್ಲಿ ಭೂಕುಸಿತಗಳು, ಮನೆ ಕುಸಿತ ಮತ್ತು ಗುಡ್ಡ ಕುಸಿತ ಸಂಭವಿಸುತ್ತಿವೆ. ಸೆಪ್ಟೆಂಬರ್ 24 ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಅನಿಯಂತ್ರಿತ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯು ಯಲ್ಲೋ ಅಲಟ೯ನ್ನು ಘೋಷಿಸಿದೆ. ಈಗಾಗಲೇ ಭಾರಿ ಮಳೆಯಿಂದ ರಾಜ್ಯದಲ್ಲಿ ಹಲವಾರು ರೈತರು ಬೆಳೆಯನ್ನು ತೆಗೆದು ಕೊಳ್ಳಲು ಆಗದೆ ಕಷ್ಟದಲ್ಲಿ ಇದ್ದಾರೆ. ಅನಿಯಮಿತ ಹವಾಮಾನ ಪರಿಸ್ಥಿತಿಗಳು ರೈತರನ್ನು ಬದುಕಲು ಕಷ್ಟಕರವಾಗಿಸಿದೆ. ರೈತರ ಈ ಕಷ್ಟಕ್ಕೆ ಪರಿಹಾರವಾಗಿ,... - [ಗ್ರಾಮ ಪಂಚಾಯಿತಿ ಚುನಾವಣೆ ಸ್ಪರ್ಧಿಸುವವರಿಗೆ ಚುನಾವಣಾ ಆಯೋಗ ಹೊಸ ಆದೇಶ ಹೊರಡಿಸಿದೆ](https://krishitaan.com/index.php/2025/09/21/gram-panchayati-election-new-rules-by-election-commission-of-karnataka-for-applicant-of-election/): ಕರ್ನಾಟಕದ 2025-26ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಆರಂಭವಾಗಲಿದೆ. ಪ್ರತಿ 5 ವರ್ಷಗಳಿಗೊಮ್ಮೆ ಕರ್ನಾಟಕ ಗ್ರಾಮ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಆಯೋಜಿಸುತ್ತದೆ‌. ಅದಕ್ಕಾಗಿ ಚುನಾವಣೆಗೆ ಸ್ಪರ್ಧಿಸುವವರು ಈಗಲೇ ಚೆನ್ನಾಗಿ ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಆಡಳಿತ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅನೇಕ ಬದಲಾವಣೆಗಳನ್ನು ಕೈಗೊಳ್ಳುತ್ತಿದೆ. ಎಂದಿನಂತೆ ಕರ್ನಾಟಕ ಗ್ರಾಮಕ್ಕೆ ಸೇರಿದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಮತದಾನದ ಹಕ್ಕಿದೆ. 18 ವರ್ಷ ಮೇಲ್ಪಟ್ಟ ಯುವಕ ಯುವತಿಯರು ನೀವು ಮತದಾನದ ಚೀಟಿಯನ್ನು ಇನ್ನೂ ಪಡೆಯದಿದ್ದರೆ, ದಯವಿಟ್ಟು ಈಗಲೇ ನಿಮ್ಮ ವೋಟಿಂಗ್ ಕಾರ್ಡ್ ಗಾಗಿ ಅಪ್ಲಿಕೇಶನ್ ಅನ್ನು ಹಾಕಿ. ಗ್ರಾಮ ಪಂಚಾಯಿತಿ ಹಾಗೂ ಗ್ರಾಮೀಣಾಭಿವೃದ್ಧಿ ಉದ್ದೇಶಕ್ಕಾಗಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನವೆ ಸರ್ಕಾರವು 19 ಹೊಸ ಮಾನ ದಂಡಗಳನ್ನು ಗುರುತಿಸಿದೆ. ಆ ಪ್ರತಿ ಮಾನದಂಡಗಳನ್ನು ಸವಿಸ್ತಾರವಾಗಿ ನಾವು ಈ ಅಂಕಣದಲ್ಲಿ ನಿಮಗೆ ತಿಳಿಸುತ್ತಿದ್ದೇವೆ. ಚುನಾವಣೆಯಲ್ಲಿ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಅಭ್ಯಥಿ೯ಗಳು... - [ಧಾರವಾಡ ಕೃಷಿಮೇಳ ಒಟ್ಟಾರೆ 23.74 ಲಕ್ಷ ಜನ ಭೇಟಿ](https://krishitaan.com/index.php/2025/09/19/dharwad-krishi-mela-assembly-of-the-farmers-throughout-the-mela/): ಕೃಷಿ ಮೇಳ : ಪ್ರೀಯ ರೈತರೇ ಇವತ್ತು ನಾವು ಒಂದು ಮಹತ್ವದ ವಿಷಯ ಬಗ್ಗೆ ಮಾತಾಡೋಣ. ಅದು ಏನೆಂದರೆ ಧಾರವಾಡ ಕೃಷಿ ಮೇಳ ಇಂದಿನಿಂದ (ಸೆ.13 ರಿಂದ 16ರ ವರೆಗೆ) ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು. ಅಬ್ಬಾ! ಎಷ್ಟು ಜನ, ಎಲ್ಲಿ ನೋಡಿದರಲ್ಲಿ ರೈತರು ತುಂಬಿ ತುಳುಕುತ್ತಿದ್ದರು. ರೈತ ಜಾತ್ರೆಗೆ ಇದೊಂದು ಮಹತ್ವದ ವೇದಿಕೆ ಎಂದು ಹೇಳಬಹುದಾದ ಸಂಭವ. ಬನ್ನಿ ಹಾಗಾದರೆ ಕೃಷಿ ಮೇಳ ಧಾರವಾಡದ ವಿಶೇಷತೆ ಏನಿದೆ ಎಂದು ತಿಳಿಯೋಣ. ಒಟ್ಟಾರೆ ನಾಲ್ಕು ದಿನದ ಈ ಕೃಷಿ ಮೇಳಕ್ಕೆ ಸುಮಾರು 23.74 ಲಕ್ಷ ಜನ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಬೆಳಿಗ್ಗಿನಿಂದಲೇ ತಂಡೋಪ ತಂಡವಾಗಿ ಬಂದ ಜನ ವೇದಿಕೆಗಿಂತ ಪ್ರದರ್ಶನ ತಾಕುಗಳು, ಮಳಿಗೆಗಳು, ಪ್ರಾಣಿಪ್ರಪಂಚದ ಮಳಿಗೆಗಳ ಹತ್ತಿರಕ್ಕೆ ಧಾವಿಸಿ, ವೈವಿಧ್ಯಮಯ ತಳಿಗಳ ಕೋಳಿ, ಕುರಿ, ಮೀನು ಪ್ರಪಂಚವನ್ನು ಕಣ್ತುಂಬಿಕೊಂಡರು. ಗೋಲ್ಡ್‌ ಫಿಶ್‌ ಸೇರಿದಂತೆ ವೈವಿಧ್ಯಮಯ ಆಲಂಕಾರಿಕ ಮೀನುಗಳನ್ನು ಚಿಣ್ಣರು ಹಾಗೂ ಮಹಿಳೆಯರು ಹೆಚ್ಚು ಖರೀದಿಸುತ್ತಿದ್ದರು. ಬೀಜಗಳ... - [ಬದನೆ ಬೆಳೆಕ್ರಮ ಹಾಗೂ ಹತೋಟಿ, ಕಂಪ್ಲೀಟ್ ಡಿಟೇಲ್ಸ್](https://krishitaan.com/index.php/2025/09/18/brinjal-cultivation-process-and-management/): ಬದನೆ ಉಷ್ಣವಲಯದ ಬೆಳೆ. ಇದು ಹಿಮವನ್ನು ಸಹಿಸುವುದಿಲ್ಲ. ಹೆಚ್ಚು ಉಷ್ಣೆತೆಯಿರುವ ದೀರ್ಘಾವಧಿ ದಿವಸಗಳಲ್ಲಿ ಸಮೃದ್ಧವಾಗಿ ಬೆಳೆಯುತ್ತದೆ. ಬದನೆ ಬೀಜ ಮೊಳೆಯಲು ಸುಮಾರು 250 ಸೆ. ಉಷ್ಣತೆ ಉತ್ತಮ. ಭಾರತದಲ್ಲಿ ಎಲ್ಲ ಹವಾಗುಣಗಳಲ್ಲಿ ಇದರ ಬೇಸಾಯವಿದೆ. ಬದನೆಯನ್ನು ವಿವಿಧ ಮಣ್ಣುಗಳಲ್ಲಿ ಬೆಳೆಸಬಹುದು. ಆದರೆ ಇದು ಯಾವುದೇ ಹಂತದಲ್ಲಿ ಜೌಗನ್ನು ಸಹಿಸುವುದಿಲ್ಲ. ರವೆಗೋಡು ಮಣ್ಣಿನಲ್ಲಿ ಉತ್ಕ್ರಷ್ಟವಾಗಿ ಬೆಳೆಯುತ್ತದೆ. ಮರಳುಗೋಡು ಮಣ್ಣಿನಲ್ಲಿ ಸಹ ಇದನ್ನು ಯಶಸ್ವಿಯಾಗಿ ಬೆಳೆಯಬಹುದು. ಬದನೆಯನ್ನು ಮೆಣಸಿನಕಾಯಿ, ಈರುಳ್ಳಿ ಮತ್ತು ಸೊಪ್ಪು ಇತ್ಯಾದಿಗಳೊಂದಿಗೆ ಮಿಶ್ರಬೆಳೆಯಾಗಿ ಬೆಳೆಯುವುದು ರೂಢಿಯಲ್ಲಿದೆ. ಬದನೆಕಾಯಿಯ ಬಣ್ಣ ಮತ್ತು ಆಕಾರವನ್ನು ಅವಲಂಬಿಸಿ ಬದನೆ ತಳಿಗಳ ವಿಂಗಡಣೆ ಆಗಿದೆ. ಅಂತೆಯೇ ಸಸ್ಯಗಳಲ್ಲಿ ಮುಳ್ಳು ಇರುವುದು ಅಥವಾ ಇಲ್ಲದೆ ಇರುವುದು. ಒಂಟಿ ಅಥವಾ ಗುಂಪಾಗಿ ಕಾಯಿ ಬಿಡುವುದನ್ನು ಗಣನೆಗೆ ತೆಗೆದುಕೊಳ್ಳುವುದೂ ಉಂಟು. ಬಣ್ಣದ ಪ್ರಕಾರ ಬಳಿ, ಹಳದಿ, ಕಂದು, ಹಸುರು, ಕಪ್ಪು, ಕೆನೆಗೆಂಪು, ಊದಾ ಮುಂತಾದ ತಳಿಗಳು ಬೇಸಾಯದಲ್ಲಿವೆ. ಆಕಾರಕ್ಕೆ ಅನುಗಣವಾಗಿ ಗುಂಡು, ಉದ್ದ ಎಂದೂ ಗುಂಪು ಅಥವಾ ಒಂಟಿ ಕಾಯಿಗಳಿಗೆ ಅನುಗುಣವಾಗಿ... - [ತೀವ್ರ ಚಂಡಮಾರುತ : ಸೆಪ್ಟಂಬರ್ 17ರವರೆಗೆ ಈ ಭಾಗಗಳಲ್ಲಿ ರಣಮಳೆ ಎಚ್ಚರಿಕೆ](https://krishitaan.com/index.php/2025/09/12/wild-cyclone-these-district-will-get-heavy-rain-till-september-17/): ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಲಯನ್ ಟಿವಿಗೆ ತಿಳಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಎಂದರೇ 65-115 ಮಿಮೀ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮತ್ತು ಕೆಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸೆಪ್ಟಂಬರ್ 13ರಿಂದ ಒಂದು ತಿಂಗಳ ಕಾಲ ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯ ರೆಡ್ ಅಲರ್ಟ್ ಮುನ್ಸೂಚನೆಯಿದೆ. ಈ ಎಚ್ಚರಿಕೆಯು 115 ಮಿಮೀಗಿಂತ ಹೆಚ್ಚಿನ ಭಾರೀ ಮಳೆಯ ಸಾಧ್ಯತೆಯನ್ನು ಸೂಚಿಸುತ್ತದೆ. ಜೋರು ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ರೈತರು, ಸಾರ್ವಜನಿಕರು ಮತ್ತು ಸ್ಥಳೀಯ ಆಡಳಿತವು ಸಂಭವನೀಯ ನೆರೆ, ಭೂಕುಸಿತ ಮತ್ತು... - [ಮೈಸೂರು ದಸರಾ ನೋಡ್ಬೇಕಾ? ಹಾಗಾದ್ರೆ ಈಗ್ಲೇ ಪಾಸ್‌ ಬುಕ್‌ ಮಾಡಿ](https://krishitaan.com/index.php/2025/09/08/mysore-dasara-vip-pass-available-apply-link-here/): ಹಲೋ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಮಾತಾಡೋಣ. ನಾಡ ಹಬ್ಬ ದಸರಾ ಆರಂಭವಾಗೋಕೆ ಕೆಲವೇ ದಿನಗಳು ಬಾಕಿ ಇದೆ. ಮೈಸೂರು ದಸರಾ ಎಂದರೆ ಸಾಕು ಎಲ್ಲರ ಕಣ್ಣು ಅಗಲವಾಗುತ್ತದೆ. ಅದೆಷ್ಟೋ ಜನರು ಮೈಸೂರು ದಸರಾವನ್ನ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಾರೆ. ವಿವಿಧ ರಾಜ್ಯಗಳಿಂದ ಸಹ ಜನರು ದಸರಾ ನೋಡಲು ಬರುತ್ತಾರೆ. ಟಿಕೆಟ್ ಬುಕ್ ದರ ಎಷ್ಟು? ದಸರಾ ಗೋಲ್ಡ್ ಕಾರ್ಡ್ ₹6500, ಜಂಬೂಸವಾರಿ ಟಿಕೆಟ್ ₹3500 ಹಾಗೂ ಪಂಜಿನ ಕವಾಯತು ಟಿಕೆಟ್‌ಗೆ ₹1500 ನಿಗದಿ ಮಾಡಲಾಗಿದೆ. ಅದೇ ರೀತಿ ಸರ್ಕಾರವು ಸಹ ಇದಕ್ಕೆ ಪ್ರೋತ್ಸಾಹ ನೀಡುತ್ತಿದ್ದು ಸಾರ್ವಜನಿಕರಿಗೆ ಬಹಳ ಸಹಕಾರಿಯಾಗಿದೆ. ಅದೇ ರೀತಿ ಸಾರ್ವಜನಿಕರು ಸಹ ಇದಕ್ಕೆ ಸಹಕರಿಸಬೇಕು. ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಮೈಸೂರು ದಸರಾ ವೈಭವ ಮೆರಸಬೇಕು ಎಂದು ಸರ್ಕಾರ ಹೇಳುತ್ತಿದೆ. ಟಿಕೆಟ್‌ ಬುಕ್‌ ಮಾಡುವುದು ಹೇಗೆ?( How to book tickets) ಸೆಪ್ಟೆಂಬರ್ 6 ರಿಂದ ಟಿಕೆಟ್‌ ಬುಕ್ಕಿಂಗ್‌ ಆರಂಭವಾಗಿದ್ದು, ಮಧ್ಯಾಹ್ನ... - [2025 ರ ಕೊನೆಯ ಚಂದ್ರಗ್ರಹಣ, ಈ ವೇಳೆ ಏನು ಮಾಡಬೇಕು, ಮಾಡಬಾರದು ?](https://krishitaan.com/index.php/2025/09/07/2025-years-last-moon-eclipse-dos-and-donts/): ಪ್ರಸಕ್ತ ಸಾಲಿನ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣವು ಸೆಪ್ಟಂಬರ್ 7 ರಂದು(ಭಾನುವಾರ) ಸಂಭವಿಸಲಿದೆ. ಭಾದ್ರಪದ ಮಾಸದ ಪೂರ್ಣಿಮಾ ತಿಥಿಯಂದು ಸಂಪೂರ್ಣ ಚಂದ್ರಗ್ರಹಣ ನಡೆಯಲಿದ್ದು, ಈ ಸಂದರ್ಭದಲ್ಲಿ ಚಂದ್ರನೂ ಸಂಪೂರ್ಣವಾಗಿ ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಈಹಿನ್ನೆಲೆಯಲ್ಲಿ ಇದನ್ನು ಬ್ಲಡ್ ಮೂನ್ ಡೇ ಎಂದೂ ಕರೆಯಲಾಗುತ್ತದೆ. ಈ ಸಂಪೂರ್ಣ ಚಂದ್ರಗ್ರಹಣವು ಭಾನುವಾರ ಬೆಳಗ್ಗೆ ಅಂದರೆ, ಸೆಪ್ಟಂಬರ್ 7, 2025ರಂದು ರಾತ್ರಿ 9:58ರಿಂದ ಪ್ರಾರಂಭವಾಗಿ ಸೆಪ್ಟೆಂಬರ್‌ 8, 2025 ರಂದು ಮಧ್ಯರಾತ್ರಿ 1:26ರವರೆಗೆ ಇರಲಿದೆ. ಭಾರತೀಯ ಕಾಲಮಾನದ ಪ್ರಕಾರ ಇದು ಸುಮಾರು 82 ನಿಮಿಷಗಳ ಕಾಲ ಇರಲಿದೆ. ಒಟ್ಟು ಹಂತವು 1 ಗಂಟೆ 23 ನಿಮಿಷಗಳಾದ್ದಾಗಿರುತ್ತದೆ. ಈ ಸಂದರ್ಭದಲ್ಲಿ ಚಂದ್ರನು ಕೆಂಪು ಮತ್ತು ಕಿತ್ತಳೆ ಬಣ್ಣಕ್ಕೆ ತಿರುಗುತ್ತಾನೆ ಮತ್ತು ಆಕಾಶದಲ್ಲಿ ಉಸಿರುಗಟ್ಟುವ ದೃಶ್ಯ ಕಾಣಲು ಸಿಗಲಿದೆ. ಭೂಮಿಯು ಚಂದ್ರನ ನೇರ ಬಂದು ಸೂರ್ಯನ ಬೆಳಕನ್ನು ನಿರ್ಬಂಧಿಸುವುದರಿಂದ ಚಂದ್ರನು ಕೆಂಪು ಅಥವಾ ಕಿತ್ತಳೆ ಬಣ್ಣದಲ್ಲಿ ಕಾಣುತ್ತಾನೆ. ಇದು ಜ್ಯೋತಿಷ್ಯ ಮಹತ್ವವನ್ನು ಹೊಂದಿದ್ದು, ಇದನ್ನು ಹೆಚ್ಚಾಗಿ ಅಶುಭ ಎಂದು... - [ಉಚಿತ ಹೋಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.](https://krishitaan.com/index.php/2025/09/06/free-stitching-machine-applying-link/): ಉಚಿತ ಹೋಲಿಗೆ ಯಂತ್ರ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಈ ಸಂಬಂಧ ಸರ್ಕಾರ ಅಧಿಸೂಚನೆ ಹೋರಡಿಸಿದೆ. ಗ್ರಾಮೀಣ ಪ್ರದೇಶದ ವಾರ್ಷಿಕ ಆದಾಯ 98,000 ರೂ. ಮತ್ತು ಪಟ್ಟಣ ಪ್ರದೇಶದ ವಾರ್ಷಿಕ ಆದಾಯ 1,20,000 ರೂ. ಒಳಗಿರಬೇಕು. 18 ರಿಂದ 55 ವರ್ಷ ವಯಸ್ಸಿನ ಮಹಿಳೆಯರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಏನಿದು ಯೋಜನೆ? ಅರ್ಜಿ ಸಲ್ಲಿಸುವುದು ಹೇಗೆ? ಎಂಬುದನ್ನು ತಿಳಿಯೋಣ ಬನ್ನಿ. ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ನಿಗಮದ ವತಿಯಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲು ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳ... - [ಅಣಬೆ ಉತ್ಪಾದನಾ ತಂತ್ರಜ್ಞಾನ ತರಬೇತಿಗೆ ಇಂದೇ ಅರ್ಜಿ ಸಲ್ಲಿಸಿ](https://krishitaan.com/index.php/2025/09/05/mushroom-cultivation-training-program-by-university-of-agriculture-science-gkvk/): ಪ್ರಸ್ತುತ ಕೃಷಿಯಲ್ಲಿ ಹವಾಮಾನ ನಿಯಂತ್ರಿತ ಕೃಷಿಯು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದೆ. ಅನೇಕ ಆಧುನಿಕ ರೈತರು ತಮ್ಮ ಈ ಕೃಷಿಯನ್ನು ಉದ್ಯಮವಾಗಿ ಪರಿವರ್ತನೆಗೊಳಿಸಿದ್ದಾರೆ. ಅದೇ ರೀತಿಯ ಕೃಷಿಯಲ್ಲಿ ಬರುವುದು ಅಣಬೆ ಕೃಷಿ. ಅಣಬೆ ಕೃಷಿಗೆ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಮಾರುಕಟ್ಟೆ ಇದೆ. ಹಾಗೂ ಬೆಲೆಯು ಉತ್ತಮವಾಗಿ ಸಿಗುತ್ತದೆ. ಪ್ರಸ್ತುತ ದಿನಮಾನಗಳಲ್ಲಿ ಅಣಬೆ ಕೃಷಿಯು ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಾ ಹೋಗುತ್ತಿದೆ. ನಾವು ದಿನನಿತ್ಯ ಅನೇಕ ಪ್ರಗತಿಪರ ಅಣಬೆ ಕೃಷಿಕರನ್ನು ನೋಡುತ್ತಿದ್ದೇವೆ. ಅವರ ಯಶೋಗಾಥೆ ಹಾಗೂ ಉದ್ಯಮವನ್ನು ತಮ್ಮ ಮುಂದೆ ಇಡುತ್ತೇವೆ. ಅಣಬೆ ಕೃಷಿಗೆ ತಂತ್ರಜ್ಞಾನ ಹಾಗೂ ಕೌಶಲ್ಯತೆ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇದಕ್ಕಾಗಿ ನೀವು ಅಡಬೆ ಕೃಷಿ ಮಾಡಬೇಕಿದ್ದರೆ ತರಬೇತಿ ಅತ್ಯವಶ್ಯಕ. ಹಾಗಾಗಿ ಈ ತರಬೇತಿಯು ಕೌಶಲ್ಯವುಳ್ಳ ವಿಜ್ಞಾನಿಗಳಿಂದ ಹಾಗೂ ಉದ್ಯಮಿಗಳ ನೇತೃತ್ವದಲ್ಲಿ ಪಡೆದರೆ ನೀವು ಉತ್ತಮವಾಗಿ ಹಣಬೆ ಕೃಷಿಯನ್ನು ಮಾಡಬಹುದು. ಅದಕ್ಕಾಗಿ ಒಂದು ಒಳ್ಳೆಯ ಸುವರ್ಣ ಅವಕಾಶ ಇಲ್ಲಿದೆ. ಈ ಎಲ್ಲ ಮಾಹಿತಿಗಳಿಗಾಗಿ ಸಂಪೂರ್ಣ... - [ಮೊಬೈಲ್‌ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ವಿಧಾನ?](https://krishitaan.com/index.php/2025/09/04/how-to-check-crop-insurance-amount-credited-or-not-in-your-own-mobile/): ಕಳೆದ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ನೀವು ಬೆಳೆ ವಿಮೆ ಮಾಡಿಸಿದ್ದರೆ ಮತ್ತು ನಿಮ್ಮ ಅರ್ಜಿಯು ವಿಮಾ ಕಂಪನಿಯಿಂದ ತಿರಸ್ಕೃತಗೊಂಡಿದ್ದರೆ, ಈ ಬಗ್ಗೆ ನೀವು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಈ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಅವರ ಪ್ರಕಾರ, ನಮ್ಮ ತಾಲೂಕಿನಲ್ಲಿ ಒಟ್ಟು 4176 ಬೆಳೆ ವಿಮೆ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಒಂದು ವೇಳೆ ನಿಮ್ಮ ಅರ್ಜಿಯು ತಿರಸ್ಕೃತಗೊಂಡಿದ್ದರೆ ಮತ್ತು ನೀವು ಈ ಬಗ್ಗೆ ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲು ಬಯಸಿದರೆ, ನೀವು ಕೆಲವು ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಭಾರತದ ಹಳ್ಳಿಕೃಷಿ ಆಧಾರಿತ ಅರ್ಥವ್ಯವಸ್ಥೆಯಲ್ಲಿ ಕೃಷಿಕರ ಭದ್ರತೆ ಅತ್ಯಂತ ಅಗತ್ಯವಾಗಿದೆ. ಬೆಳೆ ನಷ್ಟ, ಅನಿಸ್ಪಷ್ಟ ಹವಾಮಾನ ಬದಲಾವಣೆಗಳು, ಕೀಟ ಸೋಂಕುಗಳು ಇತ್ಯಾದಿಗಳಿಂದ ರೈತರು ಭಾರೀ ನಷ್ಟಕ್ಕೆ ಒಳಗಾಗುತ್ತಾರೆ. ಈ ಕಾರಣದಿಂದ ಸರ್ಕಾರ ವಿವಿಧ ಬೆಳೆ ವಿಮೆ ಯೋಜನೆಗಳನ್ನು ಪ್ರಾರಂಭಿಸಿದೆ. ಕರ್ನಾಟಕ ಸರ್ಕಾರ ಕೂಡ ರೈತರಿಗೆ ಬೆಳೆ ವಿಮೆ ಯೋಜನೆಗಳ ಫಲಾನುಭವಿಗಳನ್ನು ತಲುಪಿಸಲು “ಸಂರಕ್ಷಣಾ... - [Aadhar card : ನಿಮ್ಮ ಆಧಾರ್ ಕಾರ್ಡ್ ಸ್ಕ್ಯಾಮ್ ಆಗಿದೆಯಾ? ಚೆಕ್ ಮಾಡಿ!](https://krishitaan.com/index.php/2025/09/03/aadhar-card-scam-alert-check-link/): Aadhar card ಆಧಾರ್ ಕಾರ್ಡ್ ಹೊಸ ಅಪ್ಡೇಟ್ ಸಾಮಾನ್ಯ ಜನರು ಈಗಲೇ ಮಾಡಿಸಿ. ಆಧಾರ್ ಕಾರ್ಡ್ ಕಡೆಯಿಂದ ಒಂದು ಹೊಸದಾದ ಅಪ್ಡೇಟ್ ಬಂದಿದೆ.ಆಧಾರ್ ಹೊಂದಿದ ಪ್ರತಿಯೊಬ್ಬರೂ ಈ ಹೊಸ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳಬೇಕು. ಏಕೆಂದರೆ ಆಧಾರ್ ಕಾರ್ಡ್ ನಲ್ಲಿ ಬಹಳಷ್ಟು ಸ್ಕ್ಯಾಮ್ ನಡೆಯುತ್ತಿದ್ದು ನಿಮ್ಮ ಆಧಾರ್ ಕಾರ್ಡ್ ಕೂಡ ಸ್ಕ್ಯಾಮ್ ನಲ್ಲಿ ಇದೆಯಾ ಎಂದು ಆಧಾರ್ ಕಾರ್ಡ್ ಅನ್ನು ವೆರಿಫಿಕೇಷನ್ ಮಾಡಬಹುದು. ಆಧಾರ್ ಜಗತ್ತಿನಾದ್ಯಂತ ಅತಿ ದೊಡ್ಡ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಪ್ರತಿಯೊಬ್ಬ ಭಾರತೀಯ ನಿವಾಸಿಗೆ 12-ಅಂಕಿಯ ಸಂಖ್ಯೆಯನ್ನು ನೀಡಿದೆ, ಅದು ಮೂಲತಃ ಅವರ ಬಯೋಮೆಟ್ರಿಕ್‌ಗಳಿಗೆ ಲಿಂಕ್ ಆಗಿರುತ್ತದೆ. ಹಲವಾರು ಯೋಜನೆಗಳು ಮತ್ತು ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಆಧಾರ್ ಒಂದು ಕಡ್ಡಾಯ ಸಂಖ್ಯೆ. ಅದರೊಂದಿಗೆ, ಇದು ದೇಶಾದ್ಯಂತ ಗುರುತು ಮತ್ತು ವಿಳಾಸ ಪುರಾವೆಯಾಗಿಯೂ ಕಾರ್ಯನಿರ್ವಹಿಸುತ್ತದೆ Aadhar card ಆಧಾರ್ ಕಾರ್ಡ್ ನಲ್ಲಿ ಏನಾದರೂ ಸ್ಕ್ಯಾಮ್ ನಡಿತಾ ಇದ್ರೆ ಅದನ್ನು ಕ್ಯೂ ಆರ್ ಕೋಡ್ ಮೂಲಕ... - [ರೈತರಿಗೆ ಸಿಹಿ ಸುದ್ದಿ! ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ](https://krishitaan.com/index.php/2025/08/31/farmer-gets-good-news-of-government-pesticides-shop-will-be-open-in-india/): ಆತ್ಮೀಯ ರೈತ ಬಾಂಧವರೇ ಸರ್ಕಾರಿ ಯೋಜನೆಗಳು ಹವಾಮಾನ ಮುನ್ಸೂಚನೆಗಳು ಹಾಗೂ ಕೃಷಿಯ ಬಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಗಳನ್ನು ನೀಡುವ ಕೃಷಿವಾಣಿ ಸಾಮಾಜಿಕ ಜಾಲತಾಣಕ್ಕೆ ಭೇಟಿ ನೀಡಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಇಂದು ನಾವು ಕೇಂದ್ರ ಸರ್ಕಾರದ ಕೃಷಿ ಕೀಟನಾಶಕಕ್ಕೆ ಸಂಬಂಧಿಸಿದ ಒಂದು ಹೊಸ ವಿನೂತನ ಯೋಜನೆಯ ಮಾಹಿತಿಯನ್ನು ನಿಮಗೆ ನೀಡಲಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆ. ಎಂಬುದು ನಮಗೆಲ್ಲರಿಗೂ ತಿಳಿದಿದೆ ಹಾಗೂ ಬಡಜನರು ಹಾಗೂ ಮಾಧ್ಯಮ ವರ್ಗದವರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಾದರೆ ಸರ್ಕಾರದ ಹೊಸ ಯೋಜನೆ ಏನು? ಅದೇ ರೀತಿ ಕೇಂದ್ರ ಸರ್ಕಾರದ ಹೊಸ ಯೋಜನೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಕೀಟನಾಶಕ ಕೇಂದ್ರ (ಫೆಸ್ಟಿಸೈಡ್‌ ಸೆಂಟರ್‌) ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಔಷಧಿಗಳನ್ನು ನೀಡುತ್ತಿದೆ. ಅದೇ... - [ಪೋಸ್ಟ್ ಆಫೀಸ್ ಉಳಿತಾಯ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ](https://krishitaan.com/index.php/2025/08/30/how-to-check-post-office-account-balance-on-your-phone/): ಹೂಡಿಕೆಯ ಮೊದಲ ಹೆಜ್ಜೆ ಉಳಿತಾಯ. ಉಳಿತಾಯವಿದ್ದರೆ ಮಾತ್ರ ಹೂಡಿಕೆ ಮಾಡಬಹುದು. ದೇಶದಲ್ಲಿ ಉಳಿತಾಯಕ್ಕಾಗಿ, ಸರ್ಕಾರಿ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು ಹಾಗೂ ಅಂಚೆ ಕಚೇರಿಗಳು ಉಳಿತಾಯ ಖಾತೆಗಳನ್ನು ತೆರೆಯಲು ಸೌಲಭ್ಯಗಳನ್ನು ಒದಗಿಸುತ್ತವೆ. ಗ್ರಾಹಕರು ಈ ಉಳಿತಾಯ ಖಾತೆಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ತೆರೆಯಬಹುದು. ಪೋಸ್ಟ್ ಆಫೀಸ್ ಉಳಿತಾಯ ಖಾತೆಯನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ತೆರೆಯಬಹುದು. ಮುಖ್ಯವಾಗಿ, ಪೋಸ್ಟ್ ಆಫೀಸ್ ಉಳಿತಾಯ ಖಾತೆಯಲ್ಲಿ ಕನಿಷ್ಠ 500 ರೂಪಾಯಿ ಹೂಡಿಕೆ ಮಾಡಿದ ನಂತರವೂ ಖಾತೆಯನ್ನು ತೆರೆಯಬಹುದು. ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಅಡಿಯಲ್ಲಿ ತೆರಿಗೆ ಉಳಿತಾಯ ಪ್ರಯೋಜನಗಳನ್ನು ಸಹ ಒದಗಿಸುತ್ತವೆ. ಈ ಯೋಜನೆಯಲ್ಲಿ ಗಳಿಸಿದ ಬಡ್ಡಿಯು ವಾರ್ಷಿಕ 10,000 ರೂ.ವರೆಗೆ ತೆರಿಗೆ ಮುಕ್ತವಾಗಿರುತ್ತದೆ. ಅಂಚೆ ಕಚೇರಿ ಸೇವಿಂಗ್ಸ್ ಖಾತೆ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ? ದೇಶದಲ್ಲಿ 7 ವಿಧಾನಗಳಿವೆ, ಅದರ ಮೂಲಕ ನಿಮ್ಮ ಪೋಸ್ಟ್ ಆಫೀಸ್ ಉಳಿತಾಯ ಖಾತೆಯ ಬ್ಯಾಲೆನ್ಸ್ ಅನ್ನು ನೀವು ಪರಿಶೀಲಿಸಬಹುದು. ಇದಕ್ಕಾಗಿ... - [ಸ್ವಾತಂತ್ರ್ಯ ದಿನಾಚರಣೆ: ಬ್ರಿಟಿಷರನ್ನು ನಡುಗಿಸಿದ ಕರ್ನಾಟಕದ ಹೋರಾಟಗಳು ಇಲ್ಲಿವೆ ನೋಡಿ](https://krishitaan.com/index.php/2025/08/15/independence-day-special-news-about-karnataka-contribution-in-freedom/): ಪ್ರೀಯ ಸಾರ್ವಜನಿಕರೇ ಇವತ್ತು ನಾವು ದೇಶಭಕ್ತರನ್ನು ಸ್ಮರಿಸುವ ಒಂದು ಮಹತ್ವದ ದಿನ ದೇಶಕ್ಕಾಗಿ ಹಲವಾರು ಹೋರಾಟ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಹಲವಾರು ಮಹನೀಯರು ತಮ್ಮ ಹೋರಾಡಿದರು. ದೇಶಾದ್ಯಂತ ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಕಹಳೆ ಮೊಳಗಿದ್ದ ಸಂದರ್ಭದಲ್ಲಿಯೇ ಕರ್ನಾಟಕದಲ್ಲೂಅದರ ಕೂಗು ಪ್ರತಿಧ್ವನಿಸಿತ್ತು. ಕರುನಾಡಿನ ಉದ್ದಗಲಕ್ಕೂ ಜನನಾಯಕರು, ವಿದ್ಯಾರ್ಥಿಗಳು, ಮಹಿಳೆಯರು ಒಟ್ಟಿನಲ್ಲಿ ಜನಸಾಮಾನ್ಯರ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಳು ಬ್ರಿಟಿಷರನ್ನು ಕಂಗೆಡಿಸಿದವು. ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಕೆಲವರು: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಮತ್ತು ಕಾರ್ನಾಡ್ ಸದಾಶಿವ ರಾವ್. ಇವರು ಕರ್ನಾಟಕದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫ್ರಿಡಮ್ ಪಾರ್ಕ್, ಬೆಂಗಳೂರು – ಬೆಂಗಳೂರಿನ ಪ್ರಸಿದ್ಧ ಫ್ರೀಡಂ ಪಾರ್ಕ್ ಈ ಮುಂಚೆ 1866 ರಲ್ಲಿ ಬ್ರಿಟಿಷ್ ಸರ್ಕಾರದಿಂದ ನಿರ್ಮಿಸಲಾದ ಸೆಂಟ್ರಲ್ ಜೈಲ್ ಆಗಿತ್ತು. ಸ್ವಾತಂತ್ರ್ಯ ಚಳವಳಿಯು ವೇಗವನ್ನು ಪಡೆದುಕೊಂಡಂತೆ, ಈ ಜೈಲಿನಲ್ಲಿ ಹೆಚ್ಚು ಹೆಚ್ಚು ಕೈದಿಗಳನ್ನು ಇರಿಸಲಾಗುತ್ತಿತ್ತು. ಇದು ಸುಮಾರು 2000 ದವರೆಗೂ ಸೆಂಟ್ರಲ್ ಜೈಲ್ ಆಗಿ ಬಳಕೆಯಲ್ಲಿತ್ತು... - [ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಮುಖ ಸುಧಾರಣೆಗಳು](https://krishitaan.com/index.php/2025/08/13/doubling-income-of-farmers-by-ministry-of-agriculture-and-farmer-welfare-development/): ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಮುಖ ಸುಧಾರಣೆಗಳು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ. www.agriwelfare.gov.in ಮೂಲ: ಪತ್ರಿಕಾ ಮಾಹಿತಿ ಬ್ಯೂರೋ ಮಾಹಿತಿ ಮತ್ತು ಪ್ರಸಾರ ಸಚಿವಾಲಯ. ಭಾರತ ಸರ್ಕಾರ. www.pib.gov.in ಉಲ್ಲೇಖ, ಡಾ.ಶಿವಸೋಮನಾಥ ಉಸ್ತುವಾರಿಯ… ರಾಷ್ಟ್ರೀಯ ಮಣ್ಣು ಆರೋಗ್ಯ ನಿರ್ವಹಣೆ @ ಮಣ್ಣುಪ್ರೇಮಶಿಲ್ಪಿ-ಕೋಚರಿ ಸಂಕೇಶ್ವರ. (ಜಿಲ್ಲಾ ಪಂಚಾಯತ, ಬೆಳಗಾವಿ) ಭಾರತ ಸರ್ಕಾರ. www.soilhealth.dac.gov.in ಭಾರತ ಸರ್ಕಾರ ರೈತರ ಆದಾಯ ಮತ್ತು ಕೃಷಿ ಕ್ಷೇತ್ರದ ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸಲು ಈ ಕೆಳಗಿನ ಸಮಗ್ರ ತಂತ್ರವನ್ನು ಗುರುತಿಸಿದೆ:- ಬೆಳೆ ಉತ್ಪಾದನೆ/ಉತ್ಪಾದನೆಯನ್ನು ಹೆಚ್ಚಿಸಿ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಿ ರೈತರ ಆದಾಯವನ್ನು ಹೆಚ್ಚಿಸಲು ಅವರ ಉತ್ಪನ್ನಗಳ ಫಲದಾಯಕ ಆದಾಯ (iv) ಕೃಷಿ ವೈವಿಧ್ಯೀಕರಣ (v) ಸುಗ್ಗಿಯ ನಂತರದ ಮೌಲ್ಯವರ್ಧನೆಯನ್ನು ಅಭಿವೃದ್ಧಿಪಡಿಸುವುದು (vi) ಸುಸ್ಥಿರ ಕೃಷಿಗಾಗಿ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವುದು ಮತ್ತು ಬೆಳೆ ನಷ್ಟವನ್ನು ಕಡಿಮೆ ಮಾಡುವುದು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಎಲ್ಲಾ ಯೋಜನೆಗಳು/ಕಾರ್ಯಕ್ರಮಗಳು ಈ ಉದ್ದೇಶಗಳನ್ನು ಸಾಧಿಸಲು ಜೋಡಿಸಲ್ಪಟ್ಟಿವೆ. ಕೃಷಿರಾಜ್ಯ... - [ರೈತರ ಭೂಮಿಯ ಜಂಪ್‌ ಸರ್ವೆ ಪಹಣಿ ಸಮಸ್ಯೆಗೆ ಪರಿಹಾರ: 65 ವರ್ಷದ ವಿಘ್ನಕ್ಕೆ ಮುಕ್ತಿ](https://krishitaan.com/index.php/2025/08/09/farmers-agricultural-land-get-from-this-exemption/): ಕಳೆದ 65 ವರ್ಷಗಳಿಂದ ಬಗೆಹರಿಯದೇ ಉಳಿದುಕೊಂಡಿದ್ದ ಕೊಪ್ಪಳ ಜಿಲ್ಲೆಯ ರೈತರ ಭೂಮಿಯ ಜಂಪ್‌ ಸರ್ವೆ ಪಹಣಿ ಸಮಸ್ಯೆಗೆ ಜಿಲ್ಲಾಡಳಿತ ಕೈಗೊಂಡ ತ್ವರಿತ ಕ್ರಮಕ್ಕೆ ಕಂದಾಯ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.ಖುದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜಿಲ್ಲೆಯ ಸಾಧನೆ ಕಂಡು ಹರ್ಷ ವ್ಯಕ್ತ ಪಡಿಸಿರುವುದಲ್ಲದೇ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳ ಶ್ರಮವನ್ನು ಕೊಂಡಾಡಿ ಅಭಿನಂದನಾ ಪತ್ರ ಬರೆದು ಕಳುಹಿಸಿದ್ದಾರೆ. ಯಾರಿಗೆಲ್ಲಾ ಅಭಿನಂದನಾ ಪತ್ರ ಈ ಹಿಂದಿನ ಜಿಲ್ಲಾಧಿಕಾರಿ ನಲೀನ್‌ ಅತುಲ್‌, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನ ತಹಸೀಲ್ದಾರರು, ಡಿಸಿ ಕಚೇರಿಯ ತಾಂತ್ರಿಕ ಸಹಾಯಕರು ಹಾಗೂ ಪದ ನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕರು ನಿರಂತರ ಶ್ರಮ ಹಾಕಿದ ಪರಿಣಾಮ ವಿಶೇಷವಾಗಿ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿದ್ದ 5500ಕ್ಕೂ ರೈತರ ಜಂಪ್‌ ಸರ್ವೆ ಪಹಣಿ ಸಮಸ್ಯೆಗಳು ಬಗೆಹರಿದಿವೆ. ಹೀಗಾಗಿ ಸಚಿವರಿಂದ ಅಭಿನಂದನಾ ಪತ್ರ ಅಧಿಕಾರಿಗಳಿಗೆ ದೊರಕಿದೆ. ಏನಿದು ಜಂಪ್‌ ಸರ್ವೆ ಸಮಸ್ಯೆ? ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನ ಹಲವು... - [30 ಲಕ್ಷ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ ಪೋಡಿ ಗುರಿ](https://krishitaan.com/index.php/2025/08/08/30-lakh-farmers-will-get-poudi-by-govt-of-karnataka/): ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್‌ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ರೈತರಿಗೆ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ನನ್ನ ಭೂಮಿ ಗ್ಯಾರಂಟಿ ಅಭಿಯಾನದಡಿ ಡಿಸೆಂಬರ್ ಒಳಗೆ ಎರಡು ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಹಿಂದಿನ ಎಲ್ಲಾ ಸರ್ಕಾರದ ಅವಧಿಯಲ್ಲಿ ಮೂರು ವರ್ಷದಲ್ಲಿ ಕೇವಲ 5801 ಪ್ರಕರಣಗಳಲ್ಲಿ ರೈತರಿಗೆ ಪೋಡಿ ದುರಸ್ತಿಯಾಗಿತ್ತು. ನಮ್ಮ ಸರ್ಕಾರ 9 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಂಡಿದ್ದು, ಇನ್ನೂ 50ರಿಂದ 70 ಸಾವಿರ ಪೋಡಿ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ. ಮೃತ ರೈತರ ಹೆಸರಿನಲ್ಲೇ 52 ಲಕ್ಷ ಪಹಣಿಗಳಿದ್ದು, ಅವರ ಕಾನೂನುಬದ್ಧ ವಾರಸುದಾರರಿಗೆ... - [ಕುರಿ ಸಾಕಾಣಿಕೆ ಅಭಿವೃದ್ಧಿ ಯೋಜನೆ 2025 ಜಾರಿ ಬಂಪರ್ ಆಫರ್](https://krishitaan.com/index.php/2025/07/29/goat-farming-2025-scheme-for-this-financial-year/): ಭಾರತ ಸರ್ಕಾರ ಮತ್ತು ವಿವಿಧ ರಾಜ್ಯಗಳು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಸ್ಥಿರತೆ ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇದರ ಭಾಗವಾಗಿ, “ಕುರಿ ಸಾಕಾಣಿಕೆ ಯೋಜನೆ 2025” (Sheep and Goat Farming Scheme) ಪ್ರಾರಂಭಿಸಲಾಗಿದೆ. ಈ ಯೋಜನೆಯು ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸುವ ಮೂಲಕ ಗ್ರಾಮೀಣರಿಗೆ ಹೆಚ್ಚುವರಿ ಆದಾಯದ ಮಾರ್ಗವನ್ನು ಸೃಷ್ಟಿಸುತ್ತದೆ. ಆಯ್ಕೆ ಪ್ರಕ್ರಿಯೆ ಮತ್ತು ತರಬೇತಿ : ಅರ್ಜಿಗಳನ್ನು ಸ್ಥಳೀಯ ಲಭ್ಯತೆ, ಆರ್ಥಿಕ ಸ್ಥಿತಿ ಮತ್ತು ಅರ್ಹತೆಯ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ. ಆಯ್ಕೆಯಾದವರಿಗೆ ಕುರಿ ಸಾಕಾಣಿಕೆ, ಆರೋಗ್ಯ ರಕ್ಷಣೆ ಮತ್ತು ಮಾರುಕಟ್ಟೆ ತಂತ್ರಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಅನುಗ್ರಹ ಯೋಜನೆ : ಮರಣಿಸಿದ ಕುರಿ/ಮೇಕೆಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವ ಪರೀಕ್ಷೆ ನಂತರೆ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿ.ಪಿ.ಆರ್.ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ದೃಢೀಕರಿಸುವುದು. ಮರಣಿಸಿದ ಕುರಿ/ಮೇಕೆಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು... - [ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೇ `ಪೌತಿ ಖಾತೆ'.!](https://krishitaan.com/index.php/2025/07/13/nominees-will-get-their-name-in-pauti-khata-directly-by-govt-of-karnataka/): ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ... - [ಬೆಳೆ ಸಮೀಕ್ಷೆ ಮಾಡದಿದ್ದರೆ ವಿಮೆ ಹಣ ಬರಲ್ಲ](https://krishitaan.com/index.php/2025/07/12/crop-survey-insurance-rules-and-obligations-for-farmers-in-2025-2026/): ರೈತರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರವು ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹಿಂಗಾರು ಮತ್ತು ಮುಂಗಾರು ಬೆಳೆಗಳ ಛಾಯಾಚಿತ್ರ ಸಹಿತ ಅಪ್ಲೋಡು ಮಾಡುವ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡಿದೆ, ಈ ವರ್ಷವು ಕೂಡ ಮುಂಗಾರು ಸಮೀಕ್ಷೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ(Kharif crop survey-2025)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಎಂದರೆ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಸಂಗ್ರಹಿಸುವ ಒಂದು ಪ್ರಕ್ರಿಯೆ. ಇದು ಸರ್ಕಾರದ ವಿವಿಧ ಯೋಜನೆಗಳು ಮತ್ತು ಬೆಳೆ ವಿಮೆಗಳಿಗೆ ರೈತರಿಗೆ ಸಹಾಯ ಮಾಡುತ್ತದೆ. ಕೃಷಿ ಇಲಾಖೆ ಮತ್ತು ಸಂಬಂಧಿತ ಇಲಾಖೆಗಳು ಬೆಳೆ ಸಮೀಕ್ಷೆ ಮಾಹಿತಿಯನ್ನು ಬಳಸುತ್ತವೆ. ಬೆಳೆ ಸಮೀಕ್ಷೆಯ ಉದ್ದೇಶಗಳು: * ಭೂಮಿಯ ಬಳಕೆಯ ಬಗ್ಗೆ... - [PM ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರು ಈ ನಿಯಮಗಳ ಪಾಲನೆ ಕಡ್ಡಾಯ](https://krishitaan.com/index.php/2025/07/10/pm-kisan-beneficiaries-must-follow-these-rules-for-upcoming-instalment/): ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ. ರೈತರ ಭವಿಷ್ಯದ ಸುರಕ್ಷತೆ, ಭಾರತದ ಕೃಷಿಯ ಸಮೃದ್ಧಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ... - [ಜಮೀನು 'ಇ-ಪೌತಿ ಖಾತೆ' ಮಾಡಿಸದಿದ್ದರೇ ಸಿಗಲ್ಲ ಈ ಸರ್ಕಾರಿ ಸೌಲಭ್ಯಗಳು.!](https://krishitaan.com/index.php/2025/07/09/if-u-not-updated-e-pouti-khata-government-facilities-will-not-applicable-to-you/): ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಇನ್ನೂ ಯಾರೂ ಪೌತಿ ಖಾತೆ ಮಾಡಿಸಿಲ್ಲ ಬೇಗನೆ ಪೌತಿ ಖಾತೆ ಮಾಡಿಸಬೇಕೆಂದು ಸರ್ಕಾರವು ಆದೇಶಿಸಿದೆ. ಪೌತಿ ಖಾತೆ ಮಾಡದಿದ್ದರೆ ಜಮೀನಿನ ವಾರಸುದಾರರಿಗೆ ಬಹಳ ತೊಂದರೆ ಆಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಜಮೀನಿನ ವರ್ಗಾವಣೆ: ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಜಮೀನಿನ ಹಕ್ಕನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ಅಥವಾ ಕುಟುಂಬದ ಸದಸ್ಯರಿಗೆ ವರ್ಗಾಯಿಸಲಾಗುತ್ತದೆ. ಖಾತೆ ವರ್ಗಾವಣೆ: ಜಮೀನಿನ ಮಾಲೀಕತ್ವದ ದಾಖಲೆಯಲ್ಲಿ (ಖಾತೆಯಲ್ಲಿ) ವ್ಯಕ್ತಿಯ ಹೆಸರು ಬದಲಾಗಿ ವಾರಸುದಾರರ ಹೆಸರು ನಮೂದಾಗುತ್ತದೆ. ವಾರಸುದಾರರ ಹಕ್ಕು: ಈ ಪ್ರಕ್ರಿಯೆಯು ಮರಣ ಹೊಂದಿದ ವ್ಯಕ್ತಿಯ ಕುಟುಂಬದವರಿಗೆ ಆಸ್ತಿಯಲ್ಲಿ ಹಕ್ಕು ಪಡೆಯಲು ಸಹಾಯ ಮಾಡುತ್ತದೆ. ಪೌತಿ ಖಾತೆ ಮಾಡುವುದರಿಂದ ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ಅವರ ಕುಟುಂಬದವರು ಕಾನೂನುಬದ್ಧವಾಗಿ ಬಳಸಲು ಮತ್ತು ನಿರ್ವಹಿಸಲು ಸಾಧ್ಯವಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು... - [ಕುರಿ, ಕೋಳಿ ಸಾಕಾಣಿಕೆ ಮಾಡಲು 25 ಲಕ್ಷದವರೆಗೆ ಸಾಲಕ್ಕೆ ಅರ್ಜಿ ಆಹ್ವಾನ](https://krishitaan.com/index.php/2025/07/01/upto-25lakh-rs-loan-for-goat-farming/): ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಪಶುಸಂಗೋಪನಾ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಸ್ವಯಂ ಉದ್ಯೋಗವನ್ನು ಸೃಷ್ಟಿಸಲು ಸರ್ಕಾರವು ಈ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡುತ್ತಿದೆ. ಅದರ ಭಾಗವಾಗಿ, ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಅಥವಾ ವಿಸ್ತರಿಸಲು ಬರೋಬ್ಬರಿ 25 ಲಕ್ಷ ರೂಪಾಯಿಗಳವರೆಗೆ ಸಹಾಯಧನ (ಸಬ್ಸಿಡಿ) ಲಭ್ಯವಿದೆ. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು 2014-15ನೇ ಹಣಕಾಸು ವರ್ಷದಿಂದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಈ ಕ್ಷೇತ್ರದ ಪ್ರಸ್ತುತ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು NLM ಯೋಜನೆಯನ್ನು F/Y 2021-22 ರಿಂದ ಪರಿಷ್ಕರಿಸಿ ಮರುಜೋಡಿಸಲಾಗಿದೆ. ರಾಷ್ಟ್ರೀಯ ಜಾನುವಾರು ಮಿಷನ್ (NLM) ನ ಪರಿಷ್ಕೃತ ಯೋಜನೆಯು ಉದ್ಯೋಗ ಸೃಷ್ಟಿ, ಉದ್ಯಮಶೀಲತೆ ಅಭಿವೃದ್ಧಿ, ಪ್ರತಿ ಪ್ರಾಣಿ ಉತ್ಪಾದಕತೆಯನ್ನು ಹೆಚ್ಚಿಸುವುದು ಮತ್ತು ಹೀಗೆ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಾಂಸ, ಮೇಕೆ ಹಾಲು, ಮೊಟ್ಟೆ... - [ನಿಮ್ಮ ಬೆಳೆ ನಿಮ್ಮ ಕೈಯಲ್ಲಿ. 2025 ಬೆಳೆ ಸಮೀಕ್ಷೆ ಆರಂಭ](https://krishitaan.com/index.php/2025/06/29/crop-insurance-by-self-assistance/): ರೈತರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರವು ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹಿಂಗಾರು ಮತ್ತು ಮುಂಗಾರು ಬೆಳೆಗಳ ಛಾಯಾಚಿತ್ರ ಸಹಿತ ಅಪ್ಲೋಡು ಮಾಡುವ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡಿದೆ, ಈ ವರ್ಷವು ಕೂಡ ಮುಂಗಾರು ಸಮೀಕ್ಷೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಬೆಳೆ ಸಮೀಕ್ಷೆ(Kharif crop survey-2025)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ರೈತರು ಈ ಮೊಬೈಲ್ ಅಪ್ಲಿಕೇಶನ್(Bele Samikshe App) ಅನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆ ಮಾಹಿತಿಯನ್ನು(Crop Survey) ಸ್ವಂತ ತಾವೇ ದಾಖಲಿಸಲು ಅವಕಾಶವನ್ನು ಇಲಾಖೆಯಿಂದ ಮಾಡಿಕೊಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇದೊಂದು ಪಕ್ಕಾ ಸಮೀಕ್ಷೆಯಾಗಿದ್ದು, ರೈತರಿಗೆ ಇದು ವರದಾನವಾಗಿದೆ. ರೈತರೇ... - [ದ್ರಾಕ್ಷಿ, ದಾಳಿಂಬೆ ನಿಂಬೆ ಬೆಳೆವಿಮೆ ಅರ್ಜಿ ಆಹ್ವಾನ.](https://krishitaan.com/index.php/2025/06/26/pome-grape-lemon-crop-insurance-started-by-govt-of-india/): ಕರ್ನಾಟಕ ಸರ್ಕಾರವು 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಅನುಮೋದಿಸಲಾದ ತೋಟಗಾರಿಕೆ ಬೆಳೆಗಳ ವಿಮಾ ಮೊತ್ತ, ವಿಮಾ ಕಂತಿನ ಹಾಗೂ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. ಮುಂಗಾರು ಹಂಗಾಮು ಕೃಷಿ ಚಟುವಟಿಕೆ ಗರಿಗೆದರುತ್ತಿದೆ. ಮುಂಗಾರು ಕೃಷಿಗೆ ರೈತರು ಬೆಳೆ ವಿಮೆ ಭದ್ರತೆ ಮಾಡಿಸಿಕೊಳ್ಳಲು ಸರಕಾರ ಕರೆ ನೀಡಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಬೇರೆ ಬೇರೆ ಬೆಳೆಗಳಿಗೆ ಬೇರೆ ಬೇರೆ ದಿನಾಂಕ ನೋಂದಣಿಗೆ ಕೊನೆಯ ದಿನವಾಗಿದೆ. ಮುಂಗಾರು ಕೃಷಿ ಖುಷಿಯಲ್ಲಿರುವ ರೈತರು ಮುಂಗಾರು ಹಂಗಾಮಿನ ವಿಮೆಗೆ ನೋಂದಣಿ ಮಾಡಿಸಿಕೊಂಡು... - [ಈ ದಿನದಂದು ಮುಂದಿನ ಕಂತಿನ ಪಿಎಂ ಕಿಸಾನ್ ಹಣ ಜಮಾ ಆಗಲಿದೆ](https://krishitaan.com/index.php/2025/06/25/pm-kissan-next-installment-on-this-date/): ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ. ಪ್ರತಿ ವರ್ಷ ರೈತರ ಬ್ಯಾಂಕ್ ಖಾತೆಗೆ ₹6,000 ನಗದು ಸಹಾಯಧನವನ್ನು ಮೂರು ಕಂತುಗಳಲ್ಲಿ... - [2025-26 ನೇ ಸಾಲಿನ ಬೆಳೆವಿಮೆ ಅರ್ಜಿ ಆರಂಭ, ಹೊಸ ನಿಯಮಗಳು ಇಲ್ಲಿವೆ](https://krishitaan.com/index.php/2025/06/24/crop-insurance-for-year-2025-26-started-with-new-rules-and-regulations/): 2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. ಕಳೆದ ವರ್ಷ ಮಳೆಯ ಚೆಲ್ಲಾಟದಿಂದಾಗಿ ರಾಜ್ಯಾದ್ಯಂತ ಭೀಕರ ಬರದ ಛಾಯೆ ಆವರಿಸಿತ್ತು. ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ ಸೇರಿದ್ದವು. ಈ ವರ್ಷ ಮುಂಗಾರು ಮಳೆ ಸಮೃದ್ಧವಾಗಿದೆ ಎಂಬ ಮಾಹಿತಿ ಇದೆಯಾದರೂ ಪ್ರಕೃತಿ ವಿಕೋಪಗಳನ್ನು ನಿಖರವಾಗಿ ಅಂದಾಜಿಸುವುದು ಕಷ್ಟಕರ. ಹೀಗಾಗಿ ರೈತರು ಕನಿಷ್ಟ ಮೊತ್ತ ಪಾವತಿಸಿ ಬೆಳೆವಿಮೆ ನೋಂದಣಿ ಮಾಡಿದರೆ ಮುಂಗಾರು ಬೆಳೆನಷ್ಟ ಪರಿಹಾರ ಪಡೆಯಲು ಅನುಕೂಲವಾಗಲಿದೆ. ತುಮಕೂರು ತಾಲೂಕಿನಲ್ಲಿ 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗಿದೆ. ತಾಲೂಕಿನ ರೈತರು ಬೆಳೆ ವಿಮೆ ಮಾಡಿಸಿ ಅದರ ಸದುಪಯೋಗ... - [ಹೃದಯ ಆರೋಗ್ಯ ಕಾಪಾಡಿಕೊಳ್ಳಬೇಕೆ? ಇಲ್ಲಿವೆ 15 ಸುಲಭ ಯೋಗಾಸನಗಳು](https://krishitaan.com/index.php/2025/06/21/15-yoga-exercises-for-keep-heart-healthy/): ಸಾರ್ವಜನಿಕರೇ ಇವತ್ತು ನಾವು ಯೋಗಾಸನದ ಮಹತ್ವದ ಬಗ್ಗೆ ತಿಳಿಯೋಣ. ಕಳೆದ ಕೆಲವು ದಶಕಗಳಲ್ಲಿ, ಯೋಗದ ಹರಡುವಿಕೆಯಲ್ಲಿ ಏರಿಕೆ ಕಂಡುಬಂದಿದೆ . ವೈದ್ಯಕೀಯ ವೃತ್ತಿಪರರು ಮತ್ತು ಸೆಲೆಬ್ರಿಟಿಗಳು ಸಹ ಯೋಗದ ನಿಯಮಿತ ಅಭ್ಯಾಸವನ್ನು ಅಳವಡಿಸಿಕೊಂಡು ಅದರ ವಿವಿಧ ಪ್ರಯೋಜನಗಳಿಂದಾಗಿ ಶಿಫಾರಸು ಮಾಡುತ್ತಿದ್ದಾರೆ. ಕೆಲವರು ಯೋಗವನ್ನು ಕೇವಲ ಒಂದು ಪ್ರಚಲಿತ ಫ್ಯಾಷನ್ ಎಂದು ಪರಿಗಣಿಸುತ್ತಾರೆ ಮತ್ತು ಅದನ್ನು ಹೊಸ ಯುಗದ ಆಧ್ಯಾತ್ಮದೊಂದಿಗೆ ಸಂಯೋಜಿಸುತ್ತಾರೆ. ಇತರರು ಈ ರೀತಿಯ ವ್ಯಾಯಾಮ ಎಷ್ಟು ಅದ್ಭುತವಾಗಿದೆ ಎಂದು ದೃಢಪಡಿಸುತ್ತಾರೆ. ಅವರು ಅರ್ಥಮಾಡಿಕೊಳ್ಳದ ಸಂಗತಿಯೆಂದರೆ, ಅವರು ಕೇವಲ ಮತ್ತೊಂದು ರೀತಿಯ ವ್ಯಾಯಾಮವೆಂದು ನೋಡುವುದು ಅವರು ಎಂದಿಗೂ ಊಹಿಸದ ರೀತಿಯಲ್ಲಿ ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಯೋಗದ ಪ್ರಯೋಜನಗಳನ್ನು ತಿಳಿದುಕೊಳ್ಳುವ ಮೊದಲು, ಯೋಗ ನಿಜವಾಗಿಯೂ ಏನೆಂದು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ . ಯೋಗವು ಒಂದು ಧರ್ಮವಲ್ಲ, ಅದು ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸನ್ನು ಗುರಿಯಾಗಿರಿಸಿಕೊಳ್ಳುವ ಜೀವನ ವಿಧಾನವಾಗಿದೆ. ಮನುಷ್ಯನು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಜೀವಿ; ಭಾರತದಲ್ಲಿ ಆಯುರ್ವೇದದಲ್ಲಿ ಹೇಳಿರುವಂತೆ ಯೋಗವು ಮೂರರ ನಡುವಿನ... - [ಕಳಪೆ ಡಿಎಪಿ ಮಾರಾಟ, ರೈತರೇ ನ್ಯಾನೋ ಡಿಎಪಿ ಬಳಸಿ](https://krishitaan.com/index.php/2025/06/19/use-nano-dap-for-agricultural-sustainability/): ರೈತರೇ ಇವತ್ತು ನೀವು ಒಂದು ಮುಖ್ಯವಾದ ವಿಷಯ ತಿಳಿಯಬೇಕಾಗಿದೆ. ರಾಜ್ಯದಾದ್ಯಂತ ಮುಂಗಾರು ಮಳೆ ಬಿರುಸು ಪಡೆದಿರುವಂತೆಯೇ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕೆಲವು ಕಡೆ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಆದರೆ, ಸಕಾಲದಲ್ಲಿ ರಸಗೊಬ್ಬರ, ಬಿತ್ತನೆ ಬೀಜಗಳು ಲಭ್ಯವಾಗದೇ ರೈತರು ಪರದಾಡುತ್ತಿದ್ದಾರೆ. ಡಿಎಪಿ ಕೊರತೆ ಅಂತೂ ರೈತರನ್ನು ಹೆಚ್ಚು ಬಾಧಿಸುತ್ತಿದೆ. ಈ ಬಾರಿ ಉತ್ತಮ ಮಳೆ ಬೀಳುತ್ತದೆ ಎಂಬ ಮುನ್ಸೂಚನೆಯಿಂದ ರೈತರು ಖುಷಿಯಾಗಿದ್ದರು. ಆದರೆ, ಬಿತ್ತನೆ ಬೀಜ ಮತ್ತು ರಸಗೊಬ್ಬರ ಅಗತ್ಯ ಪ್ರಮಾಣದಲ್ಲಿ ಸಿಗದೇ ಅವರು ಮುಂಗಾರಿನ ಆರಂಭದಲ್ಲೇ ಸಂಕಷ್ಟಕ್ಕೀಡಾಗಿದ್ದಾರೆ. ಇದು ಪ್ರತಿವರ್ಷದ ಸಮಸ್ಯೆಯಾಗಿದ್ದು, ಸರ್ಕಾರ ಕೂಡಲೇ ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ ಎಂದು ರೈತರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳಿಗೆ ಅತ್ಯವಿರುವಷ್ಟು ರಸಗೊಬ್ಬರ ದಾಸ್ತಾನಿದೆ ಎಂದು ಕೃಷಿ ಇಲಾಖೆ ಅಂಕಿ ಅಂಶಗಳನ್ನು ತೋರಿಸುತ್ತಿದೆ. ಆದರೆ, ರೈತರು ಅದಕ್ಕೆ ವ್ಯತಿರಿಕ್ತ ಕಥೆ ಹೇಳುತ್ತಿದ್ದು, ಬೀಜ ಮತ್ತು ರಸಗೊಬ್ಬರ ಸಕಾಲದಲ್ಲಿ ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಅದಕ್ಕಾಗಿ ನ್ಯಾನೋ ಡಿಎಪಿ ಬಳಸಿ ಎಂದು ಸರ್ಕಾರವು ಸಲಹೆ ನೀಡುತ್ತಿದೆ. ನ್ಯಾನೋ... - [9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್. ಪ್ರವಾಹ ಭೀತಿ ಸಾಧ್ಯತೆ.](https://krishitaan.com/index.php/2025/06/16/9-districts-get-red-alert-by-imd-for-heavy-rain/): ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ಘೋಷಿಸಲಾಗಿದ್ದು, ಐದು ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಸೈಕ್ಲೋನ್‌ಗೆ ಕಾರಣವಾಗಿದ್ದು, ಸಮುದ್ರದಲ್ಲಿ 5.8 ರಿಂದ 8 ಅಡಿ ಎತ್ತರದ ಸುಳಿಗಾಳಿ ಬೀಸುತ್ತಿದೆ. ಈ ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ರಾಜ್ಯದ 9 ಜಿಲ್ಲೆಗಳಿಗೆ... - [ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್, ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ](https://krishitaan.com/index.php/2025/06/14/red-alert-for-these-districts-because-of-heavy-rain-and-thunder-storm/): ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಜೂನ್ 13) ಕಂಡು ಬರಲಿದೆ. ಧಾರವಾಡದಲ್ಲಿ ಮಳೆಯ ಅಬ್ಬರ ಮುಂದುವರೆದಿರುವುದರಿಂದ ಜಿಲ್ಲಾಡಳಿತ ಇಂದು ಕೂಡ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ.... - [ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ](https://krishitaan.com/index.php/2025/06/14/application-open-for-jnv-from-7th-standard/): ಪ್ರಿಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು. ಪ್ರತಿ ಜಿಲ್ಲೆಯಲ್ಲಿ... - [ರೈತರಿಗೆ ಸಿಗುವ ಅರಣ್ಯ ಇಲಾಖೆಯ ಯೋಜನೆಗಳು ಹಾಗೂ ಸೌಲಭ್ಯಗಳು](https://krishitaan.com/index.php/2025/06/13/schemes-and-facilities-by-forest-department-to-karnataka-farmers/): ಪ್ರೀಯ ರೈತರೇ ಇವತ್ತು ನಾವು ರೈತರಿಗೆ ಉಪಯೋಗ ಆಗುವಂತಹ ಒಂದು ಮಹತ್ವದ ವಿಷಯದ ಬಗ್ಗೆ ಚರ್ಚಿಸೋಣ. ಅರಣ್ಯ ಕೃಷಿ ಇಲಾಖೆ ವತಿಯಿಂದ ರೈತರಿಗೆ ಸಿಗುವ ಸೌಲಭ್ಯಗಳು ಹಾಗೂ ರೈತರು ಇಲಾಖೆಯ ವತಿಯಿಂದ ಏನು ಉಪಯೋಗ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಹಾಗೂ ಈ ಯೋಜನೆಯ ಲಾಭ ಪಡೆಯಲು ಅರ್ಜಿ ಹೇಗೆ ಸಲ್ಲಿಸುವುದು ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಅರಣ್ಯ ಇಲಾಖೆ(Forest office) ಸಹ ರೈತರಿಗೆ ಅರಣ್ಯ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. ಕರ್ನಾಟಕ ಅರಣ್ಯ ಇಲಾಖೆಯು 2011-12ರಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (ಕೆಎಪಿವೈ) ಕಾರ್ಯಕ್ರಮವನ್ನು ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ಹೆಚ್ಚಿಸಲು ರೈತರು ಮತ್ತು ಸಾರ್ವಜನಿಕರನ್ನು ಉತ್ತೇಜಿಸಲು ಪ್ರಾರಂಭಿಸಿತು. ಅದೇ ರೀತಿ ರೈತರು ತಮ್ಮ ಸವಳು ಭೂಮಿ ಅಥವಾ ಗುಡ್ಡಗಾಡು ಪ್ರದೇಶಗಳಲ್ಲಿ ಗಿಡಗಳು ನೆಡಲು ಈ ಕಾರ್ಯಕ್ರಮವು ರೈತರಿಗೆ ತಮ್ಮ ಜಮೀನುಗಳಲ್ಲಿ ನಾಟಿ ಮಾಡಲು ಸಹಾಯಧನದ ಸಸಿಗಳನ್ನು... - [4 ದಿನ ಭಾರಿ ಮಳೆ ಮೂನ್ಸೂಚನೆ, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್](https://krishitaan.com/index.php/2025/06/12/4-day-heavy-rains-to-these-districts-in-karnataka-by-imd-report/): ಇಂದಿನ ಹವಾಮಾನ ವರದಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ. ಕಳೆದ ವಾರ ಬ್ರೇಕ್ ಪಡೆದುಕೊಂಡಿದ್ದ ಮುಂಗಾರು ಮಳೆ ಈ ವಾರ ಮತ್ತೆ ಆಗಮಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಒಂದು ರೌಂಡ್ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ತುಮಕೂರು, ಚಿತ್ರದುರ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ಈ ವಾರವಿಡೀ ಭಾರೀ ಮಳೆಯ ಸೂಚನೆಯಿದೆ. ಅದರಲ್ಲೂ ಇಂದು ಮತ್ತು ನಾಳೆ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯಿದೆ. ಉಳಿದಂತೆ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೊಡಗು, ರಾಯಚೂರು, ವಿಜಯಪುರ, ಕಲಬುರಗಿ, ಬೀದ‌ರ್, ಕೋಲಾರ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಗುರುವಾರದಿಂದ ಮೂರ್ನಾಲ್ಕು ದಿನ 8 ರಿಂದ 10 ಜಿಲ್ಲೆಗಳಲ್ಲಿ... - [ರೈತರೇ ಪ್ರುಟ್ಸ್ ಐಡಿ ಇಲ್ಲಾ ಎಂದರೆ ಈ ಹಣ ಜಮೆ ಆಗಲ್ಲ](https://krishitaan.com/index.php/2025/06/11/without-fruits-id-amount-will-not-credited/): ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರದ ಕಡೆಯಿಂದ ಮಹತ್ವದ ಆದೇಶ ಹೊರ ಬರುತ್ತಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವರು ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ. ಈ ಕೂಡಲೇ ನಿಮ್ಮ ಹೊಲದ ಪಹಣಿಯೊಂದಿಗೆ ಫ್ರೂಟ್ಸ್ ಐಡಿಯನ್ನು ಹಾಗೂ ಹೊಲದ ಪಹಣಿ ಜೊತೆ ಲಿಂಕ್ ಮಾಡಬೇಕು. ಇಲ್ಲವಾದಲ್ಲಿ ನಿಮಗೆ ಬರ ಪರಿಹಾರದ ಹಣ ಬರುವುದಿಲ್ಲ. ಹಾಗಾಗಿ ತಪ್ಪದೇ ನಿಮ್ಮ ಹೊಲದ ಪಹಣಿಯ ಜೊತೆ ಫ್ರೂಟ್ಸ್ ಐಡಿಯನ್ನು ಲಿಂಕ್ ಮಾಡಿ. ನಿಮ್ಮ ನಿಮ್ಮ ಹೊಲದ ಎಲ್ಲಾ ಸರ್ವೆ ನಂಬರನ್ನು ಫ್ರೂಟ್ಸ್ ತಂತ್ರಾಂಶದ ಅಡಿಯಲ್ಲಿ ದಾಖಲಿಸಿ. ತಪ್ಪದೇ ಬರ ಪರಿಹಾರವನ್ನು ಪಡೆಯಿರಿ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕಗೊಳಿಸಲು ನೂತನ ತಂತ್ರಾಂಶ... - [ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ](https://krishitaan.com/index.php/2025/06/07/stitching-machine-available-under-subsidy/): ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಉಚಿತ ಹೋಲಿಗೆ ಯಂತ್ರ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಉಚಿತ ಹೊಲಿಗೆ ಯಂತ್ರ ಯೋಜನೆಗೆ (Free Sewing Machine Scheme 2025) ಸಲ್ಲಿಸಲು ಅರ್ಹತೆಗಳೇನು..? ಯಾರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ. ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳು (Free Sewing Machine Scheme) ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.... - [2025 ರ ಬೆಳೆವಿಮೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ](https://krishitaan.com/index.php/2025/06/07/2025-crop-insurance-started-to-apply-for-it/): ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. 2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. ಕಳೆದ ವರ್ಷ ಮಳೆಯ ಚೆಲ್ಲಾಟದಿಂದಾಗಿ ರಾಜ್ಯಾದ್ಯಂತ ಭೀಕರ ಬರದ ಛಾಯೆ ಆವರಿಸಿತ್ತು. ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ ಸೇರಿದ್ದವು. ಈ ವರ್ಷ ಮುಂಗಾರು ಮಳೆ ಸಮೃದ್ಧವಾಗಿದೆ ಎಂಬ ಮಾಹಿತಿ ಇದೆಯಾದರೂ ಪ್ರಕೃತಿ ವಿಕೋಪಗಳನ್ನು ನಿಖರವಾಗಿ ಅಂದಾಜಿಸುವುದು ಕಷ್ಟಕರ. ಹೀಗಾಗಿ ರೈತರು ಕನಿಷ್ಟ... - [ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ](https://krishitaan.com/index.php/2025/06/03/ganga-kalyan-yojana-scheme-application-started/): ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2.00 ಲಕ್ಷಗಳವರೆಗೆ ಆರ್ಥಿಕ ನೆರವು, ರೂ.1.00 ಲಕ್ಷಗಳವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನ ಹಾಗೂ ರೂ.1.01 ಲಕ್ಷದಿಂದ ರೂ.2.00 ಲಕ್ಷದವರೆಗೆ ಶೇ.15 ರಷ್ಟು ಕನಿಷ್ಠ ರೂ.20,000/-ಗಳಿಂದ ಗರಿಷ್ಠ ರೂ.30,000/- ಸಹಾಯಧನ (ಸಬ್ಸಿಡಿ) ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು... - [ಜೂನ್ 8 ರಿಂದ ಮತ್ತೆ ಮಳೆ ಆರಂಭ](https://krishitaan.com/index.php/2025/06/02/again-rain-starts-from-june-8/): ರೈತರೇ ಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಂದು ವಾರ ಮುಂಚೆಯೇ ಕೇರಳದ ಮೂಲಕ ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಯನ್ನು ಪ್ರವೇಶ ಮಾಡಿದ್ದು, ರಾಜ್ಯದ ಬಹುತೇಕ ಎಲ್ಲ ಭಾಗಗಳ ಮೇಲೂ ಇದರ ಪರಿಣಾಮ... - [ಎಚ್ಚರಿಕೆ! 1000 ಕರೋನಾ ಕೇಸ್ ದಾಖಲೆ, 11 ಸಾವು ಪ್ರಕರಣ.](https://krishitaan.com/index.php/2025/05/30/alert-1000-cases-registered-of-corona-be-cautious/): ಸಾರ್ವಜನಿಕರೇ ಇವತ್ತು ಕರೋನಾ ಎಲ್ಲೆಡೆ ಪಸರಿಸುತ್ತಿದೆ. ದೇಶದಲ್ಲಿ ಕೊರೋನಾ ವೈರಸ್ ಬಗ್ಗೆ ಮಾಹಿತಿ ತಿಳಿಯೋಣ. ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ಕೇರಳದಲ್ಲಿ ಅತಿ ಹೆಚ್ಚು 430 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 208, ದೆಹಲಿಯಲ್ಲಿ 104 ಮತ್ತು ಗುಜರಾತ್ನಲ್ಲಿ 83 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 80 ಪ್ರಕರಣಗಳಲ್ಲಿ 73 ಪ್ರಕರಣಗಳು ಮಾತ್ರ ಬೆಂಗಳೂರಿನಲ್ಲಿವೆ. ಮಹಾರಾಷ್ಟ್ರ, ರಾಜಸ್ಥಾನ, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಒಟ್ಟು 11 ರೋಗಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ ಒಂಬತ್ತು ಮಂದಿ ಒಂದೇ ವಾರದಲ್ಲಿ ಸಾವನ್ನಪ್ಪಿದ್ದಾರೆ. ವೈರಸ್‌ನ ಒಮಿಕ್ರಾನ್‌ ತಳಿಯ 2 ಹೊಸ ಉಪ ರೂಪಾಂತರಿ ತಳಿಗಳಾದ ಎಲ್‌ಎಫ್.7 ಹಾಗೂ ಎನ್‌ಬಿ.1.8ಗಳು ಭಾರತದಲ್ಲಿ ಕೊರೊನಾ ಪ್ರಕರಣಗಳ ಏರಿಕೆಗೆ ಕಾರಣವಾಗುತ್ತಿದೆ. ಆದಾಗ್ಯೂ ಸೋಂಕಿತರು ಸೌಮ್ಯ ರೋಗ ಲಕ್ಷಣಗಳಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ವರದಿಯಾಗಿದೆ.... - [ಕೋವಿಡ್ ಹೆಚ್ಚಳ : CM ಸಿದ್ದರಾಮಯ್ಯ ನೀಡಿದ ಸೂಚನೆಗಳು ಹೀಗಿವೆ.!](https://krishitaan.com/index.php/2025/05/29/covid-guidelines-by-cm-of-karnataka/): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು. ವೆಂಟಿಲೇಟರ್‌, ಆಕ್ಸಿಜನ್‌, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳು ಹಾಗೂ ಕೊರೋನಾ ತಾಂತ್ರಿಕ ಪಡೆಯ ತಜ್ಞರೊಂದಿಗೆ ಸೋಮವಾರ ಸಂಜೆ ತುರ್ತು ಸಭೆ ನಡೆಸಿ ಸಿಎಂ ಚರ್ಚಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸದ್ಯಕ್ಕೆ ಅಂತಹ ತುರ್ತು ಇಲ್ಲದಿದ್ದರೂ ವೆಂಟಿಲೇಟರ್‌, ಆಕ್ಸಿಜನ್‌, ಔಷಧ ಸೇರಿ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಡ್ಡಾಯವಾಗಿ... - [Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್](https://krishitaan.com/index.php/2025/05/27/covid-shock-to-school-begins/): ರಾಜ್ಯದಲ್ಲಿ ಕೋವಿಡ್ – 19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಶಾಲೆ ಕಾಲೇಜುಗಳು ಆರಂಭವಾಗಲಿದ್ದು, ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನಲೆ ಪರಿಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಆದೇಶ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೊರೋನಾ ಮಹಾಮಾರಿ ಮತ್ತೆ ವಕ್ಕರಿಸಿದ್ದು, ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್ ಬಂದಿದೆ. ಶಾಲೆ ತೆರೆಯುವ ಬಗ್ಗೆ ಆರೋಗ್ಯ ಸಚಿವರು ನೀಡಿರುವ ಹೇಳಿಕೆ ಏನು ಇಲ್ಲಿದೆ ವಿವರ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈಗ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾದ ಹಿನ್ನಲೆ ರಾಜ್ಯ ಸರ್ಕಾರವು ಮೂರರಿಂದ ನಾಲ್ಕು ದಿನಗಳ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ಬಗ್ಗೆ ನಿರ್ಧರಿಸಲಿದೆ ಎಂದರು. ಕೋವಿಡ್ ಹೊಸ ರೂಪಂತರ ತಳಿಯು ಅಷ್ಟೇನೂ ಅಪಾಯಕಾರಿ ಅಲ್ಲ ಎಂದು ಆರೋಗ್ಯ ಇಲಾಖೆ... - [ಮೇ 30ರ ತನಕ ಮಳೆ ನಿಲ್ಲಲ್ಲ. 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್.](https://krishitaan.com/index.php/2025/05/27/until-may-30th-5-districts-get-red-alert-by-imd/): ರೈತರೇಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್, ತೊರೆ, ಹಳ್ಳ, ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಗಾಳಿ-ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ವ್ಯತ್ಯಯ 31ರವರೆಗೆ ಮಳೆ ನಿಲ್ಲಲ್ಲ. ಒಂದು ವಾರ ಮುಂಚೆಯೇ ಕೇರಳದ ಮೂಲಕ ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಯನ್ನು ಪ್ರವೇಶ ಮಾಡಿದ್ದು, ರಾಜ್ಯದ ಬಹುತೇಕ ಎಲ್ಲ ಭಾಗಗಳ ಮೇಲೂ ಇದರ ಪರಿಣಾಮ ಆಗುತ್ತಿದೆ. ಒಂದು ವಾರ ರಾಜ್ಯದ ಹಲವು ಕಡೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 26ರಿಂದ ಮೇ 31 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸ ಲಿದ್ದು, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಬೀದ‌ರ್, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯ ಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು,... - [2 ಹೊಸ ಕೋವಿಡ್ ರೂಪಾಂತರಿ ಪತ್ತೆ; ಇದು ಹೆಚ್ಚು ಅಪಾಯಕಾರಿಯೇ, ಮುಂದೇನು ಮಾಡ್ಬೇಕು?](https://krishitaan.com/index.php/2025/05/27/2-new-variants-of-covid-check-out-all-details-here/): ಭಾರತದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಸ್ವಲ್ಪ ಹೆಚ್ಚಳ ಕಂಡುಬರುತ್ತಿದ್ದು, ದೇಶದಲ್ಲಿ ಪ್ರಸ್ತುತ ಸುಮಾರು 257 ಸಕ್ರಿಯ ಪ್ರಕರಣಗಳಿವೆ. ಪ್ರಕರಣಗಳ ಸಂಖ್ಯೆಯಲ್ಲಿ ಕೇರಳ ಇನ್ನೂ ಮುಂಚೂಣಿಯಲ್ಲಿದೆ, ನಂತರ ತಮಿಳುನಾಡು, ಮಹಾರಾಷ್ಟ್ರ ಮತ್ತು ದೆಹಲಿ ಇವೆ. ಹೆಚ್ಚಿನ ಸೋಂಕುಗಳು ಸೌಮ್ಯವಾಗಿರುತ್ತವೆ ಮತ್ತು ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡುವ ಮೂಲಕ ಮತ್ತು ಪ್ರತ್ಯೇಕತೆಯ ಮೂಲಕ ಮನೆಯಲ್ಲಿಯೇ ನಿರ್ವಹಿಸಬಹುದು. ಕೋವಿಡ್ 19 ಪ್ರಕರಣಗಳು ಕ್ರಮೇಣ ಮತ್ತೆ ಹೊರಹೊಮ್ಮುತ್ತಿವೆ. ಹಲವು ರಾಜ್ಯಗಳು ಕೋವಿಡ್ 19 ರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿವೆ. ಈ ಬಾರಿ ಕೋವಿಡ್ 19 ರ ಹೊಸ ರೂಪಾಂತರಗಳು ಕಂಡುಬರುತ್ತಿವೆ. ಬೆಂಗಳೂರಿನಲ್ಲಿ ಮೊದಲ ಕೋವಿಡ್ -19 ಸಾವು ಸಂಭವಿಸಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಶನಿವಾರ (ಮೇ 24) ರೋಗಿಯು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ, ಕಳೆದ 24 ಗಂಟೆಗಳಲ್ಲಿ 108 ಜನರನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಐದು ಜನರಲ್ಲಿ ಸೋಂಕು ದೃಢಪಟ್ಟಿದೆ. ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ... - [ಕೃಷಿಯಲ್ಲಿ AI ಅಳವಡಿಕೆ, 3 ಕೋಟಿ ರೂ. ಬಿಡುಗಡೆ](https://krishitaan.com/index.php/2025/05/26/300cr-for-ai-in-agriculture-for-karnataka/): ರೈತರೇ ಸರ್ಕಾರವು ಕೃಷಿಯಲ್ಲಿ ಹೊಸ ತಂತ್ರಜ್ಞಾನ ಹೂಡಲು ನಿರ್ಧರಿಸಿದ್ದಾರೆ. ಪ್ರಸಕ್ತ ಸಾಲಿಗೆ 3 ಕೋಟಿ ರೂ. ವೆಚ್ಚ ಕೃಷಿಗೆ ಎಐ ತಂತ್ರಜ್ಞಾನ ಸ್ಪರ್ಶಜಾಗತಿಕ ಮಟ್ಟದಲ್ಲಿ ಡಿಬೆಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಟೇಷಿಯಲ್ ಕ್ಷೇತ್ರದಲ್ಲಿನ ಕ್ರಾಂತಿಕಾರಕ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರಕ್ಕೆ ಪರಿಚಯಿಸುವ ಮಹತ್ವಾಕಾಂಕ್ಷಿ ಪ್ರಯತ್ನಕ್ಕೆ ರಾಜ್ಯ ಸರಕಾರ ಕೈಹಾಕಿದೆ. ರೈತರು ಹಾಗೂ ನೀತಿ ನಿರೂಪಕರಿಗೆ ಅನುಕೂಲವಾಗುವಂತೆ ಬೆಳೆ ಮಾಹಿತಿ ವ್ಯವಸ್ಥೆ ಬಲಪಡಿಸಲು ಹಾಗೂ ಬೆಳೆಗಳಲ್ಲಿ ಉತ್ಪಾದಕತೆ ಹೆಚ್ಚಿಸುವ ಉದ್ದೇಶದಿಂದ ‘ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ’ ಸ್ಥಾಪನೆಗೆ ಸರಕಾರ ಆದೇಶ ಹೊರಡಿಸಿದ್ದು, ಈ ಉದ್ದೇಶಕ್ಕೆ ಅನುದಾನ ಬಿಡುಗಡೆ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ, ಕೃಷಿ ವಲಯವು ಕೃತಕ ಬುದ್ಧಿಮತ್ತೆಯ (AI) ಏಕೀಕರಣದೊಂದಿಗೆ ಬದಲಾವಣೆಗೆ ಸಾಕ್ಷಿಯಾಗಿದೆ. AI ಯಲ್ಲಿನ ಮುಂದುವರಿದ ನಾವೀನ್ಯತೆಗಳು ಕೃಷಿ ಕ್ಷೇತ್ರದಲ್ಲಿ ಒಂದು ಪ್ರಮುಖ ಬದಲಾವಣೆಯನ್ನು ಒದಗಿಸುತ್ತಿವೆ. ಇದು ಉತ್ಪಾದಕತೆ ಮತ್ತು ಸುಸ್ಥಿರತೆಯನ್ನು ಹೆಚ್ಚಿಸುವುದು ಸೇರಿದಂತೆ ಕೃಷಿಯಲ್ಲಿನ ವಿವಿಧ ಸವಾಲುಗಳನ್ನು ಪರಿಹರಿಸುತ್ತದೆ. ಕೃಷಿ ಚಟುವಟಿಕೆಗಳಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಪ್ರಮುಖ... - [8 ದಿನಗಳ ಮೋದಲೇ ಮುಂಗಾರು ಮಳೆ ಆರಂಭ! ಇದಕ್ಕೆ ಕಾರಣ ಇಲ್ಲಿದೆ ನೋಡಿ.](https://krishitaan.com/index.php/2025/05/26/monsoon-will-start-before-8-days-for-these-reasons-check-out-here/): ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೈಋತ್ಯ ಮುಂಗಾರು ಶನಿವಾರ ಕೇರಳಕ್ಕೆ ಆಗಮಿಸಿದೆ, ಇದು ಜೂನ್ 1 ರ ನಿರೀಕ್ಷಿತ ಆಗಮನದ ದಿನಾಂಕಕ್ಕಿಂತ ಸುಮಾರು ಒಂದು ವಾರ ಮುಂಚಿತವಾಗಿ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, “ಮುಂದಿನ 7 ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ (ಕೇರಳ, ಕರ್ನಾಟಕ, ಕರಾವಳಿ ಮಹಾರಾಷ್ಟ್ರ ಮತ್ತು ಗೋವಾ) ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳಕ್ಕೆ ಮುಂಗಾರು ಬೇಗ ಪ್ರವೇಶ: ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನವನ್ನು ಘೋಷಿಸಿದೆ. ಇದು ತನ್ನ ಸಾಮಾನ್ಯ ವೇಳಾಪಟ್ಟಿಗಿಂತ ಎಂಟು ದಿನಗಳು ಮುಂಚಿತವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ, ಇದು 2009ರ ನಂತರದ ಮೊದಲೇ ಆರಂಭವಾಗಿದೆ ಎಂದು ತಿಳಿಸಿದೆ. ಕೇರಳವು ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಮಾನ್ಸೂನ್ ಮಳೆಯನ್ನು ಸ್ವಾಗತಿಸುತ್ತದೆ. ಆದಾಗ್ಯೂ, ಈ ವರ್ಷದ ಮೇ 25ರಂದು ಮುಂಗಾರು ಮಳೆಯ ಆರಂಭಿಕ ಆರಂಭವು ಕಳೆದ 16 ವರ್ಷಗಳಲ್ಲಿ ಕೇವಲ ಮೂರನೇ ನಿದರ್ಶನವಾಗಿದೆ, ಹಿಂದಿನ ಆರಂಭಿಕ... - [ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ](https://krishitaan.com/index.php/2025/05/24/monsoon-2025-is-totally-different-for-farmers/): ಈ ಬಾರಿ ಪ್ರಕೃತಿ ಬೇಸಿಗೆಯಲ್ಲೇ ಮಳೆ ನೀಡುವ ಮೂಲಕ ಉತ್ತಮ ಮಳೆಯ ಸೂಚನೆ ನೀಡಿದೆ. ಇದಕ್ಕೆ ಇನ್ನೊಂದು ಸೇರ್ಪಡೆ ಎಂಬಂತೆ ಈ ಬಾರಿ ಮುಂಗಾರು ಕೂಡಾ ಹೊಸ ದಾಖಲೆ ಮಾಡಲಿದೆ. ಅದೇನದು ಈ ವರದಿ ನೋಡಿ. ಹವಾಮಾನ ವರದಿಗಳು ಈಗಾಗಲೇ ಹೇಳಿದಂತೆ ಈ ಬಾರಿ ಮುಂಗಾರು ಮಳೆ ಎಂದಿಗಿಂತ ಮೊದಲೇ ಕೇರಳ ಪ್ರವೇಶ ಮಾಡಲಿದೆ. ಈ ಮೊದಲು ಮೇ 27 ರಂದು ಮುಂಗಾರು ಪ್ರವೇಶ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈಗ ಇನ್ನೂ ಮೊದಲು ಅಂದರೆ ಮೇ 23 ಅಥವಾ 24 ರಂದೇ ಮುಂಗಾರು ಆಗಮನವಾಗಲಿದೆ ಎಂದು ಲೇಟೆಸ್ಟ್ ಹವಾಮಾನ ವರದಿಗಳು ಹೇಳಿವೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮೇ 24 ರಿಂದ ಐದು... - [ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ, ಒಟ್ಟು 33 ಕೇಸ್ ದಾಖಲು](https://krishitaan.com/index.php/2025/05/24/corona-virus-attack-in-karnataka-may-2025/): ಸಾರ್ವಜನಿಕರೇ ಮತ್ತೋಂದು ಆಘಾತ ಸುದ್ದಿ ರಾಜ್ಯದ ತುಂಬೆಲ್ಲಾ ಹರಡುತ್ತಿದೆ. ದೇಶ ಈಗಾಗಲೇ ಯಾವ ರೋಗದಿಂದ ಪಾರಾಗಿತ್ತೋ ಮತ್ತೆ ಅದೇ ರೋಗ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಕೊರೋನಾ ವೈರಸ್‌ಗಳು ಮಾನವನ ವಯಸ್ಕರು ಮತ್ತು ಮಕ್ಕಳಲ್ಲಿ ಸಾಮಾನ್ಯ ನೆಗಡಿಗಳಲ್ಲಿ ಗಮನಾರ್ಹ ಶೇಕಡಾವಾರು ಪ್ರಮಾಣವನ್ನು ಉಂಟುಮಾಡುತ್ತವೆ ಎಂದು ನಂಬಲಾಗಿದೆ. ಕೊರೋನಾ ವೈರಸ್‌ಗಳು ಪ್ರಮುಖ ರೋಗಲಕ್ಷಣಗಳೊಂದಿಗೆ ಶೀತವನ್ನು ಉಂಟುಮಾಡುತ್ತವೆ. ಉದಾ: ಜ್ವರ, ಗಂಟಲು ಊದಿಕೊಂಡ ಅಡೆನಾಯ್ಡಗಳು, ಮಾನವರಲ್ಲಿ ಮುಖ್ಯವಾಗಿ ಚಳಿಗಾಲ ಮತ್ತು ವಸಂತಕಾಲದ ಋತುಗಳಲ್ಲಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದ್ದು, ವಾಣು ವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯ 16 ಸಕ್ರಿಯ ಪ್ರಕರಣಗಳಿದೆ. ರಾಜ್ಯದಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ಭಾರತದಲ್ಲಿ... ## Pages - [CONTACT US](https://krishitaan.com/index.php/contact-us/) - [ABOUT US](https://krishitaan.com/index.php/about-us/): Welcome to krishitaan Educating and empowering the agriculture community by providing the freshest news and latest best practices . Krishitaan is an exclusive platform for sharing knowledge with farmers, scientists, business groups and administration for better rural India and to give better self employment knowledge to youngsters Aim To educate the Indian farmers about the progress that agriculture is witnessing in India and to make them aware of using the modern technologies and products in the farm. To provide latest updates on agriculture jobs listed by government fo india and other private sectors and also to provide information related to... - [TERMS AND CONDITIONS](https://krishitaan.com/index.php/terms-and-conditions/): These terms and conditions outline the rules and regulations for the use of krishitaan’s Website, located at https://krishitaan.com .By accessing this website we assume you accept these terms and conditions. Do not continue to use krishitaan if you do not agree to take all of the terms and conditions stated on this page. The following terminology applies to these Terms and Conditions, Privacy Statement and Disclaimer Notice and all Agreements: “Client”, “You” and “Your” refers to you, the person log on this website and compliant to the Company’s terms and conditions. “The Company”, “Ourselves”, “We”, “Our” and “Us”, refers to... - [Sitemap](https://krishitaan.com/index.php/sitemap/) - [PRIVACY POLICY](https://krishitaan.com/index.php/privacy-policy/): At krishitaan from https://krishitaan.com/ one of our main priorities is the privacy of our visitors. This Privacy Policy document contains types of information that is collected and recorded by krishitaan and how we use it. If you have additional questions or require more information about our Privacy Policy, do not hesitate to contact us. This Privacy Policy applies only to our online activities and is valid for visitors to our website with regards to the information that they shared and/or collect in krishitaan. This policy is not applicable to any information collected offline or via channels other than this website.If... [comment]: # (Generated by Hostinger Tools Plugin)